Saturday, March 14, 2026

Karnataka Tv

ಜಿ.ಟಿ ದೇವೇಗೌಡ ಪುತ್ರನಿಗಿಲ್ಲ ಟಿಕೆಟ್..!

ಕರ್ನಾಟಕ ಟಿವಿ : ಜೆಡಿಎಸ್ ನಿಂದ ದೂರವಾಗಿ ಅನರ್ಹವಾಗಿರುವ ಹೆಚ್ ವಿಶ್ವನಾಥ್ ವಿರುದ್ಧ ಪ್ರಬಲ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾಗಿದ್ದಾರೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈ ಹೋಟೆಲ್ ಸೇರಿಕೊಂಡು ಕುಮಾರಸ್ವಾಮಿ ಸರ್ಕಾರ ಪತನಕ್ಕೆ ಕಾರಣವಾಗಿದ್ದ ವಿಶ್ವನಾಥ್ ವಿರುದ್ಧ ದೇವೇಗೌಡರು ಸಿಡಿದೆದ್ದಿದ್ದಾರೆ.. ಇಂದು ಹುಣಸೂರು ಭಾಗದ ಜೆಡಿಎಸ್ ನಾಯಕರ ಸಭೆ ಮಾಡ್ತಿದ್ದಾರೆ.. ಸಭೆಯಲ್ಲಿ ಕ್ಷೇತ್ರವನ್ನ ಉಳಿಸಿಕೊಳ್ಳೋದು ಹೇಗೆ..? ಯಾರು ಅಭ್ಯರ್ಥಿಯಾಗಬೇಕು ಅನ್ನೋದು ಚರ್ಚೆಯಾಗಿದೆ....

ಯಾರು ಈ ಡಿ.ಕೆ ಶಿವಕುಮಾರ್..? ಗೊತ್ತಾ ಇವರ ಹಿಸ್ಟರಿ..?

ಕರ್ನಾಟಕ ಟಿವಿ : ಇಡೀ ದೇಶಾದ್ಯಂತ ಸದ್ಯ ಚರ್ಚೆಯಾಗ್ತಿರುವ ಏಕೈಕ ರಾಜಕಾರಣಿ ಅಂದ್ರೆ ಅದು ಡಿಕೆ ಶಿವಕುಮಾರ್.. ಡಿಕೆ ಶಿವಕುಮಾರ್ ರಾಜಕಾರಣಕ್ಕೆ ಬಂದಿದ್ದೇಗೆ..? ಇಷ್ಟೊಂದು ಪ್ರಭಾವಿಯಾಗಿ ಬೆಳೆದಿದ್ದು ಹೇಗೆ ಅಂತ ತಿರುಗಿ ನೋಡಿದ್ರೆ ಕಾಣ್ಸೋದು ಥೇಟ್ ರಾಯಲಸೀಮಾ ರಾಜಕೀಯ ಮೀರಿಸುವ ಪೊಲಿಟಿಕಲ್ ಹಿಸ್ಟರಿ.. ಹೌದು ತೊಂಬತ್ತರ ದಶಕದಲ್ಲೇ ದೇವೇಗೌಡರ ಫ್ಯಾಮಿಲಿಯನ್ನ ಮಕಾಡೆ ಮಲಗಿಸಿದ್ದ ಸಾತನೂರ್...

ದೆಹಲಿಯಲ್ಲಿ ಕಣ್ಣೀರಿಟ್ಟ ಡಿಕೆ ಶಿವಕುಮಾರ್.!

ಕರ್ನಾಟಕ ಟಿವಿ : ಇಡಿ ತನಿಖೆಯಲ್ಲಿ ಭಾಗಿಯಾಗಲು ದೆಹಲಿಯಲ್ಲಿರುವ ಡಿಕೆ ಶಿವಕುಮಾರ್ ಕಣ್ಣೀರಿಟ್ಟಿದ್ದಾರೆ. ಇಂದು ನಮ್ಮ ತಂದೆ ಎಡೆಗೆ ಪೂಜೆ ಮಾಡಬೇಕಾಗಿತ್ತು. ಇಡಿ ಅಧಿಕಾರಿಗಳ ಬಳಿ ಅವಕಾಶ ಕೇಳಿದ್ರು ಕೊಟ್ಟಿಲ್ಲ. ನನ್ನ ಜೀವ ಮಾನದಲ್ಲಿ ಇದೇ ಮೊದಲ ಬಾರಿಗೆ ಎಡೆಗೆ ಪೂಜೆ ಮಾಡಲು ಆಗ್ತಿಲ್ಲ ಅಂತ ನೋವಿನಲ್ಲಿ ಕಣ್ಣೀರು ಹಾಕಿದ್ರು. ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕನಕಪುರದ ಬಂಡೆ ಇನ್ನು ಉಪ್ಪುತಿಂಧವರು ನೀರು ಕುಡಿಲೇ ಬೇಕು...

ಹೊಸ ಹವಾ ಎಬ್ಬಿಸಿದ ಕ್ರೇಜಿಸ್ಟಾರ್ ನ್ಯೂ ಲುಕ್

ಕರ್ನಾಟಕ ಮೂವೀಸ್ : ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ರವಿಬೋಪಣ್ಣ ಸಿನಿಮಾ ಫಸ್ಟ್ ಲುಕ್ ಇಂದು ರಿಲೀಸ್ ಆಗಿದೆ. ದೃಶ್ಯ ಸಿನಿಮಾ ಈ ಹಿಂದೆ ಭಾರೀ ಸಂಚಲ ಸೃಷ್ಟಿಸಿದ್ದು, ಈ ಸಿನಿಮಾ ಎಷ್ಟೋ ಜನರಿಗೆ ಸ್ಪೂರ್ತಿಯಾಗಿ ಸಕಾರಾತ್ಮಕ, ನಕಾರಾತ್ಮಕ ಕೆಲಸಕ್ಕೆ ಕಾರಣವಾಗಿತ್ತು. ಇದೀಗ ಅದರ ಮುಂದುವರೆದ ಭಾಗ ರವಿಬೋಪಣ್ಣ ದೃಶ್ಯ -2.. "ಸಿಡಿಯೋ ಕಿಡಿಗಳು ಎಷ್ಟೇ...

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಬಗ್ಗೆ ಸಿದ್ದು ಮಾತು..!

ಕರ್ನಾಟಕ ಟಿವಿ : ದೋಸ್ತಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ವಿರುದ್ಧ ಸಿಡಿದೆದ್ದ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ನಡೆಸಿ ಗೌಡರ ಫ್ಯಾಮಿಲಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ರು. ಸರ್ಕಾರ ಪತನಕ್ಕೆ ಕಾರಣ ಅಂತ ಘಂಟಾಘೋಷವಾಗಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ರು.. ನಂತರ ಜೆಡಿಎಸ್ ನಾಯಕರೂ ಸರ್ಕಾರ ಬೀಳಿಸಿದ್ದೆ ಸಿದ್ದರಾಮಯ್ಯ ಶಿಷ್ಯಂದಿರು ಅಂತ ತಿರುಗೇಟು ನೀಡಿದ್ರು....

Exclusive : ಡಿ ಬಾಸ್ ಒಡೆಯನ ಆರ್ಭಟ ಶುರು

ಕರ್ನಾಟಕ ಟಿವಿ : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ಒಡೆಯ ಸಿನಿಮಾ ರಿಲೀಸ್ ಗೆ ಕ್ಷಣಗಣನೆ ಶುರುವಾಗಿದೆ. ಗೌರಿ-ಗಣೇಶ ಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಸಂದೇಶ್ ಪ್ರೊಡಕ್ಷನ್ ಅಡಿಯಲ್ಲಿ ಸಂದೇಶ್ ನಾಗರಾಜ್ ನಿರ್ಮಾಣದ ಚಿತ್ರ ಭಾರೀ ಸೌಂಡ್ ಮಾಡ್ತಿದ್ದು ಶೀಘ್ರವೇ ಬಿಡುಗಡೆಯ ದಿನಾಂಕ ಪ್ರಕಟವಾಗಲಿದೆ. ಡಿ ಬಾಸ್ ದರ್ಶನ್...

ಮಾಜಿ ಶಾಸಕರಿಂದ ಡಿಕೆಶಿಗೆ ನೈತಿಕ ಬೆಂಬಲ

ಕರ್ನಾಟಕ ಟಿವಿ : ಇಡಿ ವಿಚಾರಣೆಯಿಂದ ಜರ್ಜರಿತವಾಗಿರುವ ಡಿಕೆಶಿಗೆ ನೈತಿಕ ಬೆಂಬಲ ಸೂಚಿಸಲು ಮಾಜಿ ಶಾಸಕರ ದಂಡು ದೆಹಲಿಗೆ ದೌಡಾಯಿಸಿದೆ. ಮಾಜಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಳವಳ್ಳಿ ಮಾಜಿ ಶಾಸಕ ನರೇಂದ್ರಸ್ವಾಮಿ, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಮಂಡ್ಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗಣಿಗ ರವಿ, ಕಾಂಗ್ರೆಸ್ ಯುವ ಮುಖಂಡ ರಘುವೀರ್ ಗೌಡ ಡಿಕೆಶಿ...

ಗೌರಿ-ಗಣೇಶ ಹಿಂದೂಗಳ ಪ್ರಮುಖ ಹಬ್ಬ – ಡಿಕೆಶಿಗೆ ಅವಕಾಶ ಕೊಡಬೇಕಿತ್ತು

ಕರ್ನಾಟಕ ಟಿವಿ : ಇಡಿ ಹಿಡಿತದಲ್ಲಿರುವ ಡಿಕೆ ಶಿವಕುಮಾರ್ ಪರ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಗೌರಿ ಗಣೇಶ ಹಬ್ಬ ಹಿಂದೂಗಳ ಪವಿತ್ರವಾದ ಹಬ್ಬ. ಶಿವಕುಮಾರ್ ಹಬ್ಬಕ್ಕೆ ಅನುಮತಿ ಕೇಳಿದ್ರು ಆದ್ರೆ ಇಡಿ ಅಧಿಕಾರಿಗಳು ಅವಕಾಶ ಕೊಟ್ಟಿಲ್ಲ, ಇದು ದ್ವೇಷ ಮನೋಭಾವವಲ್ಲದೇ ಇನ್ನೇನು ಅಂತ ಇಡಿ ವಿರುದ್ಧ ಮಾಜಿ ಸಿಎಂ ಕಿಡಿ ಕಾರಿದ್ದಾರೆ....

ಹಾಲು ಕುಡಿದವ್ರೇ ಬದಕಲ್ಲ, ವಿಷ ಕುಡಿದವ್ರು ಬದುಕ್ತಾರಾ..?

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.. ರಾಜ್ಯದಲ್ಲಿ ತೀವ್ರ ನೆರೆಯಿಂದ ಜನ ಕಂಗೆಟ್ಟಿದ್ದಾರೆ. ಸರಿಯಾದ ಪರಿಹಾರ ಕೊಟ್ಟಿಲ್ಲ, ಸಾವಿರಾರು ಜನ ಮನೆ ಮಠ ಕಳೆದುಕೊಂಡಿದ್ದಾರೆ ಸರ್ಕಾರ ಇನ್ನೂ ಟೇಕಾಫ್ ಆಗಿಲ್ಲ ಅಂತ ವಾಗ್ದಾಳಿ ನಡೆಸಿದ್ರು.. ಈ ಸರ್ಕಾರ ಹೆಚ್ಚು ದಿನ ಉಳಿಯಲ್ಲ, ಯಾಕಂದ್ರೆ ಹಾಲು...

ಡಿಕೆಶಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ

ಡಿಕೆಶಿಗೆ ಇಡಿ ವಿಚಾರಣೆ ವಿಚಾರ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡ್ತಿದೆ ಅಂತ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕಾಂಗ್ರೆಸ್ ನಾಯಕರನ್ನೇ ಟಾರ್ಗೆಟ್ ಮಾಡ್ತಿದೆ ಕಾನೂನು ಅಂದ್ರೆ ಎಲ್ಲರಿಗೂ ಒಂದೆ ಅಲ್ವಾ. ಹಾಗಿದ್ರೆ ಸದನದಲ್ಲಿ ಅಪರೇಷನ್ ಕಮಲದ ಬಗ್ಗೆ ಶಾಸಕರೇ ಪ್ರಸ್ತಾಪ ಮಾಡಿದ್ರು ಅವರ ವಿರುದ್ದ ಯಾಕೆ ತನಿಖೆ ಮಾಡ್ತಿಲ್ಲಾ ಅಂತ ಡಿಕೆಶಿ ಪರ ಸಿಎಂ ಸಿದ್ದರಾಮಯ್ಯ...

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img