Saturday, March 14, 2026

Karnataka Tv

ಬ್ರೇಕಿಂಗ್ ನ್ಯೂಸ್ : ಡಿಕೆಶಿಗೆ ಬಿಗ್ ಶಾಕ್ – ಇಂದು ಸಿಕ್ಕಿಲ್ಲ ಬೇಲ್

ಕರ್ನಾಟಕ ಟಿವಿ : ಅಕ್ರಮ ಹಣ ವರ್ಗಾವಣೆ ಸಂಬಂಧ ಇಡಿ ಕಸ್ಟಡಿಯಲ್ಲಿರುವ ಡಿಕೆಶಿ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಮಾಡಿ ಡಿಕೆಶಿ ಯನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಗ್ಯ ಹದಗೆಟ್ಟಿರುವ ಹಿನ್ನೆಲೆ ತಿಹಾರ್ ಜೈಲಿಗೆ ಕಳುಹಿಸದಂತೆ ಡಿಕೆಶಿ ವಕೀಲರ ಮನವಿ ಹಿನ್ನೆಲೆ ನಾಳೆ ಮತ್ತೆ ವಿಚಾರಣೆ ವರೆಗೆ RML ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳಲು...

ಡಿಕೆಶಿ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟೀಸ್

ಕರ್ನಾಟಕ ಟಿವಿ : ಕಾಂಗ್ರೆಸ್ ಶಾಸಕಿ, ಡಿಕೆ ಶಿವಕುಮಾರ್ ಆಪ್ತೆ ಲಕ್ಷ್ಮೀ ಹೆಬ್ಬಾಳ್ಕರ್ ಗೂ ಇಡಿ ನೋಟಿಸ್ ನೀಡಿದೆ. ಇದೆ ತಿಂಗಳ 19 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸಾಕ್ಷಿಯಾಗಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟಿಸ್ ನೀಡಿದೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜುಗೂ ಕಂಟಕ ಹೆಬ್ಬಾಳ್ಕರ್ ಸಹೋದರ...

ಮೈಸೂರು ಪಾಕ್ ಇನ್ಮುಂದೆ ತಮಿಳು ಪಾಕ್..! ಏನಿದು ರಿಯಾಲಿಟಿ..?

ಕರ್ನಾಟಕ ಟಿವಿ : ಕನ್ನಡಿಗರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ ಕೊಡಲು ಕೇಂದ್ರ ಸರ್ಕಾರ ಸಜ್ಜಾದಂತಿದೆ. ರಾಜ್ಯದ ಹೆಮ್ಮೆ ಮೈಸೂರು ಪಾಕ್ ಭೌಗೋಳಿಕೆ ಗುರುತಿಸುವಿಕೆಯಲ್ಲಿ ತಮಿಳುನಾಡಿಗೆ ಸೇರಿದ್ದು ಎನ್ನುವ ಟ್ಯಾಗ್ ಸಿಗಲಿದೆ. ಮೈಸೂರು ಪಾಕ್ ಇನ್ಮುಂದೆ ತಮಿಳುನಾಡಿನವರ ಪಾಕ್ ಆಗಲಿದೆ ಹೀಗಂತ ಕಾಂಗ್ರೆಸ್ ನಾಯಕರು ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.. ತಕ್ಷಣ ಈ...

ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಿದ್ರಾ..? ಯಾಕೆ..?

ಸರ್ಕಾರ ಉಳಿಸಿಕೊಳ್ಳಲು ದೋಸ್ತಿಗಳು ಬರೀ ಬಿಜೆಪಿ ಶಾಸಕರ , ನಾಯಕರ ಫೋನ್ ಮಾತ್ರ ಕದ್ದಾಲಿಸಿಲ್ಲ, ಜೆಡಿಎಸ್, ಕಾಂಗ್ರೆಸ್ ನಾಯಕರ ಫೋನ್ ಕದ್ದಾಲಿಕೆ ಆರೋಪದ ಜೊತೆ ಸಮುದಾಯದ ಸ್ವಾಮೀಜಿಗಳ ಫೋನ್ ಕದ್ದಾಲಿಕೆ ಮಾಡಲಾಗಿದೆ ಅನ್ನುವ ಅಂಶ ಇದೀಗ ಹೊರ ಬಿದ್ದಿದರ. ಮೊದಲು ವಾಲ್ಮೀಕ ಸಮುದಾಯದ ಶಾಸಕರು ಸರ್ಕಾರದ ವಿರುದ್ಧ ಬಂಡೆದ್ದಾಗ ಆ ಸಮುದಾಯದ ಶಾಸಕರ ಜೊತೆ...

ಡಿಕೆಶಿ ದರೋಡೆ ಮಾಡಿದ್ರಾ..? ಹೆಚ್ಡಿಕೆ ಹೀಗಂದ್ರಾ..?

ಕರ್ನಾಟಕ ಟಿವಿ : 33 ವರ್ಷ ದೇವೇಗೌಡರ ವಿರೋಧಿ ರಾಜಕಾರಣ ಮಾಡಿದ್ದ ಡಿಕೆ ಶಿವಕುಮಾರ್ 2018ರ ವಿಧಾನಸಭೆ ಚುನಾವಣಾ ಫಲಿತಾಂಶ ಬಂದಾಗ ರಾಹುಲ್ ಗಾಂಧಿ ಕೊಟ್ಟ ಸೂಚನೆಯಂತೆ 33 ವರ್ಷಗಳ ರಾಜಕೀಯ ದ್ವೇಷ ಮರೆತು ಕುಮಾರಸ್ವಾಮಿಯನ್ನ ಸಿಎಂ ಮಾಡಿದ್ರು. ಬರೀ ಬೆಂಬಲ ಕೊಟ್ಟು ಸುಮ್ಮನಾಗದ ಡಿಕೆಶಿವಕುಮಾರ್ ಆಪರೇಷನ್ ಕಮಲದಿಂದ ದೋಸ್ತಿ ಸರ್ಕಾರವನ್ನ 14...

ರಾಕಿಂಗ್ ಸ್ಟಾರ್ ಯಶ್ ಜೊತೆ ಚುಟು ಚುಟು ಬೆಡಗಿ..!

ಕೆಜಿಎಫ್ ಬಿಗ್ ಸಕ್ಸಸ್ ಬಳಿಕ ರಾಕಿಂಗ್ ಸ್ಟಾರ್ ಯಶ್ ನ್ಯಾಷನಲ್ ಸ್ಟಾರ್ ಎಂಬ ಖ್ಯಾತಿ ಪಡೆದಿದ್ದಾರೆ. ನ್ಯಾಷನಲ್ ಸ್ಟಾರ್ ಪಟ್ಟ ಪಡೆದಿರೋ ರಾಕಿಭಾಯ್ ಜೊತೆ ಸಿನಿಮಾ ಮಾಡೋದಿಕ್ಕೆ ಸ್ಯಾಂಡಲ್ ವುಡ್ ನ ಸಾಕಷ್ಟು ಸ್ಟಾರ್ ನಟಿಯರು ಎಕ್ಸೈಟ್ ಆಗಿದ್ದಾರೆ. ಈ ಪೈಕಿ ಚುಟು ಚುಟು ಬೆಡಗಿ ಆಶಿಕಾ ರಂಗನಾಥ್ ಕೂಡ ಒಬ್ರು. ಸ್ಯಾಂಡಲ್ ವುಡ್ನ ಬಹುಬೆಡಗಿ...

ನಿಮಗೆ ನೋವು ನೀಡಿದವರು ನೋವು ಅನುಭವಿಸ್ತಾರೆ-ವಿಜಯಲಕ್ಷ್ಮೀ

ದರ್ಶನ್ ಪತ್ನಿ ವಿಜಯಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿರ್ತಾರೆ. ಒಂದಲ್ಲ ಒಂದು‌ ವಿಚಾರವನ್ನ ಅಭಿಮಾನಿಗಳೊಂದಿಗೆ ಹಂಚಿಕೊಳ್ತಾರೆ. ಈಗ ವಿಜಯಲಕ್ಷ್ಮಿ ಟ್ವೀಟ್ ಒಂದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. https://twitter.com/vijayaananth2/status/1173072942244093952?s=20 ಸಂಡೇ ಕೋಟ್ ಅಂತಾ ಕ್ಯಾಪ್ಷನ್ ಹಾಕಿ ವಿಜಯಲಕ್ಷ್ಮೀ ಟ್ವೀಟ್ ಮಾಡಿದ್ದಾರೆ. ಕರ್ಮಕ್ಕೆ ದ್ವೇಷದ ಅವಶ್ಯಕತೆ ಇಲ್ಲ. ಸುಮ್ಮನೇ ಕಾಯುತ್ತಿರಿ. ನಿಮಗೆ ಯಾರು ನೋವು ನೀಡಿರುತ್ತಾರೆ ಅವರು ನೋವು...

IND vs SA: ಧರ್ಮಶಾಲಾದಲ್ಲಿ ಇಂದು ಮೊದಲ T20 ಪಂದ್ಯ..!

2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...

ಯಾರೂ ದೆಹಲಿಗೆ ಬರಬೇಡಿ – ಡಿಕೆ ಬ್ರದರ್ಸ್ ಮನವಿ

ಕರ್ನಾಟಕ ಟಿವಿ : ಇಡಿ ಕಸ್ಟಡಿಯಲ್ಲಿರುವ ಡಿಕೆ ಶಿವಕುಮಾರ್ ನೋಡಲು ಸಾವಿರಾರು ಬೆ<ಬಲಿಗರು ದೆಹಲಿಯಲ್ಲಿದ್ದಾರೆ.. ಕೋರ್ಟ್ ಕಲಾಪ, ಪೊಲೀಸ್ ಸ್ಟೇಷನ್, ಇಡಿ ಕಚೇರಿ ಹೀಗೆ ಡಿಕೆ ಶೀವಕುಮಾರ್ ಎಲ್ಲಿಗೆ ಕರೆದೋಯ್ದರು ಬೆಂಬಲಿಗರು ಫಾಲೋ ಮಾಡ್ತಿದ್ದಾರೆ.  ಮೊನ್ನೆ ಕೋರ್ಟ್, ಇಡಿ ಆವಾರಣದಲ್ಲಿ ಬೆಂಬಲಿಗರು ಗಲಾಟೆ ಕೂಡ ಮಾಡಿದ್ದಾರೆ. ಈ ಹಿನ್ನೆಲೆ ಬೆಂಬಲಿಗರ ಗಲಾಟೆಯನ್ನೇ...

ಸರ್ಕಾರಿ ಶಾಲೆ ಉಳಿಸಿ – ಸ್ಯಾಂಡಲ್ವುಡ್ ಆಂದೋಲನ

ಕರ್ನಾಟಕ ಟಿವಿ : ನಾಡು-ನುಡಿ-ಜಲ-ಜನದ ವಿಚಾರದಲ್ಲಿ ಹೋರಾಟ ಅಥವಾ ಆಂದೋಲನ ರೂಪುಗೊಂಡಾಗ ಸ್ಯಾಂಡಲ್ವುಡ್ ಯಾವಾಗಲು ಸಿದ್ದವಿರುತ್ತೆ. ಇದೀಗ ಸರ್ಕಾರಿ ಶಾಲೆ ಉಳಿಸಿ ಆಂದೋಲನಕ್ಕೆ ಸ್ಯಾಂಡಲ್ವುಡ್ ಸ್ಟಾರ್ಸ್ ಕೈಜೋಡಿಸಿದ್ದಾರೆ. ಸೈಮಾ ಅವಾರ್ಡ್ ಪಡೆದ ಅಯೋಗ್ಯ ನಿರ್ದೇಶಕ ಮಹೇಶ್ ಗೌಡ, ನಟಿ ಕವಿತಾ ಗೌಡ, ಹೊಸ ಎಂಟ್ರಿಯಾದ್ರೂ ಪಡ್ಡೆಹೈಕಳ ಅಡ್ಡಾದಲ್ಲಿ ಧೂಳೆಬ್ಬಿಸುತ್ತಿರು ನಟ ಧನ್ವೀರ್ ಗೌಡ, ನಟಿ...

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img