Saturday, August 1, 2026

Karnataka Tv

ಪವನ್ ಕಲ್ಯಾಣ್​ ಬರ್ತಡೇ; ಮೂವರು ಅಭಿಮಾನಿಗಳು ಸಾವು

ಟಾಲಿವುಡ್​ ಪವರ್​ಸ್ಟಾರ್​ ಪವನ್​ ಕಲ್ಯಾಣ್​ ಹುಟ್ಟುಹಬ್ಬದ ದಿನವೇ ಪವನ್​ ಅಭಿಮಾನಿಗಳು ದುರಂತ ಅಂತ್ಯ ಕಂಡಿದ್ದಾರೆ. ನೆಚ್ಚಿನ ನಟನ ಹುಟ್ಟುಹಬ್ಬದ ಪ್ರಯುಕ್ತ ಬ್ಯಾನರ್​ ಕಟ್ಟುತ್ತಿದ್ದ ವೇಳೆ ಶಾಕ್​ ಹೊಡೆದ ಪರಿಣಾಮ ಮೂವರು ಅಭಿಮಾನಿಗಳು ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಶಾಂತಿಪುರಂ ನಗರದಲ್ಲಿ ಈ ಅವಘಡ ಸಂಭವಿಸಿದೆ. ಮೃತರಾದ ಮೂವರು ಅಭಿಮಾನಿಗಳು ಜನಸೇನಾ ಪಕ್ಷದ ಬೆಂಬಲಿಗರಾಗಿದ್ದರು ಎಂದು...

ಐಪಿಎಲ್​ ಮ್ಯಾಚ್​ಗೆ ರದ್ದಿನ ಭೀತಿ; ಆತಂಕದಲ್ಲಿ ಬಿಸಿಸಿಐ

ಯುಎಇನಲ್ಲಿ ಸೆಪ್ಟೆಂಬರ್​ 13ರಂದು ಆರಂಭವಾಗಲಿರುವ ಐಪಿಎಲ್​ 13ನೇ ಸೀಸನ್​ ಬಿಸಿಸಿಐಗೆ ಹೊಸ ಆತಂಕವನ್ನ ತಂದೊಡ್ಡಿದೆ. ಕರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಯುಎಇನಲ್ಲಿ ಅನೇಕ ನಿಯಮಾವಳಿಗಳನ್ನ ಜಾರಿ ಮಾಡಲಾಗ್ತಾ ಇದ್ದು ಇದು ಬಿಸಿಸಿಐ ಪಾಲಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸುತ್ತಿದೆ. https://www.youtube.com/watch?v=ZEEF2pw6J-s&list=PL09zMlC_8iWMSLBfeA5JFwrHKaoH83wAf 13ನೇ ಆವೃತ್ತಿಯ ಐಪಿಎಲ್​ ಚುಟುಕು ಕದನ ಯುಎಇನ ಮೂರು ಪ್ರಮುಖ ನಗರಗಳಾದ ದುಬೈ, ಅಬುದಾಬಿ ಹಾಗೂ...

ಕಿಚ್ಚನಿಗೆ ಬರ್ತಡೇ ಖುಷಿ; ಫ್ಯಾನ್ಸ್​​ಗೆ ಲಾಠಿರುಚಿ ತೋರಿಸಿದ ಖಾಕಿ

ಸ್ಯಾಂಡಲ್​ವುಡ್​ ಮಾಣಿಕ್ಯ ನಟ ಸುದೀಪ್​ಗೆ ಜನ್ಮದಿನದ ಸಂಭ್ರಮ. 47ನೇ ವರ್ಷಕ್ಕೆ ಕಾಲಿಟ್ಟ ಸ್ಯಾಂಡಲ್​ವುಡ್​ ಬಾದ್ ಷಾ ಸರಳ ಜನ್ಮದಿನಾಚರಣೆ ಮಾಡೋದಾಗಿ ಅಭಿಮಾನಿಗಳಿಗೆ ಕರೆ ನೀಡಿದ್ರು. ಆದ್ರೂ ಸಹ ನೆಚ್ಚಿನ ನಟನ ಬರ್ತಡೇಗೆ ಮಧ್ಯರಾತ್ರಿ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಮಂಗಳವಾರ ಮಧ್ಯರಾತ್ರಿ ಪುಟ್ಟೇನಹಳ್ಳಿಯಲ್ಲಿರುವ ಕಿಚ್ಚ ನಿವಾಸದ ಎದುರು ಅಭಿಮಾನಿಗಳು ಜಮಾಯಿಸಿದ್ದಾರೆ....

ಸಾಮಾನ್ಯ ರೈಲು ಸೇವೆ ಎಂದಿನಿಂದ ಆರಂಭ..? ಐಆರ್​​​ಸಿಟಿಸಿ ಚೇರ್​ಮೆನ್​ ಹೇಳಿದ್ದೇನು?

ಕರೊನಾ ಮಹಾಮಾರಿ ಬಳಿಕ ಸಂಚಾರ ನಿಲ್ಲಿಸಿದ್ದ ಸಾಮಾನ್ಯ ರೈಲು ಸೇವೆ ಯಾವಾಗ ಆರಂಭವಾಗುತ್ತೆ ಅನ್ನೋ ಪ್ರಶ್ನೆ ಪ್ರಯಾಣಿಕರಲ್ಲಿದೆ. ಈ ಸಂಬಂಧ ಪ್ರತಿಕ್ರಿಯೆ ನೀಡಿರೋ ಐಆರ್​ಸಿಟಿಸಿ ಇಲಾಖೆ ಸೆಪ್ಟೆಂಬರ್​ನಲ್ಲಿ ರೆಗ್ಯೂಲರ್​ ಟ್ರೇನ್​ ಸೇವೆ ಆರಂಭಿಸೋ ಮಾತೇ ಇಲ್ಲ ಅಂತಾ ಹೇಳಿದೆ. ಕರೊನಾ ಮಹಾಮಾರಿ ದೇಶದಲ್ಲಿ ಇನ್ನೂ ತನ್ನ ಅಟ್ಟಹಾಸ ಮುಂದುವರಿಸ್ತಾ ಇದೆ . ಹೀಗಾಗಿ ಇಂತಹ...

ಡ್ರಗ್ ಮಾಫಿಯಾ ಬಗ್ಗೆ ನಟ ಚೇತನ್ ಏನೆಂದು ಪ್ರಶ್ನಿಸಿದ್ದಾರೆ ಗೊತ್ತಾ..?

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ ಮಾಫಿಯಾದ ಬಗ್ಗೆ ಚರ್ಚೆ ಜೋರಾಗಿ ನಡೆಯುತ್ತಿದೆ. ಹಲವರ ಬಗ್ಗೆ ಪ್ರಶ್ನೆಗಳ ಸುರಿಮಳೆ ಸುರಿಯುತ್ತಿದೆ. ಹಲವು ನಟ ನಟಿಯರು ತಮ್ಮ ತಮ್ಮ ಅನಿಸಿಕೆ ಅಭಿಪ್ರಾಯವನ್ನ ಹೇಳುತ್ತಿದ್ದಾರೆ. ಟ್ವಿಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಎಲ್ಲಿ ನೋಡಿದರಲ್ಲಿ ಸ್ಯಾಂಡಲ್‌ವುಡ್ ಡ್ರಗ್ ಮಾಫಿಯಾದೇ ಸುದ್ದಿ. ಆದ್ರೆ ನಟ ಚೇತನ್ ಅಹಿಂಸಾ ಅವರು ಡಿಫ್ರೆಂಟ್ ಆಗಿ ತಮ್ಮ ಇನ್‌ಸ್ಟಾಗ್ರಾಂ...

‘ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ’

ಮಾಜಿ ಸಿಎಂ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು...

ಸೆಪ್ಟೆಂಬರ್ 2, 2020 ರಾಶಿ ಭವಿಷ್ಯ

ಮೇಷ: ವ್ಯಾಪಾರಿ ವರ್ಗದವರಿಗೆ ಋಣಬಾಧೆ ಹೆಚ್ಚಾದೀತು. ಕೌಟುಂಬಿಕವಾಗಿ ಸೋದರ ವರ್ಗದವರ ಪಾಲು ಪಂಚಾಯ್ತಿತಿಂದ ವಂಚನೆ ಕಂಡುಬಂದೀತು. ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚಾಗಲಿದೆ. ವೃಷಭ: ಅನಿರೀಕ್ಷಿತವಾಗಿ ಬಂಧು ಬಳಗದವರು ಬಂದಾರು. ಪ್ರವಾಸ ಯಾತ್ರಾದಿಗಳಿಂದ ಸಂತೃಪ್ತಿ ತರಲಿದೆ. ಮನೆಯ ವಿಸ್ತರಣೆಯ ಕಾರ್ಯ ರಿಪೇರಿ ಕೆಲಸಕ್ಕೆ ಈಗ ಅವಕಾಶವಿದೆ. ದುಡುಕಿ ಮಾಡಿದ ಕೆಲಸವು ಆಶಾಭಂಗವಾದೀತು. ಮಿಥುನ: ಮಕ್ಕಳ ವಿದ್ಯಾಪ್ರಗತಿಯಿಂದ ಸಂತಸ....

ಡ್ರಗ್ಸ್ ಹಾದಿಗೆ ಚಿತ್ರರಂಗ ಬರಬಾರದು: ನಟಿ ತಾರಾ ಅನುರಾಧಾ..

ಕರೊನಾ ಭೀತಿ ನಡುವೆಯೇ ಜೆಇಇ ಪರೀಕ್ಷೆ ಕರೊನಾ ಮಹಾಮಾರಿ ಹರಡುವ ಆತಂಕದ ನಡುವೆಯೇ ರಾಜ್ಯದಲ್ಲಿ ಜೆಇಇ ಪರೀಕ್ಷೆ ಅಭ್ಯರ್ಥಿಗಳು ಹಾಜರಾಗಿದ್ದಾರೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಹಾಗೂ ರಾಜ್ಯ ಸರ್ಕಾರದ ನೇತೃತ್ವದಲ್ಲಿ ಸೆಪ್ಟೆಂಬರ್ 1ರಿಂದ 6ರವರೆಗೂ ರಾಜ್ಯದಲ್ಲಿ ಜೆಇಇ ಪರೀಕ್ಷೆ ನಡೆಯಲಿದೆ. ಇನ್ನು ಈ ಸಂಬಂಧ ಪ್ರತಿಕ್ರಯಿಸಿದ ಡಿಸಿಎಂ ಅಶ್ವತ್ಥ ನಾರಾಯಣ್.. ರಾಜ್ಯದಲ್ಲಿ ಒಟ್ಟು 33...

ಜಿಡಿಪಿ ದರ ಕುಸಿತ; ಕೇಂದ್ರದ ವಿರುದ್ಧ ಪ್ರಿಯಾಂಕ ವಾಗ್ದಾಳಿ

ದೇಶದಲ್ಲಿ ಲಾಕ್ಡೌನ್ ಕಾರಣದಿಂದ ಜಿಡಿಪಿ ದರ ದಾಖಲೆಯಪ್ರಮಾಣದಲ್ಲಿಕುಸಿತ ಕಂಡಿದ್ದು ವಿಪಕ್ಷಗಳು ಬಿಜೆಪಿ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈಯುತ್ತಿವೆ. ಇನ್ನು ಈ ಸಂಬಂಧ ಟ್ವೀಟ್ ಮಾಡಿರೋ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಸರ್ಕಾರ ದೇಶದ ಆರ್ಥಿಕತೆಯನ್ನ ಸಂಪೂರ್ಣ ಮುಳುಗಿಸಿದೆ ಎಂದು ಆರೋಪಿಸಿದ್ದಾರೆ. 6 ತಿಂಗಳ ಹಿಂದೆಯಷ್ಟೇ ರಾಹುಲ್ ಗಾಂಧಿ ದೇಶದಲ್ಲಿ ಆರ್ಥಿಕತೆ ಸುನಾಮಿ...

ಮನುಷ್ಯರ ಸಾವಿನ ಬಗ್ಗೆ ನಾಯಿ ಹೇಗೆ ಸೂಚನೆ ನೀಡುತ್ತದೆ..?!

ನಾಯಿ.. ನಿಯತ್ತಿಗೆ ಹೆಸರಾಗಿರುವ ಪ್ರಾಣಿ. ಕಾಲ ಭೈರವನ ಪ್ರತೀರೂಪ. ನಮಗೆ ತಿಳಿಯದ ಕೆಲ ಮುನ್ಸೂಚನೆಗಳು ಈ ನಾಯಿ ನೀಡುತ್ತದೆ. ಯಾವ ಯಾವ ಸೂಚನೆಗಳನ್ನು ನಾಯಿ ನೀಡುತ್ತೆ ಅನ್ನೋ ಬಗ್ಗೆ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. ಒಂದು ವೇಳೆ ಮನೆ ಜನ ಒಡೆಯನ ವಿರುದ್ಧ ಹೋಗಬಹುದು. ಆದ್ರೆ ಸಾಕುನಾಯಿ ಸಾಯುವವರೆಗೂ ಅನ್ನ ಹಾಕಿದರವರಿಗೆ ಋಣಿಯಾಗಿರುತ್ತದೆ ಎಂಬ ಮಾತಿದೆ. ಇನ್ನು...

About Me

32793 POSTS
0 COMMENTS
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img