Sunday, August 2, 2026

Karnataka Tv

ಇಂಥ ದಿನಗಳಲ್ಲಿ ಬಟ್ಟೆ ಒಗೆಯುವುದು ನಿಷಿದ್ಧ..!

ಕೆಲ ದಿನಗಳಲ್ಲಿ ಬಟ್ಟೆ ಒಗೆಯುವುದು ಮನೆಗೆ ಒಳಿತಲ್ಲ ಎನ್ನಲಾಗಿದೆ. ಯಾವುದು ಆ ದಿನಗಳು..? ಯಾಕೆ ಅಂಥಾ ದಿನಗಳಲ್ಲಿ ಬಟ್ಟೆ ಒಗೆಯಬಾರದು ಅನ್ನೋ ಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/OztNYbQ_4A8 ನಮಗೆ ಯವಾಗ ಟೈಂ ಸಿಗತ್ತೋ ಆವಾಗ ನಾವು ಮನೆ ಕೆಲಸಗಳನ್ನ ಮಾಡ್ತೀವಿ. ಕೆಲವು ಬಾರಿ ನಮಗೆ ಗೊತ್ತಿಲ್ಲದೇ ಕೆಲ ತಪ್ಪುಗಳನ್ನ ಮಾಡ್ತೀವಿ. ಅದೇನೆಂದರೆ ಕೆಲವು ದಿನಗಳಲ್ಲಿ ಬಟ್ಟೆ ಒಗೆಯಬಾರದೆಂಬ...

ಆಗಸ್ಟ್ 20, 2020 ರಾಶಿ ಭವಿಷ್ಯ

ಮೇಷ: ಆರೋಗ್ಯದ ಬಗ್ಗೆ ಹೆಚ್ಚಿನ ಜಾಗೃತೆ ವಹಿಸಿರಿ. ಯಾವುದೇ ಕೆಲಸದ ಬಗ್ಗೆ ಜಾಗೃತೆಯಿಂದ ಪರಿಶೀಲಿಸಿ ಮುಂದುವರೆಯಿರಿ. ಕಾರ್ಯರಂಗದಲ್ಲಿ ತೊಡಕುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ. ವೃಷಭ: ವೃತ್ತಿರಂಗದಲ್ಲಿ ನೆಮ್ಮದಿ ತೋರಿಬಂದರೂ ವಿರೋಧಿಗಳಿಂದ ಕಿರಿಕಿರಿ ತಪ್ಪಲಾರದು. ಶುಭಕಾರ್ಯಗಳಿಗೆ ಸಂಬಂಧಪಟ್ಟ ಚಟುವಟಿಕೆ, ದುಂದು ವೆಚ್ಚಗಳ ಬಗ್ಗೆ ಹಿಡಿತ ಸಾಧಿಸಿರಿ. ಮಿಥುನ: ಪ್ರತಿಕೂಲ ಪರಿಸ್ಥಿತಿ ಪ್ರಬಲ ವಿರೋಧದ ನಡುವೆಯೂ ನಿಮ್ಮ ಕಾರ್ಯ...

ಗಣೇಶೋತ್ಸವಕ್ಕೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ..!

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಈ ಬಾರಿ ಯಾವ ನಿಯಮಗಳನ್ನು ಪಾಲಿಸಬೇಕು ಅನ್ನೋದನ್ನ ನೋಡೋಣ ಬನ್ನಿ. 1.. ಶ್ರೀಗಣೇಶ ಚತುರ್ಥಿ ಹಬ್ಬವನ್ನ ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದೊಳಗೆ ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. https://youtu.be/aMjFbSHciPA 2.. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನ...

‘ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರ ಹಿಂತೆಗೆದುಕೊಳ್ಳಲಿ’

ಖಾಲಿ ಖಜಾನೆ ತುಂಬಿಕೊಳ್ಳಲು ಬಿಬಿಎಂಪಿ, ಮಹಾನಗರ ಪಾಲಿಕೆಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಗುತ್ತಿಗೆ ನೀಡಿರುವ ಜಮೀನು ಪರಬಾರೆಗೆ ಮುಂದಾಗಿರುವ ರಾಜ್ಯ ಸರ್ಕಾರ ತನ್ನ ನಿರ್ಧಾರವನ್ನು ತಕ್ಷಣ ಹಿಂಪಡೆಯಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕೋವಿಡ್19 ಪರಿಸ್ಥಿತಿ ಎದುರಾದ ನಂತರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸರ್ಕಾರದ ಈ ನಿರ್ಧಾರ ಭವಿಷ್ಯದಲ್ಲಿ ಮುಳುವಾಗಲಿದೆ....

ಉದ್ದವಾದ ದಟ್ಟವಾದ ಕೂದಲಿಗೆ ಈ ಎಣ್ಣೆ ಅದ್ಭುತ ಪರಿಹಾರ..

ಇವತ್ತು ನಾವು ನಿಮಗೆ ಉದ್ದವಾದ ದಟ್ಟವಾದ ಕೂದಲಿಗೆ ಯಾವ ರೀತಿಯ ಎಣ್ಣೆ ತಯಾರಿಸಿ ಹಚ್ಚಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. https://youtu.be/aMjFbSHciPA ಈ ಎಣ್ಣೆ ತಯಾರಿಸಲು ಬೇಕಾಗುವ ಸಾಮಗ್ರಿಗಳು, 5 ಸ್ಪೂನ್ ಮೆಂತ್ಯೆಕಾಳು, ಒಂದು ದೊಡ್ಡ ಕಪ್ ತೆಂಗಿನ ಎಣ್ಣೆ, 25ರಿಂದ 30 ಫ್ರೆಶ್ ಕರಿಬೇವಿನ ಎಲೆ. https://youtu.be/9HU2WpRo57E ಮೊದಲು ಒಂದು ಬಾಣಲೆಯಲ್ಲಿ ಮೆಂತ್ಯೆ ಮತ್ತು ಕರಿಬೇವನ್ನ ಸಪರೇಟ್...

ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ

ಭೂ ಸುಧಾರಣಾ ಕಾಯ್ದೆ ವಿರುದ್ಧ ಕೋಲಾರದಲ್ಲಿ ಜೆಡಿಎಸ್ ಪ್ರತಿಭಟನೆ ನಡೆಸಿದ್ರು. ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟಶಿವಾರೆಡ್ಡಿ ನೆತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಕೋಲಾರದ ತಾಲೂಕು ಕಚೇರಿ ಮುಂಭಾಗ ಪ್ರೊಟೆಸ್ಟ್ ಮಾಡಲಾಯಿತು. ಪ್ರಗತಿಪರ, ರೈತಪರ, ಕಾರ್ಮಿಕ ಪರ ಇರುವ ಕರ್ನಾಟಕ ಭೂ ಸುಧಾರಣಾ ಕಾಯ್ದೆ, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ. ಇದು...

ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಬೇಕಂದ್ರೆ ಹೀಗೆ ಮಾಡಿ..

ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಿರಬೇಕು. ಮನೆಯಲ್ಲಿ ಅಭಿವೃದ್ಧಿಯಾಗಬೇಕು. ಮನೆಜನ ಆರೋಗ್ಯವಾಗಿರಬೇಕು ಅಂದರೆ ನೀವು ಒಂದು ವಸ್ತುವನ್ನ ನಿಮ್ಮ ಮನೆ ಬಾಗಿಲಿಗೆ ಕಟ್ಟಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ನಾವಿಂದು ನಿಮಗೆ ತಿಳಿಸಿಕೊಡಲಿದ್ದೇವೆ. https://youtu.be/Enf7ZUqOagM ಮನೆಯ ಮುಂಬಾಗಿಲಿಗೆ, ಹೊರಗಿನಿಂದ ಎಲ್ಲರಿಗೂ ಕಾಣುವ ರೀತಿ ನೀವು ನಿಮ್ಮ ಮನೆಯ ಮುಖ್ಯದ್ವಾರದಲ್ಲಿ ಆ್ಯಲೋವೇರಾ ಗಿಡವನ್ನ...

ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ: ಕಾರಣವೇನು..?

ಎರಡು ವಾರಗಳ ಹಿಂದಷ್ಟೇ ಕೊರೊನಾ ತಗುಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದಷ್ಟೇ ಮನೆಗೆ ಬಂದಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈಗ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. https://youtu.be/9HU2WpRo57E ಬಳಲಿಕೆ ಮತ್ತು ಕೈ ಕಾಲು ನೋವಿನಿಂದ ಬಳಲುತ್ತಿರುವ ಅಮಿತ್‌ ಶಾರನ್ನು ಮತ್ತೆ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅಲ್ಲಿಂದಲೇ ಅಮಿತ್‌ ಶಾ ಕಾರ್ಯ ನಿರ್ವಹಿಸಲಿದ್ದಾರೆಂದು ಟ್ವೀಟ್ ಮಾಡಲಾಗಿದೆ. https://youtu.be/CxQGUuPUJMs ಕೆಲ...

ಕೊತ್ತೊಂಬರಿ ಸೊಪ್ಪು ಟ್ರೋಲ್‌ ಬಗ್ಗೆ ಬೇಸರ ವ್ಯಕ್ತಪಡಿಸಿದ ಕವಿರಾಜ್ ಹೇಳಿದ್ದೇನು..?

ಕೆಜಿ ಹಳ್ಳಿ ಮತ್ತು ಡಿಜಿ ಹಳ್ಳಿ ಪ್ರಕರಣದ ಬಗ್ಗೆ ಕೆಲ ಟ್ರೋಲ್‌ಗಳಾಗುತ್ತಿದ್ದು, ಅದರಲ್ಲಿ ಆರೋಪಿಯೊಬ್ಬನ ಸಹೋದರಿ ಕೊತ್ತಂಬರಿ ಸೊಪ್ಪಿನ ಬಗ್ಗೆ ನೀಡಿದ ಹೇಳಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಟ್ರೋಲ್ ಮಾಡಲಾಗುತ್ತಿದೆ. ಈ ಬಗ್ಗೆ ಸ್ಯಾಂಡಲ್‌ವುಡ್ ಸೆಲೆಬ್ರಿಟಿ ಕವಿರಾಜ್ ತಮ್ಮ ಫೇಸ್‌ಬುಕ್‌ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕೆಳಗಿನಂತೆ ಬರೆದಿರುವ ಕವಿರಾಜ್ ಟ್ರೋಲ್‌ಗಳ ಬಗ್ಗೆ ತೀವ್ರ...

ಲವಂಗದಿಂದ ಈ ಒಂದು ಕೆಲಸ ಮಾಡಿದ್ರೆ ನಿಮ್ಮ ಕಷ್ಟವೆಲ್ಲ ಪರಿಹಾರ..!

ಸಾಲ ಸೋಲ ಹೆಚ್ಚಾಗಿದೆ. ಹಣಕಾಸಿನ ಸಮಸ್ಯೆ ಹೆಚ್ಚಾಗಿದೆ. ಮನೆಯಲ್ಲಿ ಶಾಂತಿ ನೆಮ್ಮದಿಯೇ ಇಲ್ಲ. ಕಷ್ಟದ ಮೇಲೆ ಕಷ್ಟಗಳು ಬರುತ್ತಿವೆಯಾದರೆ, ನೀವೊಂದು ಪ್ರಯೋಗ ಮಾಡಬೇಕು. ಯಾವುದು ಆ ಪ್ರಯೋಗ ಎಂಬ ಬಗ್ಗೆ ತಿಳಿಸಿಕೊಡಲಿದ್ದೇವೆ. https://youtu.be/3iINLy3mdTk ಮೂರು ಶುಕ್ರವಾರ ರಾತ್ರಿಯ ವೇಳೆ ನೆಲದ ಮೇಲೆ ಕುಳಿತು ಎರಡು ಲವಂಗವನ್ನ ಎರಡೂ ಕೈಯಲ್ಲಿಟ್ಟುಕೊಂಡು, ಲಕ್ಷ್ಮೀ ದೇವಿ ಮತ್ತು ಮನೆ ದೇವರಲ್ಲಿ ನಿಮಗಿರುವ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img