Sunday, August 2, 2026

Karnataka Tv

ಈ ಒಂದು ವಸ್ತು ನಿಮ್ಮ ಪರ್ಸ್‌ನಲ್ಲಿದ್ದರೆ, ಧನಾಗಮನ ಖಂಡಿತ..!

ಹಣಕಾಸಿನ ಸಮಸ್ಯೆ ಇದ್ದಲ್ಲಿ, ಕೊಟ್ಟ ಸಾಲ ವಾಪಸ್ ಬರಬೇಕಾದಲ್ಲಿ ನಿಮ್ಮ ಪರ್ಸ್‌ನಲ್ಲಿ ಈ ಒಂದು ವಸ್ತು ಇಡಬೇಕು. ಯಾವುದು ಆ ವಸ್ತು ಅನ್ನೋ ಬಗ್ಗೆ ಚಿಕ್ಕ ಮಾಹಿತಿ ನೀಡಲಿದ್ದೇವೆ. https://youtu.be/Enf7ZUqOagM ಸಂಬಳ ಬಂದ ಮರುದಿನವೇ ಎಲ್ಲ ಖಾಲಿಯಾಗಿ ಹೋಗುತ್ತದೆ. ಸಾಲ ತೆಗೆದುಕೊಂಡವರು ಮತ್ತೆ ವಾಪಸ್ ಅದನ್ನು ಕೊಡುವ ಮನಸ್ಸು ಮಾಡುವುದಿಲ್ಲ. ಒಟ್ಟಿನಲ್ಲಿ ದುಡ್ಡಿನ ಸಮಸ್ಯೆ ಕಾಡುತ್ತಿದೆ ಎಂದಾದರೆ...

ಧನಾಭಿವೃದ್ಧಿ, ಆರೋಗ್ಯಾಭಿವೃದ್ಧಿ ಆಗಬೇಕೆಂದರೆ ಇಂಥ ಕೆಲಸ ಮಾಡಬೇಡಿ..!

ಮನೆಯಲ್ಲಿ ನಾವು ಮಾಡುವ ಕೆಲ ಕೆಲಸದಿಂದ ಧನಾಭಿವೃದ್ಧಿಯಲ್ಲಿ, ಆರೋಗ್ಯದಲ್ಲಿ, ನೆಮ್ಮದಿಯಲ್ಲಿ ಏರುಪೇರಾಗಿಬಿಡುತ್ತದೆ. ಹಾಗಾದ್ರೆ ಮನೆಯಲ್ಲಿ ನಾವು ಯಾವ ಯಾವ ತಪ್ಪುಗಳನ್ನ ಮಾಡಬಾರದು ಅನ್ನೋದರ ಬಗ್ಗೆ ಕೆಲ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. https://youtu.be/kD29ezoLm0I ಕೆಲ ಮನೆಯಲ್ಲಿ ಮಕ್ಕಳು ದೀಪಗಳನ್ನ ಬಾಯಿಂದ ಉಫ್ ಅಂತಾ ಊದಿ ಆರಿಸಿಬಿಡುತ್ತಾರೆ. ಇದು ಮನೆಗೆ ಒಳ್ಳೆಯದಲ್ಲ. ಹಿರಿಯರು ಅವರಿಗೆ ಈ ಬಗ್ಗೆ ತಿಳಿಹೇಳಬೇಕು. ಹೀಗೆ...

ಆಗಸ್ಟ್ 19, 2020 ರಾಶಿ ಭವಿಷ್ಯ

ಮೇಷ: ಅನಗತ್ಯ ಮಾನಸಿಕ ಋಣಾತ್ಮಕ ಚಿಂತನೆಗಳು ನಿಮ್ಮ ಮನಸ್ಸನ್ನು ಕೊರೆಯಲಿದೆ. ಆರ್ಥಿಕ ದೃಷ್ಟಿಯಲ್ಲಿ ಲಾಟರಿ ಚಟಗಳಿಂದ ದೂರವಿದ್ದಷ್ಟು ಉತ್ತಮ. ಸಹೋದ್ಯೋಗಿ ಮಿತ್ರರೊಡನೆ ಅಸಮಾಧಾನವಾದೀತು. ವೃಷಭ: ಉದ್ಯೋಗ, ವ್ಯಾಪಾರ ವ್ಯವಹಾರಗಳಲ್ಲಿ ವಾತಾವರಣ ಉಲ್ಲಾಸಕರವಾಗಿರುವುದು. ಕ್ರಯ ವಿಕ್ರಯದಲ್ಲಿ ಲಾಭವಿದೆ. ಸಮಾಜದಲ್ಲಿ ನಿಮ್ಮ ಪ್ರತಿಭೆಯನ್ನು ಗುರುತಿಸಲ್ಪಟ್ಟು, ಗೌರವ ದೊರಕಲಿದೆ. ಮಿಥುನ: ಹದಿಹರೆಯದವರಿಗೆ ವಿವಾಹ ಭಾಗ್ಯದ ಕನಸು ನನಸಾಗಲಿದೆ....

ಕರ್ನಾಟಕದಲ್ಲಿಂದು 6317 ಕೊರೊನಾ ಕೇಸ್: 7,071ಮಂದಿ ಡಿಸ್ಚಾರ್ಜ್

ರಾಜ್ಯದಲ್ಲಿಂದು 6317 ಕೊರೊನಾ ಪಾಸಿಟಿವ್ ಕೇಸ್ ಕಂಡುಬಂದಿದೆ. 7,071ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 115 ಮಂದಿ ಇಂದು ಮೃತಪಟ್ಟಿದ್ದು, ಇಂದಿನವರೆಗೆ ಕೊರೊನಾದಿಂದ 4062 ಜನ ಮೃತಪಟ್ಟಿದ್ದಾರೆ. https://youtu.be/9HU2WpRo57E https://youtu.be/az_SJG7Hosw ಬೆಂಗಳೂರು ನಗರದಲ್ಲಿ 2053, ಮೈಸೂರು 597,ಬಳ್ಳಾರಿ 319 ಉಡುಪಿ 268, ಶಿವಮೊಗ್ಗ 397, ಹಾಸನ 250, ಧಾರವಾಡದಲ್ಲಿ 201 ಪ್ರಕರಣಗಳು ಕಂಡಿಬಂದಿವೆ. 80,643 ಸಕ್ರಿಯ ಪ್ರಕರಣಗಳಾಗಿದ್ದು, ಒಟ್ಟು ಪ್ರಕರಣಗಳ...

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ ನಿಧನ..!

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂಡಿತ್ ಜಸ್‌ರಾಜ್ (90)ಅಮೇರಿಕದ ನ್ಯೂಜರ್ಸಿಯಲ್ಲಿ ನಿಧನರಾಗಿದ್ದಾರೆ. https://youtu.be/az_SJG7Hosw 80 ವರ್ಷಗಳ ಕಾಲ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ಸೇವೆಗೈದು ಪ್ರಖ್ಯಾತರೆನ್ನಿಸಿದ್ದ ಜಸ್‌ರಾಜ್ ದೇಶ ವಿದೇಶಗಳಲ್ಲೂ ಫೇಮಸ್‌ ಆಗಿದ್ರು. https://youtu.be/kD29ezoLm0I ಚಿಕ್ಕ ವಯಸ್ಸಿನಲ್ಲೇ ಸಂಗೀತದಲ್ಲಿ ಆಸಕ್ತಿ ಹೊಂದಿದ್ದ ಜಸ್‌ರಾಜ್‌ರನ್ನ ಅವರ ತಂದೆ ತಬಲಾ ಕ್ಲಾಸ್‌ಗೆ ಹಾಕಿದ್ದರು. ಈ ವೇಳೆ ಇವರು ಮಾಡಿದ್ದ ತಪ್ಪಿಗೆ ಗುರುಗಳು ಬೈಯ್ದಿದ್ದಕ್ಕಾಗಿ...

ಸಿಇಟಿ ಫಲಿತಾಂಶ ಆಗಸ್ಟ್ 20ಕ್ಕೆ ಪ್ರಕಟ: ಅಶ್ವತ್ಥ್ ನಾರಾಯಣ್..

ಇವತ್ತು ಡಿಸಿಎಂ ಅಶ್ವತ್ಥ್ ನಾರಾಯಣ್ ಸಿಇಟಿ ಬಗ್ಗೆ ಸಭೆ ನಡೆಸಿ, ಆಗಸ್ಟ್ 20ರಂದು ಸಿಇಟಿ ಪರೀಕ್ಷೆ ಫಲಿತಾಂಶ ಬರಲಿದೆ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದೇ ಆಗಸ್ಟ್ 20 ರಂದು #KCET ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಎಲ್ಲಾ ವಿದ್ಯಾರ್ಥಿಗಳಿಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ. https://youtu.be/az_SJG7Hosw 45:30:25 ಅನುಪಾತದಲ್ಲಿ ಅನುಕ್ರಮವಾಗಿ CET, COMED-K...

ಅಂತೂ ಇಂತೂ ವಿಲನ್ ಸರ್ಪ್ರೈಸ್ ರಿವೀಲ್ ಮಾಡಿದ ರಾಕಿಂಗ್ ಸ್ಟಾರ್..!

ಕೊರೊನಾ ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ, ಕೆಲ ದಿನಗಳ ಹಿಂದೆ ತೀವ್ರ ಅಸ್ವಸ್ಥರಾಗಿದ್ದರು. ಆದ್ರೆ ಎಸ್‌ಪಿಬಿಗಾಗಿ ಇಡೀ ದೇಶವೇ ಪ್ರಾರ್ಥಿಸಿದ್ದು, ಸದ್ಯ ಎಸ್‌ಪಿಬಿ ಆರೋಗ್ಯವಾಗಿದ್ದಾರೆ. ಈ ಬಗ್ಗೆ ಟ್ವೀಟರ್‌ನಲ್ಲಿ ವೀಡಿಯೋ ಅಪ್ಲೋಡ್ ಮಾಡಿರುವ ಸೂಪರ್‌ಸ್ಟಾರ್ ರಜನಿಕಾಂತ್, ಎಸ್‌ಪಿಬಿ ಡೇಂಜರ್ ಝೋನ್‌ನಿಂದ ಪಾರಾಗಿದ್ದು ಖುಷಿ ತಂದಿದೆ. ಅವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ....

ಮಾಸ್ಕ್ ಹಾಕಿಕೊಳ್ಳಬೇಕಾದಾಗ ಅನುಸರಿಸಬೇಕಾದ ನಿಯಮಗಳೇನು..?

ಕೊರೊನಾ ವೈರಸ್ ಭೀತಿ ಹೆಚ್ಚಾದಾಗಿನಿಂದ ಮಾಸ್ಕ್‌ ಹಾಕುವವರ ಸಂಖ್ಯೆ ಜಾಸ್ತಿಯಾಗಿದೆ. ಮಾಸ್ಕ್ ಹಾಕದಿದ್ದರೆ ಫೈನ್ ಹಾಕಲಾಗುತ್ತಿದೆ. ಹೊಟೇಲ್, ಮಾಲ್, ದೇವಸ್ಥಾನಗಳಲ್ಲಿ ಮಾಸ್ಕ್ ಇಲ್ಲದಿದ್ದರೆ ಪ್ರವೇಶ ನಿರ್ಭಂದಿಸಲಾಗಿದೆ. ಮಾಸ್ಕ್ ಅಂದ್ರೆ ಅಷ್ಟು ಇಂಪಾರ್ಟೆಂಟ್ ಆಗಿದೆ. ಆದ್ರೆ ಮಾಸ್ಕ್ ಹಾಕಿಕೊಳ್ಳುವಾಗ ಕೆಲ ನಿಯಮಗಳನ್ನ ಅನುಸರಿಸಬೇಕಾಗಿದೆ. ಆ ಬಗ್ಗೆ ಕೆಲ ಮಾಹಿತಿಯನ್ನ ನಾವಿವತ್ತು ನೀಡಲಿದ್ದೇವೆ. https://youtu.be/az_SJG7Hosw ಎರಡು ಮಾಸ್ಕ್‌ಗಳನ್ನ ಕಡ್ಡಾಯವಾಗಿ ಬಳಸಿ....

ಆಗಸ್ಟ್ 18, 2020 ರಾಶಿ ಭವಿಷ್ಯ

ಮೇಷ: ಆಕಸ್ಮಿಕ ಪ್ರಯಾಣದಿಂದ ಕಾರ್ಯಸಾಧನೆಯಾಗಲಿದೆ. ಸರಕಾರಿ ಉದ್ಯಮಿಗಳಿಗೆ ಉತ್ತಮ ಧನಲಾಭವಿದೆ. ವೃಷಭ: ಕೋರ್ಟು ಕಚೇರಿ ಕಾರ್ಯಭಾಗದಲ್ಲಿ ಜಯ ಲಭಿಸಲಿದೆ. ವೃತ್ತಿರಂಗದಲ್ಲಿ ಮುನ್ನಡೆಯ ದಿನಗಳಿವು. ಸಕಾಲಿಕ ಮಿತ್ರರ ಸಹಕಾರದಿಂದ ನೆಮ್ಮದಿ ಸಿಗಲಿದೆ. ಮಿಥುನ: ಧರ್ಮಕಾರ್ಯಗಳಲ್ಲಿ ಆಸಕ್ತಿ ತಂದೀತು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಡನೆ ನಿಷ್ಠುರಕ್ಕೆ ಕಾರಣರಾಗದಿರಿ. ವ್ಯಾಪಾರಿಗಳಿಗೆ ಕಾದು ನೋಡುವ ಸಮಯವಿದು. ದುಡುಕದಿರಿ. https://youtu.be/az_SJG7Hosw ಕರ್ಕ: ಅನಿರೀಕ್ಷಿತ ದೂರ ಸಂಚಾರವಿದೆ. ಸಾಂಸಾರಿಕವಾಗಿ ಬಂಧುಗಳೊಡನೆ...

ಮನೆಯ ಮುಖ್ಯದ್ವಾರದಲ್ಲಿ ಈ ಪೋಟೋವಿಟ್ಟು ನಿಯಮದ ಪ್ರಕಾರ ಪೂಜಿಸಿ, ಅದೃಷ್ಟ ಪಡೆಯಿರಿ..

ಮನೆಯ ಮುಖ್ಯದ್ವಾರದಲ್ಲಿ ಎಷ್ಟು ಸ್ವಚ್ಛತೆ, ಶುದ್ಧತೆ ಇರುತ್ತದೆಯೋ, ಅಷ್ಟು ಮನೆ ಅಭಿವೃದ್ಧಿ ಉತ್ತಮವಾಗಿರುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚುತ್ತದೆ. ಆದ್ದರಿಂದ ಮನೆಯ ಮುಖ್ಯದ್ವಾರ ಸ್ವಚ್ಚವಾಗಿರಬೇಕು. ಅಲ್ಲದೇ, ಒಂದು ಪೋಟೋವನ್ನ ಇಟ್ಟು ನೀವು ಅದರ ನಿಯಮದಂತೆ ಪೂಜಿಸಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ. ಹಾಗಾದ್ರೆ ಯಾವ ದೇವರ ಫೋಟೋ ಇಟ್ಟು ಪೂಜಿಸಬೇಕು ಅನ್ನೋ ಬಗ್ಗೆ ತಿಳಿಯೋಣ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img