Sunday, August 2, 2026

Karnataka Tv

ಮನೆಯಲ್ಲಿ ಇಂಥ ದೀಪ ಎಂದಿಗೂ ಹಚ್ಚಕೂಡದು..

ಮನೆಯನ್ನ ಶುದ್ಧವಿಟ್ಟುಕೊಂಡು ಮಡಿ ಮೈಲಿಗೆ ಆಚರಿಸಿದರೆ, ದೀಪ ಬೆಳಗಿ ದೇವರಲ್ಲಿ ಪ್ರಾರ್ಥನೆ ಮಾಡಿದ್ರೆ ಮನೆಯಲ್ಲಿ ಶಾಂತಿ ನೆಮ್ಮದಿ ಇರುತ್ತದೆ ಎಂಬುದು ಹಿಂದೂಗಳ ನಂಬಿಕೆ. ಆದ್ರೆ ಯಾವುದ್ಯಾವುದೋ ದೀಪಗಳನ್ನ ಮನೆಯಲ್ಲಿ ಹಚ್ಚಿದ್ರೆ ಸುಖ ಶಾಂತಿಯ ಬದಲು ನೆಮ್ಮದಿ ಹಾಳಾಗುವ ಸಂದರ್ಭ ಬಂದೊದಗಬಹುದು. ಆದ್ದರಿಂದ ಕೆಲ ದೀಪಗಳನ್ನು ಮನೆಯಲ್ಲಿ ಹಚ್ಚಕೂಡದು. ಯಾವುದು ಆ ದೀಪ ಎಂಬ ಬಗ್ಗೆ...

ಮನೆಮಂದಿಯ ಕೋಪದ ಸ್ವಭಾವ ಹೋಗಲಾಡಿಸಬೇಕೇ..? ಹಾಗಾದ್ರೆ ಹೀಗೆ ಮಾಡಿ..

ಕೆಲ ಮನೆಯಲ್ಲಿ ಗಂಡಸರು ಬಹು ಕೋಪಿಷ್ಠರಿರುತ್ತಾರೆ. ತಾವು ಹೇಳಿದ್ದೇ ಆಗಬೇಕು. ಇದೇ ಬೇಕು ಅದೇ ಬೇಕು ಅನ್ನೋ ರೀತಿಯ ಸ್ವಭಾವ ಅವರದ್ದಾಗಿರುತ್ತದೆ. ಇಷ್ಟೇ ಅಲ್ಲದೇ, ಕೆಲ ಮಕ್ಕಳು ಕೂಡ ಹಠಮಾರಿ ಕೋಪದ ಸ್ವಭಾವದವರಾಗಿರುತ್ತಾರೆ. ಇಂಥವರು ಒಂದು ಖಡ್ಗವನ್ನ ಧರಿಸಿದ್ರೆ ಎಲ್ಲ ಸಮಸ್ಯೆಗಳು ದೂರವಾಗುತ್ತದೆ. ಯಾವುದು ಆ ಖಡ್ಗ ಅನ್ನೋದರ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ. ಮನೆಮಂದಿಯ...

ಆಗಸ್ಟ್ 14 2020 ರಾಶಿ ಭವಿಷ್ಯ

ಮೇಷ : ಬಂಧು ಮಿತ್ರರು ನಿಮಗೆ ಎಲ್ಲ ವಿಧದಲ್ಲೂ ಸಹಕಾರ ನೀಡಿಯಾರು. ಕೋರ್ಟು ಕಚೇರಿಗಳ ಕೆಲಸ ದಾವೆ ಪುರಾವೆ ತೀರ್ಮಾನವು ನಿಮಗೆ ಅನುಕೂಲವಾಗಲಿದೆ. ಕೃಷಿಕರಿಗೆ ಉತ್ಸಾಹ ವಾತಾವರಣ. ವೃಷಭ : ಚಾಲಕರಿಗೆ ವಾಹನ ಚಾಲನೆಯಲ್ಲಿ ಹೆಚ್ಚಿನ ಗಮನ ಹರಿಸಬೇಕಾದೀತು. ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದಲ್ಲಿ ಮುನ್ನಡೆ ಸಾಧಿಸಲಿದ್ದಾರೆ. ಆರ್ಥಿಕವಾಗಿ ನಾನಾ ರೀತಿಯಲ್ಲಿ ಧನಸಂಗ್ರಹವಾದೀತು. ಮಿಥುನ : ವೃತ್ತಿರಂಗದಲ್ಲಿ ತನ್ನ...

ಹಣ್ಣಿನ ವ್ಯಾಪಾರ ಮಾಡುವವರಿಗೆ ಇಲ್ಲಿದೆ ಕೆಲ ಟಿಪ್ಸ್..

ಹಣ್ಣು- ತರಕಾರಿ ವ್ಯಾಪಾರ ಮಾಡುವ ಐಡಿಯಾ ಇದ್ದರೆ ಅಂಥವರಿಗೆ ನಾವಿವತ್ತು ಕೆಲ ಐಡಿಯಾಗಳನ್ನ ನೀಡಲಿದ್ದೇವೆ. ಹಣ್ಣು ತರಕಾರಿ ವ್ಯಾಪಾರ ಮಾಡೋಕ್ಕೆ ಒಳ್ಳೆ ಜಾಗವನ್ನ ಗೊತ್ತು ಮಾಡಿಕೊಳ್ಳಿ. ಜನಜಂಗುಳಿ ಇರುವ ಪ್ರದೇಶ, ಮಾರುಕಟ್ಟೆ, ಮಾಲ್ ಬಳಿ, ಇನ್ನಿತರೆ ದೊಡ್ಡ ದೊಡ್ಡ ಶಾಪ್‌ಗಳ ಬಳಿ ನೀವು ನಿಮ್ಮ ಹಣ್ಣಿನ ಅಂಗಡಿ ಓಪೆನ್ ಮಾಡಬಹುದು. https://youtu.be/acM0NCZewno ಹೋಲ್‌ಸೇಲ್ ಅಂಗಡಿಯಿಂದ ಕಡಿಮೆ ಬೆಲೆಗೆ...

ಸಾಯಿಬಾಬಾ ಶಿರಡಿಯಲ್ಲಿ ನೆಲೆನಿಂತಿದ್ದು ಹೇಗೆ..?

ಸಬ್ ಕಾ ಮಾಲೀಕ ಏಕ್ ಹೈ ಎಂದು ಸಮಾನತೆಯ ತತ್ವ ಸಾರಿದ ಸಾಯಿಬಾಬಾ ಕಲಿಯುಗದ ಮಹಾಪುರುಷ. ಮಹಾರಾಷ್ಟ್ರದ ಅಹಮದ್ ನಗರದ ಶಿರಡಿಯಲ್ಲಿ ದೇಶದ ಅತೀ ದೊಡ್ಡ ಸಾಯಿಬಾಬಾ ಮಂದಿರವಿದೆ. ಆ ಬಗ್ಗೆ ಮಾಹಿತಿ ತಿಳಿಸಲಿದ್ದೇವೆ. ಪುರಾಣ ಪ್ರಸಿದ್ಧಿ ದೇವಾಲಯಗಳಲ್ಲಿ ಒಂದಾದ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ಇಂಥ ಭಕ್ತವೃಂದ ಹೊಂದಿರುವ...

ವಿಶ್ವ ಆನೆ ದಿನಕ್ಕೆ ಶುಭಕೋರಿದ ದರ್ಶನ್: ನಟ ಸಂಜಯ್ ದತ್‌ಗೆ ಕ್ಯಾನ್ಸರ್..!

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು...

‘ಯಾವ ಸಂಘಟನೆಯನ್ನ ಇದರಿಂದ ತಪ್ಪಿಸಿಕೊಳ್ಳಲು ಬಿಡಲ್ಲ’

ಬೆಂಗಳೂರು ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮಾತನಾಡಿರುವ ಡಿಸಿಎಂ ಅಶ್ವತ್ಥ ನಾರಾಯಣ ಮಾತನಾಡಿದ್ದು, ವಿವಾದಾತ್ಮಕ ಹೇಳಿಕೆಯನ್ನ ಪೋಸ್ಟ್ ಮಾಡಿದವರನ್ನ ಪತ್ತೆ ಹಚ್ಚಲಾಗುತ್ತದೆ. ಆದರೆ ಸಾರ್ವಜನಿಕರು ಕಾನೂನನ್ನ ಕೈಗೆತ್ತಿಕೊಳ್ಳಬಾರದು. ತಾಳ್ಮೆ ಶಾಂತಿಯನ್ನ ಸೌಹಾರ್ದತೆಯನ್ನ ಕಾಪಾಡಬೇಕು. ಒಮ್ಮೆಲೆ ಇಷ್ಟು ಜನ ಸಂಘಟಿತರಾಗಿ ಬರೋದು ಸಾಧ್ಯವಿಲ್ಲ. ಇದರ ಹಿನ್ನೆಲೆಯನ್ನು ನೋಡಬೇಕಿದೆ. ವ್ಯವಸ್ಥಿತವಾಗಿ ಮಾಡಲು ಹೊರಟಿರುವವರನ್ನ ಪೊಲೀಸ್ ಇಲಾಖೆ...

‘ನೆಲದ ಕಾನೂನನ್ನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು’

ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಬೆಂಗಳೂರಿನ ಡಿ.ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆ ಅಕ್ಷಮ್ಯ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು. ಧರ್ಮದ ಹೆಸರಲ್ಲಿ ಯಾರೇ ಗೂಂಡಾಗಿರಿ, ಕಾನೂನು ಕೈಗೆತ್ತಿಕೊಂಡರೂ ಅಂತವರನ್ನು ಮುಲಾಜಿಲ್ಲದೆ ಮಟ್ಟಹಾಕಬೇಕು ಎಂದು...

ಅಕ್ಕಿಯನ್ನ ಇಂಥ ಜಾಗದಲ್ಲಿಟ್ಟರೆ ಕಲಹ, ನೆಮ್ಮದಿ ಇಲ್ಲಿದಿರುವಿಕೆ, ಅನಾರೋಗ್ಯ ಉಂಟಾಗುತ್ತದೆ ಎಚ್ಚರ..

ಅಕ್ಕಿಯನ್ನ ಅನ್ನಪೂರ್ಣೆಯ ಸ್ವರೂಪ ಎನ್ನಲಾಗುತ್ತದೆ. ಅಂಥ ಅಕ್ಕಿ ಮನೆ ಒಡತಿಯ ಒಳಿತು ಕೆಡುಕಿಗೂ ಕಾರಣವಾಗುತ್ತದೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ. ಅಡುಗೆ ಕೋಣೆಯಲ್ಲಿ ನಾವು ಬಳಸುವ ಆಹಾರ ಸಾಮಗ್ರಿಯನ್ನು ಎಲ್ಲಿ ಬೇಕೆಂದರಲ್ಲಿ ಇಟ್ಟು ಬಿಡುತ್ತೇವೆ. ಆದ್ರೆ ಅಕ್ಕಿಯನ್ನ ಮಾತ್ರ ಎಲ್ಲಿ ಬೇಕೆಂದರಲ್ಲಿ ಇಡುವಂತಿಲ್ಲ. ಅಕ್ಕಿಯನ್ನ ಸರಿಯಾದ ದಿಕ್ಕಿನಲ್ಲಿಟ್ಟರೆ ಮಾತ್ರ ಮನೆಯೊಡತಿಯ ಆರೋಗ್ಯ ಸುರಕ್ಷಿತವಾಗಿರುತ್ತದೆ....

ವೆಂಕಟೇಶ್ವರ ಸ್ವಾಮಿ ದೇಗುಲಕ್ಕೆ ಹೋದಾಗ ಹೀಗೆ ಮಾಡಿದ್ರೆ ಅದೃಷ್ಟ ನಿಮ್ಮ ಪಾಲಾಗುತ್ತದೆ..

ನಾವು ತಿರುಪತಿಗೋ ಅಥವಾ ಯಾವುದಾದರು ವೆಂಕಟೇಶ್ವರ, ರಂಗನಾಥ, ವಿಷ್ಣುವಿನ ದೇವಸ್ಥಾನಕ್ಕೆ ಹೋದಾಗ ಕೆಲ ನಿಯಮಗಳನ್ನ ಪಾಲಿಸಬೇಕಾಗುತ್ತದೆ. ಆ ನಿಯಮಗಳ ಬಗ್ಗೆ ಇವತ್ತು ಮಾಹಿತಿಯನ್ನ ನೀಡಲಿದ್ದೇವೆ. ತಿರುಪತಿಗೆ ಹೋಗಿ ಬಾಲಾಜಿಯ ದರ್ಶನ ಮಾಡಿದವರಿಗೆ ಒಂದು ವಿಷಯವಂತೂ ಗೊತ್ತಿರುತ್ತೆ. ಬಾಲಾಜಿ ದರ್ಶನ ಪಡೆಯುವಾಗ ನೂಕುನುಗ್ಗಲು ಹೆಚ್ಚಾಗಿ, ಒಂದು ಸೆಕೆಂಡಿನಲ್ಲಿ ಬಾಲಾಜಿಯ ಅಲಂಕಾರವನ್ನು ಕಣ್ತುಂಬಿಕೊಂಡು ಬಂದುಬಿಡಬೇಕು. ಅಲ್ಲದೇ, ಮತ್ತೆ ಮತ್ತೆ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img