Saturday, August 1, 2026

Karnataka Tv

ಯಲಹಂಕದಲ್ಲಿ ತಲೆ ಎತ್ತಲಿದೆ ಬೃಹತ್ ಕೆಂಪೇಗೌಡ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ..

ಯಲಹಂಕದಲ್ಲಿ ಬೃಹತ್ ಕೆಂಪೇಗೌಡ ಮೂರ್ತಿ, ಅಂಬೇಡ್ಕರ್ ಮತ್ತು ಬಸವಣ್ಣನವರ ಪ್ರತಿಮೆ ನಿರ್ಮಾಣವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಮತ್ತು ಯಲಹಂಕ ತಹಶೀಲ್ದಾರ್ ರಘುಮೂರ್ತಿ ಅವರು ಸ್ಥಳ ಪರಿಶೀಲನೆ ನಡೆಸಿದ್ದಾರೆ. https://youtu.be/6dFJjl6d068 https://youtu.be/gudjW3l0ZrI ಯಲಹಂಕದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಮೆ ನಿರ್ಮಿಸಲು ಯೋಜನೆ ಹಾಕಿದ್ದು, ಸುಮಾರು ಎರಡು ಕೋಟಿ ವೆಚ್ಚದಲ್ಲಿ ನಿರ್ಮಾಣಕ್ಕೆ ಸಿದ್ಧತೆ ನಡೆಸಲಾಗಿದೆ. ಇನ್ನು...

ಪೂಜೆಯ ವೇಳೆ ಅನುಸರಿಸಬೇಕಾದ ನಿಯಮಗಳೇನು ಗೊತ್ತಾ..?

ಪೂಜೆಯ ವೇಳೆ ಕೆಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಕೆಲ ಕೆಲಸಗಳು ಮಾಡುವುದು ನಿಷಿದ್ಧವಿದೆ. ಯಾವುದು ಆ ನಿಯಮ, ಎಂಥ ಕೆಲಸಗಳನ್ನು ಮಾಡಬಾರದು ಅನ್ನೋ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಪೂಜೆ ವೇಳೆ ಮಾತನಾಡಬಾರದು, ಮನಸ್ಸಿನಲ್ಲಿ ಕೆಟ್ಟ ಆಲೋಚನೆಗಳನ್ನ ಮಾಡಬಾರದು. ಜಗಳ ಮಾಡಿ ಪೂಜೆಗೆ ಕೂರುವುದೋ, ಅಥವಾ ಪೂಜೆಗೆ ಕುಳಿತಾಗ ಜಗಳವಾಡುವುದು, ಸಿಟ್ಟು ಮಾಡುವುದೆಲ್ಲ ಮಾಡಬಾರದು. ಕೆಲವೊಮ್ಮೆ ಹೊಸದಾಗಿ ಪ್ರೀತಿಯಲ್ಲಿ...

‘ರಾಯಣ್ಣನ ಪ್ರತಿಮೆಗಾಗಿ ಕನ್ನಡಿಗರು ಇಷ್ಟು ಹರಸಾಹಸ ಪಡಬೇಕೇ..?’

ಜಿಎಸ್‌ಟಿ ಪರಿಹಾರ ನೀಡದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಮುಖ್ಯಂತ್ರಿಗಳಾದ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಆದ್ರೆ ಇಲ್ಲಿ ಸಿದ್ದರಾಮಯ್ಯ ರಾಜ್ಯಸರ್ಕಾರದ ವಿರುದ್ಧ ಹರಿಹಾಯ್ದರೆ, ಕುಮಾರಸ್ವಾಮಿ ಯಡಿಯೂರಪ್ಪ ಸರ್ಕಾರದ ಪರ ಬ್ಯಾಟ್ ಬೀಸಿದ್ದಾರೆ. ಸರಕು ಮತ್ತು ಸೇವಾ ತೆರಿಗೆ (ಜಿ ಎಸ್ ಟಿ) ನಷ್ಟ ತುಂಬಿಕೊಡುವ ಬದ್ಧತೆಯಿಂದ ಹಿಂದೆ ಸರಿದಿರುವ ಕೇಂದ್ರ...

ಸಂತಾನ ಫಲಕ್ಕಾಗಿ ಈ ಮಂತ್ರವನ್ನು ಪಠಿಸಿ..

ಪೋಷಕರು ಮಕ್ಕಳನ್ನ ಮದುವೆ ಮಾಡೋದೇ ವಂಶವೃಕ್ಷ ಬೆಳೆಯಲಿ ಎಂದು. ಮುದ್ದಾದ ಮಗುವಿನ ಹೆಜ್ಜೆ ಮನೆ ತುಂಬ ತುಂಬಲಿ, ಮನೆಯಲ್ಲಿ ಸಂತೋಷದ ವಾತಾವರಣ ಇರಲಿ ಅನ್ನೋ ಪ್ರತೀ ಪೋಷಕರ ಆಸೆಯಾಗಿರುತ್ತದೆ. ಆದ್ರೆ ಕೆಲ ದಂಪತಿಗಳಿಗೆ ಮದುವೆಯಾಗಿ ಹಲವು ವರ್ಷಗಳೇ ಕಳೆದರೂ, ಸಂತಾನ ಭಾಗ್ಯವಿರುವುದಿಲ್ಲ. ಅಂಥವರು ಇಂದು ನಾವು ಹೇಳು ಮಂತ್ರವನ್ನ ಪಠಿಸಿದರೆ, ಸಂತಾನ ಭಾಗ್ಯ ಫಲಿಸುತ್ತದೆ. https://youtu.be/gudjW3l0ZrI ಪತಿ...

ಕೂದಲು ಗಟ್ಟಿಮುಟ್ಟಾಗಿ, ಸಾಫ್ಟ್ ಮತ್ತು ಶೈನಿಯಾಗಿರಬೇಕು ಅಂದ್ರೆ ಈ ಹೇರ್ ಪ್ಯಾಕ್ ಹಾಕಿ..!

ಇಂದಿನ ಯುವಕ ಯುವತಿಯರ ಎಲ್ಲಕ್ಕಿಂತ ದೊಡ್ಡ ಸಮಸ್ಯೆ ಅಂದ್ರೆ ಕೂದಲು ಉದುರುವ ಸಮಸ್ಯೆ. ಈ ಸಮಸ್ಯೆಗೆ ನಾವೊಂದು ಟಿಪ್ಸ್ ಹೇಳಲಿದ್ದೇವೆ. ಆ ಟಿಪ್ಸ್ ಏನಾದ್ರೂ ನೀವು ಫಾಲೋ ಮಾಡಿದ್ರೆ, kೂದಲು ಉದುರುವ ಸಮಸ್ಯೆ, ರಫ್ ಹೇರ್, ಡ್ಯಾಂಡ್ರಫ್ ಸಮಸ್ಯೆಯಿಂದ ಕೂಡ ಮುಕ್ತಿ ಪಡೆಯಬಹುದು. ಹಾಗಾದ್ರೆ ಯಾವುದು ಆ ಟಿಪ್ಸ್ ಅನ್ನೋದನ್ನ ನೋಡೋಣ ಬನ್ನಿ.. https://youtu.be/K-FBs57U5Bo ಮುಲ್ತಾನಿ ಮಿಟ್ಟಿ....

ಅತಿಥಿ ಸತ್ಕಾರಕ್ಕೇಕೆ ಅಷ್ಟು ಮಹತ್ವ..? ಅತಿಥಿಯನ್ನ ಆದರದಿಂದ ಕಾಣದಿದ್ದರೇನಾಗತ್ತೆ..?

ನಮ್ಮ ಭಾರತ ದೇಶ ಹೆಸರುವಾಸಿಯಾಗಿರುವುದೇ, ಪ್ರೀತಿ- ಕಾಳಜಿಗಾಗಿ. ಹೊರದೇಶದಿಂದ ಬಂದವರ ಸತ್ಕಾರ ಮಾಡಿ, ಪ್ರೀತಿಯ ಬೀಳ್ಕೊಡುಗೆ ಕೊಡುವ ಈ ದೇಶದ ಮಂತ್ರವೇ ಅತಿಥಿ ದೇವೋಭವ. ಆದ್ದರಿಂದ ಇಂದು ನಾವು ಅತಿಥಿಗಳ ಸತ್ಕಾರದ ಬಗ್ಗೆ ಒಂದು ವಿಷಯವನ್ನ ಹೇಳಲಿದ್ದೇವೆ. https://youtu.be/gwEj-ICsbrQ ಗೃಹಸ್ಥರಾದವರು ಮನೆಗೆ ಬಂದ ಅತಿಥಿಗಳನ್ನ ವಿನಯದಿಂದ ಸತ್ಕರಿಸುವುದು ಪದ್ಧತಿ. ಮನೆಗೆ ಬಂದ ಅತಿಥಿಗಳು ನಮ್ಮ ಸತ್ಕಾರದಿಂದ ಸಂತೃಪ್ತಿ...

ಈ ಮಂತ್ರವನ್ನ ಹೇಳಿ ವೃತಾಚರಿಸಿದರೆ ರಾಯರ ಕೃಪೆ ನಿಮ್ಮ ಮೇಲಿರುತ್ತದೆ..!

ಕಲಿಯುಗದ ಕಲ್ಪವೃಕ್ಷ, ಬೇಡಿದ್ದನ್ನು ನೀಡುವ ಕರುಣಾಮಯಿ, ಭೋಯತಿ ವರದೇಂದ್ರ ಹೀಗೆ ಹಲವಾರು ಬಿರುದನ್ನು ಪಡೆದ ಗುರು ರಾಯರು, ಭಕ್ತರ ಮನೋಕಾಮನೆಗಳನ್ನ ಈಡೇರಿಸುವ ದೇವ ಮಾನವ. ರಾಯರನ್ನ ಶ್ರದ್ಧೆಯಿಂದ ನೆನೆದರೆ, ನಮ್ಮೆಲ್ಲ ಕಷ್ಟಗಳನ್ನ ನಿವಾರಿಸಿ, ಇಷ್ಟಾರ್ಥ ಸಿದ್ಧಿಸುವ ಕಲಿಯುಗದ ಕಲ್ಪವೃಕ್ಷ. ಇಂದು ನಾವು ರಾಯರ ಮಂತ್ರವೊಂದರ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೂಲ ರಾಮನ ಪರಮಭಕ್ತರಾಗಿರುವ ಗುರು ರಾಯರು,...

ಅಂಜೂರದ ಹಣ್ಣಿನ ಸೇವನೆಯ ಲಾಭಗಳೇನು..?

ಎಲ್ಲ ಡ್ರೈಫ್ರೂಟ್ಸ್‌ಗಳು ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಎಲ್ಲ ಡ್ರೈಫ್ರೂಟ್ಸ್‌ಗಳಿಗೂ ತನ್ನದೇ ಆದ ಮಹತ್ವಗಳಿದೆ. ಒಣದ್ರಾಕ್ಷಿ ಸೇವನೆಯಿಂದ ಶಕ್ತಿ ಬರುತ್ತದೆ. ನೆನಪಿನ ಶಕ್ತಿ ಹೆಚ್ಚಿಸಲು ಬಾದಾಮ್ ತಿನ್ನಬೇಕು. ವಾಲ್ನಟ್ ಕೂಡ ಬ್ರೇನ್ ಡೆವಲಪ್‌ಮೆಂಟ್‌ಗೆ ಸಹಕಾರಿಯಾಗಿದೆ. ಅಲ್ಲದೇ, ಖರ್ಜೂರ ಕೂಡ ಸುಸ್ತು ನೀಗಿಸುವಲ್ಲಿ ಸಹಕಾರಿಯಾಗಿದೆ. ಇದೇ ರೀತಿ ಅಂಜೂರ ಕೂಡ ತನ್ನದೇ ಆದ ಮಹತ್ವವನ್ನು ಹೊಂದಿದೆ. ಹಾಗಾದ್ರೆ...

ಆಗಸ್ಟ್ 29, 2020 ರಾಶಿ ಭವಿಷ್ಯ

ಮೇಷ: ಕ್ರಯ ವಿಕ್ರಯಗಳಲ್ಲಿ ಲಾಭದಾಯಕ ಆದಾಯವಿರುತ್ತದೆ. ಆರ್ಥಿಕವಾಗಿ ದಿನದಿಂದ ದಿನಕ್ಕೆ ಉತ್ತಮ ಅಭಿವೃದ್ಧಿ ಇರುತ್ತದೆ. ಸಾಮಾಜಿಕ ಕಾರ್ಯದಲ್ಲಿ ಆಸಕ್ತಿ ಹೂಡಲಿದೆ. ವಿದ್ಯಾರ್ಥಿಗಳು ಉತ್ತಮ ಫಲವನ್ನು ಪಡೆಯಲಿದ್ದಾರೆ. ವೃಷಭ: ಶುಭಮಂಗಲಕಾರ್ಯಗಳಿಗಾಗಿ ನಾನಾ ರೀತಿಯಲ್ಲಿ ಧನವ್ಯಯವಾದೀತು. ಯೋಗ್ಯ ವಯಸ್ಕರಿಗೆ ನೆಂಟಸ್ಥಿಕೆಯು ಕಂಕಣಬಲಕ್ಕೆ ಪೂರಕವಾದೀತು. ಎಲ್ಲಾ ವಿಚಾರದಲ್ಲಿ ಅಡಚಣೆಯಿಂದಲೇ ಕಾರ್ಯಸಾಧನೆಯಾಗಲಿದೆ. ಮಿಥುನ: ಯಾವುದೇ ಕೆಲಸ ಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ...

ಸರಕಾರಿ ಕಚೇರಿಯಲ್ಲಿ ಲವ್ವಿ ಡವ್ವಿ ನಡೆಸಿದ್ದ ತಹಶೀಲ್ದಾರ್ ಮೇಲೆ ಎಫ್ಐಆರ್!

ಕೊಪ್ಪಳ ಜಿಲ್ಲೆಯ ಕುಷ್ಟಗಿ ಪೋಲೀಸ್ ಠಾಣೆಯಲ್ಲಿ ಚಪಲಚೆನ್ನಿಗರಾಯ ತಹಶೀಲ್ದಾರ್ ಗುರುಬಸವರಾಜನ ವಿರುದ್ಧ ಎಫ್ಐಆರ್ ದಾಖಲಾಗಿದೆ. https://youtu.be/VgI2D1DUJgs ಹೌದು ಸರ್ಕಾರಿ ಕಚೇರಿಯಲ್ಲೇ ತಹಶೀಲ್ದಾರ್ ತಮ್ಮ​​ ಸಹೋದ್ಯೋಗಿಗೆ ಕಿಸ್ಸಿಂಗ್ ಮಾಡಿದ್ದ ಘಟನೆ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಪ್ರಸಾರವಾಗಿತ್ತು. https://youtu.be/PkXsIRnEymI ಈ ಕುರಿತು ಸಂತ್ರಸ್ತೆ ಮಹಿಳೆ ನ್ಯಾಯ ಕೊಡಿಸುವಂತೆ ಮತ್ತು ಕಾಮಪಿಶಾಚಿ ತಹಶೀಲ್ದಾರ್ ಗುರುಬಸವನ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಕುಷ್ಟಗಿ...

About Me

32797 POSTS
0 COMMENTS
- Advertisement -spot_img

Latest News

Koppala: ರಾಜ್ಯದ ಅನ್ನದಾತರ ಹಿತರಕ್ಷಣೆಗಾಗಿ ಅಂಜನಾದ್ರಿ ತನಕ ಬಿಜೆಪಿ ನಾಯಕರ ಬೈಕ್ ಜಾಥಾ

Koppala News: ಅಂಜನಾದ್ರಿ ಬೆಟ್ಟದ ಶ್ರೀ ಹನುಮಂತ ದೇವರ ದಿವ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ, ರಾಜ್ಯದ ಸಂಕಷ್ಟದಲ್ಲಿರುವ ಅನ್ನದಾತರ ಹಿತರಕ್ಷಣೆಗಾಗಿ ಬೃಹತ್ ಹೋರಾಟಕ್ಕೆ...
- Advertisement -spot_img