Saturday, August 1, 2026

Karnataka Tv

‘ಕನ್ನಡಿಗರೆಂದರೆ – ಸಾಧುಂಗೆ ಸಾಧು, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. https://youtu.be/nHYVwXiuUwA ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಷಯ: ಸಿ.ಟಿ.ರವಿ ವಿರುದ್ಧ ಗುಂಡೂರಾವ್ ಆಕ್ರೋಶ..!

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ. ಸಂವಿಧಾನವನ್ನು...

‘ಬಾಯಲ್ಲಿ ಸಮಾನತೆಯ ಮಂತ್ರ, ಆಚರಣೆಯಲ್ಲಿ ಅಸಮಾನತೆಯ ಕುತಂತ್ರ’

ವಿಜಯಪುರದ ಸಿಂದಗಿಯಲ್ಲಿ‌ ನಡೆದಿರುವ ದಲಿತ ಯುವಕನ ಹತ್ಯೆ ಹೇಯವಾದುದು ಮತ್ತು ಮನುಷ್ಯರೆಲ್ಲರೂ ತಲೆತಗ್ಗಿಸುವಂತಹದ್ದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿಯವರು ತಕ್ಷಣ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮಕ್ಕೆ ಚಾಲನೆ ನೀಡಬೇಕು. ಆರೋಪಿಗಳನ್ನು ರಕ್ಷಿಸುವ ಪ್ರಯತ್ನ ನಡೆಸಿದರೆ ಮುಖವಾಡ ಬಯಲು ಮಾಡಲು ಬೀದಿಗೆ ಇಳಿಯಬೇಕಾಗುತ್ತದೆ ಎಂದು...

`ಕಸ್ತೂರಿ ನಿವಾಸ’ದಲ್ಲಿ ಡಿಂಪಲ್ ಕ್ವೀನ್ ದರ್ಬಾರ್..!

ಸ್ಯಾಂಡಲ್ ವುಡ್ ನ ಬ್ಯುಸಿಯೆಸ್ಟ್ ನಟಿ ಅಂದ್ರೆ ಡಿಂಪಲ್ ಕ್ವೀನ್ ರಚಿತಾರಾಮ್ .. ಲಾಕ್ ಡೌನ್ ಬಳಿಕ ಮೊದಲ ಬಾರಿಗೆ ರಚಿತಾ ಅವರ ಹೊಸ ಸಿನಿಮಾವೊಂದು ಲಾಂಚ್ ಆಗಿದೆ.. ರಚಿತಾ ನಟನೆಯ ಹೊಸಚಿತ್ರಕ್ಕೆ ಕಸ್ತೂರಿ ನಿವಾಸ ಅನ್ನೋ ಟೈಟಲ್ ಫಿಕ್ಸ್ ಆಗಿದೆ.. ಈ ಹೆಸರು ಕೇಳ್ತಿದ್ದ ಹಾಗೆ ನಮಗೆ ಮೊದಲು ನೆನಪಾಗೋದೇ ಅಣ್ಣಾವ್ರ ಕಸ್ತೂರಿ...

ಸಂಜೆ ವೇಳೆ ಯಾಕೆ ನಿದ್ರಿಸಬಾರದು ಗೊತ್ತಾ..?

ಈಗಿನ ಕಾಲದಲ್ಲಿ ಜನ ಕೆಲಸ ಮುಗಿಸಿ ಬರುವುದು 5ರಿಂದ 6 ಗಂಟೆಯಾಗುತ್ತದೆ. ಸುಸ್ತಾಗಿ ಬಂದವರು ಒಂದಹತ್ತು ನಿಮಿಷ ಮಲಗೋಣವೆಂದು ಹೋದರೆ ಮಲಗೋದು 2 ರಿಂದ 3 ತಾಸು. 6 ಗಂಟೆಗೆ ಮಲಗಿದರೆ 7 ಗಂಟೆ ಅಥವಾ 8 ಗಂಟೆಗೆ ಏಳುತ್ತಾರೆ. ಆದ್ರೆ ಸಂಜೆ ಹೊತ್ತು ನಿದ್ರಿಸಬಾರದು. ಯಾಕೆ ನಿದ್ರಿಸಬಾರದು..? ಅದರಿಂದೇನಾಗುತ್ತದೆ ಅನ್ನೋ ಬಗ್ಗೆ ನಾವಿವತ್ತು...

ಗ್ರಹಗಳ ಸ್ಥಾನ ಬದಲಾವಣೆಯಿಂದ ಈ ರಾಶಿಗಳಿಗೆ ದೊರಕಲಿದೆ ಅದೃಷ್ಟ..

ಪ್ರತಿ ತಿಂಗಳು ಗ್ರಹಗಳ ಸ್ಥಾನ ಬದಲಾವಣೆಯಾಗುವುದು ಸಹಜ. ಆದರೆ ಸೆಪ್ಟೆಂಬರ್ ತಿಂಗಳಿನಲ್ಲಿ ಒಟ್ಟು ಏಳು ಗ್ರಹಗಳು ಸ್ಥಾನ ಬದಲಾಯಿಸಲಿದೆ. 5 ರಾಶಿಗಳ ಮೇಲೆ ಈ ಗ್ರಹಗಳ ಪ್ರಭಾವವಿರಲಿದ್ದು, ಉತ್ತಮ ಫಲ ಸಿಗಲಿದೆ. ಹಾಗಾದ್ರೆ ಯಾವುದು ಆ 5 ರಾಶಿ ಅನ್ನೋದನ್ನ ನೋಡೋಣ. ಈ ಬಾರಿಯ ಗ್ರಹ ಬದಲಾವಣೆಯಲ್ಲಿ ಉತ್ತಮ ಫಲ ಪಡೆದುಕೊಳ್ಳುವ ಗ್ರಹಗಳೆಂದರೆ, ಮೇಷ, ಮಿಥುನ,...

ಪಿಡಿಓಗೆ ಚಳಿ ಬಿಡಿಸಿದ ಶಾಸಕರು..!

ಹೌದು ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮಕ್ಕೆ, ಮಾಲೂರು ಶಾಸಕರು ಬೇಟಿ ನೀಡಿದ್ರು. ಹುಳದೇನಹಳ್ಳಿ ಗ್ರಾಮದಲ್ಲಿ ಬೃಹತ್ ವಿದ್ಯುತ್ ದೀಪಗಳನ್ನು ಹಾಕಲಾಗಿದೆ. ಆದ್ರೆ ಅದರಲ್ಲಿ ಯಾವುದು ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಸಾರ್ವಜನಿಕರು ಶಾಸಕರಿಗೆ ದೂರು ನೀಡಿದ್ರು. ಇದರಿಂದ ಬೇಸತ್ತ ಶಾಸಕರು ಪಿಡಿಓಗೆ, ಕೆಲವೇ ದಿನಗಳಲ್ಲಿ ವಿದ್ಯುತ್ ದೀಪಗಳನ್ನು ಸರಿಪಡಿಸುವಂತೆ ತಾಕಿತ್ತು ಮಾಡಿದ್ರು. ಇನ್ನು...

ಯಾವ ದೇವರಿಗೆ ಯಾವ ಬಣ್ಣವೆಂದರೆ ಇಷ್ಟ..? ಯಾವ ಬಣ್ಣದ ಹೂವಿಟ್ಟು ಪೂಜಿಸಬೇಕು..?

ಆಯಾ ದೇವರಿಗೆ ಆಯಾ ಬಣ್ಣವೆಂದರೆ ಇಷ್ಟ. ಹಾಗಾದ್ರೆ ಯಾವ ದೇವರಿಗೆ ಯಾವ ಬಣ್ಣವೆಂದರೆ ಇಷ್ಟ..? ಯಾವ ಬಣ್ಣದ ಹೂವನ್ನ ದೇವರಿಗೆ ಅರ್ಪಿಸಿದರೆ ಉತ್ತಮ ಅನ್ನೋ ಬಗ್ಗೆ ನಾವಿವತ್ತು ಮಾಹಿತಿ ನೀಡಲಿದ್ದೇವೆ. ಎಲ್ಲರಿಗೂ ಇಷ್ಟವಾಗುವ ಬಣ್ಣವಿರುತ್ತದೆ. ಕೆಲವರಿಗೆ ಕೆಂಪು ಇಷ್ಟವಾದರೆ ಇನ್ನು ಕೆಲವರಿಗೆ ಹಳದಿ ಬಣ್ಣ ಇಷ್ಟದ ಬಣ್ಣವಾಗಿರುತ್ತದೆ. ಅದೇ ರೀತಿ ದೇವತೆಗಳಿಗೂ ಕೂಡ ಇಷ್ಟದ ಬಣ್ಣಗಳಿರುತ್ತದೆ....

ಬಾಳೆ ಎಲೆ ಊಟದ ಲಾಭವೇನು..? ಬಾಳೆ ಎಲೆಯ ಪ್ರಾಮುಖ್ಯತೆ ಏನು..?

ಹಿಂದೂ ಧರ್ಮದಲ್ಲಿ ಬಾಳೆ ಎಲೆ ಊಟಕ್ಕೆ ತನ್ನದೇ ಆದ ಪ್ರಾಮುಖ್ಯತೆ ಇದೆ. ಹಬ್ಬ ಹರಿದಿನಗಳಲ್ಲಿ ವಿಶೇಷ ಕಾರ್ಯಕ್ರಮದಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವುದು ವಾಡಿಕೆ. ಹಾಗಾದ್ರೆ ಯಾಕೆ ಬಾಳೆ ಎಲೆಯಲ್ಲಿ ಊಟ ಮಾಡಬೇಕು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/hO1zuUyoATs ಬಾಳೆ ಎಲೆಯಲ್ಲಿ ಊಟ ಮಾಡುವುದು ಅತೀ ಉತ್ತಮ. ಬಿಸಿ ಬಿಸಿ ಊಟ ಮಾಡುವಾಗ ನೀವು ಪ್ಲಾಸ್ಟಿಕ್...

ಆಗಸ್ಟ್ 28, 2020 ರಾಶಿ ಭವಿಷ್ಯ

ಮೇಷ: ಕೆಲವೊಂದು ವಿಚಾರದಲ್ಲಿ ನೀವೇ ನಿರ್ಧಾರ ತೆಗೆದುಕೊಂಡು ಮುಂದುವರೆಯಬೇಕಾಗುತ್ತದೆ. ಶಾರೀರಿಕ ಸಮಸ್ಯೆಗಳು ಆಗಾಗ ಗೋಚರಕ್ಕೆ ಬಂದಾವು. ಜಾಗೃತೆ ವಹಿಸಬೇಕು. ವೃಷಭ: ಕಾರ್ಯರಂಗದಲ್ಲಿ ಜನಾಪವಾದಕ್ಕೆ ಕಾರಣರಾಗದಂತೆ ಕಾಳಜಿ ವಹಿಸಿರಿ. ಸಾಂಸಾರಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ವಾಹನ ಖರೀದಿಗೆ ಉತ್ತಮ ಸಮಯ. ಮಿಥುನ: ಅನಿರೀಕ್ಷಿತ ಉದ್ಯೋಗ ಲಾಭ ನಿರುದ್ಯೋಗಿಗಳಿಗೆ ಸಿಗಲಿದೆ. ಸರಕಾರಿ ಇಲಾಖೆಯಿಂದ ಸಮಸ್ಯೆಯಾಗಲಿದೆ. ಆತ್ಮೀಯರೊಂದಿಗೆ ಕಲಹವಾಗಲಿದೆ. ಜಾಗೃತೆ...

About Me

32797 POSTS
0 COMMENTS
- Advertisement -spot_img

Latest News

Koppala: ರಾಜ್ಯದ ಅನ್ನದಾತರ ಹಿತರಕ್ಷಣೆಗಾಗಿ ಅಂಜನಾದ್ರಿ ತನಕ ಬಿಜೆಪಿ ನಾಯಕರ ಬೈಕ್ ಜಾಥಾ

Koppala News: ಅಂಜನಾದ್ರಿ ಬೆಟ್ಟದ ಶ್ರೀ ಹನುಮಂತ ದೇವರ ದಿವ್ಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ, ರಾಜ್ಯದ ಸಂಕಷ್ಟದಲ್ಲಿರುವ ಅನ್ನದಾತರ ಹಿತರಕ್ಷಣೆಗಾಗಿ ಬೃಹತ್ ಹೋರಾಟಕ್ಕೆ...
- Advertisement -spot_img