Monday, March 16, 2026

Karnataka Tv

ಉದ್ಯಮಿ ಸಿದ್ಧಾರ್ಥ್ ಅಂತಿಮ ದರ್ಶನ ಪಡೆದ ಸಿಎಂ ಯಡಿಯೂರಪ್ಪ

ಚಿಕ್ಕಮಗಳೂರು: ಉದ್ಯಮಿ ಸಿದ್ಧಾರ್ಥ್ ಪಾರ್ಥಿವ ಶರೀರ ಚಿಕ್ಕಮಗಳೂರಿಗೆ ತಲುಪಿದ್ದು ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ಗಣ್ಯರು, ಸಾರ್ವಜನಿಕರು ಸೇರಿದಂತೆ ಸಾವಿರಾರು ಮಂದಿ ಅಂತಿಮ ದರ್ಶನ ಪಡೆದರು. ಚಿಕ್ಕಮಗಳೂರಿನ ಕೆಫೆ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಆವರಣದಲ್ಲಿ ಉದ್ಯಮಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದ್ದು ಸಿಎಂ ಯಡಿಯೂರಪ್ಪ ಹೂಗುಚ್ಚ ಅರ್ಪಿಸಿ ಅಂತಿಮ ನಮನ...

‘ಬುದ್ಧನಾಗಲು ಹೊರಟ ನನ್ನ ಗೆಳೆಯ ಸಿದ್ಧಾರ್ಥ’- ಐಜಿಪಿ ನಂಜುಂಡಸ್ವಾಮಿ ಮನದಾಳದ ಮಾತು

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಆಪ್ತವಲಯದವರಲ್ಲಿ ಆಘಾತ ಮೂಡಿಸಿದೆ. ಈ ಮಧ್ಯೆ ಸಿದ್ಧಾರ್ಥ್ ಬಗ್ಗೆ ಸುದೀರ್ಘವಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ, ನನ್ನ ಗೆಳೆಯ ಸಿದ್ಧಾರ್ಥ್ ಬುದ್ಧನಾಗಲು ಹೊರಟ ಅಂತ ಭಾವುಕರಾಗಿ ಬರೆದುಕೊಂಡಿದ್ದಾರೆ. ಅಲ್ಲದೆ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಗೆ ಒತ್ತಾಯಿಸಿದ್ದಾರೆ. ಬಳ್ಳಾರಿ ವಲಯದ ಐಜಿಪಿ ನಂಜುಂಡಸ್ವಾಮಿ ಸಿದ್ಧಾರ್ಥ್...

ಕಾಫಿ ಡೇ ಮುಂದುವರಿಕೆಗೆ ನಿರ್ದೇಶಕರ ತೀರ್ಮಾನ

ಬೆಂಗಳೂರು: ಕಾಫಿ ಡೇ ಸಂಸ್ಥಾಪಕ, ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬುತ್ತಿದ್ದಂತೆ ದೇಶಾದ್ಯಂತ ಕಾಫಿಡೇ ನೌಕರರು ದುಃಖದಲ್ಲಿ ಮುಳುಗೋದಲ್ಲದೆ ಕೆಲಸ ಆತಂಕದಲ್ಲಿದ್ರು. ಆದ್ರೆ ಇದೀಗ ಕಾಫಿ ಡೇ ಮುಂದುವರಿಸಲು ಬೋರ್ಡ್ ಆಫ್ ಡೈರೆಕ್ಟರ್ಸ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ದೇಶಾದ್ಯಂತ ಕಾಫಿ ಡೇ ಶಾಖೆಗಳನ್ನು ತೆರೆದಿದ್ದ ಉದ್ಯಮಿ ಸಿದ್ಧಾರ್ಥ್ ಸಾವಿರಾರು ಮಂದಿಗೆ ಉದ್ಯೋಗ ಪೂರ್ವ ತರಬೇತಿ...

ಸಿದ್ಧಾರ್ಥ್ ಗೆ ಐಟಿ ಇಲಾಖೆ ಕಿರುಕುಳ ವಿಚಾರ- ಎಲ್ಲಾ ಆ ದೇವರೇ ನೋಡಿಕೊಳ್ಳಲಿ ಎಂದ ಡಿಕೆಶಿ…!

ಬೆಂಗಳೂರು: ಮಾಜಿ ಸಿಎಂ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ಸಾವು ಅನರೀಕ್ಷಿತವಾದದ್ದು, ಅವರಿಗೆ ಐಟಿ ಇಲಾಖೆ ಕಿರುಕುಳ ನೀಡಿದ್ದರ ಬಗ್ಗೆ ಆ ದೇವರೇ ನೋಡಿಕೊಳ್ಳಲಿ ಅಂತ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಡಿ.ಕೆ ಶಿವಕುಮಾರ್, ಸಿದ್ಧಾರ್ಥ್ ಸಾವು ನನಗೆ ಬಹಳ ನೋವು ತಂದಿದೆ....

‘ಟ್ಯಾಕ್ಸ್ ಟೆರರಿಸಂ’ ರಾಜಕೀಯ ಪ್ರೇರಿತ ಸಂಸ್ಥೆಗಳ ಕರಾಳ ಮುಖ- ಐಟಿ ಮೇಲೆ ಸಿದ್ದರಾಮಯ್ಯ ಸಂಶಯ..!

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತಂತೆ ಇದೀಗ ಎಲ್ಲರಲ್ಲೂ ಸಂಶಯ ಗೊಂದಲ ಸಹಜವಾಗಿಯೇ ಮೂಡುತ್ತಿದೆ. ಸಿದ್ಧಾರ್ಥ್ ಸಾವಿಗೂ ಮುನ್ನ ಬರೆದಿದ್ದಾರೆ ಎನ್ನಲಾಗಿರುವ ಪತ್ರದಲ್ಲಿ ಉಲ್ಲೇಖವಾಗಿರೋ ಐಟಿ ಕಿರುಕುಳದ ಬಗ್ಗೆ ಇದೀಗ ರಾಜಕೀಯ ನಾಯಕರೂ ತಲೆ ಕೆಡಿಸಿಕೊಂಡಿದ್ದು ಈ ಕುರಿತು ಮಾಜಿ ಸಿಎಂ ಸಿದ್ಧರಾಮಯ್ಯ ಕೂಡ ಸರಣಿ ಟ್ವೀಟ್ ಮೂಲಕ ಅನುಮಾನ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಎಸ್.ಎಂ...

‘ಸಿದ್ಧಾರ್ಥ್ ದುಡುಕಿಬಿಟ್ಟರು, ಯಾರಾದ್ರೂ ಜೊತೆಗಿದಿದ್ದರೆ ಹೀಗಾಗುತ್ತಿರಲಿಲ್ಲ’- ಸಿಎಂ ಯಡಿಯೂರಪ್ಪ ವಿಷಾದ

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ಸಾವಿಗೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಿದ್ಧಾರ್ಥ್ ದುಡುಕಿನ ನಿರ್ಧಾರ ತೆಗೆದುಕೊಂಡುಬಿಟ್ಟರು ಅಂತ ಸಿಎಂ ಬಿ.ಎಸ್ ಯಡಿಯೂರಪ್ಪ ಕೂಡ ವಿಷಾದ ವ್ಯಕ್ತಪಡಿಸಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಸಾವಿಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಆಗರ್ಭ ಶ್ರೀಮಂತರಾಗಿದ್ದ ಉದ್ಯಮಿ ಸಿದ್ಧಾರ್ಥ್ ಈ ರೀತಿ...

‘ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು’- ಮಾಜಿ ಪ್ರಧಾನಿ ದೇವೇಗೌಡ

ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಆಗ್ರಹಿಸಿದ್ದಾರೆ. ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿಗೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ದೇವೇಗೌಡರು 'ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ. ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು...

ನಿಜಕ್ಕೂ ಐಟಿ ಕಿರುಕುಳದಿಂದ ಬೇಸತ್ತಿದ್ದರಾ ಸಿದ್ಧಾರ್ಥ್..?- ಉದ್ಯಮಿ ವಿಜಯ್ ಮಲ್ಯ ಹೇಳಿದ್ದೇನು..?

ಬೆಂಗಳೂರು: ವಾವಹಾರಿಕ ನಷ್ಟದಿಂದಾಗಿ ಉದ್ಯಮಿ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೋ ಸಂಗತಿಯನ್ನು ನಿಜಕ್ಕೂ ಯಾರಿಗೂ ಅರಸಿಕೊಳ್ಳಲಾಗ್ತಿಲ್ಲ. ತಮ್ಮ ಚತುರ ಉದ್ಯಮಶೀಲತೆಯಿಂದಾಗಿ ವಿಶ್ವಖ್ಯಾತಿ ಪಡೆದಿದ್ದ ಕೆಫೆ ಕಾಫಿ ಡೇ ಸಂಸ್ಥಾಪಕ ಆತ್ಮಹತ್ಯೆ ದಾರಿ ಹಿಡಿದಿದ್ದೇಕೆ ಅನ್ನೋ ಪ್ರಶ್ನೆ ಎಲ್ಲರನ್ನೂ ಕಾಡ್ತಿದೆ. ಆದ್ರೆ ಸಿದ್ಧಾರ್ಥ್ ಬರೆದಿದ್ದ ಆ ಪತ್ರದಲ್ಲಿ ಐಟಿ ಡಿಜಿ ಕುರಿತಾಗಿ ಉಲ್ಲೇಖಿಸಿರೋ ಬಗ್ಗೆಯೂ ನಾನಾ...

ಶವವಾಗಿ ಪತ್ತೆಯಾದ ಉದ್ಯಮಿ ಸಿದ್ಧಾರ್ಥ್…!

ಮಂಗಳೂರು: ಜು.29ರಂದು ನಿಗೂಢವಾಗಿ ನಾಪತ್ತೆಯಾಗಿದ್ದ ಮಾಜಿ ಸಿಎಂ ಎಸ್.ಎಂ ಕೃಷ್ಣಾ ಅಳಿಯ, ಉದ್ಯಮಿ ಸಿದ್ಧಾರ್ಥ್ ಮೃತದೇಹ ಪತ್ತೆಯಾಗಿದೆ. ಈ ಮೂಲಕ ಸಾವಿರಾರು ಮಂದಿಗೆ ಅನ್ನ ಹಾಕಿದ್ದ ದಣಿ ಜೀವಂತವಾಗಿ ಬರಲಿ ಅನ್ನೋ ಲಕ್ಷಾಂತರ ಕನ್ನಡಿಗರ ನಿರೀಕ್ಷೆ ಹುಸಿಯಾಗಿದೆ. ವ್ಯಾವಹಾರಿಕ ನಷ್ಟದಿಂದಾಗಿ ಬೇಸತ್ತು ಸುದೀರ್ಘ ಪತ್ರ ಬರೆದಿಟ್ಟು ಮೊನ್ನೆ ನಾಪತ್ತೆಯಾಗಿದ್ದ ಸಿದ್ಧಾರ್ಥ್ ಮೃತದೇಹ ಇದೀಗ ಪತ್ತೆಯಾಗಿದೆ....

14 ಮಂದಿ ಅನರ್ಹ ಶಾಸಕರನ್ನು ಉಚ್ಚಾಟಿಸಿ ‘ಕೈ’ ತೊಳೆದುಕೊಂಡ ಕಾಂಗ್ರೆಸ್..!

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೈ ತೊಳೆದುಕೊಂಡಿದೆ. ಈ ಮೂಲಕ ಅತೃಪ್ತರಿಗೆ ಪಕ್ಷದ ಬಾಗಿಲು ಮುಚ್ಚಿದ್ದು ವ್ಯಕ್ತಿಗಿಂತಲೂ ಪಕ್ಷ ದೊಡ್ಡದು ಅನ್ನೋ ಮಾತು ಮತ್ತೊಮ್ಮೆ ಸಾಬೀತಾಗಿದೆ. ಮೈತ್ರಿ ಸರ್ಕಾರವನ್ನು ಬುಡಮೇಲು ಮಾಡಿ ದೋಸ್ತಿ ನಾಯಕರನ್ನು ಇನ್ನಿಲ್ಲದಂತೆ ಕಾಡಿದ್ದ ಅನರ್ಹ ಶಾಸಕರನ್ನು ಇದೀಗ ಕಾಂಗ್ರೆಸ್ ಪಕ್ಷದಿಂದ ಹೊರದಬ್ಬಲಾಗಿದೆ. ಇದೀಗ...

About Me

31534 POSTS
0 COMMENTS
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img