Saturday, March 14, 2026

Karnataka Tv

ಡೋಂಟ್ ವರಿ : ನಿಮ್ಮ ಬೆಂಬಲಕ್ಕೆ ನಾವಿದ್ದೇವೆ

ಕಾಂಗ್ರೆಸ್ ನ ಕನಕಪುರದ ಬಂಡೆ ಡಿ.ಕೆ ಶಿವಕುಮಾರ್ ಅವರನ್ನ ಬಿಜೆಪಿ ಟಾರ್ಗೆಟ್ ಮಾಡಿದೆ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಗಂಭೀರ ಆರೋಪ ಮಾಡಿದ್ದಾರೆ. ರಾಜಕೀಯವಾಗಿ ಎದುರಿಸಬೇಕು. ಅದನ್ನ ಬಿಟ್ಟು ಅಡ್ಡದಾರಿಯಲ್ಲಿ ಈ ರೀತಿ ಮಾಡುವುದು ಸರಿಯಲ್ಲ. ಡಿಕೆಶಿ ಕಳಂಕ ರಹಿತರಾಗಿ ಹೊರಬರುತ್ತಾರೆ. ಬಿಜೆಪಿಯ ಎಲ್ಲಾ ಕುತಂತ್ರವನ್ನ ಭೇದಿಸಿ ಹೊರಬರುತ್ತಾರೆ. ಅವರು ಮತ್ತಷ್ಟು ಶಕ್ತಿಶಾಲಿಯಾಗುತ್ತಾರೆ....

ಬ್ರೇಕಿಂಗ್ ನ್ಯೂಸ್ : 10 ಬ್ಯಾಂಕುಗಳು ವಿಲೀನ

ಕರ್ನಾಟಕ ಟಿವಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಕರ್ನಾಟಕ ಮೂಲದ ಮೂರು ಬ್ಯಾಂಕ್ ಗಳು ಸೇರಿದಂತೆ ಒಟ್ಟು ಹತ್ತು ಬ್ಯಾಂಕುಗಳನ್ನ ನಾಲ್ಕು ಗುಂಪುಗಳಾಗಿ ವಿಲೀನಗೊಳಿಸಿರೋದಾಗಿ ಘೋಷಣೆ ಮಾಡಿದ್ದಾರೆ. 1 ಕರ್ನಾಟಕ ಮೂಲದ ಸಿಂಡಿಕೇಟ್ ಬ್ಯಾಂಕ್ + ಕೆನೆರಾ ಬ್ಯಾಂಕ್ ಎರಡು ವಿಲೀನವಾಗಲಿವೆ. 2 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ...

ಅಮಿತ್ ಶಾ ಒನ್ ಸೈಡ್ ಲವ್ ಸ್ಟೋರಿ..!

ಇಡೀ ದೇಶದಲ್ಲಿ ಮೋದಿ-ಅಮಿತ್ ಶಾ ಮುಂದೆ ವಿಪಕ್ಷದವರೆಲ್ಲಾ ಮಾತನಾಡದೆ ಬಿಲ ಸೇರುತ್ತಿರುವ ಸಂದರ್ಭದಲ್ಲಿ ಅಮಿತ್ ಶಾಗೆ ಸೆಡ್ಡುಹೊಡೆದು ನಿಂತದ್ದು ಕನಕಪುರದ ಬಂಡೆ ಡಿಕೆ ಶಿವಕುಮಾರ್.. ಗುಜರಾತ್ ನಲ್ಲಿ ಸೋನಿಯಾಗಾಂಧಿ ಆಪ್ತಅಹ್ಮದ್ ಪಟೇಲ್ ರನ್ನ ರಾಜ್ಯಸಭೆ ಮೆಟ್ಟಲು ಏರದಂತೆ ಮಾಡಲು ಅಮಿತ್ ಶಾ ಶಪಥ ಮಾಡಿದ್ರು. ಶಪಥ ಸತ್ಯ ಮಾಡಲು ಹೊರಟ ಅಮಿತ್ ಶಾ ಸಾಲು...

ಸಿದ್ದರಾಮಯ್ಯ ಸೋಲಿನ ರಹಸ್ಯ

ಕರ್ನಾಟಕ ಟಿವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸಿಎಂ ಆಗಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು ಬಾದಾಮಿ ಯಲ್ಲಿ ಅಲ್ಪಮತಗಳಿಂದ ರಾಮುಲು ವಿರುದ್ಧ ಗೆದ್ದು ಮಾನ ಉಳಿಸಿಕೊಂಡಿದ್ರು.. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್- ಬಿಜೆಪಿ ಒಳ ಒಪ್ಪಂದ ಮಾಡಿಕೊಂಡ ಪರಿಣಾಮ ಸಿದ್ದರಾಮಯ್ಯ ಸೋಲಿಗೆ ಕಾರಣ ಅನ್ನೋದು ಓಪನ್ ಸೀಕ್ರೆಟ್. ಇದೀಗ ಜಿ.ಟಿ.ದೇವೆಗೌಡ ಚಾಮುಂಡೇಶ್ವರಿಯಲ್ಲಿ ಗೆಲ್ಲೋದಕ್ಕೆ...

ಮೋದಿ, ಬಿಎಸ್ ವೈ ವಿರುದ್ಧ ಬೀದಿಗಿಳಿದ ಕೈ ನಾಯಕರು

ಕರ್ನಾಟಕ ಟಿವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ರು. ನೆರೆ ಪರಿಹಾರಕ್ಕೆ ಮೋದಿ ಮಧ್ಯೆಪ್ರವೇಶ ಮಾಡಿ ಐದು ಸಾವಿರ ಕೋಟಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ರು. ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಸಿಎಂಗಳಾದ ವೀರಪ್ಪ ಮೊಯ್ಲಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಮಾಜಿ ಸಚಿವರಾದ...

ಸುಮಲತಾ ಮನವಿ : ತವರು ಜಿಲ್ಲೆ ಮಂಡ್ಯಗೆ ಯಡಿಯೂರಪ್ಪ ಬಂಪರ್

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ತವರು ಜಿಲ್ಲೆ ಮಂಡ್ಯಗೆ ಬಂಪರ್ ಕೊಡುಗೆ ನೀಡಿದ್ದಾರೆ. ಸುಮಲತಾ ಮೂರು ಬಾರಿ ಮನವಿ ಹಿನ್ನೆಲೆ ಕೆ.ಆರ್.ಎಸ್ ನಲ್ಲಿ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಅತೀಶೀಘ್ರದಲ್ಲಿ ಮೈಷುಗರ್ ಕಾರ್ಖಾನೆ, ಪಾಂಡವಪುರ ಪಿಎಸ್ಎಸ್‌ಕೆ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಹಣಕಾಸಿನ ನೆರವು ನೀಡಲಿದ್ದೇನೆ. ಕಾರ್ಖಾನೆ ಆರಂಭ ಮಾಡಲು ಹಣಕಾಸಿನ...

ಕೆ.ಆರ್.ಎಸ್ ಗ್ರಾಮಸ್ಥರಿಗೆ ಯಡಿಯೂರಪ್ಪ ಗುಡ್ ನ್ಯೂಸ್

ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ಇಂದು ಕನ್ನಂಬಾಡಿ ಜಲಾಶಯಕ್ಕೆ ಬಾಗಿಮ ಅರ್ಪಿಸಿದರು. ನಂತರ ಮಾತನಾಡಿದ ಸಿಎಂ ಕಾವೇರಿ ಮಾತೆಗೆ ಬಾಗಿನ ಅರ್ಪಿಸಿದ್ದೇನೆ. 1 ತಿಂಗಳ ಹಿಂದೆ ಈ ರಾಜ್ಯದ ಯಾವುದೇ ಜಲಾಶಯ ತುಂಬಿಲ್ಲ. ಮುಂದೆ ಈ ನಾಡಿನ ಭವಿಷ್ಯ ಏನು ಎಂದು ಚಿಂತೆ ಮಾಡ್ತಿದ್ದೇವು. ಪ್ರತಿ ದಿನ ಮಂಡ್ಯ ಜಿಲ್ಲೆಯ ಡಿಸಿಗೆ ಕರೆಮಾಡಿ...

ಆಳ್ವಾಸ್ ವಿರಾಸತ್ ನುಡಿಸಿರಿ ರದ್ದು. ಕಾರಣ ಏನು..?

ಕರ್ನಾಟಕ ಟಿವಿ : ಆಳ್ವಾಸ್ ಶಿಕ್ಣಣ ಪ್ರತಿಷ್ಠಾನ ವತಿಯಿಂದ ನಡೆಯಬೇಕಿದ್ದ ಆಳ್ವಾಸ್ ವಿರಾಸತ್ ನುಡಿಸಿರಿ ರದ್ದಗೊಂಡಿದೆ. ನವೆಂಬರ್ 14ರಿಂದ 17ರ ವರೆಗೆ ನಡೀಬೇಕಿದ್ದ ಆಳ್ವಾಸ್ ವಿರಾಸತ್ ನುಡಿಸಿರಿ ನಡೆಸಲು ತೀರ್ಮಾನಿಸಿತ್ತು. ಆದ್ರೆ ರಾಜ್ಯ ನೆರೆ ಹಾವಳಿಯಿಂದ ತತ್ತರಿಸಿ ಸಂಕಷ್ಟಕ್ಕೆ ಒಳಗಾಗಿರುವುದರಿಂದ ಕಾರ್ಯಕ್ರಮ ರದ್ದು ಮಾಡಲಾಗಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಉತ್ತರ ಕರ್ನಾಟಕ ಭಾಗದಿಂದ...

ಬೆಂಗಳೂರಿನಲ್ಲಿ ನಾನು ಭಿಕ್ಷೆ ಬೇಡಿ ಹಣ ತರ್ತೀನಿ

ಕರ್ನಾಟಕ ಟಿವಿ : ತೀವ್ರ ನೆರೆಯಿಂದ ಹಾನಿಗೀಡಾಗಿರುವ ಬೆಳಗಾವಿಯಲ್ಲಿ ಪೊಲಿಟಿಲ್ ಹೈಡ್ರಾಮಾ ಸಹ ತೀವ್ರ ಸ್ವರೂಪ ಪಡೆಯುತ್ತಿದೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಕ್ಷೇತ್ರದಲ್ಲಿ ನಿರಂತರ ಪ್ರವಾಸ ಕೈಗೊಂಡಿರುವ ಲಕ್ಷ್ಮಿ ಹೆಬ್ಬಾಳ್ಕರ್ ಶಪಥ ಮಾಡಿದ್ದಾರೆ. ಕರ್ನಾಟಕದಲ್ಲಿ ತೀವ್ರ ನೆರೆಯಿಂದ ಜೀವ ಹಾನಿ, ಬೆಳೆ ಹಾನಿ ಸಂಭವಿಸಿದ್ರು ಮೋದಿ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ರಾಜ್ಯದ...

ಬ್ಯಾಂಕ್ ಗಳಿಂದ ಹೊಸ ರೂಲ್ಸ್ ಮಾಡಲು ಚಿಂತನೆ..!

ಕರ್ನಾಟಕ ಟಿವಿ : ಗ್ರಾಹಕರಿಗೆ ಕಾದಿದೆ ಮತ್ತೊಂದು ಶಾಕ್.  ದಿನಕ್ಕೆ 2 ಬಾರಿ ಮಾತ್ರ ಎಟಿಎಂ ಬಳಸಬೇಕು. ಅಂದ್ರೆ  ದಿನಕ್ಕೆ 12 ಗಂಟೆಗೆ ಒಂದು ಬಾರಿ ಮಾತ್ರ ಅವಕಾಶ ಇರುತ್ತೆ. ಇದಕ್ಕೆ ಮುಖ್ಯ ಕಾರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿರು ಎಟಿಎಂ ವಂಚನೆ. ಇದನ್ನು ತಡೆಯಲು ಈ ರೀತಿಯ ರೂಲ್ಸ್ ರೂಪಿಸುವಂತೆ  ಬ್ಯಾಂಕುಗಳು ಸಲಹೆ ನೀಡಿವೆ. ಸಾಮಾನ್ಯವಾಗಿ ಎಟಿಎಂ  ವಂಚನೆ ಪ್ರಕರಣ ನಡೆಯುವುದು ರಾತ್ರಿ ವೇಳೆ. ಅದರಲ್ಲೂ ಮಧ್ಯರಾತ್ರಿ ಯಿಂದ...

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img