Saturday, August 1, 2026

Karnataka Tv

ಗೋವಾ ಸಿಎಂ ಪ್ರಮೋದ್​ ಸಾವಂತ್​ಗೆ ಕರೊನಾ ಪಾಸಿಟಿವ್​..!

ಗೋವಾ ಮುಖ್ಯಮಂತ್ರಿ ಪ್ರಮೋದ್​ ಸಾವಂತ್​ಗೆ ಕರೊನಾ ಸೋಂಕು ದೃಢಪಟ್ಟಿದೆ. ತಮಗೆ ಕರೊನಾ ಸೋಂಕು ದೃಢಪಟ್ಟಿರುವ ವಿಚಾರವನ್ನ ಪ್ರಮೋದ್​ ಸಾವಂತ್​ ಟ್ವೀಟ್​ ಮೂಲಕ ಸ್ಪಷ್ಟಪಡಿಸಿದ್ದಾರೆ.ನನಗೆ ಯಾವುದೇ ಸೋಂಕಿನ ಲಕ್ಷಣ ಇಲ್ಲದ ಕಾರಣ ವೈದ್ಯರ ಸಲಹೆ ಮೇರೆಗೆ ಹೋಂ ಐಸೋಲೇಶನ್​ನಲ್ಲಿ ಇದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಕೂಡಲೇ ಪರೀಕ್ಷೆಗೆ ಒಳಗಾಗಿ ಅಂತಾ ಮನವಿ ಮಾಡಿದ್ದಾರೆ. https://www.youtube.com/watch?v=i62rkjOz9RQ&list=PL09zMlC_8iWO-ojTbhbvbItcZDbD03TGP ಕೋವಿಡ್​ ಹಿನ್ನೆಲೆ ನಾನು...

39 ಮಠಗಳಿಗೆ ರಾಜ್ಯ ಸರ್ಕಾರದಿಂದ ತಲಾ 1 ಕೋಟಿ ರೂ…!

ಕರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರೋ ರಾಜ್ಯದ ಮಠಗಳಿಗೆ ಸರ್ಕಾರ ನೆರವಾಗಿದೆ. ರಾಜ್ಯದ 39 ಮಠಗಳಿಗೆ ತಲಾ 1 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ ರಾಜ್ಯ ಸರ್ಕಾರ. https://www.youtube.com/watch?v=oaZ0j-vMWR4 ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಆಯ್ದ 39 ಮಠಗಳಿಗೆ ಹಣ ಹಂಚಿಕೆ ಮಾಡಲಾಗಿತ್ಯು. ಬಳಿಕ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬರ್ತಿದ್ದಂತೆ 60 ಕೋಟಿ...

ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಹೆಚ್ಚಾಯ್ತು ಸೂಸೈಡ್​ ಸರ್ಚ್​..!

ಬಾಲಿವುಡ್​ ನಟ ಸುಶಾಂತ್​ ಸಾವಿನ ಕೇಸ್​ ದಿನಕ್ಕೊಂದು ಟ್ವಿಸ್ಟ್ ಪಡೀತಾನೇ ಇದೆ. ಕೇಸ್​ ಕೈಗೆತ್ತಿಕೊಂಡಿರೋ ಸಿಬಿಐ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದೆ. ಆದ್ರೆ ಈ ನಡುವೆ ಏಷಿಯನ್​ ಜರ್ನಲ್​ ಆಫ್​ ಸೆಕ್ರೆಟ್ರಿ ನಡೆಸಿದ ಸಮೀಕ್ಷೆಯಲ್ಲಿ ಸುಶಾಂತ್​ ಸಾವಿನ ಬಳಿಕ ಗೂಗಲ್​ನಲ್ಲಿ ಸೂಸೈಡ್​ ಬಗ್ಗೆ ಜನತೆ ಅತಿ ಹೆಚ್ಚು ಬಾರಿ ಸರ್ಚ್ ನಡೆಸಿದ್ದಾರೆ ಎನ್ನಲಾಗಿದೆ. https://www.youtube.com/watch?v=fGCvl49WQh4 14...

ಎಸ್​ಬಿಐ ಖಾತೆದಾರರಿಗಿಲ್ಲಿದೆ ಉಪಯುಕ್ತ ಮಾಹಿತಿ..!

ಗ್ರಾಹಕರ ಸುರಕ್ಷತೆಗಾಗಿ ಸದಾ ಗಮನ ಹರಿಸೋ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾ ಇದೀಗ ಎಟಿಎಂ ಫ್ರಾಡ್​ ತಪ್ಪಿಸುವ ಸಲುವಾಗಿ ಹೊಸ ಸರ್ವೀಸ್ ಒಂದನ್ನ ಆರಂಭಿಸಿದೆ. ಇದರಿಂದಾಗಿ ನೀವು ಎಟಿಎಂಗೆ ಹೋಗಿ ನಿಮ್ಮ ಬ್ಯಾಂಕ್​ ಬ್ಯಾಲೆನ್ಸ್ ಅಥವಾ ಮಿನಿ ಸ್ಟೇಟ್​ಮೆಂಟ್​ ನೋಡಬೇಕೆಂದರೆ ನೋಂದಾಯಿತ ಮೊಬೈಲ್​ ಸಂಖ್ಯೆಗೆ ಎಸ್​ಎಂಎಸ್​ ಬರಲಿದೆ. ಈ ಸಂಬಂಧ ಟ್ವೀಟ್​ ಮಾಡಿರೋ ಎಸ್​ಬಿಐ...

ಪಾಕ್​ನಿಂದ ಅಪ್ರಚೋದಿತ ಗುಂಡಿನ ದಾಳಿ; ಜೆಸಿಓ ಹುತಾತ್ಮ

ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಭಾರತೀಯ ಸೇನೆಯ ಜ್ಯೂನಿಯರ್​ ಕಮಿಷನ್ಡ್ ಆಫೀಸರ್​ ಹುತಾತ್ಮರಾಗಿದ್ದಾರೆ. https://www.youtube.com/watch?v=JAjG5ZmboKM ಕದನ ವಿರಾಮ ಉಲ್ಲಂಘಿಸಿ ಕೇರಿ ಸೆಕ್ಟರ್​ನ ಫಾರ್ವಡ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಸೈನಿಕರು ಗುಂಡಿನ ಸುರಿಮಳೆಗೈದಿದ್ದಾರೆ. ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಜೆಸಿಓ ಬಳಿಕ ಮೃತ ಪಟ್ಟಿದ್ದಾರೆ ಅಂತಾ ರಕ್ಷಣಾ...

ಸೆಪ್ಟೆಂಬರ್ 3, 2020 ರಾಶಿ ಭವಿಷ್ಯ

ಮೇಷ: ಜಲ ವೃತ್ತಿಯವರ ಕೆಲಸ ಕಾರ್ಯಗಳಲ್ಲಿ ಅಡೆ ತಡೆಗಳು ಕಂಡುಬಂದಾವು. ನೆರೆ ಹೊರೆಯವರ ಮತ್ತು ಹಿತಶತ್ರುಗಳ ಕಾಟದಿಂದ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡುಬಂದಾವು. ವಾಸ ಸ್ಥಳದ ಬದಲಾವಣೆ ಇದೆ. ವೃಷಭ: ವಿಲಾಸಿ ಸಾಮಗ್ರಿಗಳ ವ್ಯವಹಾರ ತಕ್ಕ ಮಟ್ಟಿಗೆ ಲಾಭ ತರಲಿದೆ. ಮಕ್ಕಳಿಗೆ ಪ್ರವಾಸದಿಂದ ಸಂತಸ. ದೇವತ ಸಂದರ್ಶನದಿಂದ ಹಿರಿಯರಿಗೆ ಸಮಾಧಾನ ತರಲಿದೆ. ಕೃಷಿ ಕಾರ್ಯಕ್ಕೆ...

ತುಪ್ಪದ ದೀಪ ಹಚ್ಚುವುದರ ಲಾಭಗಳೇನು..?

ನಾವು ದೇವರಿಗೆ ಪ್ರತಿದಿನ ದೀಪದ ಎಣ್ಣೆಯಿಂದಾನೋ, ಎಳ್ಳೆಣ್ಣೆಯಿಂದಾನೋ ದೀಪ ಹಚ್ಚುತ್ತೇವೆ. ಆದ್ರೆ ಹಬ್ಬ ಹರಿದಿನಗಳಲ್ಲಿ, ಮನೆಯಲ್ಲಿ ಏನಾದ್ರೂ ಖುಷಿಯ ಸಂದರ್ಭವಿದ್ದಾಗ, ಅಥವಾ ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ತಂದಾಗ, ತುಪ್ಪದ ದೀಪವನ್ನ ಹಚ್ಚುತ್ತೇವೆ. ಸ್ಪೇಶಲ್ ದಿನವಿದ್ದರೆ ಮಾತ್ರ ತುಪ್ಪದ ದೀಪವನ್ನ ಹಚ್ಚುತ್ತೇವೆ. ಹಾಗಾದ್ರೆ ತುಪ್ಪದ ದೀಪವನ್ನ ಇಂಥ ದಿನಗಳಲ್ಲೇ ಯಾಕೆ ಹಚ್ತಾರೆ. ಏನಿದರ ಮಹತ್ವ...

ಆತ್ಮಹತ್ಯೆಯ ಯೋಚನೆಯನ್ನ ಎಂದಿಗೂ ಮಾಡಬೇಡಿ: ಈ ತಪ್ಪಿಗೆ ಸಿಗತ್ತೆ ಘನಘೋರ ಶಿಕ್ಷೆ..!

ದೇವರು ಕೊಟ್ಟ ಜೀವನವನ್ನ ಅಂದಗೊಳಿಸುವುದು ನಮಗೆ ಬಿಟ್ಟಿದ್ದು, ಜೀವನದಲ್ಲಿ ಸಖ ಶಾಂತಿ ನೆಮ್ಮದಿ ಬೇಕಂದ್ರೆ, ಯಾವುದಕ್ಕೂ ಆಸೆ ಪಡದೇ, ದೇವರು ಕೊಟ್ಟಷ್ಟು ಪಡೆಯುವುದು ಮನುಷ್ಯನ ಕರ್ತವ್ಯ. ಆದ್ರೆ ದುರಾಸೆಗೆ ಬಲಿಯಾಗುವ ಮನುಷ್ಯ, ಎಲ್ಲವೂ ತನಗೇ ಬೇಕು ಅನ್ನೋ ಹಠದಲ್ಲಿ ತನ್ನ ಪ್ರಾಣಕ್ಕೇ ಕುತ್ತು ತಂದುಕೊಳ್ಳುತ್ತಾನೆ. ಕೊನೆಗೆ ತನಗೆ ಬೇಕಾದ್ದು ಸಿಗದಿದ್ದಾಗ, ಆತ್ಮಹತ್ಯೆಯ ನಿರ್ಧಾರ ಮಾಡುತ್ತಾನೆ....

ಕಿಚ್ಚ ಫ್ಯಾನ್ಸ್​ಗೆ ಗುಡ್​ ನ್ಯೂಸ್​; ಕೋಟಿಗೊಬ್ಬ 3 ಟೀಸರ್​ ಔಟ್​

ನಟ ಸುದೀಪ್​ ಜನ್ಮದಿನದ ಪ್ರಯುಕ್ತ ಬಹುನಿರೀಕ್ಷಿತ ಕೋಟಿಗೊಬ್ಬ 3 ಚಿತ್ರದ ಟೀಸರ್​ನ್ನ ಬಿಡುಗಡೆ ಮಾಡಿದೆ ಚಿತ್ರತಂಡ.ಕೋಟಿಗೊಬ್ಬ ಹೆಸರಿನಲ್ಲಿ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಿರೋ ಮೂರನೇ ಸಿನಿಮಾ ಇದಾಗಿದ್ದು ಚಿತ್ರದ ಟೀಸರ್​ ಭಾರಿ ಸದ್ದು ಮಾಡ್ತಿದೆ. ಕೋಟಿಗೊಬ್ಬ 3 ಸಿನಿಮಾದಲ್ಲಿ ಕಿಚ್ಚ ಸುದೀಪನಿಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ ನಟಿ ಮಡೋನಾ ಸೆಬಾಸ್ಟಿಯನ್​ ಮತ್ತು ಶ್ರದ್ಧಾ.ಸೂರಪ್ಪ ಬಾಬು ನಿರ್ಮಾಣದ ಈ...

ರಂಗೋಲಿ ಹಾಕುವಾಗ ಇಂಥ ತಪ್ಪು ಮಾಡಲೇಬೇಡಿ..!

ರಂಗೋಲಿ. ಹಿಂದೂ ಸಂಪ್ರದಾಯದ ಒಂದು ಭಾಗ, ಕೆಲ ಹಿಂದೂ ಮಹಿಳೆಯರು ಪ್ರತಿದಿನ ಬೆಳಿಗ್ಗೆ ಎದ್ದು ಮನೆ ಅಂಗಳವನ್ನ ಗುಡಿಸಿ, ನೀರು ಹಾಕಿ, ರಂಗೋಲಿ ಇಡುತ್ತಾರೆ. ಆದ್ರೆ ಈ ವೇಳೆ ಹೆಂಗಸರು ಮಾಡುವ ಕೆಲ ತಪ್ಪುಗಳಿಂದ ಮನೆಗೆ ಒಳಿತಾಗುವುದಿಲ್ಲ. ಹಾಗಾದ್ರೆ ಏನು ಆ ತಪ್ಪುಗಳು..? ಆ ತಪ್ಪು ಮಾಡೋದ್ರಿಂದಾ ಏನಾಗತ್ತೆ ಅನ್ನೋದನ್ನ ನೋಡೋಣ ಬನ್ನಿ. ರಂಗೋಲಿ ಬರೀ...

About Me

32793 POSTS
0 COMMENTS
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img