Saturday, March 14, 2026

Karnataka Tv

ಕೊಂಚ ಗ್ಯಾಪ್ ಬಳಿಕ ಮತ್ತೆ ನಟನೆಗೆ ಮರಳಿದ ಕರುನಾಡ ಚಕ್ರವರ್ತಿ..!

ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಅಂದ್ರೇನೆ ಹಾಗೇ ಉತ್ಸಾಹ ಚಿಲುಮೆ. ಈಗಿನ ಯೂತ್ಸ್​ಗೆ ರೋಲ್​ ಮಾಡೆಲ್​. 55 ಹರೆಯದ ಈ ಎನರ್ಜಿಟಿಕ್ ಸ್ಟಾರ್​ 2 ತಿಂಗಳಿನಿಂದ ಚಿತ್ರೀಕರಣದಿಂದ ದೂರವೇ ಉಳಿದಿದ್ರು. ಬಿಕಾಸ್​ ಬಲಕೈ ನೋವಿನಿಂದ ಬಳಲುತ್ತಿದ್ದ ಶಿವಣ್ಣ ಯಶಸ್ವಿ ಶಾಸ್ತ್ರ ಚಿಕಿತ್ಸೆ ಬಳಿಕ ರೆಸ್ಟ್​ ಮೂಡ್​ಗೆ ಜಾರಿದ್ರು. ಆದ್ರೀಗ ಕೊಂಚ ಗ್ಯಾಪ್ ಬಳಿಕ ಮತ್ತೆ...

ಇದಪ್ಪ ‘ಪೈಲ್ವಾನ್’ ಕ್ರೇಜ್​..!

ಕಿಚ್ಚ ಸುದೀಪ್​ ಅಭಿನಯದ ಮೋಸ್ಟ್ ಅಪ್​ಕಮ್ಮಿಂಗ್ ಸಿನಿಮಾ ಪೈಲ್ವಾನ್ ಇದೇ ತಿಂಗಳು 12ರಂದು ಐದು ಭಾಷೆಯಲ್ಲಿ ವರ್ಡ್​​ವೈಡ್​ ಬಿಗ್​ ಸ್ಕ್ರೀನ್​ಗೆ ಲಗ್ಗೆ ಇಡ್ತಿದೆ. ಕುಸ್ತಿ ಅಖಾಡದಲ್ಲಿ ತೊಡೆ ತಟ್ಟಲಿರೋ ಸುದೀಪ್​ ಪೈಲ್ವಾನ್ ಅವತಾರ ನೋಡೋದಿಕ್ಕೆ ಅಭಿಮಾನಿಗಳು ಫುಲ್ ಎಕ್ಸೈಟ್ ಆಗಿದ್ದಾರೆ. ಈಗಾಗ್ಲೇ ಬುಕ್​ ಮೈ ಶೋದಲ್ಲಿ ಮುಂಗಡ ಟಿಕೆಟ್​ ಬುಕಿಂಗ್ ಆರಂಭವಾಗಿದ್ದು, ಅಭಿಮಾನಿಗಳು...

ಬಾಕ್ಸರ್ ಕಸರತ್ತು ತೋರಿಸೋದಿಕ್ಕೆ ವಿನಯ್ ರೆಡಿ.! ಸದ್ದಿಲ್ಲದೆ ನೇರವೇರಿತು ಸಿನಿಮಾ‌ ಮುಹೂರ್ತ.!

ಅನಂತು ವರ್ಸಸ್ ನುಸ್ರತ್ ಚಿತ್ರದಲ್ಲಿ ಕರಿ ಕೋಟು ತೊಟ್ಟು ವಾದ ಮಾಡಿದ್ದ ವಿನಯ್ ರಾಜ್ ಕುಮಾರ್ ಈಗ ಬಾಕ್ಸರ್ ಅವತಾರದಲ್ಲಿ ಮಿಂಚ್ತಿರೋದು ಗೊತ್ತೇ ಇದೆ. ಈಗಾಗ್ಲೇ ಬಾಕ್ಸರ್ ರಗಡ್ ಲುಕ್ ನೋಡಿ ಸಿನಿರಸಿಕರು ಹುಬ್ಬೇರಿಸುವಂತೆ ಮಾಡಿದ್ದ ಚಿತ್ರತಂಡ, ಇದೀಗ ಸದ್ದಿಲ್ಲದೇ ಸಿನಿಮಾ ಮುಹೂರ್ತ ನೇರವೇರಿಸಿದೆ. ಅಂದಹಾಗೇ ಸಿನಿಮಾಕ್ಕೆ‌ ಇನ್ನು ಟೈಟಲ್ ಫಿಕ್ಸ್ ಆಗಿಲ್ಲ. ಹೀಗಾಗಿ TEN...

ಕೋಟ್ಯಾಧಿಪತಿಯಲ್ಲಿ ಪ್ರತಾಪ್ ಸಿಂಹ, ತೇಜಸ್ವಿ ಗೆದ್ದಿದ್ದೆಷ್ಟು ಲಕ್ಷ..?

ನೆರೆ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಬೆಂಗಳೂರು ದಕ್ಷಿಣ ಹಾಗೂ ಮೈಸೂರಿನ-ಕೊಡಗು ಸಂಸದರಾದ ತೇಜಸ್ವಿ, ಪ್ರತಾಪ್ ಸಿಂಹ ಕನ್ನಡದ ಕೋಟ್ಯಾಧಿಪತಿಯಲ್ಲಿ ಭಾಗಿಯಾಗಿದ್ರು.  ತೇಜಸ್ವಿ, ಪ್ರತಾಪ್ ಸಿಂಹ ಜಂಟಿಯಾಗಿ 25 ಲಕ್ಷದ ಪ್ರಶ್ನೆಯನ್ನ ಫೇಸ್ ಮಾಡಿದ್ರು.. ಈ ಪ್ರಶ್ನೆಗೆ ಸರಿಆಗಿ ಉತ್ತರ ಕೊಟ್ರೆ 25 ಲಕ್ಷ ಗೆಲ್ತಿದ್ರು.. ಒಂದು ವೇಳೆ ತಪ್ಪು ಉತ್ತರ ನೀಡಿದ್ರೆ 3.5 ಲಕ್ಷ ಸಿಗ್ತಿತ್ತು. ಆದ್ರೆ, ಇಬ್ಬರು ಯುವ ಸಂಸದರು...

ಹಾಟ್ ಲುಕ್ ನಲ್ಲಿ ಶೃತಿ ಪ್ರಕಾಶ್ ಮಿಂಚಿಂಗ್..!

ಚಂದನವನಕ್ಕೆ ಸಿಕ್ಕಿರೋ ಮುದ್ದು ಮುಖದ ಚೆಲುವೆ ಶೃತಿ ಪ್ರಕಾಶ್​. ಕುಂದಾನಗರಿ ಈ ಸುಂದರಿ ನಟನೆಗೂ ಸೈ, ಹಾಡೋದಿಕ್ಕೂ ಸೈ ಎನ್ನೋ ಕಲಾವಿದೆ. ಸದ್ಯ ಶೃತಿ ಲಂಡನ್​ನಲ್ಲಿ ಲಂಬೋದರ ಸಿನಿಮಾ ಬಳಿಕ ಕಡಲ ತೀರದ ಭಾರ್ಗಗವನ ಜೋಡಿಯಾಗಿ ಅಭಿನಯಿಸ್ತಿದ್ದಾರೆ. ಶಿವರಾಮ್ ಕಾರಂತರ ಈ ಅನ್ವಾರ್ಥನಾಮ ಸಿನಿಮಾದಲ್ಲಿ ಬ್ಯುಸಿಯಾಗಿರೋ ಲಂಬೋದರನ ಸುಂದರಿ ಸದ್ಯ ಭಿನ್ನ-ವಿಭಿನ್ನ ತರಹದ ಫೋಟೋಗಳಿಗೆ ಫೋಸ್...

ಎಂಪಿ ಟಿಕೆಟ್ ಸಿಕ್ಕ ಸೀಕ್ರೆಟ್ ಬಿಚ್ಚಿಟ್ಟ ಪ್ರತಾಪ್ ಸಿಂಹ..!

ಕರ್ನಾಟಕ ಟಿವಿ : ಮೈಸೂರು-ಕೊಡಗು ಕ್ಷೇತ್ರದ ಸಂಸದ ಪ್ರತಾಪ್ ಸಿಂಹಗೆ ಟಿಕೆಟ್ ಹೇಗೆ ಸಿಕ್ತು. ಕಳೆದ ಬಾರಿ ಸಂಸದರಾಗಿದ್ರು ಹಾಗಾಗಿ ಈ ಬಾರಿ ಟಿಕೆಟ್ ಸಿಕ್ತು ಅನ್ನೋದು ಕಾಮನ್ ಆನ್ಸರ್. ಆದ್ರೆ ಮೊದಲ ಬಾರಿ ಅಂದ್ರೆ 2014ರಲ್ಲಿ ಪ್ರತಾಪ್ ಸಿಂಹಗೆ ಟಿಕೆಟ್ ಹೇಗೆ ಸಿಕ್ತು ಅನ್ನೋದನ್ನ ಪ್ರತಾಪ್ ಸಿಂಹ ಬಹಿರಂಗ ಪಡಿಸಿದ್ದಾರೆ.. ಕಲರ್ಸ್ ಕನ್ನಡ ಚಾನಲ್ ನಲ್ಲಿ ಪುನೀತ್ ರಾಜ್...

ಸಿಎಂ ಬೆಂಗಳೂರು ರೌಂಡ್ಸ್ ನಲ್ಲಿ ಕಂಡುಬಂದಿದ್ದೇನು..?

ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...

ಡಿಕೆಶಿ ಬಂಧನದಿಂದ ಇಡೀ ಕರ್ನಾಟಕಕ್ಕೆ ಸಂತೋಷ – ರವಿಬೆಳಗೆರೆ

ಕರ್ನಾಟಕ ಟಿವಿ : ಡಿಕೆಶಿ ಜೈಲಿಗೆ ಹೋದ ನಂತರ  ಒಂದಷ್ಟು ಜನ ಬೇಜಾರಾಗಿದ್ರೆ, ಮತ್ತಷ್ಟು ಜನ ಒಳಗೊಳಗೆ ಖುಷಿ ಪಡ್ತಿದ್ದಾರೆ.. ಇನ್ನು ಕೆಲವರು ಬಹಿರಂಗವಾಗಿ ಉಪ್ಪುತಿಂದವರು ನೀರು ಕುಡಿಲೇ ಬೇಕು, ಡಿಕೆಶಿ ಇಷ್ಟೆಲ್ಲಾ ಹೇಗೆ ಸಂಪಾದನೆ ಮಾಡಿದ್ರು.. ಡಿಕೆಶಿ ಕಣ್ಣೀರು ಹಾಕಿದ್ದು ಸಿಂಪತಿಗಾಗಿ. ಹೀಗೆ ಡಿಕೆ ಶಿವಕುಮಾರ್ ಅವರನ್ನ ತರಾವರಿ ತರಾಟೆಗೆ ತೆಗೆದುಕೊಳ್ತಿದ್ದಾರೆ.....

ನಾನೂ ಸಚಿನ್ ತೆಂಡುಲ್ಕರ್ ರೀತಿ ಆಗಬೇಕು ಅಂತ ಅಂದೇ ನಿರ್ಧರಿಸಿದ್ದೆ..!

ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...

ಎರಡು ಪಂದ್ಯದ ಸಂಭಾವನೆಯನ್ನ ಮೈದಾನದ ಸಿಬ್ಬಂದಿಗಳಿಗೆ ನೀಡಿದ ಯಂಗ್ ಕ್ರಿಕೆಟರ್..!

ಟೀಮ್ ಇಂಡಿಯಾ ಯಂಗ್ ಕ್ರಿಕೆಟರ್ ಒಬ್ಬರು, ಕ್ರೀಡಾಂಗಣ ಸಿಬ್ಬಂದಿಗಳಿಗೆ ನೆರವಾಗಿದ್ದಾರೆ. ಎರಡು ಪಂದ್ಯಗಳ ಸಂಭಾವನೆಯನ್ನ ತಿರುವನಂತಪುರಂ ನ ಗ್ರೀನ್ ಫೀಲ್ಡ್ ಇಂಟರ್ನ್ಯಾಷನಲ್ ಕ್ರಿಕೆಟ್ ಗ್ರೌಂಡ್ ನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಹೌದು.. ಕೇರಳಾದ ಯುವ ಕ್ರಿಕೆಟಿಗ ಸಂಜು ಸ್ಯಾಮ್ಸನ್ 1 ಲಕ್ಷ 50 ಸಾವಿರ ರೂ. ಗಳನ್ನ ಮೈದಾನ ಸಿಬ್ಬಂದಿಗಳಿಗೆ ನೀಡಿದ್ದಾರೆ. ಇತ್ತೀಚಿಗಷ್ಟೇ ಮುಕ್ತಾಯವಾದ...

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img