Friday, July 31, 2026

Karnataka Tv

ಸೆ.26ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಮೋದಿ ಭಾಷಣ ?

ಸೆಪ್ಟೆಂಬರ್​ 26ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನ ನಡೆಯಲಿದೆ. ಸಭೆಯಲ್ಲಿ ಮಾತನಾಡುವವರ ನಾಯಕರ ತಾತ್ಕಾಲಿಕ ಪಟ್ಟಿ ಸಿದ್ಧವಾಗಿದ್ದು ಇದರ ಪ್ರಕಾರ ಪ್ರಧಾನಿ ಮೋದಿ ಭಾಷಣ ಮಾಡುವ ಸಾಧ್ಯತೆ ಇದೆ. https://www.youtube.com/watch?v=e0hjF0Zml0g ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 75ನೇ ಅಧಿವೇಶನ ಇದಾಗಿದೆ, ಇನ್ನು ಭಾಷಣ ಮಾಡುವವರ ತಾತ್ಕಾಲಿಕ ಪಟ್ಟಿಯಲ್ಲಿ ಬ್ರೆಜಿಲ್‌ ಅಧ್ಯಕ್ಷ ಜೈರ್‌ ಬೋಲ್ಸೊನಾರೊ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌...

ಮತ್ತೆ ಸಿಎಸ್​ಕೆ ತಂಡಕ್ಕೆ ವಾಪಸ್ಸಾಗ್ತಾರಾ ರೈನಾ..?

ಐಪಿಎಲ್​ ಟೂರ್ನಿಗಾಗಿ ಯುಎಇಗೆ ತೆರಳಿದ್ದ ಸುರೇಶ್​ ರೈನಾ ಟೂರ್ನಿ ಆರಂಭಕ್ಕೂ ಮುನ್ನವೇ ಸಿಎಸ್​ಕೆ ತಂಡದಿಂದ ಹೊರನಡೆದಿದ್ದರು, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಮ್ಯಾನೇಜ್​ಮೆಂಟ್ ಜತೆ ರೈನಾ ಕಿರಿಕ್​ ಮಾಡಿಕೊಂಡು ತಾಯ್ನಾಡಿಗೆ ಮರಳಿದ್ದಾರೆ ಅಂತಾ ಹೇಳಲಾಗಿತ್ತು. ಆದ್ರೀಗ ಭಾರತಕ್ಕೆ ವಾಪಸ್ಸಾದ ಬಗ್ಗೆ ಸ್ವತಃ ಸುರೇಶ್​ ರೈನಾ ಕಾರಣ ಬಿಚ್ಚಿಟ್ಟಿದ್ದಾರೆ. https://www.youtube.com/watch?v=WjM761eDq0g ನನ್ನ ಹಾಗೂ ಸಿಎಸ್​ಕೆ ಟೀಂ ಮ್ಯಾನೇಜ್​ಮೆಂಟ್​...

ಮುಂದಿನವಾರದಿಂದ ದೆಹಲಿಯಲ್ಲಿ ಮೆಟ್ರೋ ಸೇವೆ ಪುನಾರಂಭ

ಕರೊನಾ ಭೀತಿ, ಲಾಕ್​ಡೌನ್​ನಿಂದಾಗಿ ಕಳೆದ 5 ತಿಂಗಳಿನಿಂದ ದೆಹಲಿಯಲ್ಲಿ ಬಂದ್​ ಆಗಿದ್ದ ಮೆಟ್ರೋ ಸೇವೆ ಸೆಪ್ಟೆಂಬರ್​ 7ರಿಂದ ಪುನಾರಂಭವಾಗಲಿದೆ. ಹಲವು ನಿಯಮಗಳನ್ನ ಅನುಸರಿಸಿಕೊಂಡು ಮೆಟ್ರೋ ಸೇವೆ ಆರಂಭಿಸಲಿದ್ದೇವೆ ಅಂತಾ ದೆಹಲಿಯ ಲೆ. ಗವರ್ನರ್​ ಅನಿಲ್​ ಬೈಜಲ್​ ಮಾಹಿತಿ ನೀಡಿದ್ರು. https://www.youtube.com/watch?v=56mQrvBF1Jg ಮೆಟ್ರೋ ಪ್ರಯಾಣದ ವೇಳೆ ಪ್ರಯಾಣಿಕರಿಗೆ ಮಾಸ್ಕ್​ ಧರಿಸೋದು ಕಡ್ಡಾಯವಾಗಿರಲಿದೆ.ಅಲ್ಲದೇ ಅನಗತ್ಯ ಸಂಪರ್ಕ ತಪ್ಪಿಸುವ ಸಲುವಾಗಿ...

ಗೋವಾ ಸಿಎಂ ಪ್ರಮೋದ್​ ಸಾವಂತ್​ಗೆ ಕರೊನಾ ಪಾಸಿಟಿವ್​..!

ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಕರೊನಾ ಸೋಂಕು ದೃಢಪಟ್ಟಿರುವ ವಿಚಾರವನ್ನ ಪ್ರಮೋದ್​ ಸಾವಂತ್​ ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.ನನಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಅಂತಾ ಮನವಿ ಮಾಡಿದ್ದಾರೆ. https://www.youtube.com/watch?v=i62rkjOz9RQ&list=PL09zMlC_8iWO-ojTbhbvbItcZDbD03TGP ಕೋವಿಡ್​ ಹಿನ್ನೆಲೆ ನಾನು...

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...

ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಹೆಚ್ಚಾಯ್ತು ಸೂಸೈಡ್​ ಸರ್ಚ್​..!

ಬಾಲಿವುಡ್​ ನಟ ಸುಶಾಂತ್​ ಸಾವಿನ ಕೇಸ್​ ದಿನಕ್ಕೊಂದು ಟ್ವಿಸ್ಟ್ ಪಡೀತಾನೇ ಇದೆ. ಕೇಸ್​ ಕೈಗೆತ್ತಿಕೊಂಡಿರೋ ಸಿಬಿಐ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಆದ್ರೆ ಈ ನಡುವೆ ಏಷಿಯನ್​ ಜರ್ನಲ್​ ಆಫ್​ ಸೆಕ್ರೆಟ್ರಿ ನಡೆಸಿದ ಸಮೀಕ್ಷೆಯಲ್ಲಿ ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಸೂಸೈಡ್​ ಬಗ್ಗೆ ಜನತೆ ಅತಿ ಹೆಚ್ಚು ಬಾರಿ ಸರ್ಚ್ ನಡೆಸಿದ್ದಾರೆ ಎನ್ನಲಾಗಿದೆ. https://www.youtube.com/watch?v=fGCvl49WQh4 14...

ಎಸ್​ಬಿಐ ಖಾತೆದಾರರಿಗಿಲ್ಲಿದೆ ಉಪಯುಕ್ತ ಮಾಹಿತಿ..!

ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಇದೀಗ ಎಟಿಎಂ ಫ್ರಾಡ್​ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್​ಮೆಂಟ್​ ನೋಡಬೇಕೆಂದರೆ ನೋಂದಾಯಿತ ಮೊಬೈಲ್​ ಸಂಖ್ಯೆಗೆ ಎಸ್​ಎಂಎಸ್​ ಬರಲಿದೆ. ಈ ಸಂಬಂಧ ಟ್ವೀಟ್​ ಮಾಡಿರೋ ಎಸ್​ಬಿಐ...

ಪಾಕ್​ನಿಂದ ಅಪ್ರಚೋದಿತ ಗುಂಡಿನ ದಾಳಿ; ಜೆಸಿಓ ಹುತಾತ್ಮ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್​ ಕಮಿಷನ್ಡ್ ಆಫೀಸರ್​ ಹುತಾತ್ಮರಾಗಿದ್ದಾರೆ. https://www.youtube.com/watch?v=JAjG5ZmboKM ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್​ನ ಫಾರ್ವಡ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...

ಸೆಪ್ಟೆಂಬರ್ 3, 2020 ರಾಶಿ ಭವಿಷ್ಯ

ಮೇಷ: ಜಲ ವೃತ್ತಿಯವರ ಕೆಲಸ ಕಾರ್ಯಗಳಲ್ಲಿ ಅಡೆ ತಡೆಗಳು ಕಂಡುಬಂದಾವು. ನೆರೆ ಹೊರೆಯವರ ಮತ್ತು ಹಿತಶತ್ರುಗಳ ಕಾಟದಿಂದ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬಂದಾವು. ವಾಸ ಸ್ಥಳದ ಬದಲಾವಣೆ ಇದೆ. ವೃಷಭ: ವಿಲಾಸಿ ಸಾಮಗ್ರಿಗಳ ವ್ಯವಹಾರ ತಕ್ಕ ಮಟ್ಟಿಗೆ ಲಾಭ ತರಲಿದೆ. ಮಕ್ಕಳಿಗೆ ಪ್ರವಾಸದಿಂದ ಸಂತಸ. ದೇವತ ಸಂದರ್ಶನದಿಂದ ಹಿರಿಯರಿಗೆ ಸಮಾಧಾನ ತರಲಿದೆ. ಕೃಷಿ ಕಾರ್ಯಕ್ಕೆ...

ತುಪ್ಪದ ದೀಪ ಹಚ್ಚುವುದರ ಲಾಭಗಳೇನು..?

ನಾವು ದೇವರಿಗೆ ಪ್ರತಿದಿನ ದೀಪದ ಎಣ್ಣೆಯಿಂದಾನೋ, ಎಳ್ಳೆಣ್ಣೆಯಿಂದಾನೋ ದೀಪ ಹಚ್ಚುತ್ತೇವೆ. ಆದ್ರೆ ಹಬ್ಬ ಹರಿದಿನಗಳಲ್ಲಿ, ಮನೆಯಲ್ಲಿ ಏನಾದ್ರೂ ಖುಷಿಯ ಸಂದರ್ಭವಿದ್ದಾಗ, ಅಥವಾ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದಾಗ, ತುಪ್ಪದ ದೀಪವನ್ನ ಹಚ್ಚುತ್ತೇವೆ. ಸ್ಪೇಶಲ್ ದಿನವಿದ್ದರೆ ಮಾತ್ರ ತುಪ್ಪದ ದೀಪವನ್ನ ಹಚ್ಚುತ್ತೇವೆ. ಹಾಗಾದ್ರೆ ತುಪ್ಪದ ದೀಪವನ್ನ ಇಂಥ ದಿನಗಳಲ್ಲೇ ಯಾಕೆ ಹಚ್ತಾರೆ. ಏನಿದರ ಮಹತ್ವ...

About Me

32786 POSTS
0 COMMENTS
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img