Tuesday, March 17, 2026

Karnataka Tv

ಇಸ್ರೋ ಹೊಸ ದಾಖಲೆ- ಚಂದ್ರಯಾನ-2 ಯಶಸ್ವಿ ಉಡಾವಣೆ..!

ಶ್ರೀಹರಿಕೋಟಾ: ಭಾರತದ ಮಹತ್ವದ ಚಂದ್ರಯಾನ-2 ಗಗನ ನೌಕೆ ಯಶಸ್ವಿಯಾಗಿ ಉಡಾವಣೆಯಾಗಿದ್ದು ಭಾರತ ಮತ್ತೊಂದು ದಾಖಲೆ ಬರೆಯುವತ್ತ ದಾಪುಗಾಲು ಹಾಕಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾ ಉಡ್ಡಯನ ಕೇಂದ್ರದಿಂದ ಇಂದು ಮಧ್ಯಾಹ್ನ ಸರಿಯಾಗಿ 2.43ನಿಮಿಷಕ್ಕೆ ಉಡಾಯನವಾದ ಗಗನನೌಕೆ ಚಂದಿರನ ದಕ್ಷಿಣ ದ್ರುವದತ್ತ ಸಾಗಲಿದೆ.ಭೂಸ್ಥಿರ ಕಕ್ಷೆ ಸೇರಿದ ಚಂದ್ರಯಾನ-2 ಗಗನನೌಕೆ ಚಂದಿರನ ಕುರಿತಾದ ಹಲವು ವೈಜ್ಞಾನಿಕ ಸಂಶೋಧನೆಗಳಿಗೆ ಸಹಕಾರಿಯಾಗಲಿದೆ. ಇನ್ನು...

3 ತಿಂಗಳ ಅವಧಿಯಲ್ಲಿ ಇಡೀ ಜಿಲ್ಲೆಯಲ್ಲಿ ಹೆಣ್ಣುಮಕ್ಕಳೇ ಜನಿಸಿಲ್ಲ…!

ಉತ್ತರಾಖಂಡ್: ಸಾಮಾನ್ಯವಾಗಿ ಒಂದು ಹೆರಿಗೆ ಆಸ್ಪತ್ರೆಯಲ್ಲೇ ಒಂದಿಡೀ ದಿನದಲ್ಲಿ ಹೆಣ್ಣು ಹಾಗೂ ಗಂಡು ಶಿಶುಗಳು ಜನಿಸುತ್ತವೆ. ಅಪರೂಪಕ್ಕೊಮ್ಮೆ ಮಾತ್ರ ಬರೀ ಹೆಣ್ಣು ಶಿಶು, ಅಥವಾ ಬರೀ ಗಂಡು ಶಿಶುಗಳು ಜನಿಸಿರುವ ಉದಾಹರಣೆಗಳು ಸಿಕ್ಕಿವೆ. ಆದ್ರೆ ಈ ಜಿಲ್ಲೆಯಲ್ಲಿ ಬರೋಬ್ಬರಿ 3 ತಿಂಗಳ ಅವಧಿಯಲ್ಲಿ ಜನಸಿರುವ ಮಕ್ಕಳ ಪೈಕಿ ಒಂದೇ ಒಂದು ಹೆಣ್ಣು ಶಿಶು ಜನಿಸದೇ...

‘ಐಎಂಎ ಮಾಲೀಕನೊಂದಿಗೆ ನಾನು ಬಿರಿಯಾನಿ ತಿಂದಿಲ್ಲ- ಖರ್ಜೂರ ಮಾತ್ರ ತಿಂದಿದ್ದೆ’- ಸಿಎಂ ಕುಮಾರಸ್ವಾಮಿ

ಬೆಂಗಳೂರು: ಐಎಂಎ ಜುವೆಲರ್ಸ್ ವಂಚನೆ ಪ್ರಕರಣ ಸದನದಲ್ಲಿ ಮಾರ್ದನಿಸಿತು. ಈ ಕುರಿತು ಮಾತನಾಡಿದ ಬಿಜೆಪಿ ಸದಸ್ಯ ರವಿ, ಸಿಎಂ ಕುಮಾರಸ್ವಾಮಿ ಐಎಂಎ ಮಾಲೀಕರ ಮನ್ನೂರ್ ಜೊತೆ ಕಾಣಿಸಿಕೊಂಡಿದ್ದರ ಬಗ್ಗೆ ಪ್ರಸ್ತಾಪಿಸಿದ್ರು. ಇದಕ್ಕೆ ಉತ್ತರಿಸಿದ ಸಿಎಂ ಕುಮಾರಸ್ವಾಮಿ, ನಾನು ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ಬಾಯಿಗೆ ಹಾಕಿಕೊಂಡೆ ಅಂತ ಹೇಳಿದ್ರು. ಸದನದಲ್ಲಿ ದೋಸ್ತಿ ಮತ್ತು ವಿಪಕ್ಷ...

‘ನನ್ನ ದಯನೀಯ ಪರಿಸ್ಥಿತಿ ಯಾರಿಗೂ ಬಂದಿಲ್ಲ’- ಸದನದಲ್ಲಿ ಸ್ಪೀಕರ್ ಬೇಸರ..!

ಬೆಂಗಳೂರು: ಸದನಕ್ಕೆ ಹಾಜರಾಗದ ಸದಸ್ಯರ ಕುರಿತ ಚರ್ಚೆ ವೇಳೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಬಂದಿರುವ ಈ ಪರಿಸ್ಥಿತಿ ಭಾರತ ದೇಶಕ್ಕೆ ಸ್ವತಂತ್ರ್ಯ ಬಂದ ನಂತರ ಯಾವ ಸ್ಪೀಕರ್ ಗೂ ಬಂದಿಲ್ಲ ಅಂತ ವಿಷಾದ ವ್ಯಕ್ತಪಡಿಸಿದ್ದಾರೆ. ಸದನದಲ್ಲಿ ಕಾಂಗ್ರೆಸ್ ನ ಹಿರೇಕೆರೂರು ಶಾಸಕ ಬಿ.ಸಿ ಪಾಟೀಲ್ ಗೈರು ಹಾಜರಿ...

‘ವಿಶ್ವಾಸಮತ ಯಾಚನೆಗೆ ಇನ್ನು ತಡ ಮಾಡಲು ಆಗೋದಿಲ್ಲ’- ಸ್ಪೀಕರ್ ಸ್ಪಷ್ಟನೆ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ತಮ್ಮನ್ನು ಭೇಟಿಯಾಗಿದ್ದ ಸಿಎಂ ನಿಯೋಗಕ್ಕೆ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಇನ್ನು ವಿಳಂಬ ಮಾಡೋದಕ್ಕೆ ಆಗೋದಿಲ್ಲ ಅಂತ ಖಡಕ್ ಉತ್ತರ ನೀಡಿದ್ದಾರೆ. ಹೀಗಾಗಿ ಇಂದು ವಿಶ್ವಾಸಮತ ಯಾಚನೆ ನಡೆಯಲಿದೆಯಾ ಅನ್ನೋದು ಸದ್ಯಕ್ಕೆ ಕುತೂಹಲ ಮೂಡಿಸಿದೆ. ವಿಧಾನಸಭಾ ಕಲಾಪದ ಮಹತ್ವದ ದಿನವಾದ ಇಂದು, ಸಿಎಂ ಕುಮಾರಸ್ವಾಮಿ, ಪ್ರಿಯಾಂಕ್ ಖರ್ಗೆ, ಎಚ್.ಡಿ ರೇವಣ್ಣ...

ಇಂದೂ ವಿಶ್ವಾಸಮತ ಯಾಚನೆ ನಡೆಯೋದು ಡೌಟು…!

ಬೆಂಗಳೂರು: ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಯಾಚನೆಗೆ ನಿಗದಿಯಾಗಿದ್ದ ಮುಹೂರ್ತ ಒಂದಿಲ್ಲೊಂದು ಕಾರಣಕ್ಕೆ ಮುಂದೂಡಿಕೆಯಾಗ್ತಾನೆ ಇದೆ. ದೋಸ್ತಿಗಳೇ ನಾನಾ ಕಾರಣ ನೀಡಿ ಕಾನೂನಾತ್ಮಕವಾಗಿ ವಿಶ್ವಾಸಮತ ಯಾಚನೆಗೆ ಅಡ್ಡಿಪಡಿಸ್ತಿರೋದು ಎಲ್ಲರಿಗೂ ತಿಳಿದಿರೋ ವಿಚಾರವೇ. ಆದ್ರೀಗ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ನಡೆಸೋದಿಲ್ಲ ಅಂತ ತಿಳಿಸಿದ್ದು ಇಂದೂ ಕೂಡ ವಿಶ್ವಾಸಮತ ಯಾಚನೆ ನಡೆಯೋದು ಸಂಶಯವೇ. ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೆಂದು...

ಕುಮಾರಸ್ವಾಮಿಗೆ ಆನೆ ಬಲ.. ಅದರೂ ಕಷ್ಟ ಕಷ್ಟ..!

ಕರ್ನಾಟಕ ಟಿವಿ : ಕುಮಾರಸ್ವಾಮಿ ಸರ್ಕಾರ ವಿಶ್ವಾಸಮತದಅಗ್ನಿ ಪರೀಕ್ಷೆ ಎದುರಿಸುತ್ತಿದೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ 13 ಶಾಸಕರು ಮುಂಬೈ ಸೇರಿದ್ರೆ, ಡಾ ಸುಧಾಕರ್, ಆನಂದ್ ಸಿಂಗ್, ರೋಷನ್ ಬೇಗ್ ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯೋದಿಲ್ಲಅಂತ ಖಡಕ್ ಆಗಿ  ಹೇಳಿದ್ದಾರೆ.  ಇತ್ತ ಪಕ್ಷೇತರ ಶಾಸಕರು ಬಿಜೆಪಿ ಬೆಂಬಲಿಸ್ತೀವಿ ಅಂತ ರಾಜ್ಯಪಾಲರಿಗೆ ಪತ್ರ ಕೂಡ ಕೊಟ್ಟಿದ್ದಾರೆ.. ದೋಸ್ತಿ ಬೆಂಬಲಿಸುವಂತೆ ಮಹೇಶ್ ಗೆ ಮಾಯಾವತಿ...

ಸುಮಲತಾ ಕೈ ಹಿಡಿದ ಮಂಡ್ಯ ಸ್ವಾಭಿಮಾನಿ ಜನರಿಗೆ ರಾಕ್ ಲೈನ್ ಗೌರವ..!

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಭರ್ಜರಿ ಗೆಲುವಿಗೆ ಕಾರಣರಾದ ಮಂಡ್ಯ ಜನತೆ ಕುರಿತಾಗಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಆಡಿದ ಮಾತಿನಂತೆ ನಡೆದುಕೊಂಡಿದ್ದಾರೆ. ಮಂಡ್ಯ ಸ್ವಾಭಿಮಾನಿ ಜನರಿಗೆ ಹೊಸದೊಂದು ರೀತಿಯಲ್ಲಿ ಕೃತಜ್ಞತೆ ಸಲ್ಲಿಸುವ ಉದ್ದೇಶದಿಂದ ತಮ್ಮ ಚಿತ್ರದ ಟೈಟಲ್ ಕಾರ್ಡ್ ನಲ್ಲಿ ಮೊದಲಿಗೆ ಮಂಡ್ಯ ಸ್ವಾಭಿಮಾನಿ ಜನರನ್ನು ಸ್ಮರಿಸಿದ್ದಾರೆ. ಲೋಕಸಭಾ...

ಸಿಎಂ ಕುಮಾರಸ್ವಾಮಿಗೆ ಎದುರಾಯ್ತು ಮತ್ತೊಂದು ಸಂಕಷ್ಟ…!

ಬೆಂಗಳೂರು: ಸರ್ಕಾರ ಪತನದಂಚಿನಲ್ಲಿರೋ ಮಧ್ಯೆಯೇ ಸಿಎಂ ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬನಶಂಕರಿ ಬಡಾವಣೆಯ ಡಿನೋಟಿಫಿಕೇಷನ್ ಪ್ರಕರಣ ಕುರಿತು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ರದ್ದುಗೊಳಿಸಿರುವ ನ್ಯಾಯಾಲಯ ಇದೀಗ ಮತ್ತೆ ವಿಚಾರಣೆ ನಡೆಸಲು ಆದೇಶಿಸಿದೆ. ಈ ಹಿಂದೆ ಎಚ್.ಡಿ ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಬನಶಂಕರಿ 5ನೇ ಹಂತದ ಬಡಾವಣೆಗಾಗಿ ಹಲಗೆವಡೇರಳ್ಳಿಯಲ್ಲಿ ಅಕ್ರಮವಾಗಿ 3.34...

10 ಸಾವಿರ ದೇಣಿಗೆ ನೀಡಿದವರಿಗೂ ಇನ್ನುಮುಂದೆ ತಿಮ್ಮಪ್ಪನ ವಿಐಪಿ ದರ್ಶನ ಭಾಗ್ಯ..!

ಬೆಂಗಳೂರು: ತಿರುಪತಿ ತಿಮ್ಮಪ್ಪನ ಭಕ್ತರು ದೇಣಿಗೆ ನೀಡೋ ಮೂಲಕ ಕೂಡ ಇನ್ನು ಮುಂದೆ ವಿಐಪಿ ದರ್ಶನ ಪಡೆಯಬಹುದಾಗಿದೆ. ಯಾಕಂದ್ರೆ ಇದೀಗ ಟಿಟಿಡಿ 10 ಸಾವಿರ ದೇಣಿಗೆ ನೀಡುವ ಭಕ್ತರಿಗೂ ಕೂಡ ವಿಐಪಿ ದರ್ಶನಕ್ಕೆ ಅನುವು ಮಾಡಿಕೊಡಲು ನಿರ್ಧರಿಸಿದೆ. ತಿರುಪತಿ ತಿಮ್ಮಪ್ಪ ಒಂದು ಕ್ಷಣದ ದರ್ಶನಕ್ಕಾಗಿ ದಿನನಿತ್ಯ ಬರುವ ಭಕ್ತರ ಸಂಖ್ಯೆ ದಿನೇ ದಿನೇ ಏರಿಕೆಯಾಗ್ತಿದೆ....

About Me

31540 POSTS
0 COMMENTS
- Advertisement -spot_img

Latest News

‘ಗ್ಯಾಸ್’ ಗಂಡಾಂತರಕ್ಕೆ 3,000 ಕಾರ್ಖಾನೆಗಳು ಬಂದ್!

ಬೆಂಗಳೂರು ನಗರದಲ್ಲಿರುವ ದೇಶದ ಅತಿ ದೊಡ್ಡ ಕೈಗಾರಿಕಾ ವಲಯಗಳಲ್ಲಿ ಒಂದಾದ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಗ್ಯಾಸ್ ಪೂರೈಕೆಯಲ್ಲಿ ಉಂಟಾದ ವ್ಯತ್ಯಯದಿಂದ ಸುಮಾರು 3,000 ಸಣ್ಣ ಮತ್ತು...
- Advertisement -spot_img