ಕರ್ನಾಟಕ ಟಿವಿ : ಕುಮಾರಸ್ವಾಮಿ ಸಿಎಂ ಕುರ್ಚಿ ಕಳೆದುಕೊಂಡ ಮೇಲೆ ಜೆಡಿಎಸ್ ಮುಖಂಡರು ಒಬ್ಬೊಬ್ಬರಾಗಿಯೇ ಪಕ್ಷಕ್ಕೆ ಗುಡ್ ಹೇಳೊಕೆ ಶುರು ಮಾಡ್ತಿದ್ದಾರೆ. ಮದ್ದೂರಿನ ಜೆಡಿಎಸ್ ಪ್ರಭಾವಿ ಮುಖಂಡ ಸ್ವಾಮಿಗೌಡ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೇರುವ ದೃಷ್ಟಿಯಿಂದ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿ ಇದ್ದಾರೆ. ಮಾಜಿ ಸಚಿವ ಮದ್ದೂರು ಶಾಸಕ ಡಿ.ಸಿ ತಮ್ಮಣ್ಣ ಶತಾಯಗತಾಯ ಸ್ವಾಮಿಗೌಡರನ್ನ ಕೆಎಂಎಫ್...
ಕರ್ನಾಟಕ ಟಿವಿ : ಇನ್ನು ಮೂರು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಎದುರಾಗಲಿದೆ ಅಂತ ಕೋಡಿಮಠದ ಡಾ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ನಾನು ಈ ಮೊದಲೇ ಭವಿಷ್ಯ ಹೇಳಿದ್ದೇನೆ ಈ ಬಾರಿಯ ವಿಧಾನಸಭೆ 18 ತಿಂಗಳು ಮಾತ್ರ ಬರುತ್ತೆ. ಈಗಾಗಲೇ 14 ತಿಂಗಳು ಕುಮಾರಸ್ವಾಮಿ ಅಧಿಕಾರ ಅನುಭವಿಸಿದ್ದಾರೆ. ಉಳಿದ ನಾಲ್ಕು...
ಕರ್ನಾಟಕ ಟಿವಿ : ಕೊನೆಗೂ ಕನಕಪುರದ ಬಂಡೆ ಡಿಕೆ ಶಿವಕುಮಾರ್ ತಿಹಾರ್ ಜೈಲು ಪಾಲಾಗಿದ್ದಾರೆ. ಮೊನ್ನೆ 14 ದಿನ ನ್ಯಾಯಾಂಗ ಬಂಧನಕ್ಕೆ ಇಡಿ ಕೋರ್ಟ್ ಆದೇಶ ಮಾಡಿದ್ರು. ಆರೋಗ್ಯ ಸಮಸ್ಯೆಯಿಂದ ಆರ್.ಎಂ.ಎಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿದ್ರು. ನಿನ್ನೆ ಬೇಲ್ ಅಪ್ಲಿಕೇಷನ್ ವಿಚಾರಣೆಗೆ ಬಂದರೂ ಇಡಿ ಪರ ವಕೀಲ ಗೈರಾದ ಹಿನ್ನೆಲೆ ಇಂದಿಗೆ ಕೋರ್ಟ್ ಬೇಲ್...
ಕಾಂಗ್ರೆಸ್-ಜೆಡಿಎಸ್
ಸರ್ಕಾರವನ್ನ ಪತನಗೊಳಿಸಿ ಪಟ್ಟಕ್ಕೇರಿದ ಯಡಿಯೂರಪ್ಪ ಖುರ್ಚಿ ಅಲುಗಾಡಲು ಶುರುವಾಗಿದೆ. ಯಡಿಯೂರಪ್ಪ
ನಂಬಿ ರಾಜೀನಾಮೆ ನೀಡಿದ 17 ಅನರ್ಹ ಶಾಸಕರ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರ್ತಾನೆ
ಇಲ್ಲ. ಎರಡು ತಿಂಗಳ ಹಿಂದೆ ಶಾಸಕರ ರಾಜೀನಾಮೆ ಅಂಗೀಕಾರವಾಗದಿದ್ದಾಗ ಕೋರ್ಟ್ ನಲ್ಲಿ ಮುಕುಲ್ ರೋಹಟಗಿ
ನಿಮ್ಮನ್ನಅನರ್ಹ ಮಾಡಲು ಸಾಧ್ಯವಿಲ್ಲ, ಮಾಡಿದ್ರೆ 24 ಗಂಟೆಯಲ್ಲಿ ವಾಪಸ್ ತೆಗೆಸ್ತೀನಿ ಅಂತ ಮಾತುಕೊಟ್ಟಿದ್ರು.
ಆದ್ರೆ, ಈಗ...
ಕರ್ನಾಟಕ ಟಿವಿ : ಜೀ ಕನ್ನಡ ವಾಹಿನಿಯ ಈ ವಾರದ ಕಾಮಿಡಿ ಕಿಲಾಡಿ ಸೀಸನ್ 3 ರಲ್ಲಿ ಒಂದು ಕಾಲದ ಕಾಮಿಡಿ ಟೈಂ ಕಾರ್ಯಕ್ರಮ ನಿರೂಪಕ, ಪ್ರಸ್ತುತ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಯಾಗಿದ್ರು. ಜಗ್ಗೇಶ್, ಯೋಗರಾಜ್ ಭಟ್ರು ಜೊತೆ ಕೂತು ಕಾಮಿಡಿ ಸ್ಕಿಟ್ ಗಳನ್ನ ಎಂಜಾಯ್ ಮಾಡಿದ್ರು, ನಟಿ ರಕ್ಷಿತಾ ಪ್ರೇಮ್ ಜಾಗದಲ್ಲಿ ಈ...
ಆತನಿಗೆ ಹೆದರಿಕೆ ಅನ್ನೋದೇ ಇರಲಿಲ್ಲ. ಬೆಳೆದ ನೇಚರ್ ಕೂಡ ಹಾಗೇ..! ಬ್ಯಾಟ್ ಹಿಡಿದು ಕ್ರೀಸ್ ಗಿಳಿದ್ರೆ ಸಿಕ್ಸರ್, ಬೌಂಡರಿ ಮಾತ್ರ ಬಾರಿಸ್ಬೇಕು. ಒಂದು, ಎರಡು ರನ್ಗೆ ಯಾವತ್ತೂ ತಲೆ ಕೆಡಿಸಿಕೊಂಡವನಲ್ಲ. ಹಾಗಂತ ವಯಸ್ಸು ಹೆಚ್ಚಾಗಿಲ್ಲ. ಜಸ್ಟ್ 21. ಹೆದರಿಕೆ ಅನ್ನೋದು ಮನಸ್ಸಲ್ಲಿ ಇತ್ತೋ ಏನೋ ಗೊತ್ತಿಲ್ಲ. ಆದ್ರೆ ಚಿಕ್ಕವಯಸ್ಸಿನಲ್ಲೇ ಸಿಕ್ಕ ಪ್ರೋತ್ಸಾಹ ಹೆದರಿಕೆಯನ್ನು ಮಾರುದ್ಧ...
ನವರಸ ನಾಯಕ ಜಗ್ಗೇಶ್ ತಮ್ಮ ಜೀವನವನ್ನ ತುಂಬಾ ಚೆನ್ನಾಗಿ ಅನುಭವಿಸುತ್ತಿದ್ದಾರೆ. ರಾಯರ ಆರಾಧಕ, ಕಲಾರಾಧಕ ಹೀಗೆ ಜಗ್ಗೇಶ್ ಎಲ್ಲಾ ಜೀವನವನ್ನ ಸಂತೃಪ್ತಿಯಿಂದ ಇದ್ದಾರೆ. ಶೂಟಿಂಗ್ ಟೈಮ್ ನಲ್ಲಿ ನಟನಾಗಿ, ಮಕ್ಕಳ ಜೊತೆ ಮಗುವಾಗಿ ಜಗ್ಗೇಶ್ ಇರ್ತಾರೆ. ಇದೀಗ ಮೊಮ್ಮಕ್ಕಳೊಂದಿಗಿನ ಆನಂದವನ್ನ ಫೇಸ್ ಬಿಕ್ ನಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.
ಅರ್ಜುನ ಅರ್ಹ ಯುಷಾನ್ ...
ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ತಂದೆ ಉದ್ದಪಂಡ ಪೂಣಚ್ಚ ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಇತ್ತೀಚೆಗೆ ಸಣ್ಣ ಕರುಳಿನ ಕರುಳಿನ ಸಮಸ್ಯೆಯಿಂದ ಆಪರೇಷನ್ ಮಾಡಿಸಲಾಗಿತ್ತು. ಹೀಗಾಗಿ ಊಟ ಮಾಡಲು ಅವರಿಗೆ ತೊಂದರೆಯಾಗಿತ್ತಂತೆ. ಆರೋಗ್ಯ ಸುಧಾರಿಸದೆ ಇದ್ದುದರಿಂದ ಉದ್ದಪಂಡ ಪೂಣಚ್ಚ ಕೊನೆಯುಸಿರೆಳೆದಿದ್ದಾರೆ. ಇನ್ನು , ಸ್ವತಃ ಗ್ರಾಮ ಕೊಡಗು ಜಿಲ್ಲೆಯ ಕಮ್ಮೆತೋಡ್...
ಪೈಲ್ವಾನ್ ಪೈರಸಿ ವಿಚಾರವಾಗಿ ದಚ್ಚು ಫ್ಯಾನ್ಸ್ ವರ್ಸಸ್ ಕಿಚ್ಚನ ಫ್ಯಾನ್ಸ್
ಸೋಷಿಯಲ್ ಮೀಡಿಯಾದಲ್ಲಿ ಕಿತ್ತಾಟ ಮಾಡಿಕೊಳ್ಳೋದಿಕ್ಕೆ ಶುರು ಮಾಡಿದ್ರು. ಅದ್ಯಾವಾಗ ಈ ಫ್ಯಾನ್ಸ್
ವಾರ್ ಜೋರಾಯ್ತು ಆಗ ಯಜಮಾನ ದರ್ಶನ್ ಅಭಿಮಾನಿಗಳ ಬೆನ್ನಿಗೆ ನಿಂತ್ರು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು -...
ಪಾವಗಡ: ಸಂಸದ ಎ ನಾರಾಯಣ ಸ್ವಾಮಿ ರವರಿಗೆ ಪ್ರವೇಶ ನಿರಾಕರಿಸಿ ವಿವಾದಕ್ಕೆ ಕಾರಣವಾಗಿದ್ದ ಪಾವಗಡ ತಾಲೂಕಿನ ಪೆಮ್ಮನಹಳ್ಳಿ ಗೊಲ್ಲರಹಟ್ಟಿ ಗ್ರಾಮಕ್ಕೆ ಇಂದು ಮಧ್ಯಾಹ್ನ ಚಿತ್ರದುರ್ಗದ ಶ್ರೀಕೃಷ್ಣ ಯಾದಾವನಂದ ಸ್ವಾಮೀಜಿ ಸಮಾಜದ ಮುಖಂಡರೊಂದಿಗೆ ಭೇಟಿ ನೀಡಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ನಿನ್ನೆ ಸಿಎಸ್ಸಾರ್ ನಿಧಿಯನ್ನು ತಂದು ಗೊಲ್ಲರಹಟ್ಟಿಗೆ ಮೂಲ ಸೌಕರ್ಯ ಒದಗಿಸಲು ತಮ್ಮ ತಂಡದೊಂದಿಗೆ...
Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....