Tuesday, March 17, 2026

Karnataka Tv

ತನ್ನನ್ನು ಕಡಿದ ಹಾವನ್ನು ಹಿಡಿದು ಕಚ್ಚಿ ತುಂಡರಿಸಿ ಆಸ್ಪತ್ರೆ ಸೇರಿದ ಭೂಪ..!

ಉತ್ತರಪ್ರದೇಶ: ತನ್ನನ್ನು ಕಚ್ಚಿದ ಹಾವನ್ನು ಹಿಡಿದು ಹಲ್ಲಿನಿಂದ ಕಚ್ಚಿ ತುಂಡರಿಸಿ ಬಿಸಾಡಿರುವ ವ್ಯಕ್ತಿ ಕೊನೆಗೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಸಾಮಾನ್ಯವಾಗಿ ಹಾವು ಕಡಿತಕೊಳಗಾದವ್ರು ಗಾಬರಿಯಿಂದ ಆಸ್ಪತ್ರೆ ಕಡೆ ಧಾವಿಸೋ ಪ್ರಯತ್ನ ಮಾಡಿದ್ರೆ ಇಲ್ಲೊಬ್ಬ ವ್ಯಕ್ತಿ ಮಾತ್ರ ಹಾವಿನ ಮೇಲಿನ ದ್ವೇಷವನ್ನು ಕ್ಷಣ ಮಾತ್ರದಲ್ಲಿ ತೀರಿಸಿಕೊಂಡಿದ್ದಾನೆ. ಉತ್ತರ ಪ್ರದೇಶದ...

‘ಡಿಕೆಶಿಗೆ ಹಣ ಬಲ, ತೋಳ್ಬಲ ಇರಬಹುದು- ನಾನೇನು ಬಳೆ ತೊಟ್ಟು ಕುಳಿತಿಲ್ಲ’- ಭೈರತಿ ಬಸವರಾಜ್ ತಿರುಗೇಟು..!

ಬೆಂಗಳೂರು: ಸದನದಲ್ಲಿ ಅತೃಪ್ತ ಶಾಸಕರ ಮೇಲೆ ಇಲ್ಲಸಲ್ಲದ ಆರೋಪ ಮಾಡಿ, ಸವಾಲ್ ಎಸೆದಿರೋ ಡಿ.ಕೆ ಶಿವಕುಮಾರ್ ಗೆ ಹಣ ಬಲ, ತೋಳ್ಬಲ ಇರಬಹುದು. ಆದರೆ ನಾನೇನು ಬಳೆ ತೊಟ್ಟು ಕುಳಿತಿಲ್ಲ ಅಂತ ಅನರ್ಹಗೊಂಡಿರೋ ಕಾಂಗ್ರೆಸ್ ಶಾಸಕ ಭೈರತಿ ಬಸವರಾಜು ತಿರುಗೇಟು ನೀಡಿದ್ದಾರೆ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ರಾಜ್ಯಕ್ಕೆ ಎಂಟ್ರಿ ಕೊಟ್ಟಿರುವ ಕಾಂಗ್ರೆಸ್-ಜೆಡಿಎಸ್...

ಬಿಎಸ್ವೈ ಸಂಪುಟಕ್ಕೆ ಮೊದಲ ಪಟ್ಟಿ ರೆಡಿ

ಬೆಂಗಳೂರು: ವಿಶ್ವಾಸಮತ ಸಾಬೀತುಪಡಿಸಿ ಅಗ್ನಿ ಪರೀಕ್ಷೆ ಗೆದ್ದ ಬಿ.ಎಸ್ ಯಡಿಯೂರಪ್ಪ ಇದೀಗ ಸಚಿವ ಸಂಪುಟ ರಚನೆಗೆ ಮುಂದಾಗಿದ್ದಾರೆ. ಸಚಿವ ಸಂಪುಟಕ್ಕೆ ಮೊದಲ ಪಟ್ಟಿ ಸಿದ್ಧಪಡಿಸಲಾಗಿದ್ದು, ಈ ಕುರಿತು ಸಿಎಂ ಯಡ್ಯೂರಪ್ಪ, ಹೈಕಮಾಂಡ್ ಜೊತೆ ಚರ್ಚಿಸಿ ಸಚಿವರ ಪಟ್ಟಿ ಫೈನಲ್ ಮಾಡಲಿದ್ದಾರೆ. ಸಿಎಂ ಬಿ.ಎಸ್ ಯಡಿಯೂರಪ್ಪ ಸಚಿವ ಸಂಪುಟ ರಚನೆ ಕಸರತ್ತು ಶುರುವಾಗಿದ್ದು ಮೊದಲ ಪಟ್ಟಿ...

‘ಅತೃಪ್ತರೇ ನಿಮ್ಮನ್ನು ಪಿಶಾಚಿಗಳಂತೆ ಕಾಡುತ್ತಾರೆ’- ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ..!

ಬೆಂಗಳೂರು: ಮೈತ್ರಿ ಶಾಸಕರನ್ನು ಸೆಳೆದು ಸರ್ಕಾರ ಪತನಗೊಳಿಸುವಲ್ಲಿ ಯಶಸ್ವಿಯಾಗಿರುವ ಬಿಜೆಪಿಗೆ ಅತೃಪ್ತ ಶಾಸಕರೇ ಪಿಶಾಚಿಗಳಾಗಿ ಕಾಡುತ್ತಾರೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಸದನದಲ್ಲಿ ಭವಿಷ್ಯ ನುಡಿದಿದ್ದಾರೆ. ಸರ್ಕಾರ ರಚನೆಗೆ ಬಿಜೆಪಿ ವಿಶ್ವಾಸಮತ ಯಾಚನೆ ಕುರಿತಂತೆ ನಡೆಯುತ್ತಿರುವ ಸದನದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ.ಡಿ ಕುಮಾರಸ್ವಾಮಿ, ಮೊದಲಿಗೆ ಮೈತ್ರಿ ಸರ್ಕಾರ 14 ತಿಂಗಳ...

ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ರಾಜೀನಾಮೆ..!

ಬೆಂಗಳೂರು: ಅತೃಪ್ತ ಶಾಸಕರನ್ನು ಅನರ್ಹಗೊಳಿಸಿದ ಬೆನ್ನಲ್ಲೇ ವಿಧಾನಸಭೆ ಸಭಾಪತಿ ಕೆ.ಆರ್ ರಮೇಶ್ ಕುಮಾರ್ ಸದನದಲ್ಲೇ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸಭಾ ಅಧಿವೇಶನದಲ್ಲಿ ನೂತನ ಸಿಎಂ ವಿಶ್ವಾಸಮತ, ಧನ ವಿನಿಯೋಗ ವಿಧೇಯಕ ಮಂಡನೆ ಬಳಿಕ ಮಾತನಾಡಿದ ಸ್ಪೀಕರ್ ರಮೇಶ್ ಕುಮಾರ್, ಆತ್ಮಸಾಕ್ಷಿಗೆ ಅನುಗುಣವಾಗಿ ನಾನು ನನ್ನ ಶಕ್ತಿ ಮೀರಿ ಸಂವಿಧಾನ ಬದ್ಧವಾಗಿ ಕೆಲಸ ಮಾಡಿರುವೆ. ಸೋನಿಯಾ...

ಬಿಜೆಪಿ ವಿಶ್ವಾಸಮತ ಯಾಚನೆಗೆ ಕಾಂಗ್ರೆಸ್-ಜೆಡಿಎಸ್ ಆಕ್ಷೇಪ

ಬೆಂಗಳೂರು: ಬಿಜೆಪಿ ವಿಶ್ವಾಸಮತ ಯಾಚನೆ ಸಲುವಾಗಿ ಇಂದು ವಿಧಾಸಭಾ ಅಧಿವೇಶನ ನಡೆಯುತ್ತಿದೆ. ಆದರೆ ಆಡಳಿತ ಯಂತ್ರ ಕುಸಿದಿದೆ, ಸ್ಥಗಿತಗೊಂಡಿದೆ ಅದನ್ನು ಸರಿ ಮಾಡಬೇಕು ಅಂತ ಹೇಳುತ್ತಿರುವ ಬಿಜೆಪಿಗೆ ಜನಾದೇಶವೇ ಇಲ್ಲ. ಹೀಗಾಗಿ ವಿಶ್ವಾಸಮತ ಯಾಚನೆಗೆ ನಮ್ಮ ವಿರೋಧವಿದೆ ಅಂತ ಕಾಂಗ್ರೆಸ್-ಜೆಡಿಎಸ್ ಆಕ್ಷೇಪಿಸಿವೆ. ಸದನದಲ್ಲಿ ಮಾತನಾಡಿದ ಸಿಎಲ್ ಪಿ ನಾಯಕ ಸಿದ್ದರಾಮಯ್ಯ, ಮೈತ್ರಿ ಪಕ್ಷಗಳು ಕಾಮನ್ ಮಿನಿಮಮ್...

‘ಡಿಕೆಶಿ ಸವಾಲನ್ನು ನಾನು ಸಂತೋಷದಿಂದ ಸ್ವೀಕರಿಸುವೆ’- ಎಂಟಿಬಿ ನಾಗರಾಜ್

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಹಾಕಿರುವ ಸವಾಲನ್ನು ನಾನು ಸಂತೋಷದಿಂದ ಸ್ವೀಕರಿಸುತ್ತೇನೆ, ನಾನೂ ಸಹ 4 ದಶಕಗಳಿಂದ ರಾಜಕೀಯ ನಡೆಸಿಕೊಂಡು ಬಂದಿರುವೆ ಅಂತ ಅನರ್ಹ ಶಾಸಕ ಎಂಟಿಬಿ ನಾಗರಾಜ್ ತಿರುಗೇಟು ನೀಡಿದ್ದಾರೆ. ರಾಜ್ಯ ಬಿಟ್ಟು ಇದೀಗ ರಾಜಧಾನಿಗೆ ಮರಳಿರೋ ಹೊಸಕೋಟೆಯ ಎಂಟಿಬಿ ನಾಗರಾಜ್, ತಮ್ಮ ಅನರ್ಹತೆ ಕುರಿತು ಸ್ಪೀಕರ್ ನೀಡಿರುವ ಆದೇಶ...

‘ಅತೃಪ್ತರನ್ನು ಅನರ್ಹಗೊಳಿಸಿದ್ರೆ ನಿಮಗ್ಯಾಕೆ ಹೊಟ್ಟೆ ಉರಿ..?’- ಬಿಜೆಪಿಗೆ ಸಿದ್ದು ಪ್ರಶ್ನೆ

ಬೆಂಗಳೂರು: ಪಕ್ಷಾಂತರಿಗಳನ್ನು ಅನರ್ಹಗೊಳಿಸಿದ್ರೆ ನೀವು ಯಾಕೆ ಸುಮ್ಮೆ ಹೊಟ್ಟೆ ಉರಿದುಕೊಳ್ತೀರಾ ಅಂತ ಸಿಎಲ್ ಪಿ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ನಮಗೂ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರಿಗೂ ಯಾವುದೇ ರೀತಿ ಸಂಬಂಧ ಇಲ್ಲ, ನಾವು ಆಪರೇಶನ್ ಕಮಲ ನಡೆಸಿಲ್ಲ, ಕೇವಲ ಪಕ್ಷೇತರ ಶಾಸಕರನ್ನು ಮಾತ್ರ ಬೆಂಬಲಿಸುವಂತೆ ಕೇಳಿಕೊಂಡಿದ್ದೇವೆ ಅಂತ ಪ್ರತಿಪಾದಿಸುತ್ತಿರುವ ಬಿಜೆಪಿಗೆ...

ಸ್ಪೀಕರ್ ಆದೇಶಕ್ಕೆ ತಡೆ ತರಲು ಅನರ್ಹ ಶಾಸಕರು ರೆಡಿ..!

ಬೆಂಗಳೂರು: ಅತೃಪ್ತ ಶಾಸಕರು ತಮ್ಮ ಅನರ್ಹತೆಗೆ ಕೂಡಲೇ ತಡೆ ತರುವುದಕ್ಕೆ ಸಿದ್ಧತೆ ನಡೆಸುತ್ತಿದ್ದು, ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲಿದ್ದಾರೆ. ಕಾಂಗ್ರೆಸ್ ,ಜೆಡಿಎಸ್ ಪಕ್ಷದ 17 ಮಂದಿ ಶಾಸಕರನ್ನು ಅನರ್ಹತೆಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಹೊರಡಿಸಿರುವ ಆದೇಶದಿಂದ ದಿಗ್ಭ್ರಾಂತಗೊಂಡಿರೋ ಅತೃಪ್ತರು ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಲು ರೆಡಿಯಾಗಿದ್ದಾರೆ. ರಾಜೀನಾಮೆ ಅಂಗೀಕಾರ...

‘ಹೂಗುಚ್ಚ, ಹಾರ, ಶಾಲುಗಳಿಗೆ ದುಂದುವೆಚ್ಚ ಬೇಡ- ಅಭಿಮಾನಿಗಳಿಗೆ ಸಿಎಂ ಯಡ್ಯೂರಪ್ಪ ಮನವಿ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಿರುವ ಬಿ.ಎಸ್ ಯಡ್ಯೂರಪ್ಪನವರನ್ನು ಭೇಟಿಯಾಗಿ ಶುಭಾಶಯ ಕೋರಲು ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ. ತಾವು ಹೋದಲ್ಲೆಲ್ಲಾ ಕಾರ್ಯಕರ್ತರು ನೂತನ ಸಿಎಂಗೆ ಹೂಗುಚ್ಚ, ಹಾರ ತುರಾಯಿ ಮತ್ತಿತರ ವಸ್ತುಗಳನ್ನು ನೀಡಿ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಹೀಗಾಗಿ ಬಿಎಸ್ವೈ ಇಂಥಹ ವಸ್ತುಗಳನ್ನು ಖರೀದಿಸೋ ಮೂಲಕ ವೃಥಾ ಹಣ ವ್ಯಯಿಸಬೇಡಿ ಅಂತ ಮನವಿ ಮಾಡಿದ್ದಾರೆ. ಸಿಎಂ ಆಗಿ...

About Me

31534 POSTS
0 COMMENTS
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img