Saturday, August 1, 2026

Karnataka Tv

ನಿಮ್ಮ ಮನೆಯ ಹೆಣ್ಣು ಮಕ್ಕಳು ಮುಟ್ಟಾದಾಗ ನಿಮ್ಮ(ಪುರುಷರ) ಬಿಹೇವಿಯರ್ ಹೇಗಿರಬೇಕು..?

ಹೆಚ್ಚಿನ ಪುರುಷರಿಗೆ ತಮ್ಮ ಮನೆಯ ಹೆಣ್ಣುಮಕ್ಕಳು ಮುಟ್ಟಾದಾಗ ಹೇಗೆ ವರ್ತಿಸಬೇಕು, ಅವರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ಗೊತ್ತಾಗುವುದಿಲ್ಲ. ಅತೀಯಾದ ಕಾಳಜಿ ತೋರಲು ಹೋಗಿ ಎಡವಟ್ಟು ಮಾಡಿಕೊಳ್ಳುವವರು ಕೆಲವರಾದರೆ, ಏನು ಮಾಡಬೇಕೆಂದು ತಿಳಿಯದೇ ನಿರ್ಲಕ್ಷ್ಯ ತೋರುವವರು ಹಲವರು. ಆದ್ರೆ ಹೆಣ್ಣು ಮುಟ್ಟಾದ ಸಮಯದಲ್ಲಿ ಅತೀ ಕಾಳಜಿ ಮತ್ತು ನಿರ್ಲಕ್ಷ್ಯ ತೋರದೆ ಸಮವಾಗಿ ನಿಭಾಯಿಸುವುದು ತುಂಬಾನೇ ಸುಲಭ....

ಮನೆಯಲ್ಲಿ ಯಾವ ವಸ್ತು ಖಾಲಿಯಾದರೂ ಈ ವಸ್ತು ಮಾತ್ರ ಖಾಲಿಯಾಗಲು ಬಿಡಬೇಡಿ..!

ಮನೆಯ ಅಭಿವೃದ್ಧಿಯಾಗುವುದು, ಲಾಭ- ನಷ್ಟ, ಒಳಿತು ಕೆಡಕಾಗುವುದೆಲ್ಲ ಮನೆಯಲ್ಲಿರುವ ಕೆಲ ವಸ್ತುಗಳ ಮೇಲೆ ಅವಲಂಬಿತವಾಗಿರುತ್ತದೆ. ಅದರಲ್ಲೂ ಕೆಲವೊಂದು ವಸ್ತು ಮನೆಯಲ್ಲಿ ಎಂದಿಗೂ ಖಾಲಿಯಾಗಲು ಬಿಡಬಾರದು. ಹಾಗಾದ್ರೆ ಅದು ಯಾವ ವಸ್ತು..? ಆ ವಸ್ತು ಖಾಲಿಯಾದರೆ ಏನಾಗತ್ತೆ ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/hO1zuUyoATs ಈ ವಸ್ತುಗಳೇನಾದ್ರೂ ಖಾಲಿ ಆದ್ರೆ, ಲಕ್ಷ್ಮೀಯ ಕೃಪೆ ನಿಮ್ಮ ಮೇಲಿರುವುದಿಲ್ಲ. ಹಣ ಕಾಸಿನ...

ತುಳಸಿಗೆ ನೀರು ಹಾಕುವಾಗ ಈ ಶ್ಲೋಕವನ್ನ ತಪ್ಪದೇ ಹೇಳಿ ಪರಿಣಾಮ ನೋಡಿ..!

ನಾವು ಈ ಮೊದಲೇ ತುಳಸಿಯ ಬಗ್ಗೆ ಹಲವಾರು ಮಾಹಿತಿಯನ್ನ ನೀಡಿದ್ದೇವೆ. ತುಳಸಿ ಸಮೃದ್ಧವಾಗಿ ಬೆಳೆದ್ರೆ ಮನೆಯು ಕೂಡ ಅಷ್ಟೇ ಸಮೃದ್ಧವಾಗಿ ಇರುತ್ತದೆ ಅಂತಾ ಹೇಳಿದ್ದೇವು. ಇಂದು ನಾವು ತುಳಸಿ ಪೂಜೆ ಮಾಡುವಾಗ ಶ್ಲೋಕವೊಂದನ್ನ ಹೇಳಬೇಕು. ಆ ಶ್ಲೋಕ ಯಾವುದು..? ಅದನ್ನ ಹೇಳುವುದರಿಂದ ಆಗುವ ಪ್ರಯೋಜನವೇನು ಅನ್ನೋ ಬಗ್ಗೆ ಹೇಳಲಿದ್ದೇವೆ. https://youtu.be/WjM761eDq0g ಪ್ರತಿದಿನ ಸ್ನಾನ ಮಾಡಿ, ತುಳಸಿಗೆ ನೀರು...

ಆಗಸ್ಟ್ 30, 2020 ರಾಶಿ ಭವಿಷ್ಯ

ಮೇಷ: ರೈತರಿಗೆ ಉತ್ಸಾಹದಾಯಕ ವಾತಾವರಣವು ಸಂತಸ ತರಲಿದೆ. ಬಂಧುಗಳಿಗೆ ಶುಭಸುದ್ದಿ ತಂದೀತು. ಉದ್ಯೋಗಿಗಳಿಗೆ ಸ್ಥಾನ ಪಲ್ಲಟ ಸಾಧ್ಯತೆ ಇದೆ. ದಾಂಪತ್ಯ ಜೀವನದಲ್ಲಿ ಸರಸದ ದಿನಗಳಿವು. ಆರೋಗ್ಯ ವೃದ್ದಿ. ವೃಷಭ: ಗೃಹದಲ್ಲಿ ಶುಭಮಂಗಲ ಕಾರ್ಯಗಳ ಚಿಂತನೆ ನಡೆಯಲಿದೆ. ನಾನಾ ರೀತಿಯಲ್ಲಿ ಧನ ಸಂಪಾದನೆಯಾಗಲಿದೆ. ಗೃಹ ನಿರ್ಮಾಣ ಕಾರ್ಯಗಳಿಗಾಗಿ ಧನವ್ಯಯವಿದೆ. ಕರ್ತವ್ಯದ ಕಾರ್ಯಕರ್ಮದಲ್ಲಿ ವಿಘ್ನಗಳು ತೋರಿಬಂದಾವು. ಮಿಥುನ: ಪೂರ್ವಾಪರ ವಿಮರ್ಷಿಸಿ...

ಸ್ಯಾಂಡಲ್‌ವುಡ್‌ನ ಮಾದಕ ಲೋಕದ ಬಗ್ಗೆ ಕಹಿ ಸತ್ಯ ಹೇಳಿದ ನವರಸ ನಾಯಕ ಜಗ್ಗೇಶ್..!

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಜೋರಾಗಿ ನಡೆಯುತ್ತಿರುವ ಬಗ್ಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಅಭಿಪ್ರಾಯ ಮತ್ತು ಅನುಭವ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಶ್ರೇಷ್ಠ ಮನುಜನ್ಮ, ಅದುನಶ್ವರ ಸತ್ಯ, ಆದರು ಆ ನಶ್ವರದೇಹ ನಶಿಸುವಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ ಹಾದರದ ಹಿಂದೆ ಬರಿ ಸಿನಿಮ ಅಲ್ಲಾ ಸಮಾಜವೆ ಆಕರ್ಷಶಿತ ಆಗುತ್ತಿದೆ. ಯಾರು...

ಇದೊಂದು ಮಹಾ ಪುಕ್ಕಲು ಸರ್ಕಾರ: ಮಾಜಿ ಸಿಎಂ ಸಿದ್ದರಾಮಯ್ಯ

ಜೆಎಸ್‌ಟಿ ಪರಿಹಾರ ನೀಡುವ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ರಾಜ್ಯಗಳ ಬಗ್ಗೆ ಕಾಳಜಿಯೇ ಇಲ್ಲದಿರುವ ಅತ್ಯಂತ ಕೆಟ್ಟ ಸರ್ಕಾರ ಕೇಂದ್ರದಲ್ಲಿದ್ದರೆ, ಅದನ್ನು ಪ್ರಶ್ನಿಸುವ ಧೈರ್ಯವಿಲ್ಲದ ಬಿಜೆಪಿಯಂಥ ಹೇಡಿ ಸರ್ಕಾರ ನಮ್ಮ ರಾಜ್ಯದಲ್ಲಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು ಕೇಂದ್ರವು ಜಿಎಸ್‌ಟಿ ಪರಿಹಾರ ನೀಡದಿರುವ ನಿರ್ಧಾರವನ್ನು ವಿರೋಧ ಮಾಡಿವೆ...

ಯಲಹಂಕದಲ್ಲಿ ತಲೆ ಎತ್ತಲಿದೆ ಬೃಹತ್ ಕೆಂಪೇಗೌಡ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ..

ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. https://youtu.be/6dFJjl6d068 https://youtu.be/gudjW3l0ZrI ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು...

ಪೂಜೆಯ ವೇಳೆ ಅನುಸರಿಸಬೇಕಾದ ನಿಯಮಗಳೇನು ಗೊತ್ತಾ..?

ಪೂಜೆಯ ವೇಳೆ ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಕೆಲ ಕೆಲಸಗಳು ಮಾಡುವುದು ನಿಷಿದ್ಧವಿದೆ. ಯಾವುದು ಆ ನಿಯಮ, ಎಂಥ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಪೂಜೆ ವೇಳೆ ಮಾತನಾಡಬಾರದು, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳನ್ನ ಮಾಡಬಾರದು. ಜಗಳ ಮಾಡಿ ಪೂಜೆಗೆ ಕೂರುವುದೋ, ಅಥವಾ ಪೂಜೆಗೆ ಕುಳಿತಾಗ ಜಗಳವಾಡುವುದು, ಸಿಟ್ಟು ಮಾಡುವುದೆಲ್ಲ ಮಾಡಬಾರದು. ಕೆಲವೊಮ್ಮೆ ಹೊಸದಾಗಿ ಪ್ರೀತಿಯಲ್ಲಿ...

‘ರಾಯಣ್ಣನ ಪ್ರತಿಮೆಗಾಗಿ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ..?’

ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...

ಸಂತಾನ ಫಲಕ್ಕಾಗಿ ಈ ಮಂತ್ರವನ್ನು ಪಠಿಸಿ..

ಪೋಷಕರು ಮಕ್ಕಳನ್ನ ಮದುವೆ ಮಾಡೋದೇ ವಂಶವೃಕ್ಷ ಬೆಳೆಯಲಿ ಎಂದು. ಮುದ್ದಾದ ಮಗುವಿನ ಹೆಜ್ಜೆ ಮನೆ ತುಂಬ ತುಂಬಲಿ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿ ಅನ್ನೋ ಪ್ರತೀ ಪೋಷಕರ ಆಸೆಯಾಗಿರುತ್ತದೆ. ಆದ್ರೆ ಕೆಲ ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ, ಸಂತಾನ ಭಾಗ್ಯವಿರುವುದಿಲ್ಲ. ಅಂಥವರು ಇಂದು ನಾವು ಹೇಳು ಮಂತ್ರವನ್ನ ಪಠಿಸಿದರೆ, ಸಂತಾನ ಭಾಗ್ಯ ಫಲಿಸುತ್ತದೆ. https://youtu.be/gudjW3l0ZrI ಪತಿ...

About Me

32793 POSTS
0 COMMENTS
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img