Saturday, August 1, 2026

Karnataka Tv

ಮಚ್ಛೆಗಳು ಹೇಳುತ್ತದೆ ಜೀವನದ ಲಾಭ- ನಷ್ಟಗಳೇನೆಂದು..!

ದೇಹದ ಮೇಲಿರುವ ಮಚ್ಛೆಗಳು ನಮ್ಮ ಜೀವನದ ಲಾಭ ನಷ್ಟಗಳನ್ನ ಹೇಳುತ್ತದೆ. ದೇಹದ ಯಾವ ಭಾಗದಲ್ಲಿ ಮಚ್ಛೆಯಿದ್ದರೆ ಲಾಭ ಮತ್ತು ನಷ್ಟ ಎಂಬ ಬಗ್ಗೆ ನಾವಿವತ್ತು ಹೇಳಲಿದ್ದೇವೆ. ಮೂಗಿನ ಎಡ ಭಾಗದಲ್ಲಿ ಮಚ್ಛೆ ಇದ್ದರೆ, ಅಂಥವರು ಕೆಲಸದಲ್ಲಿ ಎಂದೂ ಅಭಿವೃದ್ಧಿ ಕಾಣುವುದಿಲ್ಲ. ಇಂಥವರು ದೇವರ ಪೂಜೆ ಪುನಸ್ಕಾರದಲ್ಲಿ ಹೆಚ್ಚಿನ ಗಮನ ನೀಡಬೇಕು. https://youtu.be/A2M2oRNda5E ಕಲು ಬೆರಳುಗಳ ಮಧ್ಯೆ ಮಚ್ಛೆ...

ಚೇತನ್ ‘ಮಾರ್ಗ’ಕ್ಕೆ ಸಿಕ್ಕಿದೆ ಸೂಪರ್ ಪವರ್..!

ಕೊರೋನಾ ಹಾವಳಿ ಕೊಂಚ ಕಡಿಮೆಯಾಗಿ, ಲಾಕ್ ಡೌನ್ ಎಲ್ಲಾ ಮುಗಿದ ಬಳಿಕ ಇದೀಗ ತಾನೇ ಚಿತ್ರರಂಗ ಚೇತರಿಸಿಕೊಳ್ತಿದೆ.. ಸದ್ಯ ಕನ್ನಡದ ಮತ್ತೊಂದು ಹೊಸ ಚಿತ್ರದ ಮುಹೂರ್ತ ನೆರವೇರಿದೆ.. ಆ ದಿನಗಳು ಸಿನಿಮಾ ಖ್ಯಾತಿಯ ನಟ ಚೇತನ್ ಅವರ ನಟನೆಯ ಹೊಸ ಚಿತ್ರವೊಂದು ಸದ್ಯ ಅನೌನ್ಸ್ ಆಗಿದೆ.. ಚೇತನ್ ನಟನೆಯಲ್ಲಿ ಮೂಡಿಬರ್ತಿರುವ ಆ ಹೊಸ ಚಿತ್ರವೇ...

‘ಕೈ’ ಮುಖಂಡ ಗೋಪಾಲಕೃಷ್ಣ ವಿರುದ್ಧ ಯಲಹಂಕ ಮಾಧ್ಯಮ ಕೇಂದ್ರದ ಪದಾಧಿಕಾರಿಗಳ ಆಕ್ರೋಶ..!

ಯಲಹಂಕ: ತಮ್ಮ ವಿರುದ್ಧ ನೀಡಿರುವ ಅವಹೇಳನಕಾರಿ ಹೇಳಿಕೆಗೆ ಬೇಷರತ್ ಕ್ಷಮೆಯಾಚಿಸುವಂತೆ ಪತ್ರಕರ್ತರು ಒತ್ತಾಯಿಸಿದ ಘಟನೆ ಯಲಹಂಕದಲ್ಲಿ ನಡೆಯಿತು. https://youtu.be/iouXEZ_cIOE ಹೌದು, ಕಾಂಗ್ರೆಸ್ ಮುಖಂಡ ಎಂ.ಎನ್. ಗೋಪಾಲಕೃಷ್ಣ ಯಲಹಂಕದ ಮಿನಿ ವಿಧಾನಸೌಧದ ಮುಂಭಾಗ ಜನಧ್ವನಿ ಕಾರ್ಯಕ್ರಮದ ಹೆಸರಲ್ಲಿ ಪ್ರತಿಭಟನೆ ನಡೆಸಿದ್ರು, ಈ ವೇಳೆ ಸಾರ್ವಜನಿಕವಾಗಿ ಮಾತನಾಡುವ ವೇಳೆ ಸ್ಥಳೀಯ ಶಾಸಕರು 'ಮಾಧ್ಯಮದವರನೆಲ್ಲಾ ಕೊಂಡುಕೊಂಡಿದ್ದಾರೆ' ಎಂಬ...

‘ನನ್ನನ್ನೂ ಕೂಡ ಅವರ ಮಗನಂತೆ ನೋಡಿದ್ದರು. ಅವರ ಸಾವಿನ ಸುದ್ದಿ ಕೇಳಿ ಕಣ್ಣೀರು ಬಂತು’

ಸಿಎಂ ಯಡಿಯೂರಪ್ಪ ಇಂದು ಜೀವನದಿ, ರೈತರ ಜೀವನಾಡಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ತುಂಬಿರುವ ಕೆ.ಆರ್.ಎಸ್ ಜಲಾಶಯದಲ್ಲಿ ಬಾಗಿನ ಅರ್ಪಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ, ರಾಜ್ಯದ ಜನತೆಯ ಪರವಾಗಿ, ಸಂಪ್ರದಾಯದಂತೆ ಜೀವನದಿ, ಜೀವನಾಡಿ ಕಾವೇರಿ ಮಾತೆಗೆ ಇಂದು ಪೂಜೆ ಸಲ್ಲಿಸಿ ನಂತರ ಕೃಷ್ಣರಾಜಸಾಗರ, ಕಬಿನಿ ಜಲಾಶಯಗಳಲ್ಲಿ ಕಾವೇರಿ ಮಾತೆಗೆ ಬಾಗಿನ...

ಮಹಾಗಣಪತಿಗೆ ಎಂತಹ ನೈವೇದ್ಯವನ್ನಿಟ್ಟರೆ ಒಲಿಯುತ್ತಾನೆ ಗೊತ್ತಾ..?

ಎಲ್ಲ ಶುಭಕಾರ್ಯಗಳಲ್ಲೂ ನಾವು ಮೊದಲು ಪೂಜಿಸುವುದೇ ಗಣೇಶನನ್ನು. ವಿದ್ಯೆ ಬುದ್ಧಿ ಕೆಲಸ ಕಾರ್ಯಗಳಲ್ಲಿ ಯಶಸ್ಸು ಎಲ್ಲವನ್ನೂ ಪಡೆದುಕೊಳ್ಳಲು ಶಕ್ತಿ ಕೊಡುವವನೇ ಶ್ರೀ ಮಹಾಗಣಪತಿ. ಅಂಥ ಗಣಪತಿಗೆ ಇಷ್ಟವಾದ ನೈವೇದ್ಯವನ್ನ ನಾವು ಅವನಿಗೆ ಅರ್ಪಿಸಿದರೆ, ಅವನ ಕೃಪೆ ನಮ್ಮ ಮೇಲಿದ್ದಂತೆ. ಹಾಗಾದ್ರೆ ಈ ಬಾರಿಯ ಗಣೇಶ ಚತುರ್ಥಿಯಲ್ಲಿ ಗಣಪತಿಗೆ ಇಷ್ಟವಾಗುವ ನೈವೇದ್ಯವನ್ನಿಟ್ಟು, ಪೂಜಿಸಿ ಫಲಪಡೆಯೋಣ. ಆ...

ಈ ರಾಶಿಯ ಮಹಿಳೆಯರು ಬಹುಬೇಗ ಕೋಪಗೊಳ್ಳುತ್ತಾರೆ..!

ಮೂರು ರಾಶಿಯ ಮಹಿಳೆಯರಿಗೆ ತೀವ್ರ ಕೋಪ ಬರುತ್ತದೆ. ಯಾವುದು ಆ ರಾಶಿ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಈ ಮೂರು ರಾಶಿಯ ಹೆಣ್ಣುಮಕ್ಕಳಿರುವುದು ತುಂಬಾ ಅಪರೂಪ. ಹಾಗಾಗಿ ಅವರ ಸ್ವಭಾವ ಬೇರೆ ಹೆಣ್ಣು ಮಕ್ಕಳಿಗಿಂತ ಡಿಫ್ರೆಂಟ್ ಆಗಿ ಇರುತ್ತದೆ. ಯವುದು ಆ ಮೂರು ರಾಶಿ ಅಂತಾ ನೋಡೋದಾದ್ರೆ ಮೊದಲನೇಯದಾಗಿ ಮೇಷ ರಾಶಿ. ಮೇಷ ರಾಶಿಯವರು ಎಲ್ಲರಿಗಿಂತ...

ಸಂಸಾರಸ್ಥರು ಎಂದಿಗೂ ಮನೆಯಲ್ಲಿ ಇಂಥ ಫೋಟೋವನ್ನ ಇರಿಸಕೂಡದು..!

ಈ ಮೊದಲೇ ನಾವು ನಿಮಗೆ ಮನೆಯಲ್ಲಿ ಕೆಲ ಫೋಟೋಗಳನ್ನ ಇರಿಸಕೂಡದು ಎಂಬ ಬಗ್ಗೆ ಮಾಹಿತಿ ನೀಡಿದ್ದೇವು. ಇದೀಗ ಅದರ ಮುಂದುವರಿದ ಭಾಗವಾಗಿ ಅದರ ಬಗ್ಗೆ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. https://youtu.be/s8aw0Mq41PQ ಮನೆಯಲ್ಲಿ ಭೈರವನ ಫೋಟೋವನ್ನ ಇಡಬಾರದು. ಭೈರವನ ಫೋಟೋವನ್ನ ಯಾಂತ್ರಿಕ ವಿದ್ಯೆ ಪ್ರಯೋಗ ಮಾಡುವ ಜಾಗದಲ್ಲಿ ಮಾತ್ರ ಇಡಲಾಗುತ್ತದೆ. ಅಲ್ಲಿ ಬ್ರಹ್ಮಚಾರಿಗಳು, ಹೆಣ್ಣಿನ ಸಂಗ ಮಾಡದಿದ್ದವರು, ನಾಗಾಸಾಧುಗಳು...

ಸೇಬು ಹಣ್ಣಿನ ಸೇವನೆಯಿಂದ ದೇಹಕ್ಕಾಗುವ ಪ್ರಯೋಜನಗಳೇನು..?

ಮೊದಲೆಲ್ಲ ಪ್ರತಿದಿನ ಒಂದು ಸೇಬುಹಣ್ಣು ಸೇವಿಸಿ ವೈದ್ಯರಿಂದ ದೂರವಿರಿ ಅನ್ನೋ ಮಾತಿತ್ತು. ಆದ್ರೆ ಇತ್ತೀಚಿನ ದಿನಗಳಲ್ಲಿ ಸೇಬುಹಣ್ಣು ತಿಂದ್ರೆ ಕ್ಯಾನ್ಸರ್ ಬರುತ್ತೆ ಅನ್ನೋ ಭಯವಿದೆ. ಇದಕ್ಕೆ ಕಾರಣದ ಸೇಬುಹಣ್ಣಿನ ಮೇಲೆ ಹಚ್ಚೋ ಮೇಣ. ಆದ್ರೆ ಮೇಣವಿರದ ಸೇಬುಹಣ್ಣು ತಿಂದ್ರೆ ಆರೋಗ್ಯ ಪರ್ಫೇಕ್ಟ್ ಆಗಿರುತ್ತದೆ. ಹಾಗಾದ್ರೆ ಸೇಬುಹಣ್ಣು ತಿಂದ್ರೆ ಆರೋಗ್ಯಕ್ಕೆ ಏನು ಉಪಯೋಗ ಅನ್ನೋದನ್ನ ನೋಡೋಣ...

ರುಚಿಕರ ಮತ್ತು ಆರೋಗ್ಯಕರ ಪ್ರೋಟಿನ್ ಸಲಾಡ್ ರೆಸಿಪಿ..!

ನಾವು ಆರೋಗ್ಯವಾಗಿರಬೇಕು. ರೋಗಮುಕ್ತರಾಗಿರಬೇಕು. ಶಕ್ತಿವಂತರಾಗಿರಬೇಕು ಅಂದ್ರೆ, ಪ್ರೋಟಿನ್ ಅಂಶವಿರುವ ಆಹಾರವನ್ನ ಸೇವಿಸಬೇಕು. ಹಾಗಾದ್ರೆ ಇವತ್ತು ನಾವು ಪ್ರೋಟಿನ್ ಸಲಾಡ್ ಮಾಡೋದು ಹೇಗೆ ಅನ್ನೋದನ್ನ ನೋಡೋಣ ಬನ್ನಿ. https://youtu.be/jho_pF9xxrE https://youtu.be/QHuvAGqm3Y8 ಪ್ರೋಟಿನ್ ಸಲಾಡ್ ಮಾಡಲು ಬೇಕಾಗುವ ಸಾಮಗ್ರಿ, ಕಡಲೆ ಕಾಳು, ಹೆಸರು ಕಾಳು, ಪನೀರ್, ಹುರಿದುಕೊಂಡ ಶೇಂಗಾ, ಒಂದು ಸಣ್ಣಗೆ ಕತ್ತರಿಸಿದ ಈರುಳ್ಳಿ, ಒಂದು ಟೋಮೆಟೋ, ಒಂದು ಹಸಿ ಮೆಣಸಿನ...

‘ಮಾಧ್ಯಮಗಳ ಮುಂದೆ ಕುಳಿತು “ಪೋಜು” ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ’

ರಾಜ್ಯ ಸರ್ಕಾರದ ವಿರುದ್ಧ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ, ಮಾಧ್ಯಮಗಳ ವರದಿಗಳನ್ನು ಗಮನಿಸುವಷ್ಟು ವ್ಯವಧಾನವಿರದ ನೀವು ಮಾಧ್ಯಮಗಳ ಮುಂದೆ ಕುಳಿತು "ಪೋಜು" ಕೊಡುವುದು ಬಿಟ್ಟು ಮೈಬಗ್ಗಿಸಿ ಕೆಲಸ ಮಾಡಿ ತೋರಿಸಿ. ಕರೋನಾ ಸೋಂಕಿನ ವಿಷಯದಲ್ಲಿ ಆರು ತಿಂಗಳಿಂದ ಮಾತಿನ ಮಂಟಪ ಕಟ್ಟಿದರೆ ಹೊರತು ಅನುಷ್ಠಾನದಲ್ಲಿ ಮಕಾಡೆ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img