Friday, July 31, 2026

Karnataka Tv

ಥಾಯ್ಲ್ಯಾಂಡ್ ರಾಣಿಗೆ ಜೈಲು ಸಜೆಯಿಂದ ಮುಕ್ತಿ

ಥಾಯ್​ಲ್ಯಾಂಡ್ ಮಹಾರಾಜ ಮಹಾ ವಾಜಿರಾಲೊಂಗ್​ಕಾರ್ನ್ ತಮ್ಮ ಪತ್ನಿ ವೋಂಗ್​ವಾಜಿರಾಪಾಕಡಿಗೆ ನೀಡಿದ್ದ ಜೈಲು ಶಿಕ್ಷೆಯಿಂದ ಮುಕ್ತಿ ನೀಡಿದ್ದಾರೆ. https://www.youtube.com/watch?v=0hSR4eBkU0g ಒಂದು ವರ್ಷ  ಜೈಲಿನಲ್ಲಿದ್ದ  ಥಾಯ್​ಲ್ಯಾಂಡ್​ ರಾಣಿ ರಾಜನ ಜತೆ ಸಮಾರಂಭದಲ್ಲಿ ಭಾಗಿಯಾಗಿದ್ದಾರೆ.

ಭಾರತಕ್ಕೆ ಅಮೆರಿಕದಿಂದ ಸಾಥ್; ಚೀನಾಗೆ ಮತ್ತೊಮ್ಮೆ ಮುಖಭಂಗ

ಗಾಲ್ವಾನ್​ ಕಣಿವೆಯಲ್ಲಿ ಚೀನಾ ಉದ್ಧಟತನ ಪ್ರದರ್ಶಿಸಿದ್ದ ವೇಳೆ ಭಾರತಕ್ಕೆ ಸಾಥ್​ ನೀಡಿದ್ದ ವಿಶ್ವದ ದೊಡ್ಡಣ್ಣ ಇದೀಗ ಮತ್ತೆ ಭಾರತದ ಪರ ನಿಂತಿದೆ.ಗಡಿ ನಿಯಮ ಉಲ್ಲಂಘಿಸಿದ್ದು ಚೀನಾವೇ ಹೊರತು ಭಾರತವಲ್ಲ ಅಂತಾ ಅಮೆರಿಕ ಹೇಳಿದೆ, https://www.youtube.com/watch?v=TVlzCIFcc04 ಆಗಸ್ಟ್ 29 ಹಾಗೂ 30ರಂದು ಪೈಂಗ್ಯಾಂಗ್​ ಕಣಿವೆಯಲ್ಲಿ    ಚೀನಾ ಗಡಿ ಅತಿಕ್ರಮಣಕ್ಕೆ ಯತ್ನಿಸಿತ್ತು. ಇದಕ್ಕೆ ಭಾರತೀಯ ಸೇನೆ ಪ್ರತಿರೋಧವನ್ನ ಒಡ್ಡಿತ್ತು. ಆದ್ರೆ ಬಳಿಕ ಭಾರತವೇ ಗಡಿ...

ಮನೆಯಲ್ಲೇ ಜಾನ್ವಿ ಸಹೋದರಿ ಫೋಟೋಶೂಟ್;ವೈರಲ್ ಆಯ್ತು ಕ್ಯೂಟ್ ಪಿಕ್ಸ್

ಕರೊನಾದಿಂದಾಗಿ ಶೂಟಿಂಗ್​ನಲ್ಲಿ ಭಾಗಿಯಾಗದೇ ಸಧ್ಯ ತಮ್ಮ ನಿವಾಸದಲ್ಲೇ ಇರೋ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್​ ಸೋಶಿಯಲ್​ ಮೀಡಿಯಾದಲ್ಲಿ ಸೌಂಡ್​ ಮಾಡ್ತಿದ್ದಾರೆ. ಸದಾ ಶೂಟಿಂಗ್​, ಜಿಮ್​, ಫೋಟೋಶೂಟ್​ ಅಂತಾ ಫೀಲ್ಡ್​ನಲ್ಲಿ ಇರ್ತಿದ್ದ ಜಾನು ಇದೀಗ ಮನೆಯಲ್ಲೇ ತಮ್ಮ ಸಹೋದರಿ ಖುಶಿಗೆ ಫೋಟೋಶೂಟ್​ ಮಾಡಿಸಿದ್ದಾರೆ. https://www.youtube.com/watch?v=tKWpmyMiB0E ಸದ್ಯ ಜಾನ್ವಿ ಕಪೂರ್​ ನಟನೆಯ ಗುಂಜನ್​ ಸಕ್ಸೇನಾ ನೆಟ್​ಫ್ಲಿಕ್ಸ್​ನಲ್ಲಿ ಸಖತ್​ ಸದ್ದು ಮಾಡ್ತಿದೆ. ಈ ನಡುವೆ ಮ್ಯಾಗ್​ಜಿನ್​ ಒಂದರ ಕವರ್​...

‘ಡ್ರಗ್ಸ್ ದಂಧೆ ಭಯೋತ್ಪಾದನೆಯ ಒಂದು ಭಾಗ’

ಅಕ್ರಮ ಮದ್ಯ ವ್ಯಸನ ದಂಧೆ ದೇಶಕ್ಕೆ ಮಾರಕ   ಅಂತಾ ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ . ಮೈಸೂರಿನ  ಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು ಒಂದು ದೇಶವನ್ನ ಹಾಳು ಮಾಡಬೇಕು ಅಂದರೆ ಬಾಂಬ್​ ಹಾಕಬೇಕು ಎಂದಿಲ್ಲ. ದೇಶದ ಜನತೆಗೆ ಡ್ರಗ್ಸ್ ನೀಡಿದ್ರೆ ಸಾಕು ಅಂತಾ ಹೇಳಿದ್ರು. https://www.youtube.com/watch?v=wS7L-yK5qlo ಡ್ರಗ್ಸ್ ದಂಧೆ ಕೇವಲ ಬಾಲಿವುಡ್ ಅಥವಾ ಸ್ಯಾಂಡಲ್​ವುಡ್​ಗೆ...

ವಿಪಕ್ಷ ಸ್ಥಾನಕ್ಕೆ ಕಾಂಗ್ರೆಸ್ ಯೋಗ್ಯವಿಲ್ಲ- ಹೆಚ್ಡಿಕೆ

ವಿರೋಧ ಪಕ್ಷದ ಸ್ಥಾನದಲ್ಲಿ ಇರಲು ಕಾಂಗ್ರೆಸ್​ ಯೋಗ್ಯವಾಗಿಲ್ಲ ಅಂತಾ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ. ಚೆನ್ನರಾಯಪಟ್ಟಣದಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಕರೊನಾ ಮಹಾಮಾರಿ ಹೆಸರಲ್ಲಿ ರಾಜ್ಯ ಸರ್ಕಾರ ಗೋಲ್​ಮಾಲ್​ ಮಾಡಿದೆ, ಆದ್ರೆ ಇದನ್ನ ಬಯಲಿಗೆಳೆಯುವಲ್ಲಿ ಕಾಂಗ್ರೆಸ್​ ಸಂಪೂರ್ಣ ವಿಫಲವಾಗಿದೆ ಅಂತಾ ಆರೋಪಿಸಿದ್ರು. https://www.youtube.com/watch?v=0hSR4eBkU0g ಬಿಜೆಪಿ ವಿರುದ್ಧ ಆರೋಪ ಮಾಡುವ ಕಾಂಗ್ರೆಸ್​ ಸೂಕ್ತ ದಾಖಲೆಗಳನ್ನ ತೋರಿಸುತ್ತಿಲ್ಲ. ಹೀಗಾಗಿ ಕಾಂಗ್ರೆಸ್​ ರಾಜ್ಯ ಸರ್ಕಾರದ ನ್ಯೂನತೆಗಳನ್ನ ಎತ್ತಿ ತೋರಿಸಲಾಗ್ತಿಲ್ಲ...

ನಾರಾಯಣ ಗುರುಗೆ ಪ್ರಧಾನಿ ನಮನ

ಸಮಾಜ ಸುಧಾರಕ ನಾರಾಯಣ ಗುರು ಜನ್ಮದಿನಾಚರಣೆ ಪ್ರಯುಕ್ತ ಪ್ರಧಾನಿ ಮೋದಿ ದೆಹಲಿಯಲ್ಲಿ ಅವರ ಪ್ರತಿಮೆಗೆ ನಮನ ಸಲ್ಲಿಸಿದ್ರು. ಅಲ್ಲದೇ ಈ ಸಂಬಂಧ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ ನಾರಾಯಣ ಗುರು ಅವರ ಸಾಮಾಜಿಕ ಕಳಕಳಿಯನ್ನ ಹಾಡಿ ಹೊಗಳಿದ್ದಾರೆ. https://www.youtube.com/watch?v=JAjG5ZmboKM ಶ್ರೀ ನಾರಾಯಣ ಗುರು ಅವರ ಮುಂದೆ ನಾನು ತಲೆಬಾಗುವೆ.ಅವರ ಜೀವನ ಹಾಗೂ ಸಮಾಜ ಸೇವೆ ಎಲ್ಲರಿಗೂ ಆದರ್ಶಪ್ರಾಯವಾದುದು. https://www.youtube.com/watch?v=1YeUxa-eFdc ಮಹಿಳೆಯರ ಅಭಿವೃದ್ಧಿ ಹಾಗೂ ಶಿಕ್ಷಣಕ್ಕಾಗಿ ಶ್ರೀ ನಾರಾಯಣ ಗುರು...

ಗುಂಜನ್ ಸಕ್ಸೇನಾ ಸಿನಿಮಾ ತಂಡಕ್ಕೆ ಹೈಕೋರ್ಟ್​ನಿಂದ ರಿಲೀಫ್

ನೆಟ್​ಫ್ಲಿಕ್ಸ್​ನಲ್ಲಿ ಪ್ರಸಾರವಾಗ್ತಿದ್ದ ಬಾಲಿವುಡ್​ ಸಿನಿಮಾ ಗುಂಜನ್​ ಸಕ್ಸೇನಾ ಸಿನಿಮಾ ತಡೆಗೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್ ತಿರಸ್ಕರಿಸಿದೆ. ಗುಂಜನ್​ ಸಕ್ಸೇನಾ ದಿ ಕಾರ್ಗಿಲ್​ ಗರ್ಲ್ ಚಿತ್ರದಲ್ಲಿ ಭಾರತೀಯ ವಾಯುಸೇನೆ ಬಗ್ಗೆ ತಪ್ಪಾದ ಮಾಹಿತಿ ನೀಡಲಾಗಿದೆ. ಹೀಗಾಗಿ ಸಿನಿಮಾಗೆ ತಡೆ ನೀಡಿ ಅಂತಾ ಕೇಂದ್ರ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ಈಗಾಗಲೇ ಒಟಿಟಿ...

ಬಿಹಾರ ಪಾಲಿಟಿಕ್ಸ್:NDA ಜತೆ ಹೆಚ್ಎಎಂ ವಿಲೀನ

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಉಳಿದಿದ್ದು ಈ ನಡುವೆ ಎನ್​ಡಿಎ ಜೊತೆ ರಾಮ್​ ಮಾಂಝಿ ಪಕ್ಷ ವಿಲೀನಕ್ಕೆ ಮುಹೂರ್ತ ಸನ್ನಿಹಿತವಾಗ್ತಿದೆ. https://www.youtube.com/watch?v=0hSR4eBkU0g ಈ ವಿಚಾರವಾಗಿ ಮಾತನಾಡಿದ ಪಕ್ಷದ ವಕ್ತಾರ ಡ್ಯಾನಿಷ್ ರಿಜ್ವಾನ್ ವಿಧಾನಸಭೆ ಚುನಾವಣೆಯೊಳಗಾಗಿ ಹೆಚ್​ಎಎಂ ಪಕ್ಷ ಎನ್​ಡಿಎ ಜೊತೆ ಸೇರಲಿದ್ದು ಅಧಿಕೃತ ದಿನಾಂಕವನ್ನ ಗುರುವಾರ ಮಾಂಝಿ ಪ್ರಕಟಿಸಲಿದ್ದಾರೆ ಅಂತಾ ಹೇಳಿದ್ರು. https://www.youtube.com/watch?v=WjM761eDq0g ಬಿಹಾರದಲ್ಲಿ ಅಕ್ಟೋಬರ್​ - ನವೆಂಬರ್ ತಿಂಗಳಿನಲ್ಲಿ ವಿಧಾನಸಭಾ...

ಪಬ್ ಜಿ ಸೇರಿದಂತೆ 118 ಚೀನಿ ಆಪ್​ಗಳು ಬ್ಯಾನ್

ಭಾರತ – ಚೀನಾ ಗಡಿ ಸಂಘರ್ಷ ನಡೆಯುತ್ತಿರೋ ಬೆನ್ನಲ್ಲೇ ಕೇಂದ್ರ ಸರ್ಕಾರ ಪಬ್​ ಜಿ ಸೇರಿದಂತೆ 118 ಚೀನಾ ಆಪ್​ಗಳನ್ನ ನಿಷೇಧಿಸಿದೆ. https://www.youtube.com/watch?v=0hSR4eBkU0g ಈ ಹಿಂದೆ ನೂರಕ್ಕೂ ಹೆಚ್ಚು ಚೀನಾ ಆಪ್​ಗಳನ್ನ 2 ಬಾರಿ ಕೇಂದ್ರ ಸರ್ಕಾರ ನಿಷೇಧಿಸಿತ್ತು.

ರಷ್ಯಾಗೆ ರಾಜನಾಥ್​ ಸಿಂಗ್​ ಪ್ರವಾಸ; ಎಸ್​ಸಿಓ ಸಭೆಯಲ್ಲಿ ಭಾಗಿ

ಚೀನಾದಲ್ಲಿ ಗಡಿ ವಿವಾದ ಉದ್ವಿಘ್ನಗೊಂಡಿರೋ ಬೆನ್ನಲ್ಲೇ ರಕ್ಷಣಾ ಸಚಿವ ರಾಜನಾಥ್​ ಸಿಂಗ್​​ ರಷ್ಯಾಗೆ ಪ್ರವಾಸ ಬೆಳೆಸಿದ್ದಾರೆ.ಶಾಂಘೈ ಸಹಕಾರ ಸಂಘಟನೆಯ ಪ್ರಮುಖ ಸಭೆಯಲ್ಲಿ ಭಾಗಿಯಾಗಲಿರೋ ರಾಜನಾಥ್​ ಸಿಂಗ್​ ಮೂರು ದಿನಗಳ ಕಾಲ ರಷ್ಯಾದಲ್ಲಿ ವಾಸ್ತವ್ಯ ಹೂಡಲಿದ್ದಾರೆ. https://www.youtube.com/watch?v=z6wkL_cSBSc ಎಸ್​ಸಿಓ ಸಭೆಯಲ್ಲಿ ಎಂಟು ರಾಷ್ಟ್ರಗಳ ರಕ್ಷಣಾ ಸಚಿವರು ಭಾಗಿಯಾಗಲಿದ್ದಾರೆ. ಶುಕ್ರವಾರ ಮಾಸ್ಕೋದಲ್ಲಿ ನಡೆಯಲಿರುವ ಸಭೆಯಲ್ಲಿ ಭಯೋತ್ಪಾದನೆ ವಿಚಾರವಾಗಿ ಚರ್ಚೆ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img