ದೆಹಲಿ : ಮಾಜಿ
ಕೇಂದ್ರ ಸಚಿವೆ ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ನಿಧನರಾಗಿದ್ದಾರೆ.. ಹೃದಯಾಘಾತವಾದ ಹಿನ್ನೆಲೆ
ಸಂಜೆ ಸುಷ್ಮಾ ಸ್ವರಾಜ್ ಅವರನ್ನ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತುರ್ತು ನಿಗಾಘಟಕದಲ್ಲಿದ್ದ
ಸುಷ್ಮಾ ಸ್ವರಾಜ್ ಅವರಿ ಗೆ ಚಿಕಿತ್ಸೆ ನೀಡಲಾಗ್ತಿತ್ತು.. ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೆಲ
ನಿಮಿಷಗಳ ಹಿಂದೆ ಸಾವನ್ನಪ್ಪಿದ್ದಾರೆ..
ಇಂದು ಸಂಜೆಯಷ್ಟೆ ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ಪ್ರಧಾನಿ...
೨೦೧೯-೨೦ ರ ಪ್ರತಿಷ್ಠಿತ ದೇಸಿ ಕ್ರಿಕೆಟ್ ಟೂರ್ನಿ ದುಲೀಪ್ ಟ್ರೋಫಿ ಕ್ರಿಕೆಟ್ ಟೂರ್ನಿಗೆ, ಬಿಸಿಸಿಐ ತಂಡ ಪ್ರಕಟಿಸಿದೆ. ಟ್ರೋಫಿಗಾಗಿ ಇಂಡಿಯಾ ರೆಡ್, ಇಂಡಿಯಾ ಬ್ಯೂ ಮತ್ತು ಇಂಡಿಯಾ ಗ್ರೀನ್ ತಂಡಗಳು ಸೆಣಸಲಿದ್ದು, ಭವಿಷ್ಯದಲ್ಲಿ ರಾಷ್ಟ್ರೀಯ ತಂಡದಲ್ಲಿ ಮಿಂಚುವ ನಿರೀಕ್ಷೆ ಮೂಡಿಸಿರುವ ಯುವ ಕ್ರಿಕೆಟಿಗರಿಗೆ ನಾಯಕ ಸ್ಥಾನ ನೀಡಲಾಗಿದೆ. ಕಳೆದ ಬಾರಿಯ ಅಂಡರ್-೧೯ ವಿಶ್ವಕಪ್ ಹೀರೋ...
ಕಣಿವೆ ರಾಜ್ಯ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಗ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಡೆಗೂ ಪ್ರತಿಕ್ರಿಯೆ ನೀಡಿ ಟ್ವೀಟ್ ಮಾಡಿದ್ದಾರೆ. ಆರ್ಟಿಕಲ್ 370 ರದ್ದತಿ ವಿಚಾರವಾಗಿ, ಮೋದಿ ಸರ್ಕಾರದ ಈ ನಿರ್ಧಾರಕ್ಕೆ ಆಕ್ಷೇಪವೆತ್ತಿ ಇಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರವನ್ನು ಇಬ್ಭಾಗ ಮಾಡುವುದರಿಂದ, ಜನಪ್ರತಿನಿಧಿಗಳನ್ನ ಬಂಧಿಸುವುದರಿಂದ ಹಾಗೂ ನಮ್ಮ ಸಂವಿಧಾನವನ್ನ...
ನಿನ್ನೆ ಪ್ರವಾಹ ಪೀಡಿತ ಉತ್ತರ ಕರ್ನಾಟಕದ ವೈಮಾನಿಕ ಸಮೀಕ್ಷೆ ನಡೆಸಿದ ಬಿಎಸ್ವೈ, ನಂತರ ದೆಹಲಿಗೆ ತೆರಳಿದ್ರು. ಸಚಿವ ಸಂಪುಟ ವಿಸ್ತರಣೆ, ರಾಜ್ಯದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ದೆಹಲಿ ನಾಯಕರೊಂದಿಗೆ ಚರ್ಚಿಸಲಿದ್ದಾರೆ. ಸದ್ಯ ಪಕ್ಷದ ಇತರೆ ನಾಯಕರ ಜೊತೆ ಸೇರಿ ದೆಹಲಿಯಲ್ಲಿ ನಿರ್ಮಾಣವಾಗುತ್ತಿರುವ ಕರ್ನಾಟಕ ಭವನದ ನೂತನ ಕಟ್ಟಡ...
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ವಿರಾಟ್ ಬಳಗ, ಭರ್ಜರಿ ಪರ್ಫಾರ್ಮೆನ್ಸ್ ನೀಡುತ್ತಿದೆ. ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದುಕೊಂಡಿರುವ ಬ್ಲೂ ಬಾಯ್ಸ್, ಸದ್ಯ ಕ್ಲೀನ್ ಸ್ವೀಪ್ ಗುರಿ ಹೊಂದಿದ್ದಾರೆ. ಈ ಹಿಂದೆ ಫ್ಲೋರಿಡಾದಲ್ಲಿ ನಡೆದಿದ್ದ ಮೊದಲ ಪಂದ್ಯದಲ್ಲಿ ನಾಲ್ಕು ವಿಕೆಟ್ ಗಳ ಗೆಲುವು ದಾಖಲಿಸಿದ್ದ ಟೀಮ್ ಇಂಡಿಯಾ, ಅದೇ ಅಂಗಳದಲ್ಲಿ ನಡೆದಿದ್ದ...
ಕಡೆಗೂ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. ಕಳೆದ ನಾಲ್ಕೈದು ದಿನಗಳಿಂದ ಕಾಶ್ಮೀರ ದಲ್ಲಿ ನಡೆಯುತ್ತಿದ್ದ ಬೆಳವಣಿಗಳು ಬಾರಿ ಕುತೂಹಲ ಮೂಡಿಸಿತ್ತು. ಸದ್ಯ ಇಂದು ಕಾಶ್ಮೀರ ಕ್ಕೆ ಸಂಬಂದಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ.
ಇಂದು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಲಾಗುವುದು ಎಂದು ಘೋಷಣೆ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎದುರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಗೆಲುವು ದಾಖಲಿಸಿದ್ದ ಮಾಜಿ ಸಚಿವ ಜಿ ಟಿ ದೇವೇಗೌಡರು, ಸದ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಭಾರಿ ನೊಂದಿದ್ದೇನೆ. ನನಗೆ ರಾಜಕೀಯ ಸಾಕಾಗಿದೆ. ಇಷ್ಟು ದಿನ ನಾನು ನನ್ನ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಮುಂದಿನ ಚುನಾವಣೆಯಲ್ಲಿ...
ಕನ್ನಡ ಸಿನಿಮಾ ಮೂಲಕ ಬೆಳ್ಳಿ ತೆರೆಗೆ ಕಾಲಿಟ್ಟ ಅದೆಷ್ಟೋ ನಟಿಯರು, ದಕ್ಷಿಣ ಭಾರತದ ತೆಲುಗು, ತಮಿಳು ಮಲಯಾಳಂ ಸೇರಿದಂತೆ ಬಾಲಿವುಡ್ ಸಿನಿಮಾಗಳಲ್ಲೂ ನಟಿಸಿ ಸ್ಟಾರ್ ನಟಿಯರಾಗಿ ಮಿಂಚುತ್ತಿದ್ದಾರೆ. ಶ್ರದ್ಧಾ ಶ್ರೀನಾಥ್, ರಶ್ಮಿಕಾ ಮಂದಣ್ಣ, ಅನುಷ್ಕಾ ಶೆಟ್ಟಿ , ಹರಿಪ್ರಿಯಾ ಸೇರಿದಂತೆ ಹತ್ತು ಹಲವು ನಟಿಯರು ಈ ಸಾಲಿನಲ್ಲಿದ್ದಾರೆ. ಕಿರಿಕ್ ಪಾರ್ಟಿ ಸಿನಿಮಾದಿಂದ ಸಾಕಷ್ಟು...
ರಾಜ್ಯ ಉತ್ತರದ ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ, ಕೃಷ್ಣಾ ನದಿ ಸೇರಿದಂತೆ ಉಪನದಿಗಳು ಅಪಾಯದ ಮಟ್ಟ ತಲುಪಿದ್ದು, ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಈ ಬಗ್ಗೆ ವರದಿ ಪಡೆಯುವ ಸಲುವಾಗಿ, ಮಾನ್ಯ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಇಂದು ಗೃಹ ಕಚೇರಿ ಕೃಷ್ಣಾದಲ್ಲಿ, ಪ್ರವಾಹ ಪೀಡಿತ ಜಿಲ್ಲೆಗಳ...