Monday, July 27, 2026

Karnataka Tv

ಶಿವಸೇನೆಯಿಂದ ನನಗೆ ಜೀವ ಬೆದರಿಕೆ: ಕಂಗನಾ

ತನ್ನ ಬೋಲ್ಡ್​ ಬಿಹೇವಿಯರ್​ನಿಂದಲೇ ಸುದ್ದಿ ಮಾಡೋ ಬಾಲಿವುಡ್​ ನಟಿ ಕಂಗನಾ ರಣಾವತ್​ ಇದೀಗ ಶಿವಸೇನೆ ಮುಖಂಡನ ವಿರುದ್ಧ ಕಿಡಿಕಾರಿದ್ದಾರೆ. ನನಗೆ ಜೀವ ಬೆದರಿಕೆ ಹಾಕಲಾಗಿದೆ ಅಂತಾ ಬಾಲಿವುಡ್​ ಕ್ವೀನ್​ ಕಂಗನಾ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ. ಶಿವಸೇನೆ ಮುಖಂಡ ಸಂಜಯ್​ ರಾವತ್​ ನನಗೆ ಜೀವ ಬೆದರಿಕೆ ಹಾಕಿದ್ದಾರೆ. ಮುಂಬೈಗೆ ವಾಪಸ್ಸಾದ್ರೆ ನಿನ್ನ ಜೀವಕ್ಕೆ ಸಂಚಕಾರ ಅಂತಾ ಆವಾಜ್​...

ಹ್ಯಾಂಡ್​ಶೇಕ್​ಗೆ ಮುಂದಾದ ರಷ್ಯಾ ಅಧಿಕಾರಿಗೆ ರಾಜನಾಥ್​ ಸಿಂಗ್​ ಹೇಳಿದ್ದೇನು..?

ಕೇಂದ್ರ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸದ್ಯ ಮೂರು ದಿನಗಳ ರಷ್ಯಾ ಪ್ರವಾಸದಲ್ಲಿ ಇದ್ದಾರೆ. ಶಾಂಘೈ ಕೋಆಪರೇಷನ್​ ಆರ್ಗನೈಸೇಷನ್​ ಸಭೆಯಲ್ಲಿ ಭಾಗಿಯಲಿರುವ ರಾಜನಾಥ್​, ಬಳಿಕ ರಷ್ಯಾ ರಕ್ಷಣಾ ಸಚಿವರ ಜೊತೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಇದೆಲ್ಲದರ ನಡುವೆ ರಷ್ಯಾ ಅಧಿಕಾರಿ ಜೊತೆಗಿನ ರಾಜನಾಥ್​ ಸಿಂಗ್​ ಸಂವಹನದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ...

ಪಬ್​ಜಿ ಸೇರಿದಂತೆ 118 ಆಪ್​ಗಳು ಭಾರತದಲ್ಲಿ ಬ್ಯಾನ್​: ಚೀನಾ ಫುಲ್​ ಗರಂ

ಗಡಿಯಲ್ಲಿ ಉದ್ಧಟತನ ತೋರ್ತಾ ಇರೋ ಚೀನಾಗೆ ಭಾರತ ಒಂದಿಲ್ಲೊಂದು ಆಘಾತವನ್ನ ಕೊಡ್ತಾನೇ ಇದೆ. ಈ ಹಿಂದೆಯೂ 2 ಬಾರಿ ಚೀನಿ ಆಪ್​ಗಳನ್ನ ಬ್ಯಾನ್​ ಮಾಡಿದ್ದ ಕೇಂದ್ರ ನಿನ್ನೆಯೂ 118 ಆಪ್​ಗಳಿಗೆ ತಿಲಾಂಜಲಿ ಹಾಡಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಚೀನಾದ ಕಣ್ಣು ಕೆಂಪಗಾಗಿಸಿದೆ. ಭಾರತದಲ್ಲಿ ಚೀನಾ ಆಪ್​ ಬ್ಯಾನ್​ ವಿಚಾರವಾಗಿ ಪ್ರತಿಕ್ರಯಿಸಿದ ಚೀನಾ ವಾಣಿಜ್ಯ...

‘ಸುಶಾಂತ್​ ಸಿಂಗ್​ ಡಿಪ್ರೆಷನ್​ನಲ್ಲಿದ್ದದ್ದು ನಿಜ’

ಬಾಲಿವುಡ್​ ನಟ ಸುಶಾಂತ್ ಸಿಂಗ್​ ರಜಪೂತ್​ ಸಾವಿನ ತನಿಖೆ ಹಲವು ಆಯಾಮಗಳಲ್ಲಿ ನಡೀತಾ ಇದೆ . ಈಗಾಗಲೇ ಸುಶಾಂತ್​ ಹಾಗೂ ರಿಯಾ ಕುಟುಂಬಸ್ಥರು, ಸಿಬ್ಬಂದಿ ವಿಚಾರಣೆ ನಡೆಸಿರೋ ಸಿಬಿಐ ಇದೀಗ ಸುಶಾಂತ್​ಗೆ ಚಿಕಿತ್ಸೆ ನೀಡ್ತಿದ್ದ ವೈದ್ಯರನ್ನೂ ತನಿಖೆಗೆ ಒಳಪಡಿಸಿದೆ. ವೈದ್ಯರ ವಿಚಾರಣೆ ವೇಳೆ ಸುಶಾಂತ್​ ಡಿಪ್ರೆಷನ್​ನಲ್ಲಿ ಇದ್ದದ್ದು ನಿಜ ಎಂಬ ಅಂಶ ಹೊರಬಿದ್ದಿದೆ. https://www.youtube.com/watch?v=CL2BF95bLHA ಸುಶಾಂತ್​ರನ್ನ...

‘25 ಸಂಸದರನ್ನ ಆರಿಸಿದ್ದಕ್ಕೆ ಕನ್ನಡಿಗರಿಗೆ ಶಿಕ್ಷೆ’

ಕೇಂದ್ರ ಸರ್ಕಾರದ ತಪ್ಪಿನಿಂದಾಗಿ ನಾವು ತೆರಿಗೆ ಕಟ್ಟೋದು ಮಾತ್ರವಲ್ಲದೇ ಸಾಲದ ಹೊರೆಯನ್ನೂ ಹೊರಬೇಕಾದ ದುಸ್ಥಿತಿ ಬಂದೊದಗಿದೆ ಅಂತಾ ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ಟ್ವಿಟರ್​ನಲ್ಲಿ ಗುಡುಗಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್​ ಮಾಡಿರುವ ಅವರು ರಾಜ್ಯ ಸರ್ಕಾರ ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿದೆ. ಈ ನಡುವೆ ನಾವು ಜಿಎಸ್​ಟಿ , ಆರ್​ಬಿಐ ಸಾಲದ ಜೊತೆಗೆ ಬಿಜೆಪಿ...

ಪ್ರತಿದಿನ ಮಲಗುವ ಮುನ್ನ ಈ ಮಂತ್ರ ಹೇಳಿ ಮಲಗಿದರೆ ಉನ್ನತಿ ಕಾಣುವಿರಿ..!

ಇವತ್ತು ನಾವು ಹೇಳುವ ಮಂತ್ರವನ್ನ ಪ್ರತಿದಿನ ರಾತ್ರಿ ಹೇಳಿ ಮಲಗಿದರೆ, ನೆಮ್ಮದಿ ನಿಮ್ಮ ಪಾಲಾಗುತ್ತದೆ. ಯಾವುದು ಆ ಮಂತ್ರ, ಆ ಮಂತ್ರೋಚ್ಛಾರಣೆಯಿಂದ ನಿಮಗಾಗುವ ಲಾಭಗಳೇನು ಅನ್ನೋ ಬಗ್ಗೆ ತಿಳಿಯೋಣ. https://youtu.be/Ww4kaZI3iYQ ನಾವಿಂದು ಹೇಳುವ ಈ ಮಂತ್ರವನ್ನ ಪ್ರತಿದಿನ ಮಲಗುವ ಮುನ್ನ 11 ಬಾರಿ ಹೇಳಬೇಕು. ಇದನ್ನು ಹೇಳಿದ ಬಳಿಕ ಅಪ್ಪಿತಪ್ಪಿಯೂ ಯಾರಲ್ಲಿಯೂ ಮಾತನಾಡಬಾರದು. ಮುಟ್ಟಿನ ದಿನದಲ್ಲಿ ಹೆಣ್ಣುಮಕ್ಕಳು...

ಐ ಫೋನ್ ಕೊಡಿಸಿ ಎಂದ ಯುವಕನಿಗೆ ನಟ ಸೋನುಸೂದ್ ಹೆಂಗ್ ರಿಪ್ಲೈ ಕೊಟ್ರು ಗೊತ್ತಾ..?

ಸೋನೂ ಸೂದ್.. ಬಾಲಿವುಡ್‌, ಸ್ಯಾಂಡಲ್‌ವುಡ್, ಟಾಲಿವುಡ್, ಕಾಲಿವುಡ್‌ನಲ್ಲಿ ಖಳನಾಯಕನ ಪಾತ್ರದಲ್ಲಿ ಮಿಂಚಿದ ನಾಯಕ. ಆದ್ರೆ ನಿಜ ಜೀವನದಲ್ಲಿ ಮಾತ್ರ ರಿಯಲ್ ಹೀರೋ. ಲಾಕ್‌ಡೌನ್ ಟೈಮ್‌ನಲ್ಲಿ ಬಡಬಗ್ಗರಿಗೆ, ಅಸಹಾಯಕರಿಗೆ ಸಹಾಯ ಮಾಡಲು ಶುರುಮಾಡಿದ ಸೋನು ಇಂದಿಗೂ ಕೂಡ ಹಲವರ ನೆರವಿಗೆ ಧಾವಿಸುತ್ತಿದ್ದಾರೆ. ಕರ್ನಾಟಕ ಜನರಿಗೂ ಕೂಡ ಸೋನುಸೂದ್ ಸಹಾಯ ಮಾಡಿದ್ದಾರೆ. https://youtu.be/VgI2D1DUJgs ಪುಸ್ತಕ, ಬಟ್ಟೆ, ಧವಸ ಧಾನ್ಯ ದಾನದಿಂದ...

ಪೂಜೆ ಮಾಡುವಾಗ ಈ ರೀತಿ ಘಟನೆ ಜರುಗಿದರೆ ಶುಭಸೂಚಕವೆಂದರ್ಥ..

ದೇವರ ಪೂಜೆ ಮಾಡುವಾಗ, ಇಂಥ ಘಟನೆ ಜರುಗಿದರೆ ಲಾಭ, ಇಂಥ ಘಟನೆ ಜರುಗಿದರೆ ನಷ್ಟ ಎಂದು ಹಿರಿಯರು ಹೇಳಿದ್ದನ್ನ ನೀವು ಕೇಳಿರುತ್ತೀರಿ. ಇವತ್ತು ನಾವು ಪೂಜೆ ಮಾಡುವಾಗ ಯಾವ ಘಟನೆ ಜರುಗಿದ್ರೆ ಶುಭಸೂಚನೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಪೂಜೆ ಮಾಡುವಾಗ ದೇವರಿಗೆ ಇಟ್ಟ ಹೂವು ಬಲಭಾಗದಿಂದ ಕೆಳಗೆ ಬಿದ್ದರೆ, ನಿಮಗೆ ಶುಭವಾಗಲಿದೆ ಎಂದರ್ಥ. ಎಡಭಾಗದಿಂದ...

ವಿವಾಹಿತ ಮಹಿಳೆಯರು ಯಾಕೆ ಮಂಗಲಸೂತ್ರ ಹಾಕಬೇಕು..? ಹಾಕದಿದ್ದರೆ ಏನಾಗತ್ತೆ..?

ಮಾಂಗಲ್ಯ.. ವಿವಾಹಿತ ಹೆಣ್ಣಿನ ಜೀವನದ ಅತೀ ಮುಖ್ಯವಾದ ಆಭರಣ. ಮಾಂಗಲ್ಯ ಹಾಕಿಕೊಂಡ ಮಹಿಳೆಗೆ ಪುಂಡ ಪೋಕರಿಗಳ ಕಾಟವಿರುವುದಿಲ್ಲ. ಕೆಟ್ಟ ದೃಷ್ಟಿಗಳಿಂದ ಹೆಣ್ಣನ್ನು ರಕ್ಷಿಸುವಲ್ಲಿ ಮಾಂಗಲ್ಯ ಪ್ರಮುಖ ಪಾತ್ರ ವಹಿಸುತ್ತದೆ. ಆದ್ರೆ ಇಂದಿನ ಕಾಲದ ಕೆಲ ವಿವಾಹಿತ ಮಹಿಳೆಯರು ಈ ಸಂಪ್ರದಾಯವನ್ನೆಲ್ಲ ಬದಿಗಿಟ್ಟು, ಫ್ಯಾಷನ್‌ಗೆ ಮಾರುಹೋಗಿ, ಮಾಂಗಲ್ಯವಿಲ್ಲದೇ ಓಡಾಡುತ್ತಾರೆ. ಮಾಂಗಲ್ಯವಿದ್ದರೆ ಎಲ್ಲಿ ತಮ್ಮ ಗ್ಲಾಮರ್ ಕಡಿಮೆಯಾಗಿ...

‘ನಾನೊಬ್ಬ ಮೆಸೆಂಜರ್​, ಮೆಸೆಂಜರ್​ನ್ನ ಕೊಲ್ಲಬೇಡಿ’

ಸ್ಯಾಂಡಲ್​ವುಡ್​ನಲ್ಲಿ ಸಂಚಲನವನ್ನೇ ಸೃಷ್ಟಿಸಿರೋ ಡ್ರಗ್​ ಮಾಫಿಯಾ ಇದೀಗ ಅನೇಕರ ನಿದ್ದೆಗೆಡಿಸಿಸಿದೆ. ಡ್ರಗ್​ ಮಾಫಿಯಾ ಸಂಬಂಧ ಹೇಳಿಕೆ ನೀಡಿದ್ದ ಇಂದ್ರಜಿತ್​ ಲಂಕೇಶ್​ ಮೂರನೇ ಬಾರಿಗೆ ಸಿಸಿಬಿ ವಿಚಾರಣೆಗೆ ಹಾಜರಾದ್ರು. ವಿಚಾರಣೆ ಬಳಿಕ ಮಾತನಾಡಿದ ಅವ್ರು, ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ನ ಕೆಲ ಕಲಾವಿದರು ಇರೋದು ನಿಜ. ಹೀಗಾಗಿ ನಾನು ಮೆಸೆಂಜರ್​ ರೀತಿಯಲ್ಲಿ ಕೆಲಸ ಮಾಡ್ತಿದ್ದೇನೆ. ಮೆಸೆಂಜರ್​ನ್ನ ಕೊಲ್ಲುವ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img