Sunday, August 2, 2026

Karnataka Tv

ಈ ಸ್ನಾನದಿಂದ ನಿಮ್ಮ ಸಕಲ ಸಮಸ್ಯೆ ಪರಿಹರಿಸಿಕೊಳ್ಳಬಹುದು..!

ಆರ್ಥಿಕ ಸಮಸ್ಯೆ ಹದಗೆಟ್ಟಿದ್ದರೆ, ಕೊಟ್ಟ ಸಾಲ ವಾಪಸ್ ಬಾರದಿದ್ದಲ್ಲಿ. ಅಥವಾ ನಿಮಗೇ ಸಾಲ ಮಾಡುವ ಪರಿಸ್ಥಿತಿ ಬಂದಲ್ಲಿ, ಈ ಒಂದು ಚಿಕ್ಕ ಕೆಲಸ ಮಾಡಿದ್ರೆ , ನಿಮ್ಮ ಸಮಸ್ಯೆ ಎಲ್ಲಾ ದೂರವಾಗುತ್ತದೆ. ಯಾವುದು ಆ ಪರಿಹಾರ ಎಂಬ ಬಗ್ಗೆ ತಿಳಿದುಕೊಳ್ಳೋಣ. https://youtu.be/aqHuDnJ6lWE ಶುಕ್ರವಾರದ ದಿನ ನಾಲ್ಕು ಲವಂಗ ಮತ್ತು ನಾಲ್ಕು ಏಲಕ್ಕಿಯನ್ನ ತೆಗೆದುಕೊಂಡು ಸ್ನಾನದ ನೀರಿನಲ್ಲಿ ಅರ್ಧಗಂಟೆ...

ಸೂರ್ಯ ನಾರಾಯಣ ದೇವಸ್ಥಾನದ ವಿಶೇಷತೆಗಳು..

ಇವತ್ತು ನಾವು ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಬಳಿ ಇರುವ ಸೂರ್ಯ ನಾರಾಯಣ ದೇವಸ್ಥಾನದ ಬಗ್ಗೆ ಕೆಲ ಮಾಹಿತಿಯನ್ನ ನೀಡಲಿದ್ದೇವೆ. ಜನ ತಮ್ಮ ಕೋರಿಕೆ ಈಡೇರಲು ದೇವರಿಗೆ ಚಿನ್ನ ಬೆಳ್ಳಿ ವಜ್ರ ವೈಢೂರ್ಯ ಹಣ ಇತ್ಯಾದಿಗಳನ್ನ ನೀಡುವ ಹರಕೆ ಹೋರುತ್ತಾರೆ. ಆದ್ರೆ ಸೂರ್ಯ ನಾರಾಯಣ ದೇವಸ್ಥಾನದಲ್ಲಿ ಮಣ್ಣಿನ ಗೊಂಬೆಗಳನ್ನ ಹರಕೆ ರೂಪದಲ್ಲಿ ನೀಡುವ ಪ್ರತೀತಿ...

ನಿಮಗೆ ಗೊತ್ತಿಲ್ಲದೇ ನೀವು ಮಾಡುವ ತಪ್ಪುಗಳಿಂದ ಮನೆಯ ನೆಮ್ಮದಿ ಹಾಳಾಗುತ್ತದೆ..!

ಕೆಲ ಹೆಂಗಸರು ತಮಗೇ ಗೊತ್ತಿಲ್ಲದೇ ಮಾಡುವ ಎಡವಟ್ಟುಗಳಿಂದ ಸದಾ ದುಃಖಿತರಾಗಿರುತ್ತಾರೆ. ಮನೆಯಲ್ಲಿ ಸದಾ ಕಲಹವಿರುತ್ತದೆ. ಪತಿ ಪತ್ನಿ ಶತ್ರುಗಳಂತೆ ಜಗಳಾಡುತ್ತಾರೆ. ಏನದು ಆ ತಪ್ಪು ಅನ್ನೋಬಗ್ಗೆ ನಾವಿವತ್ತು ತಿಳಿಸಿಕೊಡಲಿದ್ದೇವೆ. https://youtu.be/2w6T4AhRvkA ಕೆಲ ಹೆಣ್ಣು ಮಕ್ಕಳಿಗೆ ತಾಳಿಗೆ, ಕುತ್ತಿಗೆಗೆ ಹಾಕಿರುವ ಸರಕ್ಕೆ ಪಿನ್ನು ಸಿಕ್ಕಿಸಿಕೊಳ್ಳುವ ಚಟವಿರುತ್ತದೆ. ಇದೇ ಕಾರಣಕ್ಕೆ ಮನೆಯಲ್ಲಿ ಪದೇ ಪದೇ ಕಲಹಗಳು ನಡೆಯುತ್ತದೆ. ಏಕೆಂದರೆ...

ಆಗಸ್ಟ್ 16 2020ರ ರಾಶಿ ಭವಿಷ್ಯ

ಮೇಷ : ಅವಿವಾಹಿತರಿಗೆ ಶುಭವಾರ್ತೆ. ಆರ್ಥಿಕವಾಗಿ ಸ್ಥಿರತೆಯನ್ನು ಕಾಪಾಡಿಕೊಳ್ಳಿ. ವಾಹನ ಖರೀದಿಗೆ ಸಕಾಲವಿದು. ನಿರುದ್ಯೋಗಿಗಳು ಬಂದ ಅವಕಾಶವನ್ನ ಸದುಪಯೋಗ ಪಡಿಸಿಕೊಳ್ಳಿ. ವೃಷಭ : ಆರ್ಥಿಕವಾಗಿ ಋಣ ಭಾರದ ಚಿಂತೆ ಪರಿಹಾರವಾಗಲಿದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ದೇವತಾ ಕಾರ್ಯಗಳಿಗಾಗಿ ಸಂಚಾರವಿದೆ. ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬರಲಿದೆ. ಮಿಥುನ : ವ್ಯಾಪಾರ ವ್ಯವಹಾರಗಳಲ್ಲಿ ಚೇತರಿಕೆ ತೋರಿಬರಲಿದೆ....

ಗುಣಮುಖರಾದ ಅಮಿತ್ ಷಾ, ಕೆಲ ದಿನಗಳ ಕಾಲ ಹೋಮ್‌ ಕ್ವಾರಂಟೈನ್‌ನಲ್ಲಿರಲು ಸೂಚನೆ..

ಕೊರೊನಾ ಸೋಂಕು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾಗೆ ಚಿಕಿತ್ಸೆ ಬಳಿಕ ಮತ್ತೊಮ್ಮೆ ಕೊರೊನಾ ಪರೀಕ್ಷೆ ನಡೆಸಿದ್ದು, ಕೊರೊನಾ ನೆಗೆಟಿವ್ ಎಂದು ವರದಿಯಾಗಿದೆ. ಈ ಹಿನ್ನೆಲೆ ಮನೆಯಲ್ಲೇ ಅವರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. https://youtu.be/haz-SKeGV1c ಈ ಕುರಿತು ಟ್ವೀಟ್ ಮಾಡಿರುವ ಅಮಿತ್ ಷಾ, ನನಗಿಂದು ಕೊರೊನಾ ಟೆಸ್ಟ್ ಮಾಡಿಸಿದಾಗ ನೆಗೆಟಿವ್ ವರದಿ ಬಂದಿದೆ. ದೇವರಿಗೆ...

ಫಲಿಸಿತು ಕಾಂಗ್ರೆಸ್ ಸಭೆ: ಬಹುಮತ ಸಾಧಿಸಿದ ಅಶೋಕ್ ಗೆಹ್ಲೋಟ್

ರೆಬೆಲ್ ನಾಯಕ ಸಚಿನ್ ಪೈಲಟ್ ಜೊತೆ ಪ್ರಿಯಾಂಕಾ ಗಾಂಧಿ ಮತ್ತು ರಾಹುಲ್ ಗಾಂಧಿ ನಡೆಸಿರುವ ಸಭೆ ಫಲಿಸಿದ್ದು, ಸಚಿನ್ ಪೈಲಟ್ ಮತ್ತವರ ಬೆಂಬಲಿಗರು ಅಶೋಕ್‌ ಗೆಹ್ಲೋಟ್‌ಗೆ ಬೆಂಬಲ ನೀಡಿದ್ದಾರೆ. ಈ ಮೂಲಕ ರಾಜಸ್ಥಾನ ಕಾಂಗ್ರೆಸ್ ಸರ್ಕಾರ ಕೊನೆಗೂ ವಿಶ್ವಾಸಮತಯಾಚನೆಯಲ್ಲಿ ಗೆಲುವು ಸಾಧಿಸಿದೆ. https://youtu.be/haz-SKeGV1c ಇನ್ನು ಈ ವೇಳೆ ಮಾತನಾಡಿದ ಅಶೋಕ್ ಗೆಹ್ಲೋಟ್, ಜನ ಬೆಂಬಲದೊಂದಿಗೆ ರಾಜಸ್ಥಾನದಲ್ಲಿ ಕಾಂಗ್ರೆಸ್...

ನಟ ಶಶಿಕುಮಾರ್ ಪುತ್ರ ಸುಪ್ರೀಂ ಅವರ ಸೀತಾಯಣ ಸಿನಿಮಾ, ಏನಿದರ ಸ್ಪೆಷಲ್..?

ಸುಪ್ರೀಂ ಹೀರೋ ಶಶಿಕುಮಾರ್ ಮಗ ಯಂಗ್ ಸುಪ್ರೀಂ ಅಕ್ಷಿತ್ ಶಶಿಕುಮಾರ್ ಅವರನ್ನು ನಾಯಕ ನಟನಾಗಿ ಪರಿಚಯಿಸುತ್ತ ಕನ್ನಡ ಹಾಗೂ ತೆಲುಗು ಭಾಷೆಯಲ್ಲಿ ನಿರ್ಮಾಣ ಹೊಂದಿರುವ ಸೀತಾಯಣ ಚಿತ್ರ ಸಂಪೂರ್ಣ ಬಿಡುಗಡೆ ತಯಾರಿಯಲ್ಲಿದೆ. ಡಬ್ಬಿಂಗ್ ರಿರೆಕಾರ್ಡಿಂಗ್ ಕೆಲಸಗಳನ್ನ ಪೂರ್ತಿಯಾಗಿ ಮುಗಿಸಿಕೊಂಡು ಈ ಚಿತ್ರಕ್ಕೆ ಸಂಬಂಧಪಟ್ಟ ಡಿಟಿಎಸ್‌ ಫೈನಲ್ ಮಿಕ್ಸಿಂಗ್ ಕೆಲಸಗಳು ಪ್ರಸ್ತುತ ರಾಜೇಶ್ ರಾಮ್‌ನಾಥ್ ಸ್ಟುಡಿಯೋದಲ್ಲಿ...

ದೇವರ ಕೋಣೆಯಲ್ಲಿ ಇಂಥ ಫೋಟೋಗಳನ್ನಿಟ್ಟರೆ ಅದೃಷ್ಟ ಪಾಲು..

ದೇವರ ಕೋಣೆಯಲ್ಲಿ ಎಂತಹ ಫೋಟೋವನ್ನ ಇರಿಸಕೂಡದು ಎಂಬ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಇಂದು ಯಾವ ಫೋಟೋಗಳನ್ನ ಇಡಬೇಕು ಅನ್ನೋ ಬಗ್ಗೆ ಮಾಹಿತಿ ನೀಡಲಿದ್ದೇವೆ. ಪಂಚಮುಖಿ ಆಂಜನೇಯ ಫೋಟೋ: ಮನೆಯಲ್ಲಿ ಪಂಚಮುಖಿ ಆಂಜನೇಯ ಫೋಟೋ ಇಡುವುದರಿಂದ ನಕಾರಾತ್ಮಕ ಶಕ್ತಿಗಳ ಪ್ರಭಾವ ಕಡಿಮೆಾಗುತ್ತದೆ. ಮತ್ತು ಸಕಾರಾತ್ಮಕ ಶಕ್ತಿಗಳ ಪ್ರಭಾವ ಹೆಚ್ಚಾಗುತ್ತದೆ. https://youtu.be/Gkto-zvjxI4 ಶ್ರೀರಾಮನ ಪಟ್ಟಾಭಿಶೇಕದ ಫೋಟೋ: ಶ್ರೀರಾಮನ ಪಟ್ಟಾಭಿಶೇಕದ...

ಆಗಸ್ಟ್ 15 2020 ರಾಶಿ ಭವಿಷ್ಯ

ಮೇಷ: ದಂಪತಿಗಳಿಗೆ ಸಂತಾನ ಲಾಭವಿದೆ. ತಂದೆ ಮಕ್ಕಳೊಳಗೆ ವ್ಯವಹಾರ ಸಂಬಂಧ ಭಿನ್ನಾಭಿಪ್ರಾಯ ಮೂಡಬಹುದು. ದೂರ ಸಂಚಾರದಲ್ಲಿ ಅಪಘಾತ ಭೀತಿ ಇದೆ. ದೇವತಾ ಕಾರ್ಯಗಳಲ್ಲಿ ಸಂತಸ ಮತ್ತು ನೆಮ್ಮದಿ ಇದೆ. ವೃಷಭ : ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಇದೆ. ರೈತಾಪಿ ವರ್ಗಕ್ಕೆ ಋಣಭಾರ ಪರಿಹಾರವಾಗಲಿದೆ. ದಿನಸಿ ವರ್ತಕರಿಗೆ ಲಾಭವಿದೆ. ಆರೋಗ್ಯ ಭಾಗ್ಯವು ಸುಧಾರಿಸುತ್ತಾ ಹೋಗಲಿದೆ. ಧನ ವಿನಿಯೋಗದಿಂದ...

ನೆಮ್ಮದಿಯ ಜೀವನಕ್ಕಾಗಿ ರಾಮನಾಮ ಜಪ..!

ನೀವು ನಿಮ್ಮ ಜೀವನದಲ್ಲಿ ಯಶಸ್ಸು ಕಾಣಬೇಕು. ಮನೆಯಲ್ಲಿ ಸುಖ ಶಾಂತಿ ನೆಲೆಸಬೇಕು. ನೆಮ್ಮದಿಯ ಜೀವನ ನಿಮ್ಮದಾಗಬೇಕು ಅಂದ್ರೆ ಪ್ರತಿ ದಿನ ಒಂದು ಶ್ಲೋಕವನ್ನು ಹೇಳಬೇಕು.ಯಾವುದು ಆ ಶ್ಲೋಕ ಅನ್ನೋ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. ಎಲ್ಲ ಕಷ್ಟ ಪರಿಹಾರವಾಗಿ ನೆಮ್ಮದಿಯ ಜೀವನ ಬೇಕೆನ್ನುವವರು, ಶ್ರೀರಾಮನನ್ನು ನೆನೆಯಬೇಕು. ಪ್ರಾರ್ಥಿಸಬೇಕು. ಪ್ರತಿನಿತ್ಯ ಶ್ರೀರಾಮ್ ಜಯರಾಮ ಜಯ ಜಯ ರಾಮ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img