Monday, July 27, 2026

Karnataka Tv

ಬ್ರಾಹ್ಮಿ ಮುಹೂರ್ತದಲ್ಲಿ ನೀವು ಈ ಕೆಲಸ ಮಾಡಿದ್ರೆ ಯಶಸ್ಸು ಖಂಡಿತ..!

ಬ್ರಾಹ್ಮೀ ಮುಹೂರ್ತವೆಂಬುದು ಅತೀ ಶ್ರೇಷ್ಟವಾದ ಮುಹೂರ್ತವೆಂಬ ಮಾತಿದೆ. ಬ್ರಾಹ್ಮೀ ಮುಹೂರ್ತದಲ್ಲಿ ಮದುವೆಯಾದ್ರೆ, ಜೀವನ ಉತ್ತಮವಾಗಿರುತ್ತೆ ಅಂತಾರೆ. ಇಷ್ಟೇ ಅಲ್ಲದೇ ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು, ಸ್ನಾನಾದಿಗಳನ್ನ ಮಾಡಿ, ಪೂಜೆ ಮಾಡುವುದರಿಂದ ಉತ್ತಮ ಪೂಜಾ ಫಲ ದೊರೆಯುತ್ತದೆ ಎಂದೂ ಕೂಡ ಹೇಳಲಾಗುತ್ತದೆ. ಬ್ರಾಹ್ಮೀ ಮುಹೂರ್ತದಲ್ಲಿ ಎದ್ದು, ಓದುವುದರಿಂದ ವಿದ್ಯಾಭ್ಯಾಸದಲ್ಲಿ ಉನ್ನತಿ ಹೊಂದುತ್ತಾರೆ ಮತ್ತು ಅವರ ಭವಿಷ್ಯ ಕೂಡ...

2ನೇ ಬಾರಿಗೆ ಬಂತು ಸಿಎಸ್​ಕೆ ತಂಡದ ಕರೊನಾ ರಿಪೋರ್ಟ್

ಐಪಿಎಲ್​ ಟೂರ್ನಿಯ ಶಕ್ತಿಶಾಲಿ ಟೀಂಗಳಲ್ಲೊಂದಾದ ಚೆನ್ನೈ ಸೂಪರ್​ ಕಿಂಗ್ಸ್​ ತಂಡಕ್ಕೆ ಗುಡ್​ ನ್ಯೂಸ್​ ಸಿಕ್ಕಿದೆ. 2ನೇ ಬಾರಿಗೆ ಸಿಎಸ್​ಕೆ ಟೀಂನ ಆಟಗಾರರು ಹಾಗೂ ಸಿಬ್ಬಂದಿಯ ಕರೊನಾ ರಿಪೋರ್ಟ್ ಬಂದಿದ್ದು ಎಲ್ಲರ ವರದಿ ನೆಗೆಟಿವ್​ ಬಂದಿದೆ. ಕರೊನಾ ವರದಿ ನೆಗೆಟಿವ್​ ಬಂದ ಹಿನ್ನೆಲೆ ಸಿಎಸ್​ಕೆ ಆಟಗಾರರು ಪ್ರ್ಯಾಕ್ಟೀಸ್​ ಶುರುಮಾಡಿದ್ದಾರೆ. ಅಲ್ಲದೇ ಐಪಿಎಲ್​ ಟೂರ್ನಿ ಆರಂಭದಲ್ಲಿ...

ಊಟವಾದ ಬಳಿಕ ಈ ತಪ್ಪು ಮಾಡಿದ್ರೆ ಅನಾರೋಗ್ಯ ನಿಮ್ಮನ್ನು ಬಾಧಿಸುತ್ತದೆ..

ಪೂರ್ಣಬ್ರಹ್ಮ ಎಂದು ಕರೆಸಿಕೊಳ್ಳುವ ಅನ್ನ, ಮನುಷ್ಯನ ಜೀವನದ ಮಹತ್ವಪೂರ್ಣ ಭಾಗ. ಏನಿಲ್ಲದಿದ್ದರೂ ಬದುಕಬಹುದು, ಊಟ, ಬಟ್ಟೆ, ಪ್ರೀತಿ ಇಲ್ಲದಿದ್ದರೆ ಬದುಕಲು ಸಾಧ್ಯವೇ ಇಲ್ಲ. ಹಾಗಾಗಿ ಈ ಮೂರಕ್ಕೂ ವಿಶೇಷ ಮಹತ್ವವಿದೆ. ಅದರಲ್ಲೂ ಹೊಟ್ಟೆಗೆ ಹಿಟ್ಟು ಬೀಳದಿದ್ದರೆ, ಮನುಷ್ಯ ಬದುಕಲು ಹೇಗೆ ಸಾಧ್ಯ..? ಅನ್ನಪೂರ್ಣೆಯ ಕೃಪೆ ಇದ್ದರೆ ಮಾತ್ರ ಮನುಷ್ಯ ಉದ್ಧಾರವಾಗಲು ಸಾಧ್ಯ. ಮನುಷ್ಯ ದುಡಿಯೋದೇ...

ರಾಜನಾಥ್​ ಸಿಂಗ್​ ಭೇಟಿಗೆ ಸಮಯಾವಕಾಶ ಕೇಳಿದ ಚೀನಾ ರಕ್ಷಣಾ ಮಂತ್ರಿ

ಶಾಂಘೈ ಸಹಯೋಗ ಸಂಘಟನಾ ಸಭೆ ಹಿನ್ನೆಲೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಮೂರು ದಿನಗಳ ರಷ್ಯಾ ಪ್ರವಾಸದಲ್ಲಿದ್ದಾರೆ.ಇತ್ತ ಇದೇ ಸಭೆಯಲ್ಲಿ ಭಾಗಿಯಾಗುವ ಸಲುವಾಗಿ ಚೀನಾ ರಕ್ಷಣಾ ಮಂತ್ರಿ ಕೂಡ ಮಾಸ್ಕೋದಲ್ಲಿ ವಾಸ್ತವ್ಯ ಹೂಡಿದ್ದಾರೆ, ಇದೇ ಸಂದರ್ಭವನ್ನ ಬಳಸಿಕೊಂಡಿರೋ ಚೀನಾ ರಕ್ಷಣಾ ಮಂತ್ರಿ ರಾಜನಾಥ್​ ಸಿಂಗ್​ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ. https://www.youtube.com/watch?v=uOfL93t-VHo ಇನ್ನು ರಾಜನಾಥ್​ ಸಿಂಗ್​...

ರಾಗಿಣಿಗೆ ಬಿಸಿತುಪ್ಪವಾದ ಸಿಸಿಬಿ ವಿಚಾರಣೆ..!

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ಜಾಲ ಪ್ರಕರಣ ಸಂಬಂಧ ಸದ್ಯ ಸಿಸಿಬಿ ಕಚೇರಿಯಲ್ಲಿರೋ ಚಂದನವನದ ತುಪ್ಪದ ಬೆಡಗಿ ರಾಗಿಣಿಗೆ ಸಿಸಿಬಿ ವಿಚಾರಣೆ ಬಿಸಿಕೆಂಡವಾಗಿ ಪರಿಣಮಿಸಿದೆ. ಯಲಹಂಕದಲ್ಲಿರುವ ರಾಗಿಣಿ ಫ್ಲಾಟ್​ ಮೇಲೆ ದಾಳಿ ನಡೆಸಿದ್ದ ಸಿಸಿಬಿ ಅಧಿಕಾರಿಗಳು ನಟಿಯನ್ನ ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕೊಂಡೊಯ್ದಿದ್ದರು. ಈ ವೇಳೆ ವಿಕ್ಟರಿ ಸಿಂಬಲ್​ ತೋರಿಸಿ ಕಾರ್​ ಹತ್ತಿದ್ದ ರಾಗಿಣಿ...

ಇಂದ್ರಜಿತ್​ ಹೇಳಿಕೆಗೂ ಮೊದಲೇ ಸಿಸಿಬಿ ಬಳಿ ಇತ್ತು ಹಿಟ್ ಲಿಸ್ಟ್..!

ಚಂದನವನದ ನಿದ್ದೆಗೆಡಿಸಿರೋ ಅಕ್ರಮ ಮಾದಕ ದ್ರವ್ಯ ಮಾಫಿಯಾ ದಂಧೆ ಇದೀಗ ಸ್ಟಾರ್​ ನಟಿಯರನ್ನ ಸಿಸಿಬಿ ಕಚೇರಿ ಅಲೆಯುವಂತೆ ಮಾಡ್ತಿದೆ. ಇಂದ್ರಜಿತ್​ ಹೇಳಿಕೆಯಿಂದ ಡ್ರಗ್​ ಮಾಫಿಯಾ ದಂಧೆ ಬೆಳಕಿಗೆ ಬಂದಿದೆ ಅಂತಾನೆ ಹೇಳಲಾಗ್ತಿತ್ತು. ಆದ್ರೀಗ ತನಿಖೆ ವೇಳೆ ಸಿಸಿಬಿ ಬಳಿ ಮೊದಲೇ ಡ್ರಗ್​ ಜಾಲದಲ್ಲಿದ್ದ ಕಲಾವಿದರ ಪಟ್ಟಿ ಇತ್ತು ಅನ್ನೋ ಅಂಶ ಬಯಲಾಗಿದೆ. ಕಲಾವಿದರು ಮತ್ತವರ...

ಸೆ.7ರಿಂದ ಮಹಾರಾಷ್ಟ್ರ ಮುಂಗಾರು ಅಧಿವೇಶನ

ಮಹಾರಾಷ್ಟ್ರದಲ್ಲಿ ಕರೊನಾ ಹಾವಳಿ ಮಿತಿಮೀರಿದೆ, ಕೋವಿಡ್ ಸಂಕಷ್ಟದ ನಡುವೆಯೂ ಮಹಾರಾಷ್ಟ್ರ ಸರ್ಕಾರ ವಿಧಾನಮಂಡಲದ ಮುಂಗಾರು ಅಧಿವೇಶನವನ್ನ ನಡೆಸಲು ತೀರ್ಮಾನಿಸಿದೆ. ಇದೇ ತಿಂಗಳ 7 ತಾರೀಖಿನಿಂದ ಅಧಿವೇಶನ ಆರಂಭವಾಗಲಿದೆ. ಕರೊನಾ ಹಿನ್ನೆಲೆ ಈ ಬಾರಿಯ ಮುಂಗಾರು ಅಧಿವೇಶನವನ್ನ ಕೇವಲ 2 ದಿನಕ್ಕೆ ಸೀಮಿತಗೊಳಿಸಲಾಗಿದೆ. ಮಹಾರಾಷ್ಟ್ರದ ಇತಿಹಾಸದಲ್ಲೇ ಅತ್ಯಂತ ಕಡಿಮೆ ದಿನಗಳ ಕಾಲ ನಡೆಯಲಿರುವ ಮುಂಗಾರು ಅಧಿವೇಶನ...

ಮನೆ ಮನೆಗೆ ಪತ್ರಿಕೆ ಹಂಚುವ ಪತ್ರಿಕಾಯೋಧರ ದಿನಾಚರಣೆ

ಕರೊನಾದಂತಹ ಕಠಿಣ ಸಂದರ್ಭದಲ್ಲೂ ಮನೆ ಮನೆಗೆ ಪತ್ರಿಕೆ ಹಂಚುತ್ತಿರುವ ದಿನಪತ್ರಿಕಾ ವಿತರಕರ ಕಾರ್ಯವನ್ನ ಕಡೆಗಣಿಸುವಂತಿಲ್ಲ. ಅಂತಹ ಪತ್ರಿಕಾ ಸೇನಾನಿಗಳ ದಿನವಾದ ಇಂದು ಬೆಂಗಳೂರಿನ ಯಲಹಂಕ ಪ್ರಾಥಮಿಕ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು. https://www.youtube.com/watch?v=ZYKPXmjFYjE ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ ಎಸ್​.ಆರ್​ ವಿಶ್ವನಾಥ್​​, ತಹಶೀಲ್ದಾರ್ ರಘುಮೂರ್ತಿ, ಬಿಬಿಎಂಪಿ ಸದಸ್ಯರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು...

ಸೆಪ್ಟೆಂಬರ್ 5, 2020 ರಾಶಿ ಭವಿಷ್ಯ

ಮೇಷ: ದೇವತಾಕಾರ್ಯಗಳಿಗಾಗಿ ನಾನಾ ಕಾರಣಗಳಿಗಾಗಿ ಖರ್ಚು ವೆಚ್ಚಗಳು ಕಂಡುಬಂದಾವು. ನಿರುದ್ಯೋಗಿಗಳು ಉದ್ಯೋಗ ಭಾಗ್ಯ ಪಡೆದಾರು. ಕುಟುಂಬದ ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತೆ ವಹಿಸುವುದು. ವೃಷಭ: ದೈವಾನುಗ್ರಹವಿಲ್ಲದೇ ನಿರೀಕ್ಷಿತ ಕೆಲಸ ಕಾರ್ಯಗಳು ಮನಸ್ಸಿನಂತೆ ನಡೆಯಲಾರದು. ಮುಂಗೋಪದಿಂದಾಗಿ ಆಪ್ತರ ವಿರಹ ಕಟ್ಟಿಕೊಳ್ಳುವಂತಾದೀತು. ಮಿಥುನ: ಮಾನಸಿಕ ಖಿನ್ನತೆಯಿಂದ ಬಳಲಲಿದ್ದೀರಿ. ಕ್ರಿಮಿನಲ್ ಮೊಕದ್ದಮೆಯಿಂದ ಕ್ಲೇಶವಿದೆ. ರಾಜಕೀಯದಲ್ಲಿ ಪಕ್ಷಾಂತರದ ಪಿಡುಗು...

ಶಿಕ್ಷಣ ವಂಚಿತ ಮಕ್ಕಳ ಎದೆಯಲ್ಲಿ ಅಕ್ಷರ ಬಿತ್ತುವ ಕೆಲಸ

ಶಿಕ್ಷಣ ಪ್ರತಿಯೊಬ್ಬ ವ್ಯಕ್ತಿಯ ಮೂಲಭೂತ ಹಕ್ಕು. ಶಿಕ್ಷಣದಿಂದ ಯಾವ ಮಗುವೂ ವಂಚಿತವಾಗಬಾರದೆಂಬ ಉದ್ದೇಶದೊಂದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ವರ್ಷಗಳಿಂದ ಜಾಗೃತಿ ಕಾರ್ಯಕ್ರಮಗಳನ್ನು, ಹೊಸ ಯೋಜನೆಗಳನ್ನು ರೂಪಿಸುತ್ತಲೇ ಇವೆ. ಉಚಿತ ಶಿಕ್ಷಣ ವ್ಯವಸ್ಥೆಯಿಂದ ಹಿಡಿದು ಮಕ್ಕಳನ್ನು ಶಾಲೆಯೆಡೆಗೆ ಆಕರ್ಷಿಸುವಂತಹ ಹಲವು ಕೆಲಸಗಳಿಗೆ ಒತ್ತು ನೀಡುತ್ತಲೇ ಬಂದಿವೆ. ಇಷ್ಟಾದರೂ ಇಂದಿಗೂ ಅನೇಕ ಮಕ್ಕಳು ಶಿಕ್ಷಣದಿಂದ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img