Monday, July 27, 2026

Karnataka Tv

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ, ನಟಿ ರಾಗಿಣಿ ದ್ವಿವೇದಿ ಮನೆಯಲ್ಲಿ ಸಿಸಿಬಿ ರೈಡ್ ..!

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ವಿಚಾರ ದಿನದಿಂದ ದಿನಕ್ಕೆ ವಿಭಿನ್ನ ತಿರುವುಗಳನ್ನ ಪಡೆದುಕೊಳ್ತಿದೆ.. ಡ್ರಗ್ ಮಾಫಿಯಾ ವಿಚಾರದ ಬಗ್ಗೆ ಸ್ಪೋಟಕ ಮಾಹಿತಿಯನ್ನ ರಿವೀಲ್ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರನ್ನ ನೆನ್ನೆಯಷ್ಟೇ ಸಿಸಿಬಿ ವಿಚಾರಣೆ ನಡೆಸಿತ್ತು.. ಇನ್ನೊಂದೆಡೆ ನಟಿ ರಾಗಿಣಿ ಹೆಸರು ಈ ಡ್ರಗ್ ಮಾಫಿಯಾ ವಿಚಾರದಲ್ಲಿ ಕೇಳಿ ಬಂದಿದ್ರಿಂದ, ರಾಗಿಣಿಯ ಆಪ್ತ ಸ್ನೇಹಿತ ರವಿಶಂಕರ್ ನನ್ನೂ ಕೂಡ ಸಿಸಿಬಿ...

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....

ಚೀನಾಗೆ ಭಾರತದಿಂದ ಮತ್ತೊಂದು ಶಾಕ್​: ಮೇಡ್​ ಇನ್​ ಚೀನಾ ಡ್ರಗ್ಸ್ ಮೇಲೆ ಭಾರೀ ಟ್ಯಾಕ್ಸ್

ಆಗಸ್ಟ್ 29 ಹಾಗೂ 30ರಂದು ಲಡಾಖ್​ ಗಡಿಯಲ್ಲಿ ಚೀನಾ ಉಪಟಳ ತೋರಿದಾಗಿನಿಂದ ಗಡಿಯಲ್ಲಿ ಸ್ಥಿತಿ ಉದ್ವಿಘ್ನವಾಗಿದೆ. ಈಗಾಗಲೇ ಚೀನಾದ ಆಪ್​ಗಳನ್ನ ಭಾರತದಲ್ಲಿ ಬ್ಯಾನ್​ ಶಾಕ್​ ನೀಡಿದ್ದ ಕೇಂದ್ರ ಸರ್ಕಾರ ಇದೀಗ ಚೀನಾಗೆ ಮತ್ತೊಂದು ಆಘಾತ ನೀಡಿದೆ. ಚೀನಾದಿಂದ ಸಾಮಾನ್ಯವಾಗಿ ಆಮದು ಮಾಡಿಕೊಳ್ತಿದ್ದ ಆಂಟಿ ಬ್ಯಾಕ್ಟಿರೀಯಲ್​ ಡ್ರಗ್​ ಸಿಪ್ರೋಪ್ರೊಕ್ಸಾಸಿನ್​ ಗೆ ಕೇಂದ್ರ ಸರ್ಕಾರ ಆಂಟಿ...

ಯಾವುದೇ ಒತ್ತಡಕ್ಕೆ ಮಣಿಯುವ ಮಾತೇ ಇಲ್ಲ: ಸಿ.ಟಿ ರವಿ

ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ ನಂಟು ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಮೇಲೆ ಒತ್ತಡ ಜಾಸ್ತಿಯಾಗ್ತಿದೆ ಅಂತಾ ಸಚಿವ ಸಿ.ಟಿ ರವಿ ಹೇಳಿದ್ರು. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್​ ಮಾಫಿಯಾ ಪ್ರಕರಣವನ್ನ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಸಿಸಿಬಿ ಈಗಾಗಲೇ ಪ್ರಕರಣದ ಸಂಬಂಧ 84 ಹೆಚ್ಚು ಮಂದಿಯನ್ನ ವಿಚಾರಣೆಗೊಳಪಡಿಸಿದೆ. ಆದರೆ ಪ್ರಕರಣ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳ...

‘ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾದಿಂದ ಫ್ಯಾನ್ಸ್ ಮೇಲೆ ಪರಿಣಾಮ’

ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ ಸ್ಟಾರ್​ ಕಲಾವಿದರ ಹೆಸರು ಕೇಳಿಬರ್ತಿರೋ ವಿಚಾರವಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್​ ಬೇಸರ ವ್ಯಕ್ತಪಡಿಸಿದ್ರು. https://www.youtube.com/watch?v=n_smSwwrgu8 ಗೌರಿಬಿದನೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸ್ಯಾಂಡಲ್​ವುಡ್​ ಕಲಾವಿದರು ಈ ರೀತಿ ಡ್ರಗ್​ ಬಲೆಗೆ ಬೀಳಬಾರದು. ನಟರೇ ಈ ರೀತಿ ಮಾಡಿದ್ರೆ ಅದು ಅವರ ಅಭಿಮಾನಿಗಳ ಮೇಲೆ ಪರಿಣಾಮ ಬೀರುತ್ತೆ. ಅಕ್ರಮ ಮಾದಕ...

ಮಾಲೂರಿನಲ್ಲಿ ನೂತನ ಆಸ್ಪತ್ರೆ ಉದ್ಘಾಟನೆ

ಕರೊನಾದಂತ ಸಂಕಷ್ಟದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ಸಿಗೋದೇ ಕಷ್ಟ ಎಂಬಂತಾಗಿದೆ. ಆದರೆ ಮಾಲೂರು ತಾಲೂಕಿನ ಜನತೆಗೆ ಈ ಕಷ್ಟ ಬರಬಾರದೆಂದು ಚಿಕ್ಕತಿರುಪತಿ ಬಳಿ ಮದರ್​ ತೆರೆಸಾ ಆಸ್ಪತ್ರೆ ನೂತನವಾಗಿ ಕಾರ್ಯಾರಂಭ ಮಾಡಿದೆ. https://www.youtube.com/watch?v=n_smSwwrgu8 ವಿಧಾನ ಪರಿಷತ್​ ಸದಸ್ಯ ಎಂಟಿಬಿ ನಾಗರಾಜು ಹಾಗೂ ಕೋಲಾರ ಉಸ್ತುವಾರಿ ಸಚಿವ ಹೆಚ್​. ನಾಗೇಶ್​ ನೂತನ ಆಸ್ಪತ್ರೆಯನ್ನ ಲೋಕಾರ್ಪಣೆಗೊಳಿಸಿದ್ರು....

ಬಿಎಸ್​ವೈ ಸರ್ಕಾರಕ್ಕೆ ಶೀಘ್ರದಲ್ಲೇ ಮೇಜರ್​ ಸರ್ಜರಿ..!

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರ್​ ರಚನೆಯಾಗಲಿದೆ ಅಂತಾ ವಿಧಾನಪರಿಷತ್​ ಸದಸ್ಯ ಎಂಟಿಬಿ ನಾಗರಾಜ್​ ಹೇಳಿದ್ದಾರೆ. https://www.youtube.com/watch?v=n_smSwwrgu8 ಮಾಲೂರು ತಾಲೂಕಿನ ಚಿಕ್ಕತಿರುಪತಿ ಬಳಿ ಆಸ್ಪತ್ರೆ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವ್ರು.. ಸಿಎಂ ಯಡಿಯೂರಪ್ಪ ಬಳಿ ಈ ವಿಚಾರವಾಗಿ ಮಾತನಾಡಿದ್ದೇವೆ. ಸಿಎಂ ಯಡಿಯೂರಪ್ಪ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಹಾಗೂ ಪುನರ್​ ರಚನೆ ಮಾಡ್ತೇವೆ...

‘ಡ್ರಗ್​ ಮಾಫಿಯಾ ವಿಚಾರದಲ್ಲಿ ವಿಶೇಷ ರಿಯಾಯಿತಿ ಬೇಡ’

ಅಕ್ರಮ ಮಾದಕ ವಸ್ತು ಪ್ರಕರಣದಲ್ಲಿ ಶ್ರೀಮಂತರು ಬಡವರು ಎಂಬ ಭೇದಬಾವ ಬೇಡ ಅಂತಾ ಮಾಜಿ ಸಚಿವ ಎಂ.ಬಿ ಪಾಟೀಲ್​ ಆಗ್ರಹಿಸಿದ್ದಾರೆ. ಬೆಂಗಳೂರಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಡ್ರಗ್​ ಮಾಫಿಯಾದಲ್ಲಿ ಶ್ರೀಮಂತರು , ರಾಜಕಾರಣಿಗಳ ಮಕ್ಕಳೂ ಇದ್ದಿರಬಹುದು. ಹಾಗಂತ ಅವರಿಗೆ ರಿಯಾಯಿತಿ ನೀಡೋದು ಬೇಡ ಎಂದಿದ್ದಾರೆ. https://www.youtube.com/watch?v=n_smSwwrgu8 ನಾನು ಸಚಿವನಾಗಿದ್ದ ವೇಳೆಯೇ ಡ್ರಗ್​ ದಂಧೆ ವಿಚಾರವನ್ನ...

ಗೂಗಲ್ ಪ್ಲೇಸ್ಟೋರ್​ನಿಂದ ಪಬ್​ಜಿ ಔಟ್​..!

ಎರಡು ದಿನಗಳ ಹಿಂದೆಯಷ್ಟೇ ಕೇಂದ್ರ ಸರ್ಕಾರ ಬ್ಯಾನ್​ ಮಾಡಿದ್ದ ಪಬ್​ ಜಿ ಸೇರಿದಂತೆ 118 ಆಪ್​ಗಳು ಇದೀಗ ಪ್ಲೇಸ್ಟೋರ್​​ನಿಂದ ಕಿಕ್​ಔಟ್​ ಆಗಿವೆ. ಆದರೆ ಈಗಾಗಲೇ ಈ ಆಪ್​ಗಳನ್ನ ಬಳಸುತ್ತಿರೋ ಬಳಕೆದಾರರು ಈ ಆಪ್​ಗಳನ್ನ ತಾತ್ಕಾಲಿಕವಾಗಿ ಬಳಸಬಹುದಾಗಿದೆ. ಪಬ್​ ಜೊ ಜೊತೆಗೆ ಪಬ್​ ಜಿ ಲೈಟ್​ ಕೂಡ ಪ್ಲೇ ಸ್ಟಾರ್​ನಿಂದ ರಿಮೂವ್​ ಆಗಿದೆ. ಆದರೆ ಗೂಗಲ್​...

ಮಹಾಲಯ ಅಮವಾಸ್ಯೆಯ ಮಹತ್ವ: ಪಿಂಡ ಪ್ರಧಾನ ಮಾಡದಿದ್ರೆ ಏನಾಗತ್ತೆ ಗೊತ್ತಾ..?

ಮಹಾಲಯವೆಂದರೆ ಹಿಂದೂಗಳಿಗೆ ವಿಶೇಷ ದಿನ. ಮಹಾಲಯ ಶುರುವಾದಾಗಿನಿಂದ ಅಮವಾಸ್ಯೆ ಮುಗಿಯುವವರೆಗೂ ಮನೆಯಲ್ಲಿ ಯಾವುದೇ ಶುಭಕಾರ್ಯ ಮಾಡುವುದಿಲ್ಲ. ಬಟ್ಟೆ, ಚಿನ್ನ ಒಡವೆ ಖರೀದಿಸುವುದಿಲ್ಲ. ಯಾವುದಾದರೂ ಉತ್ತಮ ಕೆಲಸಕ್ಕೆ ಕೈ ಹಾಕುವುದಿಲ್ಲ. ಮಹಾಲಯದಲ್ಲಿ ಕೇವಲ ನಿಧನರಾದವರ ಶ್ರಾದ್ಧಕಾರ್ಯಗಳನ್ನಷ್ಟೇ ನೆರವೇರಿಸಲಾಗುವುದು. ಇವತ್ತು ನಾವು ಮಹಾಲಯದ ಮಹತ್ವವೇನು ಅನ್ನೋದನ್ನ ತಿಳಿಯೋಣ. ಪೂರ್ವಜರ ಆತ್ಮಕ್ಕೆ ಶಾಂತಿ ಸಿಗಲೆಂದು ಮಹಾಲಯ ಅಮವಾಸ್ಯೆಯಂದು ಅಥವಾ, ಮಹಾಲಯದಲ್ಲಿ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img