Monday, July 27, 2026

Karnataka Tv

ಸೆಪ್ಟೆಂಬರ್ 4, 2020 ರಾಶಿ ಭವಿಷ್ಯ

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವಿದ್ಯಾರ್ಥಿಗಳು ಸಮಸ್ಯೆಗಳಿಂದ ಪಾರಾಗಿ ನೆಮ್ಮದಿಯನ್ನು ಹೊಂದಲಿದ್ದಾರೆ. ಅವಿವಾಹಿತರು ಅನಿರೀಕ್ಷಿತ ರೀತಿಯಲ್ಲಿ ಕಂಕಣ ಬಲ ಹೊಂದಲಿದ್ದಾರೆ. ವೃಷಭ: ಅಡೆತಡೆ ಎಡರು ತೊಡರುಗಳಿದ್ದರೂ ನವಚೈತನ್ಯವನ್ನ ಹೊಂದಲಿದ್ದೀರಿ. ಆಗಾಗ ಖರ್ಚು ವೆಚ್ಚಗಳು ಅಧಿಕವಾಗಿ ಚಿಂತೆ ತೋರಿಬಂದರೂ, ಧನಾಗಮನ ಕಾರ್ಯಾನುಕೂಲಕ್ಕೆ ಸಾಧ್ಯತೆಯಾಗಲಿದೆ. ಮಿಥುನ: ಸಹೋದ್ಯೋಗಿಗಳ ದುರ್ವ್ಯವಹಾರವು ಅನುಭವಕ್ಕೆ ಬರಲಿದೆ. ಗುರುಬಲದ ಅನುಗ್ರಹದಿಂದ...

ಶರ್ಮಿಳಾ ಮಾಂಡ್ರೆ ಫ್ಯಾಮಿಲಿಗೆ ಕರೊನಾ ಸೋಂಕು

ಸ್ಯಾಂಡಲ್​ವುಡ್​ ನಟಿ ಶರ್ಮಿಳಾ ಮಾಂಡ್ರೆ ಮತ್ತವರ ಕುಟುಂಬಸ್ಥರಲ್ಲಿ ಕರೊನಾ ಸೋಂಕು ದೃಢ ಪಟ್ಟಿದೆ. ಈ ಸಂಬಂಧ ಟ್ವೀಟ್​ ಮಾಡಿರುವ ನಟಿ ಶರ್ಮಿಳಾ ತಮಗೆ ಕೋವಿಡ್​ 19 ಇರೋದನ್ನ ಖಚಿತ ಪಡಿಸಿದ್ದಾರೆ. ನಾನು ಹಾಗೂ ನನ್ನ ಮನೆಯ ಕೆಲ ಸದಸ್ಯರಲ್ಲಿ ಕರೊನಾ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಕ್ವಾರಂಟೈನ್​ಗೆ ಒಳಗಾಗಿದ್ವಿ. ಪರೀಕ್ಷೆಯ ವೇಳೆ ನಮಗೆ ಕರೊನಾ...

ಸ್ಯಾಂಡಲ್​ವುಡ್​ ಕಲಾವಿದರಿಗೆ ನೋಟಿಸ್​: ಬೊಮ್ಮಾಯಿ

ಡ್ರಗ್​ ಮಾಫಿಯಾದಲ್ಲಿ ಕೆಲ ಸ್ಯಾಂಡಲ್​ವುಡ್​ ನಟ ನಟಿಯರ ಹೆಸರು ಕೇಳಿ ಬರ್ತಿರೋ ಬೆನ್ನಲ್ಲೇ ಸಿಸಿಬಿ ಹೈ ಅಲರ್ಟ್ ಆಗಿದೆ. ಈ ನಡುವೆ ಗೃಹ ಸಚಿವ ಬೊಮ್ಮಾಯಿ ಕೂಡ ಸಂಪುಟ ಸಭೆಯಲ್ಲಿ ಈ ವಿಚಾರ ಪ್ರಸ್ತಾಪಿಸಿದ್ದಾರೆ. https://www.youtube.com/watch?v=orBXs-7wuaQ ಡ್ರಗ್​ ಮಾಫಿಯಾ ಉದ್ದೇಶಿಸಿ ಬೆಂಗಳೂರಲಿ ಮಾತನಾಡಿದ ಬೊಮ್ಮಾಯಿ, ಡ್ರಗ್​ ಮಾಫಿಯಾ ಸಂಬಂಧ ಎಲ್ಲ ಆಯಾಮಗಳಲ್ಲಿ ತನಿಖೆ ನಡೀತಾ ಇದೆ....

ಸತ್ಯ ಹೇಳೋಕೆ ಚಿತ್ರರಂಗದವನೇ ಆಗಬೇಕೆಂದೇನಿಲ್ಲ: ಸಾರಾಗೆ ಸಂಬರಗಿ ಟಾಂಗ್​

ಡ್ರಗ್​ ಮಾಫಿಯಾ ಬಗ್ಗೆ ಸಂಚಲನಕಾರಿ ಹೇಳಿಕೆ ನೀಡ್ತಿರೋ ಪ್ರಶಾಂತ್​ ಸಂಬರಗಿ ಚಿತ್ರೋದ್ಯಮಿಯೇ ಅಲ್ಲ ಎಂಬ ಸಾ.ರಾ ಗೋವಿಂದು ಹೇಳಿಕೆಗೆ ಸಂಬರಗಿ ಖಾರವಾಗೇ ಪ್ರತಿಕ್ರಯಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಬರಗಿ ಸತ್ಯ ಹೇಳೋಕೆ ಚಿತ್ರೋದ್ಯಮದ ನಂಟಿನ ಅವಶ್ಯಕತೆ ಇಲ್ಲ ಎಂದಿದ್ದಾರೆ. ಚಿತ್ರರಂಗಕ್ಕೆ ಕಾಲಿಡಬೇಕು ಅಂತಾ 2000ನೇ ಇಸ್ವಿಯಲ್ಲೇ ಕನಸು ಕಂಡಿದ್ದೆ. ಆದರೆ ಕಾರಣಾಂತರಗಳಿಂದ...

‘ಅನಾರೋಗ್ಯ ಕಾರಣ ವಿಚಾರಣೆಗೆ ಹಾಜರಾಗಿಲ್ಲ, ಆದ್ರೆ ನಾಳೆ ಖಂಡಿತ ಹಾಜರಾಗ್ತೇನೆ’

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಬಗ್ಗೆ ಭರ್ಜರಿ ಚರ್ಚೆ, ಆರೋಪ, ಪ್ರತ್ಯಾರೋಪ ನಡೆಯುತ್ತಿದೆ. ಈಗಾಗಲೇ ಇಂದ್ರಜೀತ್ ಲಂಕೇಶ್ ವಿಚಾರಣೆ ನಡೆದಿದ್ದು, ಪುರಾವೆ ನೀಡಿದ್ದೇನೆ, ಸಿಸಿಬಿ ತನಿಖೆ ನಡೆಸುತ್ತದೆ ಎಂದು ಹೇಳಿದ್ದಾರೆ. https://youtu.be/Ww4kaZI3iYQ ಇನ್ನು ನಿನ್ನೆ ನಟಿ ರಾಗಿಣಿ ಪ್ರಿಯಕರ ರವಿಶಂಕರ್‌ರನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಆತ ರಾಗಿಣಿ ಹೆಸರು ಹೇಳಿದ್ದಕ್ಕಾಗಿ ಇಂದು ವಿಚಾರಣೆಗೆ ಹಾಜರಾಗುವಂತೆ ರಾಗಿಣಿಗೆ ನೋಟೀಸ್...

ಚಿತ್ರರಂಗದಲ್ಲಿ ಡ್ರಗ್​ ಮಾಫಿಯಾ ಇಲ್ಲ: ಫಿಲಂ ಚೇಂಬರ್​

ಯಾರೋ ಮಾಡಿರುವ ತಪ್ಪಿಗೆ ಕನ್ನಡ ಚಿತ್ರರಂಗವನ್ನ ದೂಷಿಸಬೇಡಿ ಅಂತಾ ಫಿಲಂ ಚೇಂಬರ್​ ಮಾಜಿ ಅಧ್ಯಕ್ಷ ಸಾ.ರಾ ಗೋವಿಂದು ಗುಡುಗಿದ್ದಾರೆ. ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಟನೆಯನ್ನೇ ನಂಬಿ ಬಂದವರು ಯಾರೂ ಕೆಟ್ಟದಾರಿ ತುಳಿದಿಲ್ಲ. ಆದರೆ ಕೆಲವರು ತೆವಲಿಗಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಅಂಥವರಿಂದ ಎಲ್ಲರಿಗೂ ಕೆಟ್ಟ ಹೆಸರು ಬರ್ತಿದೆ ಅಂತಾ ಕೆಂಡಕಾರಿದ್ರು. https://www.youtube.com/watch?v=Ww4kaZI3iYQ ...

ಡ್ರಗ್ಸ್ ಮಾಫಿಯಾ ವಿರುದ್ಧ ಹಳ್ಳಿ ಹಕ್ಕಿ ಗುಡುಗು..!

ಪೊಲೀಸ್​ ಇಲಾಖೆ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿದ್ದರೂ ಮಾತನಾಡ್ತಿಲ್ಲ. ಇದಕ್ಕೆ ಸ್ಥಳೀಯ ರಾಜಕಾರಣವೇ ಕಾರಣ ಅಂತಾ ಹೆಚ್​.ವಿಶ್ವನಾಥ್​ ಗುಡುಗಿದ್ದಾರೆ. ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು.. ಸಿನಿಮಾ ಜಗತ್ತಿನಲ್ಲಿ ರೇವಾ ಪಾರ್ಟಿ, ಡ್ರಗ್ಸ್ ಮಾಫಿಯಾ ಜೋರಾಗಿದೆ. ಇದರ ಬಗ್ಗೆ ಪೊಲೀಸರಿಗೆ ಮಾಹಿತಿ ಇದೆ. ಆದ್ರೆ ಸ್ಥಳೀಯ ರಾಜಕಾರಣದಿಂದಾಗಿ ಪೊಲೀಸ್​ ಇಲಾಖೆ ಸುಮ್ಮನಾಗಿದೆ. ...

ಭಾರತಕ್ಕೆ ಸಿಗ್ತು ಬಲಿಷ್ಠ ರಾಷ್ಟ್ರಗಳ ಬಲ: ಚೀನಾಗೆ ಭಾರೀ ಮುಖಭಂಗ

ಲಡಾಖ್​ ಗಡಿಯಲ್ಲಿ ಕಿರಿಕ್​ ಮಾಡ್ತಿರೋ ಚೀನಾದ ಉದ್ಧಟತನವನ್ನ ಅಮೆರಿಕ ಗಮನಿಸುತ್ತಲೇ ಇದೆ. ಈ ಹಿಂದೆ ಗಾಲ್ವಾನ್​ ಕಣಿವೆ ಘರ್ಷಣೆ ಸಂದರ್ಭದಲ್ಲೂ ಭಾರತಕ್ಕೆ ಬೆಂಬಲ ಸೂಚಿಸಿದ್ದ ವಿಶ್ವದ ದೊಡ್ಡಣ್ಣ ಇದೀಗ ಮತ್ತೆ ಭಾರತದ ಪರ ನಿಂತಿದೆ.ಅಮೆರಿಕದ ಜೊತೆ ಜಪಾನ್, ಆಸ್ಟ್ರೇಲಿಯಾ, ಸೌತ್​ ಕೋರಿಯಾ ಕೂಡ ಭಾರತಕ್ಕೆ ನಮ್ಮ ಸಾಥ್​ ಎಂದಿವೆ. https://www.youtube.com/watch?v=WjM761eDq0g ಇನ್ನು ಈ ವಿಚಾರವಾಗಿ ಮಾತನಾಡಿದ...

ಚುಟುಕು ಕದನದಿಂದ ಲಸಿತ್​ ಮಲಿಂಗಾ ಹೊರಕ್ಕೆ

ಯುಎಇನಲ್ಲಿ ಆಯೋಜನೆಗೊಂಡಿರೋ ಐಪಿಎಲ್​ ಪಂದ್ಯ ಆರಂಭಕ್ಕೂ ಮುನ್ನವೇ ಕೆಲ ಆಟಗಾರರು ತಾಯ್ನಾಡಿಗೆ ವಾಪಸ್ಸಾಗ್ತಿದ್ದಾರೆ. ಈಗ ಈ ಸಾಲಿಗೆ ಸೇರಿದ್ದಾರೆ ಸ್ಟಾರ್​ ಆಟಗಾರ ಲಸಿತ್​ ಮಲಿಂಗ. ಚೆನ್ನೈ ಸೂಪರ್​ ಕಿಂಗ್ಸ್ ತಂಡದಿಂದ ಸುರೇಶ್​ ರೈನಾ ವಾಪಸ್ಸಾಗ್ತಾ ಇದ್ದಂತೆ ಇದೀಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಮಲಿಂಗಾ ಶಾಕ್​ ನೀಡಿದ್ದಾರೆ. ಕುಟುಂಬದ ಜತೆ ಕಾಲ ಕಳೆಯುವ ಸಲುವಾಗಿ ಈ...

ಈಡೇರಲೇ ಇಲ್ಲ ಸುಶಾಂತ್​ ಸಿಂಗ್​ ರಜಪೂತ್​ ಆ ಕೊನೆಯಾಸೆ..!

ಸುಶಾಂತ್​ ಸಿಂಗ್​ ರಜಪೂತ್​ ಸಾವಿನ ಕೇಸ್​​​ನಲ್ಲಿ ಸದ್ಯ ED ಕೂಡ ಎಂಟ್ರಿ ಕೊಟ್ಟಿದ್ದು ಎಸ್​ಎಸ್​ಆರ್​​ ಖಾತೆಯಿಂದ ವರ್ಗಾವಣೆಯಾದ ಹಣದ ಬಗ್ಗೆ ಮಾಹಿತಿ ಕಲೆ ಹಾಕ್ತಿದೆ. ಸದ್ಯ ಸುಶಾಂತ್​ ಸಿಂಗ್​​ ಕಂಪನಿ ಪಾರ್ಟ್ನರ್​ ವರುಣ್​ ಮಾಥೂರ್​​ಗೆ ಸುಮಾರು 12 ಗಂಟೆಗಳ ಕಾಲ ಜಾರಿ ನಿರ್ದೇಶನಾಲಯ ತನಿಖೆ ನಡೆಸಿದೆ. ಈ ವೇಳೆ ವರುಣ್​ ಸುಶಾಂತ್​ಗೆ ಸೌರವ್​ ಗಂಗೂಲಿ...

About Me

32741 POSTS
0 COMMENTS
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img