ಪ್ರತಿ ಮನೆಯ ಮುಖ್ಯದ್ವಾರವು ಲಕ್ಷ್ಮೀ ಪ್ರವೇಶದ ದಾರಿಯಾಗಿರುತ್ತದೆ. ಅದರಲ್ಲೂ ಹಿಂದೂಗಳಲ್ಲಿ ಮುಖ್ಯದ್ವಾರ ಮತ್ತು ಹೊಸ್ತಿಲಿಗೆ ತನ್ನದೇ ಆದ ಮಹತ್ವವಿದೆ. ಹೊಸ್ತಿಲನ್ನು ಮೆಟ್ಟಬಾರದು, ಮುಸ್ಸಂಜೆ ವೇಳೆ ಹೊಸ್ತಿಲ ಬಳಿ ನಿಲ್ಲುವುದಾಗಲಿ, ಕುಳಿತು ಹರಟೆ ಹೊಡಿಯುವುದಾಗಲಿ ಮಾಡಬಾರದು ಎಂಬುದು ಎಲ್ಲರಿಗೂ ತಿಳಿದಿದೆ. ಆದ್ರೆ ಚಪ್ಪಲಿ ಇಡುವ ವೇಳೆ ನಾವು ಹಲವು ತಪ್ಪುಗಳನ್ನ ಮಾಡ್ತೇವೆ. ಯಾವುದು ಆ ತಪ್ಪು..?...
ಸಕಲ ಕಷ್ಟ ನಿವಾರಕ, ನಿರ್ವಿಘ್ನವಾಗಿ ಕಾರ್ಯಸಿದ್ಧಿಗೊಳಿಸೋ ವಿಘ್ನ ವಿನಾಯಕ. ಪ್ರಥಮ ಪೂಜಿತ, ಪ್ರಥಮ ವಂದಿತನಾಗಿರುವ ಶ್ರೀ ಮಹಾಗಣಪತಿ, ಭಕ್ತರ ಪ್ರತೀ ಕೋರಿಕೆಯನ್ನೂ ಈಡೇರಿಸುವ ದೇವಾದಿದೇವ. ನೀವೂ ಕೂಡ ಇಂದು ನಾವು ಹೇಳುವ ಮಂತ್ರವನ್ನ ಪ್ರತಿದಿನ ಭಕ್ತಿಪೂರ್ವಕವಾಗಿ ಹೇಳಿದರೆ, ನಿಮ್ಮ ಕೋರಿಕೆಯನ್ನ ಕೂಡ ಆ ಮಹಾಗಣಪತಿ ಈಡೇರಿಸುತ್ತಾನೆ. ಹಾಗಾದ್ರೆ ಯಾವುದು ಆ ಶ್ಲೋಕ ಅನ್ನೋದನ್ನ ನೋಡೋಣ.
ನಾವು...
ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರ್ಯವೈಖರಿ ಮೂಲಕವೇ ಕೇವಲ ದೇಶದ ಅಧಿಕಾಂಶ ಮಂದಿಯ ಪಾಲಿಗೆ ನೆಚ್ಚಿನ ನಾಯಕನಾಗಿದ್ದಾರೆ. ಇದೀಗ ತಮಿಳುನಾಡಿನಲ್ಲೂ ಮೋದಿ ಮೇನಿಯಾ ಶುರುವಾಗಿದ್ದು ನಮೋ ಹೆಸರಲ್ಲಿ ಇಡ್ಲಿ ವ್ಯಾಪಾರಕ್ಕೆ ತಯಾರಿ ನಡೆದಿದೆ.
ತಮಿಳುನಾಡಿನ ಸೇಲಂ ಜಿಲ್ಲೆಯಲ್ಲಿ ಈ ರೀತಿಯ ವಿನೂತನ ಪ್ರಯತ್ನ ನಡೆಸಲಾಗ್ತಿದೆ. ಕೇವಲ 10 ರೂಪಾಯಿಗೆ 4 ಮೋದಿ ಇಡ್ಲಿ ಲಭ್ಯವಿದ್ದು...
ಮೇಷ: ದೈವ, ಗುರುವಿನ ಹೆಚ್ಚಿನ ಅನುಗ್ರಹ ಮಾಡಿಕೊಂಡಲ್ಲಿ, ಆತ್ಮವಿಶ್ವಾಸ ಹೆಚ್ಚಲಿದೆ. ವೃತ್ತಿರಂಗದಲ್ಲಿ ಲವಲವಿಕೆ ಉತ್ಸಾಹ ಮೂಡಬಹುದು. ವಿದ್ಯಾರ್ಥಿಗಳು ಮಹತ್ತರ ಯಶಸ್ಸನ್ನು ಸಾಧಿಸಲಿದ್ದಾರೆ.
ವೃಷಭ: ಖರ್ಚು ವೆಚಚ್ಗಳು ಅಧಿಕವಾದರೂ ಸರಿಯಾದ ಸಮಯದಲ್ಲಿ ಧನಾಗಮನವೂ ನೆಮ್ಮದಿ ತಂದೀತು. ನವದಂಪತಿಗಳಿಗೆ ಸಂತಾನ ಭಾಗ್ಯದ ಸೂಚನೆ ತರಲಿದೆ. ಬಿಡುವಿನ ವೇಳೆಯಲ್ಲಿ ಆದಾಯ ತರುವ ಕೆಲಸಗಳಾದಾವು.
ಮಿಥುನ: ನಿರೀಕ್ಷಿತ ವೈವಾಹಿಕ ಸಂಬಂಧವು ನಿಶ್ಚಿತ...
ತುರುವೇಕೆರೆ : ತಾಲ್ಲೊಕಿನ ಮಾಯಸಂದ್ರ ಹೋಬಳಿಯ ಗುಡ್ಡೆನಳ್ಳಿ ರೈತರು ಬಗರ್ ಹುಕುಂ ಸಾಗುವಳಿ ಭೂಮಿಯಲ್ಲಿ 800 ರಕ್ಕು ಹೆಚ್ಚಿನ ಸಸಿಗಳ್ಳನು ನೆಟ್ಟಿದ್ದರು.
ಇದನ್ನು ಹಾಲಿ ಶಾಸಕರು ತಾಲ್ಲೋಕು ಆಡಳಿತ ಮತ್ತು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ತೆಂಗಿನ ಸಸಿ ಕೀಳಿಸ್ಸಿದ್ದಾರೆಂದು ಜೆಡಿಎಸ್ ನ ಮಾಜಿ ಶಾಸಕರಾದ ಎಮ್.ಟಿ ಕೃಷ್ಣಪ್ಪ ಆರೋಪಿಸಿ ತಮ್ಮ ಕಾರ್ಯಕರ್ತರೊಂದಿಗೆ ಪ್ರತಿಭಟನೆ ಹಮ್ಮಿಕೊಂಡಿದ್ದರೆ,ಇತ್ತ...
ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ...
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ಮೋದಿ ಕೂಡ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತ ರತ್ನ ಪ್ರಣಬ್ ಮುಖರ್ಜಿಯವರ ನಿಧನಕ್ಕೆ ಭಾರತ ದುಃಖಿಸಿದೆ. ರಾಷ್ಟ್ರದ ಅಭಿವೃದ್ಧಿಯ ಪಥದಲ್ಲಿ ಅವರು ತಮ್ಮ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಸಮಾಜದ ಎಲ್ಲಾ ವರ್ಗ ಮೆಚ್ಚಿದ ರಾಜಕಾರಣಿಯಾಗಿದ್ದರು ಎಂದು ಟ್ವೀಟ್...
ಹಲವು ರೀತಿಯ ದೀಪಗಳ ಬಗ್ಗೆ ನಾವು ನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಅಂಥದ್ದೇ ಇನ್ನೊಂದು ದೀಪದ ಬಗ್ಗೆ ಇಂದು ಮಾಹಿತಿ ನೀಡಲಿದ್ದೇವೆ. ಆ ದೀಪ ಹಚ್ಚಿನ ಮೇಲೆ ಅನುಸರಿಸಬೇಕಾದ ನಿಯಮಗಳೇನು ಅನ್ನೋ ಬಗ್ಗೆಯೂ ಹೇಳುತ್ತೇವೆ.
ಮೂರು ಶುಕ್ರವಾರಗಳ ಕಾಲ ಈ ದೀಪವನ್ನ ಹೆಣ್ಣುಮಕ್ಕಳು ಹಚ್ಚಿದ್ರೆ ಉತ್ತಮ. ಇನ್ನು ಅತ್ಯುತ್ತಮ ಫಲಕ್ಕಾಗಿ ಮೂರು ಶುಕ್ರವಾರಗಳ ಕಾಲ ಬೆಳಿಗ್ಗೆ...
ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ರಾಷ್ಟ್ರಪತಿ, ಕಾಂಗ್ರೆಸ್ ಪಕ್ಷದ ಹಿರಿಯ ರಾಜಕಾರಣಿ ಪ್ರಣಬ್ ಮುಖರ್ಜಿ(85) ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
https://youtu.be/sb5UJT65pzA
ಕೆಲ ದಿನಗಳ ಹಿಂದೆ ಪ್ರಣಬ್ ಮುಖರ್ಜಿಯವರು ಅನಾರೋಗ್ಯ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾಗ, ಅವರಿಗೆ ಕೊರೊನಾ ಇರೋದು ತಿಳಿದು ಬಂದಿತ್ತು, ಮೆದುಳಿನ ಚಿಕಿತ್ಸೆಗೂ ಕೂಡ ಪ್ರಣಬೇ ಮುಖರ್ಜಿ ಒಳಗಾಗಿದ್ದರು. ಅದಾದ ಬಳಿಕ ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಪ್ರಣಬ್...
ಎಲ್ಲ ಸಮಯದಲ್ಲೂ ನಾವು ಮನೆಯಿಂದ ಹೊರಕ್ಕೆ ಹೋಗುವಾಗ ಮುಹೂರ್ತ ಸರಿಯಾಗಿದೆಯಾ ಅಂತಾ ನೋಡ್ಕೊಂಡು ಹೋಗೋಕ್ಕಾಗಲ್ಲಾ. ಆದ್ರೆ ಯಾವುದಾದರೂ ಒಳ್ಳೆ ಕೆಲಸಕ್ಕೆ ಹೊರಡುವಾಗ ಒಂದು ಕೆಲಸ ಮಾಡಿದ್ರೆ, ಆ ದಿನವೆಲ್ಲಾ ಶುಭವಾಗಿರುತ್ತದೆ. ಯಾವುದು ಆ ಕೆಲಸ ಅನ್ನೋ ಬಗ್ಗೆ ಮಾಹಿತಿ ಕೊಡ್ತೀವಿ.
https://youtu.be/UOx8i-L6keA
ನಾವೀಗ ಹೇಳುವ ಪ್ರಯೋಗವನ್ನ ಎರಡು ವಾರಗಳ ಕಾಲ ಪ್ರಯೋಗಿಸಿ ನೋಡಿ, ಫಲಿತಾಂಶ...
ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...