Saturday, March 14, 2026

Karnataka Tv

ಬ್ರೇಕಿಂಗ್ ನ್ಯೂಸ್ : ಕಣ್ಣೀರು ತರಿಸಲಿದೆ ಈರುಳ್ಳಿ – ದುಬಾರಿ ದುನಿಯಾ

ಕರ್ನಾಟಕ ಟಿವಿ : ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಉಂಟಾದ ಪ್ರವಾಹದ ಪರಿಣಾಮ ರಾಜ್ಯದಲ್ಲಿ ದಿನ ಬಳಕೆಯ ವಸ್ತುಗಳ ಬೆಲೆ ಹೆಚ್ಚಾಗ್ತಿದೆ.  ಅದರಲ್ಲಿ ದಿನ ಬಳಕೆಯ ವಸ್ತು ಈರುಳ್ಳಿ ಬೆಲೆ ದಿಢೀರ್ ಏರಿಕೆ ಕಂಡಿದೆ. ನೆರೆ ಪ್ರವಾಹಕ್ಕೂ ಮುನ್ನ ಕೆ.ಜಿ.ಗೆ 15 ರೂ ಇದ್ದ ಬೆಲೆ  ಈಗ ಸಗಟಿನಲ್ಲಿ ಕೆ.ಜಿ ಈರುಳ್ಳಿ 35 ರಿಂದ 40 ರೂ. ಹಾಗೂ ಚಿಲ್ಲರೆ ಮಾರುಕಟ್ಟೆಯಲ್ಲಿ...

ಸಿಎಂ ಯಡಿಯೂರಪ್ಪಗೆ ಮಂಡ್ಯ ರೈತರ ಪ್ರತಿಭಟನೆ ಎಚ್ಚರಿಕೆ..!

ಕರ್ನಾಟಕ ಟಿವಿ : ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆ. ಕೆ.ಆರ್.ಎಸ್ ಭರ್ತಿಯಾಗಿರುವ ಹಿನ್ನೆಲ ಬಾಗಿಮ ಅರ್ಪಿಸಲು ಸಿಎಂ ಬರಲಿದ್ದು ಕಬ್ಬು ಬೆಳೆಗಾರರು ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ. ಮದ್ದೂರು ತಾಲ್ಲೂಕು ಒಂದರಲ್ಲೇ ಸುಮಾರು 12 ಸಾವಿರ ಎಕರೆ ಯಲ್ಲಿ ಬೆಳೆದಿರುವ ಸುಮಾರು 7 ಲಕ್ಷ ಟನ್ ಸೇರಿ ಜಿಲ್ಲಾದ್ಯಂತ ಕಟಾವಿಗೆ ಸಿದ್ದವಾಗಿರುವ...

ರಾಕಿಂಗ್ ಸ್ಟಾರ್ KGF 2 ಗೆ ಶಾಕಿಂಗ್ ನ್ಯೂಸ್

ಕರ್ನಾಟಕ ಟಿವಿ : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ 2 ಚಿತ್ರೀಕರಣಕ್ಕೆ ಕೆಜಿಎಫ್ JMFC ನ್ಯಾಯಾಲಯ ತಡೆ ನೀಡಿದೆ. ಚಿತ್ರೀಕರಣದಿಂದ ಪರಿಸರಕ್ಕೆ ಹಾನಿ ಎಂದು ಕೆಜಿಎಫ್ ನ ರಾಷ್ಟ್ರೀಯ ಪ್ರಜಾ ಚಕ್ರವ್ಯೂಹ ಪಕ್ಷದ ಅಧ್ಯಕ್ಷ್ಯ ಶ್ರೀನಿವಾಸ್ ದೂರು ದಾಖಲಿಸಿದ್ರು. ಈ ಹಿನ್ನೆಲೆ ಚಿತ್ರೀಕರಣಕ್ಕೆ ತಡೆ ನೀಡಿ ನಿರ್ಮಾಪಕ ವಿಜಯ್ ಕಿರಗಂದೂರಿಗೆ ನೋಟಿಸ್...

ಒಕ್ಕಲಿಗ ಮಠದ ಜೊತೆ ನಳಿನ್ ಕುಮಾರ್ ಹಳೆ ನಂಟು..!

ಕರ್ನಾಟಕ ಟಿವಿ : ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದಿಚುಂಚನಗಿರಿ ಒಕ್ಕಲಿಗ ಸಂಸ್ಥಾನ ಮಠದ ನಿರ್ಮಲಾನಂದ ಶ್ರೀಗಳನ್ನ ಭೇಟಿಯಾದ್ರು. ಬೆಂಗಳೂರಿನ ವಿಜಯನಗರದಲ್ಲಿರುವ ಮಠಕ್ಕೆ ಭೇಟಿ ನೀಡಿದ ನಳಿನ್ ಕುಮಾರ್ ಕಟೀಲ್ ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದ್ರು.. ಇದೇ ವೇಳೆ ಪಕ್ಷದ ಅಧ್ಯಕ್ಷರಿಗೆ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಸಚಿವ ವಿ ಸೋಮಣ್ಣ,...

ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..?

ಕರ್ನಾಟಕ ಟಿವಿ : ಬಿಜೆಪಿಗೆ ಮಾನ ಮರ್ಯಾದೆ ಇದೆಯಾ..? ಹೌದು ಲಕ್ಷ್ಮಣ್ ಸವದಿಯನ್ನ ಡಿಸಿಎಂ ಮಾಡಿರುವ ಬಿಜೆಪಿ ಹೈಕಮಾಂಡ್ ನಿರ್ಧಾರಕ್ಕೆ ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸೋತವರನ್ನ ಸಚಿವರನ್ನಾಗಿ ಮಾಡಿದ್ದಾರೆ. ಸವದಿ ಸದನದಲ್ಲೇ ಬ್ಲೂ ಫಿಲ್ಮ್ ನೋಡಿದ್ರು ಇಂಥಹವರನ್ನ ಸಚಿವರನ್ನಾ ಮಾಡಿದ್ದಾರೆ ಅಂತ ಬಿಜೆಪಿ ನಾಯಕರನ್ನ ಸಿದ್ದರಾಮಯ್ಯ ಟೀಕಿಸಿದ್ರು....

ಯಡಿಯೂರಪ್ಪ ಮೇಲೆ ಸಿದ್ದರಾಮಯ್ಯಗೆ ಅನುಕಂಪ..!

https://twitter.com/siddaramaiah/status/1166232102456578049 ಕರ್ನಾಟಕ ಟಿವಿ : ಸಿಎಂ ಯಡಿಯೂರಪ್ಪ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ವ್ಯಂಗ್ಯವಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ರವರು ಅನುಭವಿಸುತ್ತಿರುವ ಅವಮಾನ, ಅನ್ಯಾಯ, ಅಸಂತೋಷವನ್ನು ನೋಡುತ್ತಿದ್ದರೆ ಅನುಕಂಪ ಹುಟ್ಟುತ್ತೆ. ಅವರ ರಾಜಕೀಯ ಎದುರಾಳಿಯಾದ ನನ್ನಂಥವನಲ್ಲಿಯೂ ಅನುಕಂಪ‌ ಮೂಡುವಂತಾಗಿದೆ.‌ ಸನ್ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರೇ. ನೀವು ಮುಖ್ಯಮಂತ್ರಿಯಾಗಿ ಪ್ರಮಾಣ...

ಸದ್ಯಕ್ಕೆ ಚಿನ್ನದಂಗಡಿ ಕಡೆ ಹೋದ್ರೆ ಜೇಬು ಖಾಲಿ..!

ಕರ್ನಾಟಕ ಟಿವಿ : ಜಾಗತಿಕ ಮಾರುಕಟ್ಟೆ ಬೆಳವಣಿಗೆಯಿಂದಾಗಿ ದೇಶದಲ್ಲಿ ಚಿನ್ನದ ದರ ಗಗನಕ್ಕೇರಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ಗ್ರಾಂ ಚಿನ್ನದ ಬೆಲೆ 40 ಸಾವಿರ ಗಡಿ ದಾಟಿದೆ. ಅಮೆರಿಕಾ-ಚೀನಾ ನಡುವೆ ವ್ಯಾಪಾರ ಬಿಕ್ಕಟ್ಟು, ಜಾಗತಿಕ ಆರ್ಥಿಕ ಹಿಂಜರಿಕೆ ಸೇರಿದಂತೆ ಹಲವು ಕಾರಣದಿಂದ ಚಿನ್ನದ ಬೆಲೆ ಏರಿಕೆ ಕಂಡಿದೆ. ಕಳೆದ ಒಂದು ವರ್ಷದಲ್ಲಿ...

ನಾನು ಅವನ ಕೈ ಕೆಳಗೆ ಕೆಲಸ ಮಾಡೋದಾ..? : ಸಾಮ್ರಾಟ್ ಸಿಟ್ಟು

ಕರ್ನಾಟಕ ಟಿವಿ : ಕಳೆದ ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಆಗಿ ನಾನೇ ಬಿಜೆಪಿಯ ಒಕ್ಕಲಿಗರ ನಾಯಕ. ಯಡಿಯೂರಪ್ಪ ನಂತರ ಸಿಎಂ ಸೀಟ್ ಗೆ ಟವಲ್ ಹಾಸಲು ಕಾಯ್ತಿದ್ದ ಆರ್. ಅಶೋಕ್ ಗೆ ಬಿಜೆಪಿ ಹೈಕಮಾಂಡ್ ಸಖತ್ ಶಾಕ್ ನೀಡಿದೆ. ಹಾಗೆ ನೋಡಿದ್ರೆ ಜಾತಿವಾರು ಡಿಸಿಎಂ ಸ್ಥಾನ ನೀಡೋದಾದ್ರೆ ಒಕ್ಕಲಿಗ ಕೋಟಾದಡಿ ಆರ್. ಅಶೋಕ್ ಮೊದಲ...

Breaking News : ಸಿಡಿದೆದ್ದ ಸಿ.ಟಿ ರವಿ

ಕರ್ನಾಟಕ ಟಿವಿ : ಸರ್ಕಾರ ರಚನೆಯಾದ ಒಂದು ತಿಂಗಳಿನಿಂದ ರಾಜ್ಯ ಬಿಜೆಪಿ ಸರ್ಕಾರ ಗದ್ದಲ ಗಲಾಟೆಯಲ್ಲೇ ಮುಳುಗಿದೆ. ಸರ್ಕಾರ ರಚನೆಯಾದ ಒಂದು ತಿಂಗಳ ನಂತರ ರಚನೆಯಾಗಿದ್ದ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಸಿ.ಟಿ ರವಿ ಇದೀಗ ಖಾತೆ ವಿಚಾರದಲ್ಲಿ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಪ್ರವಾಸೋದ್ಯಮ ಖಾತೆ ಬಗ್ಗೆ ರವಿ ಅಸಮಾಧಾನ ಕಳೆದ ವಾರ ಸಚಿವರಾಗಿ ಪ್ರಮಾಣ...

17 ಸಚಿವರಿಗೆ ಖಾತೆ ಹಂಚಿದ ಯಡಿಯೂರಪ್ಪ

ಕರ್ನಾಟಕ ಟಿವಿ : ನೂತನ ಸಚಿವರಿಗೆ ಕೊನೆಗೂ ಸಿಎಂ ಯಡಿಯೂರಪ್ಪ ಖಾತೆ ಹಂಚಿಕೆ ಮಾಡಿದ್ದಾರೆ. ಯಾರಿಗೆ ಯಾವ ಖಾತೆ..? ಆರ್.ಅಶೋಕ್ - ಕಂದಾಯ ಖಾತೆ ವಿ.ಸೋಮಣ್ಣ - ವಸತಿ ಖಾತೆ ಬಸವರಾಜ್‌ ಬೊಮ್ಮಾಯಿ - ಗೃಹ ಖಾತೆ ಕೆ.ಎಸ್.ಈಶ್ವರಪ್ಪ - ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯರ್ ರಾಜ್ ಇಲಾಖೆ ಜಗದೀಶ್ ಶೆಟ್ಟರ್ - ಬೃಹತ್ & ಮಧ್ಯಮ ಕೈಗಾರಿಕೆ ಲಕ್ಷ್ಮಣ ಸವದಿ - ಸಾರಿಗೆ ಇಲಾಖೆ ಗೋವಿಂದ...

About Me

31519 POSTS
0 COMMENTS
- Advertisement -spot_img

Latest News

Mysuru: ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ: ಸಿಎಂ ಸಿದ್ದರಾಮಯ್ಯ

Political News: Mysuru: ವರುಣಾ ವಿಧಾನಸಭಾ ಕ್ಷೇತ್ರದ ವರಕೋಡಿನಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯನವರು ಜನತೆಯನ್ನು ಉದ್ದೇಶಿಸಿ ಮಾತನಾಡಿದರು....
- Advertisement -spot_img