Saturday, August 1, 2026

Karnataka Tv

ಅಡುಗೆ ಸಾಮಗ್ರಿಗಳ ಉದ್ಯಮದ ಬಗ್ಗೆ ಇಲ್ಲಿದೆ ಕೆಲ ಟಿಪ್ಸ್..

ಇವತ್ತು ನಾವು ಅಡುಗೆ ಮನೆಯಲ್ಲಿ ಬಳಸಬಹುದಾದ ಕೆಲವು ವಸ್ತುಗಳ ಉದ್ಯಮ ಶುರುಮಾಡೋ ಬಗ್ಗೆ ಟಿಪ್ಸ್‌ಗಳನ್ನ ನೀಡಲಿದ್ದೇವೆ. ಹೋಲ್‌ಸೇಲ್ ಮಾರುಕಟ್ಟೆಯಿಂದ ಅಡುಗೆಗೆ ಬಳಸುವ ವಸ್ತುಗಳನ್ನ ತಂದು ಹೆಚ್ಚಿನ ಬೆಲೆಗೆ ಮಾರಾಟ ಮಾಡಬಹುದು. ಕಡಿಮೆ ಬಂಡವಾಳ ಹಾಕಿ ಅಡುಗೆಗೆ ಬಳಸುವ ವಸ್ತುಗಳನ್ನ ತಂದು ಮಾರಾಟ ಮಾಡಬಹುದು ಎಂಬ ಬಗ್ಗೆ ನೋಡೋಣ ಬನ್ನಿ. https://youtu.be/L-qsd5wvNRA ಪೀಲರ್: ತರಕಾರಿ ಸಿಪ್ಪೆಗಳನ್ನು ತೆಗಿಯೋ ಪೀಲರ್‌ಗಳು ಹೋಲ್‌ಸೇಲ್...

ಅಕ್ಟೋಬರ್‌ನಿಂದ ಶುರುವಾಗಲಿದೆ ಕಾಲೇಜು: ಅಶ್ವತ್ಥ್ ನಾರಾಯಣ್ ಸ್ಪಷ್ಟನೆ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. https://youtu.be/ymGtMUEGsis ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

ಆಗಸ್ಟ್ 27, 2020 ರಾಶಿ ಭವಿಷ್ಯ

ಮೇಷ: ಪ್ರವಾಸ ಯೋಗದಿಂದ ಸಂತೋಷವಾದೀತು. ವಿದ್ಯಾರ್ಥಿಗಳ ಪ್ರಯತ್ನ ಬಲಕ್ಕೆ ಉತ್ತಮವಾದ ಫಲಿತಾಂಶ ಸಿಗಲಿದೆ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೇ ಪಟ್ಟಾರು. ರಾಜಕೀಯದವರಿಗೆ ಶುಭವಿದೆ. ವೃಷಭ: ವ್ಯಾಪಾರಿಗಳು ಸಿಂಹಾವಲೋಕನ ಮಾಡಿಕೊಳ್ಳಬೇಕಾದೀತು. ಲಾಟರಿ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಸಾಂಸಾರಿಕವಾಗಿ ಹಿರಿಯರ ಮಾರ್ಗದರ್ಶನ ನಿಮಗೆ ಉಪಯುಕ್ತವಾದೀತು. ಮಿಥುನ: ವೈಯಕ್ತಿಕ ಆರೋಗ್ಯದ ಬಗ್ಗೆ ಎಷ್ಟು ಕಾಳಜಿ ಮಾಡಿದರೂ ಕಡಿಮೆಯೇ. ಪತ್ನಿಯ ಬಹುದಿನಗಳ...

ಸಂಜೆ ದೀಪ ಹಚ್ಚುವ ವೇಳೆ ಈ ಶ್ಲೋಕವನ್ನ ಹೇಳಿದ್ರೆ ಎಲ್ಲ ಕಷ್ಟ ಕಾರ್ಪಣ್ಯಗಳೂ ದೂರವಾಗುತ್ತದೆ..!

ಪ್ರತಿದಿನ ಸಂಜೆ ದೀಪ ಹಚ್ಚುವ ವೇಳೆ, ಈ ಒಂದು ಶ್ಲೋಕವನ್ನು ಹೇಳಿದರೆ, ಮನೆಯಲ್ಲಿ ನೆಮ್ಮಂದಿ ಸುಖ ಶಾಂತಿ ನೆಲೆಸುವುದಲ್ಲದೇ, ಆರ್ಥಿಕ ಪರಿಸ್ಥಿತಿ ಕೂಡ ಸುಧಾರಿಸುತ್ತದೆ. ಹಾಗಾದ್ರೆ, ಯಾವುದು ಆ ಶ್ಲೋಕ ಅನ್ನೋದನ್ನ ನೋಡೋಣ. https://youtu.be/ymGtMUEGsis ಪ್ರತಿದಿನ ಸಂಜೆ ದೇವರಿಗೆ ದೀಪ ಹಚ್ಚಿ, ಪೂಜೆ ಮಾಡುವುದು ಹಿಂದೂಗಳ ಸಂಸ್ಕೃತಿ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹೆಚ್ಚಾಗಿ, ಮನೆಯಲ್ಲಿ ಸುಖ ಶಾಂತಿ...

ಫಿಟ್ ಆಗಿರಲು ಇಲ್ಲಿದೆ ಕೆಲ ಟಿಪ್ಸ್..!

ಪ್ರತಿದಿನ ನೀವು ಫಿಟ್ ಆ್ಯಂಡ್ ಫೈನ್ ಆಗಿರಬೇಕು ಅಂದ್ರೆ ನಾವಿವತ್ತು ಹೇಳೋ ಟಿಪ್ಸ್ ಫಾಲೋ ಮಾಡಿ. ಏನು ಆ ಟಿಪ್ಸ್ಅನ್ನೋದನ್ನ ನೋಡೋಣ. ನಾವು ಫಿಟ್ ಆಗಿರಲು ಪ್ರತಿದಿನ ಏನೇನು ಮಾಡಬೇಕು ಅನ್ನೋದರ ಬಗ್ಗೆ ಟೈಮ್ ಟೇಬಲ್ ಹಾಕಿಕೊಳ್ಳಬೇಕು. ಮತ್ತು ಆ ಟೈಮ್ ಟೇಬಲ್‌ನ್ನ ಫಾಲೋ ಕೂಡ ಮಾಡಬೇಕು. ಅದನ್ನ ಫಾಲೋ ಮಾಡಿ ಒಂದೆರಡು ವಾರದಲ್ಲೇ, ಟೈಮ್...

ಫೇಮಸ್ ರಿಯಾಲಿಟಿ ಶೋ ಬ್ಯಾನ್ ಮಾಡುವಂತೆ ಸುಶಾಂತ್ ಫ್ಯಾನ್ಸ್ ಆಗ್ರಹ..!

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಟ್ವೀಟ್ ಮೂಲಕ ಅನೌನ್ಸ್ ಮಾಡಿದ್ದಾರೆ. ಕೇಂದ್ರ ಸರಕಾರದಿಂದ ನೇರವಾಗಿ ತರಗತಿಗಳನ್ನು ಆರಂಭ ಮಾಡುವುದರ ಬಗ್ಗೆ ಮಾರ್ಗಸೂಚಿ ಬರಬೇಕಿದೆ. ಸೆಪ್ಟೆಂಬರ್ ತಿಂಗಳಲ್ಲಿ...

ಕೆಜಿಎಫ್‌ನಿಂದ ಅನಂತ್‌ನಾಗ್ ಔಟ್, ಪ್ರಕಾಶ್ ರಾಜ್ ಇನ್..?!

ಕೊರೊನಾ ಭೀತಿ, ಲಾಕ್‌ಡೌನ್ ನಂತರ ಸಿನಿಮಾ ಶೂಟಿಂಗ್ ಶುರುವಾಗಿದ್ದು, ಸಿನಿ ಕಲಾವಿದರು ತಮ್ಮ ತಮ್ಮ ಕೆಲಸಗಳಿಗೆ ಮರಳಿದ್ದಾರೆ. ಇದೇ ರೀತಿ ಅರ್ಧಕ್ಕೆ ನಿಂತಿದ್ದ ಕೆಜಿಎಫ್ ಸೀಕ್ವೆಲ್ ಸಿನಿಮಾ ಶೂಟಿಂಗ್ ಕೂಡ ಸ್ಟಾರ್ಟ್ ಆಗಿದ್ದು, ಪ್ರಶಾಂತ್ ಸರ್ಪ್ರೈಸ್ ಒಂದನ್ನ ಕೊಟ್ಟಿದ್ದಾರೆ. ಆ ಸರ್ಪ್ರೈಸ್ ಏನಂದ್ರೆ, ಚಿತ್ರದಲ್ಲಿ ಪ್ರಕಾಶ್ ರಾಜ್ ಎಂಟ್ರಿಯಾಗಿದೆ. https://youtu.be/lknEDYHMdJ0 https://youtu.be/Ywxiteb3M3M ಕೆಜಿಎಫ್‌ನಲ್ಲಿ ಕಥೆಯನ್ನ ನರೇಟ್ ಮಾಡ್ತಿದ್ದ ಅನಂತ್‌ನಾಗ್...

ಗೋವುಗಳು ಕನಸಿನಲ್ಲಿ ಬಂದ್ರೆ ಏನರ್ಥ..?

ನಾವು ಈ ಮೊದಲೇ ನಿಮಗೆ ಕನಸಿನಲ್ಲಿ ಪ್ರಾಣಿಗಳು, ನೀರು, ಮಕ್ಕಳು ಇತ್ಯಾದಿಗಳು ಬಂದರೆ ಏನರ್ಥ ಎಂಬುದನ್ನ ಹೇಳಿದ್ದೇವೆ. ಇವತ್ತು ಗೋವು ಕನಸ್ಸಿನಲ್ಲಿ ಕಾಣಿಸಿಕೊಂಡರೆ ಏನರ್ಥ ಅನ್ನೋ ಬಗ್ಗೆ ಹೇಳಲಿದ್ದೇವೆ. https://youtu.be/E36PfPWdT2E ಮನುಷ್ಯನಿಗೆ ಬೀಳುವ ಕನಸುಗಳು ಅವನ ಒಳಿತು ಕೆಡುಕುಗಳನ್ನ ಅವಲಂಬಿಸಿರುತ್ತದೆ. ಪ್ರಾಣಿ, ನದಿ, ಸಮುದ್ರ, ಜಲಪಾತ ಹೀಗೆ ಹಲವು ರೀತಿಯ ವಿಷಯಗಳು ಕನಸ್ಸಲ್ಲಿ ಬರುತ್ತದೆ. ಚಿತ್ರ ವಿಚಿತ್ರ...

ಮುಟ್ಟಾದಾಗ ಇಂಥ ವಸ್ತುಗಳನ್ನ ಮುಟ್ಟಲೇಬೇಡಿ..!

ಹಿಂದೂ ಪದ್ಧತಿ ಪ್ರಕಾರ ಮುಟ್ಟಾದಾಗ ಕೆಲ ಕೆಲಸಗಳನ್ನ ಮಾಡಬಾರದು. ಕೆಲ ವಸ್ತುಗಳನ್ನ ಮುಟ್ಟಬಾರದು. ಇದರಿಂದ ದೋಷ ಉಂಟಾಗುತ್ತದೆ ಎನ್ನಲಾಗಿದೆ. ಹಾಗಾದ್ರೆ ಯಾವ ವಸ್ತುಗಳನ್ನ ಮುಟ್ಟಾದಾಗ ಮುಟ್ಟಬಾರದು ಅನ್ನೋ ಬಗ್ಗೆ ತಿಳಿಯೋಣ. ಮುಟ್ಟಾದಾಗ ಕೆಲ ವಸ್ತುಗಳನ್ನ ಮುಟ್ಟಿದ್ದಲ್ಲಿ, ಕೆಲ ಹುಳುಗಳು ಮನೆಗೆ ಬಂದು ಏನೋ ತಪ್ಪಾಗಿದೆ ಎಂಬ ಸೂಚನೆ ನೀಡುತ್ತದೆ. ಕೆಲವರ ಮನೆಯಲ್ಲಿ ಅಡುಗೆ ಕೋಣೆಗೆ ಅಥವಾ...

ಕಾಗೆ ತಲೆ ಮೇಲೆ ಬಂದು ಕುಕ್ಕಿದರೆ ಏನಾಗತ್ತೆ..? ಅದು ಶುಭವೋ..? ಅಶುಭವೋ..?

ಕಾಗೆ ತಲೆ ಮೇಲೆ ಬಂದು ಕುಕ್ಕಿದರೆ ಏನಾಗತ್ತೆ..? ಅದು ಶುಭವೋ ಅಶುಭವೋ ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. ಶನಿದೇವರ ವಾಹನವಾಗಿರುವ ಕಾಗೆ ಮನುಷ್ಯನ ತಲೆ ಮೇಲೆ ಕುಟ್ಟಿದರೆ ಅದು ಅಶುಭ ಎಂದರ್ಥ. ಹೀಗೆ ಕುಟ್ಟಿದರೆ, ಯಾವುದಾದರೂ ಆಪತ್ತು ಕಾದಿದೆ ಅಂತಾ ಅರ್ಥ. ಅಲ್ಲದೇ, ಅಶುಭ ಸುದ್ದಿ ಕೇಳುವ ಸಂಭವವೂ ಇರುತ್ತದೆ. https://youtu.be/K-FBs57U5Bo ಕುಟುಂಬದಲ್ಲಿ ಕೆಟ್ಟದ್ದೇನೋ ನಡೆಯೋ ಸೂಚನೆಯನ್ನ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img