ಬೆಂಗಳೂರು: ಪಕ್ಷಕ್ಕೆ ಕೈ ಕೊಟ್ಟು ರಾಜೀನಾಮೆ ನೀಡಿ ದೋಸ್ತಿ ಸರ್ಕಾರ ಪತನವಾಗಲು ಕಾರಣರಾದ ಶಾಸಕರನ್ನು ಅನರ್ಹಗೊಳಿಸಿ ಸೇಡು ತೀರಿಸಿಕೊಂಡಿರೋ ಕೆಪಿಸಿಸಿ, ಇದೀಗ ಅನರ್ಹ ಶಾಸಕರ ಕ್ಷೇತ್ರಗಳ ವ್ಯಾಪ್ತಿಯಲ್ಲಿನ ಕೆಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಗೂ ಕೊಕ್ ನೀಡಿದೆ.
ಪಕ್ಷಾಂತರ ಕಾಯ್ದೆ ಹೇರಿ ಅತೃಪ್ತರನ್ನು ಅನರ್ಹಗೊಳಿಸಿರುವ ಕಾಂಗ್ರೆಸ್ ಇದೀಗ ಅವರ ಕ್ಷೇತ್ರಗಳ ವ್ಯಾಪ್ತಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು...
ಮಂಗಳೂರು: ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿ ಇದೀಗ 24 ಗಂಟೆಗಳೇ ಕಳೆದುಹೋಗಿದೆ. ಆದರೂ ಕೂಡ ಈ ವರೆಗೂ ಸಿದ್ಧಾರ್ಥ್ ಸಂಬಂಧಿಸಿದಂತೆ ಯಾವುದೇ ಸುಳಿವು ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಕಾರು ಚಾಲಕ ಬಸವರಾಜ್ ವಿಚಾರಣೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.
ನಿನ್ನೆ ಸಂಜೆಯಿಂದಲೂ ನಿಗೂಢವಾಗಿ ನಾಪತ್ತೆಯಾಗಿರುವ ಕುರಿತು ಪೊಲೀಸರು ತಲೆ ಕಡೆಸಿಕೊಂಡು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಆದರೆ ಈ...
ಬೆಂಗಳೂರು: ಕಾಂಗ್ರೆಸ್ ಸರ್ಕಾರಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿರೋ ಬಿಜೆಪಿ ಸರ್ಕಾರದ ವಿರುದ್ಧ ಜಮೀರ್ ಅಹಮದ್ ಖಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ರದ್ದುಗೊಳಿಸಿದ್ರೇನಂತೆ, ನಾವು ಅದಕ್ಕಿಂತ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಿಸ್ತೇವೆ, ಇದನ್ನು ಯಾರಿಂದಲೂ ತಡಯೋಕೆ ಸಾಧ್ಯವಿಲ್ಲ ಅಂತ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ...
ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಿರಾಜಪೇಟೆ ಶಾಸಕ ಬರೆದ ಪತ್ರಕ್ಕೆ ಸ್ಪಂದಿಸಿರೋ ಬಿಎಸ್ವೈ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದ ಆಚರಣೆಗೆ ಬ್ರೇಕ್ ಹಾಕಿದ್ದಾರೆ.
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಸಿಎಂ ಸಿದ್ದರಾಮಯ್ಯ ಟಿಪ್ಪು ಜಯಂತಿಯನ್ನು ಸರ್ಕಾರಿ ಆಚರಣೆಯನ್ನಾಗಿ ಘೋಷಣೆ ಮಾಡಿದ್ದನ್ನು ತೀವ್ರವಾಗಿ ವಿರೋಧಿಸಿದ್ದ ಬಿಜೆಪಿ ಇದೀಗ ಸೇಡು...
ಬೆಂಗಳೂರು: ನಾಪತ್ತೆಯಾಗುವುದಕ್ಕೂ ಮುನ್ನ ಉದ್ಯಮಿ ಸಿದ್ದಾರ್ಥ್ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕರೆ ಮಾಡಿ ಭೇಟಿ ಮಾಡಬೇಕೆಂದು ತಿಳಿಸಿದ್ದು, ಏನೋ ಮುಖ್ಯವಾದ ವಿಷಯ ಚರ್ಚಿಸಬೇಕು ಅಂತ ಹೇಳಿದ್ದರು ಅಂತ ಖುದ್ದು ಡಿಕೆಶಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಡಿಕೆಶಿ, ಸಿದ್ದಾರ್ಥ್ ಓರ್ವ ಧೈರ್ಯವಂತ ವ್ಯಕ್ತಿ, ಆತ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವರಲ್ಲ ಅಂತ...
ಚಿಕ್ಕಮಗಳೂರು: ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ದಾರ್ಥ್ ಪತ್ತೆಗಾಗಿ ತನಿಖಾ ತಂಡ ಕಾರ್ಯಾಚರಣೆ ನಡೆಸುತ್ತಿರೋ ಮಧ್ಯೆ ಇದೀಗ ಗೌರಿಗದ್ದೆಯ ವಿನಯ್ ಗುರೂಜಿ ಸಿದ್ದಾರ್ಥ್ ಕುರಿತಾಗಿ ಈ ಮೊದಲೇ ಭವಿಷ್ಯ ನುಡಿದಿದ್ದು ಬಹಿರಂಗವಾಗಿದೆ.
ಯಶಸ್ವಿ ಉದ್ಯಮಿ ಅಂತ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪದೇ ಪದೇ ಸುದ್ದಿಯಾಗುತ್ತಿದ್ದ ಉದ್ಯಮಿ ಸಿದ್ದಾರ್ಥ್ ಇಂದು ವ್ಯವಹಾರಿಕ ನಷ್ಟದಿಂದಾಗಿ...
ಮಂಗಳೂರು: ಪತ್ರ ಬರೆದಿಟ್ಟು ನಿಗೂಢವಾಗಿ ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣಕ್ಕೆ ಕುರಿತಂತೆ ಕ್ಷಣಕ್ಕೊಂದು ಮಾಹಿತಿ ಲಭ್ಯವಾಗುತ್ತಿದೆ. ಐಟಿ ಡಿಜಿ ಕಿರುಕುಳ ನೀಡಿದ್ದ ಮಾಹಿತಿ ಬಹಿರಂಗವಾದ ಬೆನ್ನಲ್ಲೇ ಇದೀಗ ಸೇತುವೆ ಮೇಲಿನಿಂದ ವ್ಯಕ್ತಿಯೊಬ್ಬರು ನೀರಿಗೆ ಜಿಗಿದಿದ್ದನ್ನು ಕಣ್ಣಾರೆ ಕಂಡದ್ದಾಗಿ ಮೀನುಗಾರನೊಬ್ಬ ಮಾಹಿತಿ ನೀಡಿದ್ದಾನೆ.
ವ್ಯಾವಹಾರಿಕ ನಷ್ಟದಿಂದ ಬೇಸತ್ತು ಸುದೀರ್ಘ ಪತ್ರವೊಂದನ್ನು ಬರೆದಿಟ್ಟು ನಿಗೂಢವಾಗಿ ನಾಪತ್ತೆಯಾಗಿರುವ ಮಾಜಿ ಸಿಎಂ...
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ ಅಳಿಯ, ಉದ್ಯಮಿ ಸಿದ್ಧಾರ್ಥ್ ನಾಪತ್ತೆಯಾಗಿರುವ ಪ್ರಕರಣ ಇದೀಗ ರೋಚಕ ತಿರುವು ಪಡೆದುಕೊಂಡಿದೆ. ಐಟಿ ಇಲಾಖೆಯ ಹಿಂದಿನ ಡಿಜಿ ತಮಗೆ ಕಿರುಕುಳ ನೀಡಿದ್ದಾರೆಂದು ನಾಪತ್ತೆಯಾಗುವ ಮುನ್ನ ಬರೆದಿರುವ ಪತ್ರದಲ್ಲಿ ಸಿದ್ಧಾರ್ಥ್ ಉಲ್ಲೇಖಿಸಿದ್ದಾರೆ. ಅಲ್ಲದೆ ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಎದುರಿಸುತ್ತಿದ್ದ ವಿಚಾರವನ್ನೂ ಸಿದ್ಧಾರ್ಥ ಪತ್ರದಲ್ಲಿ ಬಹಿರಂಗ ಪಡಿಸಿದ್ದಾರೆ.
ನಿನ್ನೆ...
ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ ಅನರ್ಹ ಶಾಸಕರು ಕಾನೂನು ಹೋರಾಟಕ್ಕಿಳಿದಿದ್ದು ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ. ಹೇಗಾದರೂ ಮಾಡಿ ಸ್ಪೀಕರ್ ನೀಡಿರುವ ಅನರ್ಹತೆ ಆದೇಶಕ್ಕೆ ತಡೆ ತರಲು ಯತ್ನಿಸುತ್ತಿರೋ ಅನರ್ಹರು ದೋಸ್ತಿ ವಿರುದ್ಧ ಅವಕಾಶ ಸಿಕ್ಕಾಗಲೆಲ್ಲಾ ಕಿಡಿ ಕಾರುತ್ತಿದ್ದಾರೆ. ಇನ್ನು ಅನರ್ಹಗೊಳಿಸೋ ಮೂಲಕ ರಾಜಕೀಯ ಭವಿಷ್ಯ ಹಾಳು ಮಾಡಲೆತ್ನಿಸುತ್ತಿರುವವರಿಗೆ ತಿರುಗೇಟು ನೀಡಿರೋ ವಿಶ್ವನಾಥ್ ನಮ್ಮ ಭವಿಷ್ಯ ನಾವೇ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...