Monday, July 27, 2026

Karnataka Tv

ರಾಜ್ಯದಲ್ಲಿ 10 ಸಾವಿರದ ಹತ್ತಿರಕ್ಕೆ ಬರುತ್ತಿರುವ ಕೊರೊನಾ ಕೇಸ್..!

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಹೋಗುತ್ತಿದೆ. ಸದ್ಯಕ್ಕೆ ಕೊರೊನಾ ಸೋಂಕಿತರ ಸಂಖ್ಯೆ 9ಸಾವಿರದ ಗಡಿ ದಾಟಿದ್ದು, ಇಂದು ಒಂದೇ ದಿನ 116 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. https://youtu.be/vsgvG0tD27A ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಇಂದು ಒಂದೇ ದಿನ 9,280 ಮಂದಿಗೆ ಕೊರೊನಾ ಸೋಂಕು ತಗುಲಿದೆ. 116 ಮಂದಿ ಸಾವನ್ನಪ್ಪಿದ್ದಾರೆ....

‘ಕುಮಾರಸ್ವಾಮಿ ಸರ್ಕಾರವಿದ್ದಾಗಲೇ ಡ್ರಗ್ ದಂಧೆ ನಡೆಯುತ್ತಿತ್ತು, ಆಗ ಮಾತನಾಡದವರು, ಈಗೇಕೆ ಮಾತನಾಡಬೇಕು..?’

ಮಾಜಿ‌ ಸಿಎಂ ಕುಮಾರಸ್ವಾಮಿಯವರ ಮೇಲೆ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಕಿಡಿ ಕಾರಿದ್ರು. ರಾಜ್ಯದಲ್ಲಿ ಸದ್ಯ ಸಖತ್ ಸದ್ದುಬಮಾಡುತ್ತಿರುವ ಡ್ರಗ್ ವಿಷಯವಾಗಿ ಹೇಳಿಕೆ ನೀಡಿರುವ ಹೆಚ್ಡಿಕೆ ಗೆ ಟಾಂಗ್ ಕೊಟ್ರು. https://youtu.be/6T4WA2tioLw ಮಾಲೂರಿನಲ್ಲಿ ಮಾತನಾಡಿದ ಎಂಟಿಬಿ ಡ್ರಗ್ ಮಾಫಿಯಾ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿಯವರಿಗೆ ತಿಳಿದಿದೆ. ಅವರ ಸರ್ಕಾರ ವಿದ್ದಾಗಲ್ಲೇ ಡ್ರಗ್ ಶುರುವಾಗಿದೆ. https://youtu.be/bM2GwLR0sTc ಕುಮಾರ ಸ್ವಾಮಿ ಸರ್ಕಾರವಿದ್ದಾಗ...

ಸಿಸಿಬಿಯಿಂದ ನಟಿ ರಾಗಿಣಿ ಬಂಧನ

ಸ್ಯಾಂಡಲ್​ವುಡ್​ ಡ್ರಗ್​ ಜಾಲ ಪ್ರಕರಣದ ಆರೋಪಿಯಾಗಿರೋ ನಟಿ ರಾಗಿಣಿದ್ವಿವೇದಿಯನ್ನ ಸಿಸಿಬಿ ಬಂಧಿಸಿದೆ. ಕಾಟನ್​ಪೇಟೆ ಠಾಣೆಯಲ್ಲಿ ನಟಿ ರಾಗಿಣಿ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿರುವ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ಬೆಳ್ಳಂಬೆಳಗ್ಗೆ ರಾಗಿಣಿ ನಿವಾಸದ ಮೇಲೆ ದಾಳಿ ನಡೆಸಿದ್ದ ಪೊಲೀಸರು ಬಳಿಕ ಅವರನ್ನ ವಶಕ್ಕೆ ಪಡೆದಿದ್ದರು. ರಾಗಿಣಿ ದ್ವಿವೇದಿ ಸಲ್ಲಿಸಿದ್ದ ನೀರೀಕ್ಷಣಾ ಜಾಮೀನನ್ನೂ ಕೋರ್ಟ್ ವಜಾಗೊಳಿಸಿದೆ. ಡ್ರಗ್​...

ವಿಶ್ವ ಪತ್ರಿಕಾ ವಿತರಕರ ದಿನಾಚರಣೆ

ನಮ್ಮೂರು ನಮ್ಮೋರು ಸಮಾಜ ಸೇವಾ ಟ್ರಸ್ಟ್ ವತಿಯಿಂದ ವಿಶ್ವ ಪತ್ರಿಕಾ ವಿತರಕರ ದಿನಾಚರಣೆಯ ಪ್ರಯುಕ್ತ ಇಂದು ಹಿರಿಯ ಸಾಹಿತಿ ಡಾ ಸಿ ಪಿ ಕೃಷ್ಣಕುಮಾರ ನಿವಾಸದಲ್ಲಿ ನೋಟ್ ಪುಸ್ತಕಗಳನ್ನ ವಿದ್ಯಾರ್ಥಿಗಳಿಗೆ ವಿತರಿಸಲಾಯ್ತು. https://www.youtube.com/watch?v=6T4WA2tioLw ಇನ್ನು ಈ ಸಂಬಂಧ ಮಾತನಾಡಿದ ಡಾ ಸಿಪಿಕೆ ಅವರು ಪತ್ರಿಕಾ ರಂಗ ನಮ್ಮ ಸಮಾಜದ ನಾಲ್ಕನೇ ಸ್ಥಂಭ .ಅದು ಸಕಾರಾತ್ಮಕವಾಗಿ...

NEET & JEE ಪರೀಕ್ಷೆ ಆದೇಶ: ಸುಪ್ರೀಂನಲ್ಲಿ ಮರುಪರಿಶೀಲನಾ ಅರ್ಜಿ ವಜಾ

ಎನ್​ಇಇಟಿ ಮತ್ತು ಜೆಇಇ ಪರೀಕ್ಷೆ ಮುಂದೂಡುವಂತೆ ಕೋರಿ ಆರು ರಾಜ್ಯಗಳ ಬಿಜೆಪಿಯೇತರ ಮುಖಂಡರು ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂಕೋರ್ಟರ್ ತಿರಸ್ಕರಿಸಿದೆ. ಜೆಇಇ ಹಾಗೂ ಎನ್​ಇಇಟಿ ಪರೀಕ್ಷೆ ಸಂಬಂಧ ಸುಪ್ರೀಂಕೋರ್ಟ್ ನೀಡಿದ್ದ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿತ್ತು. https://www.youtube.com/watch?v=6T4WA2tioLw ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ಆರು ರಾಜ್ಯಗಳ ಬಿಜೆಪಿಯೇತರ...

BJP ಮುಸ್ಲಿಮರನ್ನ ಗುರಿಯಾಗಿಸಿದೆ : ಮಾಯಾವತಿ

ಉತ್ತರ ಪ್ರದೇಶದಲ್ಲಿರುವ ಯೋಗಿ ಸರ್ಕಾರ ಮುಸ್ಲಿಮರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿದೆ ಅಂತಾ ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಕೆಂಡಕಾರಿದ್ದಾರೆ. ರಾಜ್ಯದಲ್ಲಿ ಬಿ.ಆರ್​ ಅಂಬೇಡ್ಕರ್​ ಪ್ರತಿಮೆ ಧ್ವಂಸ ಪ್ರಕರಣದಲ್ಲಿ ಬಿಜೆಪಿಯನ್ನ ಸುಮ್ಮನೇ ಗುರಿಯಾಗಿಸಲಾಗಿದೆ ಅಂತಾ ಸರಣಿ ಟ್ವೀಟ್​ ಮೂಲಕ ಗುಡುಗಿದ್ದಾರೆ. https://www.youtube.com/watch?v=6T4WA2tioLw ಸಮಾಜವಾದಿ ಪಕ್ಷ ಆಡಳಿತದಲ್ಲಿ ಇದ್ದಾಗಲೂ ಅಂಬೇಡ್ಕರ್​ ಪ್ರತಿಮೆ ಧ್ವಂಸ ಮಾಡಲಾಗಿತ್ತು. ಆಗ ಬ್ರಾಹ್ಮಣರನ್ನ ಸಮಾಜವಾದಿ...

ಷೇರು ಮಾರುಕಟ್ಟೆ ಕುಸಿತ: ಹೂಡಿಕೆದಾರರಲ್ಲಿ ಆತಂಕ

ವಾರಾಂತ್ಯದಲ್ಲಿ ಷೇರು ಮಾರುಕಟ್ಟೆ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಮುಂಬೈ ಸ್ಟಾಕ್​ ಎಕ್ಸ್​ಚೇಂಜ್​ನಲ್ಲಿ ಸೆನ್ಸೆಕ್ಸ್ 634 ಅಂಕ ಕುಸಿತದೊಂದಿಗೆ 38,357 ಅಂಕಕ್ಕೆ ಇಳಿದಿದೆ. ಇದರಿಂದಾಗಿ ಹೂಡಿಕೆದಾರರಿಗೆ 2,36,937.69 ಕೋಟಿ ರೂಪಾಯಿ ನಷ್ಟ ಉಂಟಾಗಿದೆ. ಇದರ ಜೊತೆಯಲ್ಲಿ ಎನ್​ಎಸ್​ಇ ಹಾಗೂ ನಿಫ್ಟಿ ಕೂಡ 11,500ಕ್ಕೆ ಇಳಿದಿದೆ. https://www.youtube.com/watch?v=6T4WA2tioLw ಷೇರು ಮಾರುಕಟ್ಟೆಯ ಕೊನೆಯ ದಿನವಾದ ಇಂದು ಬ್ಯಾಂಕ್​, ಟಾಟಾ...

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ, ನಟಿ ರಾಗಿಣಿ ದ್ವಿವೇದಿ ಮನೆಯಲ್ಲಿ ಸಿಸಿಬಿ ರೈಡ್ ..!

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ವಿಚಾರ ದಿನದಿಂದ ದಿನಕ್ಕೆ ವಿಭಿನ್ನ ತಿರುವುಗಳನ್ನ ಪಡೆದುಕೊಳ್ತಿದೆ.. ಡ್ರಗ್ ಮಾಫಿಯಾ ವಿಚಾರದ ಬಗ್ಗೆ ಸ್ಪೋಟಕ ಮಾಹಿತಿಯನ್ನ ರಿವೀಲ್ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನ ನೆನ್ನೆಯಷ್ಟೇ ಸಿಸಿಬಿ ವಿಚಾರಣೆ ನಡೆಸಿತ್ತು.. ಇನ್ನೊಂದೆಡೆ ನಟಿ ರಾಗಿಣಿ ಹೆಸರು ಈ ಡ್ರಗ್ ಮಾಫಿಯಾ ವಿಚಾರದಲ್ಲಿ ಕೇಳಿ ಬಂದಿದ್ರಿಂದ, ರಾಗಿಣಿಯ ಆಪ್ತ ಸ್ನೇಹಿತ ರವಿಶಂಕರ್ ನನ್ನೂ ಕೂಡ ಸಿಸಿಬಿ...

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....

ಚೀನಾಗೆ ಭಾರತದಿಂದ ಮತ್ತೊಂದು ಶಾಕ್​: ಮೇಡ್​ ಇನ್​ ಚೀನಾ ಡ್ರಗ್ಸ್ ಮೇಲೆ ಭಾರೀ ಟ್ಯಾಕ್ಸ್

ಆಗಸ್ಟ್ 29 ಹಾಗೂ 30ರಂದು ಲಡಾಖ್​ ಗಡಿಯಲ್ಲಿ ಚೀನಾ ಉಪಟಳ ತೋರಿದಾಗಿನಿಂದ ಗಡಿಯಲ್ಲಿ ಸ್ಥಿತಿ ಉದ್ವಿಘ್ನವಾಗಿದೆ. ಈಗಾಗಲೇ ಚೀನಾದ ಆಪ್​ಗಳನ್ನ ಭಾರತದಲ್ಲಿ ಬ್ಯಾನ್​ ಶಾಕ್​ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಚೀನಾಗೆ ಮತ್ತೊಂದು ಆಘಾತ ನೀಡಿದೆ. ಚೀನಾದಿಂದ ಸಾಮಾನ್ಯವಾಗಿ ಆಮದು ಮಾಡಿಕೊಳ್ತಿದ್ದ ಆಂಟಿ ಬ್ಯಾಕ್ಟಿರೀಯಲ್​ ಡ್ರಗ್​ ಸಿಪ್ರೋಪ್ರೊಕ್ಸಾಸಿನ್​ ಗೆ ಕೇಂದ್ರ ಸರ್ಕಾರ ಆಂಟಿ...

About Me

32738 POSTS
0 COMMENTS
- Advertisement -spot_img

Latest News

ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ, ಪೋಷಕರಿಗೆ ಕ್ಷಮೆಕೋರಿ ಪತ್ರ ಬರೆದಿಟ್ಟು, ವಿದ್ಯಾರ್ಥಿನಿ ಆತ್ಮಹ*

Mumbai News: ನೀಟ್ ಪರೀಕ್ಷೆ ಫಲಿತಾಂಶ ಬಂದಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಓರ್ವ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿರಿಸಿ, ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮುಂಬೈನ ಜಲಾಲ್ಪುರ...
- Advertisement -spot_img