ಡ್ರಗ್ ಮಾಫಿಯಾ ಜಾಲಕ್ಕೆ ಸ್ಯಾಂಡಲ್ವುಡ್ ನಂಟು ಪ್ರಕರಣ ಅನೇಕ ಸ್ಟಾರ್ ನಟಿಯರ ನಿದ್ದೆಗೆಡಿಸಿದೆ, ಈಗಾಗಲೇ ಸ್ಯಾಂಡಲ್ವುಡ್ ನಟಿ ರಾಗಿಣಿಯನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು ನಟಿ ಸಂಜನಾ ಗಲ್ರಾನಿಗೆ ಢವ ಢವ ಶುರುವಾಗಿದೆ.
ನಟಿ ರಾಗಿಣಿ ಆಪ್ತ ರವಿ ನೀಡಿರುವ ಮಾಹಿತಿ ಹಾಗೂ ಸಾಕ್ಷ್ಯನಾಶ ಆರೋಪ ಹಿನ್ನೆಲೆ ರಾಗಿಣಿ ಯನ್ನ ಸಿಸಿಬಿ ವಶಕ್ಕೆ ಪಡೆದಿದೆ....
ಸ್ಯಾಂಡಲ್ವುಡ್ನಲ್ಲಿ ಡ್ರಗ್ ಮಾಫಿಯಾ ಜಾಲ ಕೇಸ್ ದಿನಕ್ಕೊಂದು ಟ್ವಿಸ್ಟ್ ಪಡೀತಾ ಇದೆ, ಸ್ಟಾರ್ ನಟಿಯರೇ ಗಾಂಜಾ ಮತ್ತಲ್ಲಿ ತೇಲಾಡಿರೋ ಮಾಹಿತಿ ಕಲೆ ಹಾಕಿರೋ ಸಿಸಿಬಿ ಈಗಾಗಲೇ ಅನೇಕರನ್ನ ವಶಕ್ಕೆ ಪಡೆದು ಡ್ರಿಲ್ ಮಾಡ್ತಿದೆ. ಈ ಸಾಲಿಗೆ ಸ್ಯಾಂಡಲ್ವುಡ್ ತುಪ್ಪದ ಬೆಡಗಿ ರಾಗಿಣಿ ಸಹ ಸೇರಿದ್ದಾರೆ. ಇವರ ಗಾಂಜಾ ನಶೆಯ ಕತೆ ಬಲು ರೋಚಕವಾಗಿದೆ.
ತಂದೆಯ...
ಡ್ರಗ್ ಮಾಫಿಯಾ ಜಾಲದ ಆರೋಪ ಎದುರಿಸುತ್ತಿರೋ ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಯನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಲಹಂಕದಲ್ಲಿರುವ ನಟಿ ರಾಗಿಣಿ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಮೂರು ಗಂಟೆಗಳ ಕಾಲ ಶೋಧಕಾರ್ಯ ನಡೆಸಿದ್ರು . ವಿಚಾರಣೆ ಬಳಿಕ ನಟಿ ರಾಗಿಣಿಯನ್ನ ವಶಕ್ಕೆ ಪಡೆದಿದ್ದಾರೆ.
ಜಮ್ಮು - ಕಾಶ್ಮೀರದ ಬಾರಾಮುಲ್ಲಾದಲ್ಲಿ ಉಗ್ರರ ಉಪಟಳ ಮಿತಿಮೀರಿದೆ. ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಭಾರತೀಯ ಸೇನೆಯ ಯೋಧ ಗಾಯಗೊಂಡಿದ್ದು ಸೇನಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಯದಿಪೋರಾದಲ್ಲಿ ಆತಂಕವಾದಿಗಳು ಅಡಗಿರೋ ಶಂಕೆ ಹಿನ್ನೆಲೆ ಭಾರತೀಯ ಸೇನೆ ಹಾಗೂ ಸ್ಥಳೀಯ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಮೊದಲು ಶರಣಾಗತಿ...
ಸ್ಯಾಂಡಲ್ವುಡ್ನಲ್ಲಿ ಸಂಚಲನ ಉಂಟು ಮಾಡಿರುವ ಡ್ರಗ್ ದಂಧೆ ತನಿಖೆ ಚುರುಕುಗೊಳಿಸಿರೋ ಸಿಸಿಬಿ ಪೊಲೀಸರು ರಾಗಣಿ ಆಪ್ತ ರವಿ ಎಂಬಾತನನ್ನ ಬಂಧಿಸಿದ್ದಾರೆ.
https://www.youtube.com/watch?v=6NkXCM-f23o
ನಟಿಯರಿಗೆ ಡ್ರಗ್ ಪೂರೈಕೆ ಆರೋಪ ಹಿನ್ನೆಲೆ ಬುಧವಾರ ರವಿಯನ್ನ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಇದೀಗ ಬಂಧಿಸಿದ್ದಾರೆ. ಕೋರ್ಟ್ ಎದುರು ರವಿಯನ್ನ ಹಾಜರುಪಡಿಸಿದ ಸಿಸಿಬಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ನಟಿ ರಾಗಿಣಿ ದ್ವಿವೇದಿ...
ಚಿನ್ನದ ಬೆಲೆಯೇರಿಕೆ ತತ್ತರಿಸಿದ್ದ ನಾಗರಿಕರಿಗೆ ಸತತ ಮೂರನೇ ದಿನವೂ ಕೊಂಚ ರಿಲೀಫ್ ಸಿಕ್ಕಿದೆ. ಇಂದೂ ಸಹ ಚಿನ್ನದ ದರದಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ಇಂದು 10 ಗ್ರಾಂ ಚಿನ್ನದ ದರ 50,771 ರೂಪಾಯಿಗೆ ಬಂದು ತಲುಪಿದೆ. ಹಾಗೂ ಬೆಳ್ಳಿಯ ದರ ಕೆಜಿಗೆ 68,287 ರೂಪಾಯಿಯಷ್ಟಾಗಿದೆ.
ಕರೊನಾದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ದೇಶದಲ್ಲಿ ಕರೊನಾದಿಂದ ಉಂಟಾಗ್ತಿರೋ ಸಾವಿನ ಪ್ರಮಾಣದ ಬಗ್ಗೆ ಗೃಹ ಸಚಿವಾಲಯದ ವರದಿ ಸಿದ್ಧಪಡಿಸಿದ್ದು ಇದರಲ್ಲಿ 70 ಶೇ. ಕರೊನಾ ಸಾವು ಕೇವಲ 7 ರಾಜ್ಯಗಳಲ್ಲಿ ಸಂಭವಿಸಿದೆ.
ಮಹಾರಾಷ್ಟ್ರ, ಕರ್ನಾಟಕ, ಉತ್ತರ ಪ್ರದೇಶ, ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಅತಿ ಹೆಚ್ಚು ಮಂದಿ ಕರೊನಾದಿಂದಾಗಿ ಜೀವತೆತ್ತಿದ್ದಾರೆ....
ಬೇಹುಗಾರಿಕೆ ಹಾಗೂ ಭಯೋತ್ಪಾದನೆ ಆರೋಪ ಹೊತ್ತು ಪಾಕ್ನಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರೋ ಕುಲಭೂಷಣ್ ಜಾಧವ್ ಪರ ವಕೀಲರನ್ನ ನೇಮಿಸಲು ಭಾರತಕ್ಕೆ ಇಸ್ಲಾಮಾಬಾದ್ ಹೈಕೋರ್ಟ್ ಮತ್ತೊಂದು ಅವಕಾಶ ನೀಡಿದೆ.
ಪಾಕಿಸ್ತಾನ ಮಿಲಿಟರಿ ಕೋರ್ಟ್ ನೀಡಿರುವ ಮರಣದಂಡನೆ ಶಿಕ್ಷೆಯನ್ನ ಮರುಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆಗೆ ವಕೀಲರನ್ನ ನೇಮಿಸುವ ಸಲುವಾಗಿ ಭಾರತ ಅರ್ಜಿ ಸಲ್ಲಿಸಿತ್ತು. ಈ ಸಂಬಂಧ ವಿಚಾರಣೆ...
ರಾಜ್ಯದಲ್ಲಿ ಮಿತಿಮೀರಿರೋ ಡ್ರಗ್ ದಂಧೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಂತಾ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗ್ರಹಿಸಿದ್ದಾರೆ.
https://www.youtube.com/watch?v=CL2BF95bLHA
ರಾಜ್ಯ ಸರ್ಕಾರಕ್ಕೆ ಕೇಂದ್ರದ ಎದುರು ನಿಂತು ಮಾತನಾಡುವ ಧೈರ್ಯವಿಲ್ಲ. ಸಿಎಂಯಡಿಯೂರಪ್ಪರನ್ನ ರಾಹಾಹುಲಿ ಅಂತಾ ಕರೀತಾರೆ. ರಾಜಾಹುಲಿ ಎಂದು ಕರೆಸಿಕೊಂಡ ಮೇಲೆ ಅದೇ ರೀತಿ ಕೆಲಸವನ್ನೂ ಮಾಡಬೇಕು.ಇದೇ ರೀತಿ ಕೇಂದ್ರದ ಮುಂದೆ ಮಾತನಾಡದೇ ಹೋದಲ್ಲಿ...
ರಾಜ್ಯದಲ್ಲಿ ಡ್ರಗ್ ಮಾಫಿಯಾ ದಂಧೆ ವಿಚಾರ ಭಾರೀ ಸಂಚಲನವನ್ನೇ ಸೃಷ್ಟಿಸಿದೆ. ಸ್ಯಾಂಡಲ್ವುಡ್ನಲ್ಲಿ ಬಿರುಗಾಳಿ ಎಬ್ಬಿಸಿರೋ ಡ್ರಗ್ ಜಾಲ ಆರೋಪದ ವಿರುದ್ಧ ಪೊಲೀಸರು ತನಿಖೆ ನಡೆಸ್ತಾ ಇದ್ದಾರೆ. ಡ್ರಗ್ ಬಗ್ಗೆ ಪ್ರತಿಯೊಂದು ಜಿಲ್ಲೆಗಳಲ್ಲೂ ಎಚ್ಚರಿಕೆ ಇರಲಿ ಅಂತಾ ಪೊಲೀಸರಿಗೆ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.
https://www.youtube.com/watch?v=CL2BF95bLHA
ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ರಾಜ್ಯದಲ್ಲಿ ಮಾದಕ ವಸ್ತುಗಳ...
Political News: ಬೆಂಗಳೂರು ಸೇರಿ ಹಲವೆಡೆ ಫುಟ್ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್ಪಾತ್...