Tuesday, March 17, 2026

Karnataka Tv

4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿ.ಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ನಾಲ್ಕನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ರು. ಬಿಎಸ್ವೈ ಪ್ರಮಾಣವಚನವನ್ನು ಕಣ್ತುಂಬಿಕೊಳ್ಳಲು ರಾಜಭವನದಲ್ಲಿ ಜನಸಾಗರವೇ ಕಿಕ್ಕಿರಿದು ತುಂಬಿತ್ತು. ಹಸಿರುಶಾಲು ಹೊದ್ದು ಹಸ್ಮುಖಿಯಾಗಿ ಸಮಾರಂಭಕ್ಕೆ ಬಂದಿದ್ದ ಯಡಿಯೂರಪ್ಪ ಪಕ್ಷದ ಶಾಸಕರು, ಮುಖಂಡರು ಸೇರಿದಂತೆ ಅಪಾರ ಅಭಿಮಾನಿಗಳೆದುರು ದೇವರ ಹೆಸರಿನಲ್ಲಿ ಅಧಿಕಾರ ಸ್ವೀಕರಿಸಿದ್ರು. ಪ್ರತಿಜ್ಞಾವಿಧಿಯನ್ನು ರಾಜ್ಯಪಾಲ ವಜೂಭಾಯ್ ವಾಲಾ ಬೋಧಿಸಿದ್ರು. ಇನ್ನು ಪ್ರತಿಜ್ಞಾವಿಧಿ ಸ್ವೀಕರಿಸಿದ...

3 ದಿನದಲ್ಲಿ ಒಂದೇ ರೀತಿ ಮೂವರ ಕೊಲೆ- ಒಡಿಶಾದಲ್ಲಿ ಸೈಕೋಪಾತ್ ಕಿಲ್ಲರ್ ಭೀತಿ..!

ಒಡಿಶಾ: ಕಳೆದ 48 ಗಂಟೆಗಳಲ್ಲಿ ಮೂವರನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕಟಕ್ ನಲ್ಲಿ ನಡೆದಿದ್ದು, ಸೈಕೋಪಾತ್ ಹಂತಕನೇ ಈ ಕೃತ್ಯವೆಸಗಿರೋ ಸಂಶಯ ಮೂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಟಕ್ ನಗರದಲ್ಲಿ ಕಳೆದೆರಡು ದಿನಗಳಿಂದೀಚೆಗೆ 3 ಪ್ರತ್ಯೇಕ ಕೊಲೆ ಪ್ರಕರಣಗಳು ದಾಖಲಾಗಿದ್ದು, ಈ ಮೂರೂ ಕೊಲೆಗಳು ಒಂದೇ ರೀತಿ ನಡೆದಿರೋದು ಇದೀಗ ಸೈಕೋಪಾತ್...

‘ಬಿಎಸ್ವೈ ಪ್ರತಿಜ್ಞಾವಿಧಿ ಅಪವಿತ್ರ ಕಾರ್ಯಕ್ರಮ- ಯಾರೂ ಭಾಗವಹಿಸದಂತೆ ಸೂಚಿಸುವೆ’- ದಿನೇಶ್ ಗುಂಡೂರಾವ್

ಬೆಂಗಳೂರು: ಬಹುಮತವಿಲ್ಲದಿದ್ರೂ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚನೆಗೆ ಅವಕಾಶ ನೀಡಿದೆ ಅಂತ ಅಸಮಾಧಾನ ವ್ಯಕ್ತಪಡಿಸಿರೋ ದೋಸ್ತಿ ಇದೀಗ ಯಡಿಯೂರಪ್ಪ ಪ್ರಮಾಣವಚನ ಸಮಾರಂಭ ಒಂದು ಅಪವಿತ್ರ ಕಾರ್ಯಕ್ರಮ ಅಂತ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ಕುದುರೆ ವ್ಯಾಪಾರ ಮತ್ತು ಭ್ರಷ್ಟ ಮಾರ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಅಸಂವಿಧಾನಿಕ ಮತ್ತು ಅನೈತಿಕವಾಗಿದ್ದು,...

ಸಿಎಂ ಆಗುವ ಮುನ್ನವೇ ಯಡಿಯೂರಪ್ಪ ರಾಜ್ಯಭಾರ..!

ಬೆಂಗಳೂರು: ಸಮ್ಮಿಶ್ರ ಸರ್ಕಾರ ಜುಲೈ ತಿಂಗಳಿನಲ್ಲಿ ಹೊರಡಿಸಿರುವ ಆದೇಶಗಳನ್ನು ತಡೆ ಹಿಡಿಯಲು ಯಡಿಯೂರಪ್ಪ ರಾಜ್ಯದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳೋ ಮುನ್ನವೇ ಬಿಎಸ್ವೈ ರಾಜ್ಯಭಾರ ನಡೆಸಲು ಮುಂದಾಗಿದ್ದಾರೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಇನ್ನು ಕೆಲವೇ ಗಂಟೆ ಬಾಕಿಯಿರುವ ಮಧ್ಯೆಯೇ ಯಡಿಯೂರಪ್ಪ ಸರ್ಕಾರದ ಮುಖ್ಯ...

ಸೋಮವಾರ ಮತ್ತೆ ಸದನದಲ್ಲಿ ನಂಬರ್ ಗೇಮ್…!

ಬೆಂಗಳೂರು: ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿರೋ ಯಡಿಯೂರಪ್ಪ ಸೋಮವಾರ ಬಹುಮತ ಸಾಬೀತುಪಡಿಸಲಿದ್ದಾರೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಲಿರೋ ಯಡಿಯೂರಪ್ಪ ವಿಧಾನಸಭೆಯಲ್ಲಿ ಮತ್ತೆ ಬಹುಮತ ಸಾಬೀತು ಪಡಿಸಬೇಕಾಗಿರುವ ಅನಿವಾರ್ಯತೆ ಎದುರಾಗಿದೆ. ವಿಶ್ವಾಸಮತ ಯಾಚನೆ ವೇಳೆ ಮುನ್ನಡೆ ಸಾಧಿಸಿದ ಬಿಜೆಪಿಗೆ ಇದೀಗ ಬಹುಮತ ಸಾಬೀತುಪಡಿಸುವ ದೊಡ್ಡ ಜವಾಬ್ದಾರಿ ಎದುರಾಗಿದೆ. ಈ ಕುರಿತು ವಿಧಾನಸಭಾ ಸ್ಪೀಕರ್...

ಹೆಣ್ಣುಲಿಯನ್ನು ಬಡಿದು ಕೊಂದ ಪಾಪಿಗಳು- 31 ಜನರ ಮೇಲೆ ಎಫ್ಐಆರ್

ಉತ್ತರಪ್ರದೇಶ: ಕಾಡಿನಿಂದ ನಾಡಿನತ್ತ ಬಂದ ಪ್ರಾಣಿಗಳಿಗೆ ಉಳಿಗಾಲ ಇಲ್ಲ. ಒಂದು ವೇಳೆ ಮನುಷ್ಯರ ಕಣ್ಣಿಗೆ ಇವು ಬಿದ್ದು ಬಿಟ್ಟರೆ ಕಥೆ ಮುಗೀತು. ಆಳಿಗೊಂದು ಏಟು ಹಾಕಿ ಮನಸೋಇಚ್ಛೆ ಬಡಿದು ಕೊಂದು ವಿಕೃತ ಮೆರೆಯುತ್ತಾರೆ. ಇಂಥಹದ್ದೇ ಘಟನೆ ಲಖ್ನೌನಲ್ಲಿ ನಡೆದಿದ್ದು, 31 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಲಖನೌನ ಪಿಲಿಬಿಟ್ ಹುಲಿ ಮೀಸಲು ಪ್ರದೇಶದಕ್ಕೆ ಹೊಂದಿಕೊಂಡಂತಿರುವ...

ರಾಜ್ಯಪಾಲರ ನಿರ್ಧಾರಕ್ಕೆ ಜೆಡಿಎಸ್ ಅಸಮಾಧಾನ..!

ಬೆಂಗಳೂರು: ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬಿಜೆಪಿಗೆ ಯಾವುದೇ ಹಕ್ಕಿಲ್ಲ ಅಂತ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿರೋ ಬೆನ್ನಲ್ಲೇ ಇದೀಗ ದೋಸ್ತಿಗೆ ಜೊತೆ ದನಿಗೂಡಿಸಿರೋ ಜೆಡಿಎಸ್ ಕೂಡ ವಿರೋಧ ವ್ಯಕ್ತಪಡಿಸಿದೆ. ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಸಮ್ಮತಿಸಿರೋದು ಪ್ರಜಾಪ್ರಭುತ್ವ ವಿರೋಧಿ ನಿರ್ಧಾರ ಅಂತ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಸಂಜೆ 6 ಗಂಟೆ...

ಬಿಎಸ್ವೈ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಖಾಕಿ ಸರ್ಪಗಾವಲು ಹೇಗಿರಲಿದೆ ಗೊತ್ತಾ..?

ಬೆಂಗಳೂರು: ಇಂದು ಸಂಜೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗುತ್ತೆ. ರಾಜಭವನ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಖಾಕಿ ಕಟ್ಟೆಚ್ಚರ ವಹಿಸಲಿದ್ದು ಕಾರ್ಯಕ್ರಮದಲ್ಲಿ ಸುಮಾರು 3 ಸಾವಿರಕ್ಕೂ ಹೆಚ್ಚು ಮಂದಿ ಸೇರುವ ನಿರೀಕ್ಷೆಯಿದೆ. ರಾಜಭವನದ ಆವರಣದಲ್ಲಿ ನಡೆಯಲಿರುವ ಬಿ.ಎಸ್ ಯಡಿಯೂರಪ್ಪ ಪ್ರತಿಜ್ಞಾವಿಧಿ ಕಾರ್ಯಕ್ರಮಕ್ಕೆ ಟೈಟ್...

ಬಿಜೆಪಿ ಸರ್ಕಾರ ರಚನೆಗೆ ಕಾಂಗ್ರೆಸ್ ಅಡ್ಡಗಾಲು..!

ಬೆಂಗಳೂರು: ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆಗಳು ಶುರುವಾಗಿವೆ. ಸಿಎಂ ಆಗಿ ಪ್ರಮಾಣವಚನಕ್ಕೆ ಯಡಿಯೂರಪ್ಪ ನಿರ್ಗಮಿತ ಸಿಎಂ ಕುಮಾರಸ್ವಾಮಿ ಮತ್ತು ಸಿಎಲ್ ಪಿ ನಾಯಕ ಸಿದ್ದರಾಮಯಚರನ್ನು ಮಾಧ್ಯಮಗಳ ಮೂಲಕ ಆಹ್ವಾನವಿತ್ತ ಬೆನ್ನಲ್ಲೇ ದೋಸ್ತಿ ಇದೀಗ ಬಿಜೆಪಿ ಸರ್ಕಾರ ರಚನೆಗೆ ಅಡ್ಡಗಾಲು ಹಾಕಿದೆ. ಇಂದು ಸಂಜೆ 6 ಗಂಟೆಯಿಂದ 6.15ಕ್ಕೆ...

ಇಂದೇ ಯಡಿಯೂರಪ್ಪ ಪಟ್ಟಾಭಿಷೇಕ… !

ಬೆಂಗಳೂರು: ಇಂದು ನೂತನ ಮುಖ್ಯಮಂತ್ರಿಯಾಗಿ ಬಿ.ಎಸ್ ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇಂದೇ ಅಸ್ಥಿತ್ವಕ್ಕೆ ಬರಲಿದೆ. ಇಂದು ಬೆಳಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿದ ಯಡಿಯೂರಪ್ಪ ಸರ್ಕಾರ ರಚನೆ ಕುರಿತು ಒಪ್ಪಿಗೆ ಪಡೆದಿದ್ದು. ಇಂದು ಸಂಜೆಯೇ ಪ್ರಮಾಣವಚನ ಸ್ವೀಕರಿಸಲಿದ್ದೇನೆ ಎಂದರು. ಸಂಜೆ 6 ಗಂಟೆಯಿಂದ 6.15ರೊಳಗಾಗಿ ಪ್ರತಿಜ್ಞಾವಿಧಿ ಸ್ವೀಕರಿಸಲಿರೋ ಬಿಎಸ್ವೈ 4ನೇ...

About Me

31534 POSTS
0 COMMENTS
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img