Sunday, August 2, 2026

Karnataka Tv

‘ಮನೆ ಬಾಡಿಗೆ ಕಟ್ಟಲೂ ಕೂಡ ಶಿಕ್ಷಕರು ಪರದಾಡುವಂತಾಗಿದೆ, ಸರ್ಕಾರ ಈ ಕೂಡಲೇ ಅವರಿಗೆ ಸಹಕರಿಸಬೇಕು’

ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕೆಂದು ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. https://youtu.be/cBS8l9jCyu0 ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ...

ಗೆಳತಿ ಧನಶ್ರೀ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಕ್ರಿಕೇಟಿಗ ಚಹಲ್..

ಉತ್ತರಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ನಡೆದ ಮೇಲೆ ಸಿಎಂ ಯಡಿಯೂರಪ್ಪ ಯೋಗಿ ಆದಿತ್ಯನಾಥರಿಗೆ ಪತ್ರ ಬರೆದಿದ್ದಾರೆ. ಈ ಪತ್ರದಲ್ಲಿ ಅಯೋಧ್ಯೆಯಲ್ಲಿ ಎರಡು ಎಕರೆ ಜಾಗ ಕೇಳಿದ್ದಾರೆ. ರಾಮಮಂದಿರ ನಿರ್ಮಾಣವಾದ ಬಳಿಕ ಅಲ್ಲಿ ಪ್ರವಾಸಕ್ಕೆ ಬರುವ ಕನ್ನಡಿಗರಿಗೆ ಉಳಿದುಕೊಳ್ಳಲು ಜಾಗ ಬೇಕಾಗಿರುವ ಕಾರಣದಿಂದ, ಸಿಎಂ ಯಡಿಯೂರಪ್ಪ ಯಾತ್ರಿ ನಿವಾಸ ನಿರ್ಮಾಣಕ್ಕಾಗಿ ಅಯೋಧ್ಯೆಯಲ್ಲಿ ಎರಡು...

ಕಂಪ್ಯೂಟರ್ ಕ್ಲಾಸ್ ಇಡುವುದಿದ್ದರೆ ಎಷ್ಟು ಬಂಡವಾಳ ಹಾಕಬೇಕು..?

ಇಂದಿನ ಕಾಲದಲ್ಲಿ ಮಕ್ಕಳು ಶಿಕ್ಷಣದಲ್ಲಿ ಉತ್ತಮರಿಲ್ಲದಿದ್ದರೂ, ಕಂಪ್ಯೂಟರ್ ಆಪರೇಟ್ ಮಾಡೋದ್ರಲ್ಲಿ ಉತ್ತಮರಿರಬೇಕು ಅನ್ನೋದು ಕೆಲ ಪೋಷಕರ ಅಭಿಪ್ರಾಯ. ಅದಕ್ಕಾಗಿ ತಮ್ಮ ಮಕ್ಕಳನ್ನ ಕಪ್ಯೂಟರ್ ಕ್ಲಾಸ್‌ಗೆ ಸೇರಿಸುತ್ತಾರೆ. ನಿಮಗೆ ಕಂಪ್ಯೂಟರ್‌ ಬಗ್ಗೆ ಉತ್ತಮ ನಾಲೆಜ್ ಇದ್ದರೆ, ನೀವೂ ಕೂಡ ಕಂಪ್ಯೂಟರ್ ಕ್ಲಾಸ್ ಸ್ಟಾರ್ಟ್ ಮಾಡಬಹುದು. ಹಾಗಾದ್ರೆ ಕಂಪ್ಯೂಟರ್ ಕ್ಲಾಸ್ ಶುರು ಮಾಡೋಕ್ಕೆ ಕೆಲ ಐಡಿಯಾಗಳನ್ನ ನಾವು...

ಕಿರಾಣಿ ಅಂಗಡಿ ಇಡುವುದಾದರೆ ಕೆಲ ಐಡಿಯಾಗಳು ಇಲ್ಲಿದೆ ನೋಡಿ..!

ಈ ಹಿಂದೆ ಇಂದು ಮತ್ತು ಮುಂದೆಯೂ ಕೂಡ ಲಾಭದಾಯಕವಾಗಿರುವ ಉದ್ಯಮ ಅಂದ್ರೆ ಕಿರಾಣಿ ಉದ್ಯಮ. ಪ್ರತಿಯೊಬ್ಬರು ಕಿರಾಣಿ ಸ್ಟೋರ್‌ಗೆ ಹೋಗೇ ಹೋಗ್ತಾರೆ, ದಿನಸಿ ಪರ್ಚೇಸ್ ಮಾಡೇ ಮಾಡ್ತಾರೆ. ಹಾಗಾಗಿ ಕಿರಾಣಿ ಅಂಗಡಿ ಇಟ್ಟರೆ ಉತ್ತಮ ಲಾಭ ಪಡಿಯಬಹುದು. ಹಾಗಾದ್ರೆ ಬನ್ನಿ ಕಿರಾಣಿ ಅಂಗಡಿ ಉದ್ಯಮದ ಬಗ್ಗೆ ಇನ್ನಷ್ಟು ತಿಳಿಯೋಣ. ಮಾರುಕಟ್ಟೆಯಲ್ಲಿ ಅಥವಾ ಜನಜಂಗುಳಿ ಇರುವ ಪ್ರದೇಶದಲ್ಲಿ...

ಪಾಲಕ್ ಸೊಪ್ಪಿನ ಸೇವನೆಯಿಂದಾಗುವ ಲಾಭಗಳೇನು ಗೊತ್ತಾ..?

ಸೊಪ್ಪು ತರಕಾರಿಯಲ್ಲಿ ಸಿಗುವ ಔಷಧಿಯ ಗುಣಗಳು ಮತ್ತ್ಯಾವುದರಲ್ಲಿಯೂ ಸಿಗುವುದಿಲ್ಲ. ಅದರಲ್ಲೂ ಪಾಲಕ್ ಸೊಪ್ಪು ಆರೋಗ್ಯಕ್ಕೆ ತುಂಬಾನೇ ಉತ್ತಮ. ಪಾಲಕ್ ಸೊಪ್ಪಿನ ಉಪಯೋಗವೇನು ಅನ್ನೋದನ್ನ ನೋಡೋಣ. ಪಾಲಕ್‌ ಸೊಪ್ಪಿನ ಸೇವನೆಯಿಂದ ದೇಹಕ್ಕೆ ಅವಶ್ಯಕವಾಗಿರುವ ಶಕ್ತಿ ನಮಗೆ ದೊರೆಯುತ್ತದೆ. ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚಿಸುವುದರಲ್ಲಿ ಪಾಲಕ್ ಸೊಪ್ಪು ಪ್ರಮುಖ ಪಾತ್ರ ವಹಿಸುತ್ತದೆ. ರಕ್ತದ ಪ್ರಮಾಣ ಹೆಚ್ಚಿದಷ್ಟು ಆರೋಗ್ಯ...

ಆಗಸ್ಟ್ 9, 2020 ರಾಶಿ ಭವಿಷ್ಯ

ಮೇಷ: ಉದ್ಯೋಗಿಗಳಿಗೆ ಅವಿರತ ಕಾರ್ಯದೊತ್ತಡ ಆಗಾಗ ದೇಹಾಯಾಸಕ್ಕೆ ಕಾರಣವಾದೀತು. ಮನೆಯಲ್ಲಿ ದೇವತಾನುಗ್ರಹಕ್ಕಾಗಿ ದೇವತಾ ಕಾರ್ಯಗಳು ನೆರವೇರಲಿದೆ. ಆಕಸ್ಮಿಕ ಕಿರುಸಂಚಾರವಿದ್ದೀತು. ವೃಷಭ: ಸಾಮಾಜಿಕ ವಲಯದಲ್ಲಿ ನಯವಂಚಕರ ಬಗ್ಗೆ ಎಚ್ಚರದಿಂದಿರಿ. ನಿಮ್ಮ ಆಕಾಂಕ್ಷೆಗಳನ್ನ ಸದ್ಯದ ಮಟ್ಟಿಗೆ ನಿಯಂತ್ರಿಸಿಕೊಳ್ಳಿರಿ. ಆರೋಗ್ಯದ ಬಗ್ಗೆ ಜಾಗೃತೆ ವಹಿಸಿರಿ. ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ. ಮಿಥುನ: ಆಗಾಗ ಧನಾಗಮನದಿಂದ ಮನಸ್ಸಿಗೆ ಕೊಂಚ ಸಮಾಧಾನ ದೊರಕಲಿದೆ....

ಗೋಮಾತೆಗೆ ಈ ಆಹಾರ ತಿನ್ನಿಸಿದ್ದಲ್ಲಿ ನಿಮ್ಮೆಲ್ಲ ಕಷ್ಟಗಳು ಪರಿಹಾರವಾಗುತ್ತದೆ..

ದುಡ್ಡಿನ ಸಮಸ್ಯೆ ಇದ್ದಲ್ಲಿ, ಕಟ್ಟುತ್ತಿರುವ ಮನೆ ಅರ್ಧಕ್ಕೆ ನಿಂತಲ್ಲಿ, ಧನಲಾಭವಾಗಬೇಕೆಂದಲ್ಲಿ ಗೋವಿಗೆ ಒಂದು ಆಹಾರವನ್ನು ತಿನ್ನಿಸಬೇಕು. ಇದರಿಂದ, ನೀವು ಕೊಟ್ಟ ಸಾಲ ಬೇಗ ಬರುತ್ತದೆ. ನಿಮಗೆ ಧನ ಲಾಭವಾಗಿ ನೀವಂದುಕೊಂಡ ಕಾರ್ಯಸಾಧನೆಯಾಗುತ್ತದೆ. ಹಾಗಾದ್ರೆ ಯಾವುದು ಆ ಆಹಾವೆಂದು ತಿಳಿಯೋಣ. https://youtu.be/eXLF7uI3Sq0 ಮುಕ್ಕೋಟಿ ದೇವತೆಗಳೂ ನೆಲೆಸಿರುವ ಪ್ರಾಣಿ ಅಂದ್ರೆ ಅದು ಗೋಮಾತೆ. ಅಂಥ ಗೋಮಾತೆಯನ್ನ ಹಿಂದೂಗಳು ದೇವತೆಯಂತೆ ಕಾಣುತ್ತಾರೆ....

ಗೃಹಿಣಿಯರು ಅಪ್ಪಿತಪ್ಪಿಯೂ ಇಂಥ ಕೆಲಸ ಮಾಡಬೇಡಿ..!

ಮನೆಯ ಹೆಣ್ಣು ಮಕ್ಕಳು ಮಾಡೋ ಕೆಲಸಗಳು ಮನೆಯ ಒಳಿತು ಕೆಡುಕಿಗೆ ಕಾರಣವಾಗುತ್ತದೆ. ಅಂತೆಯೇ ಮುತ್ತೈದೇಯರು ಕೂಡ ಕೆಲ ತಪ್ಪುಗಳನ್ನ ಮಾಡಕೂಡದು. ಹಾಗೆ ಮಾಡುವುದರಿಂದ ಮನೆಯ ಅಭಿವೃದ್ಧಿಯಾಗುವುದಿಲ್ಲ. ಯಾವುದು ಆ ತಪ್ಪುಗಳು ಅನ್ನೋದರ ಬಗ್ಗೆ ತಿಳಿಯೋಣ. ಸೂರ್ಯೋದಯದ ವೇಳೆ ಮತ್ತು ಸೂರ್ಯಾಸ್ತದ ವೇಳೆ ಬಟ್ಟೆ ತೊಳೆಯಬಾರದು. ಈ ವೇಳೆಯಲ್ಲಿ ಲಕ್ಷ್ಮೀಯ ಆಗಮನವಾಗುವುದರಿಂದ, ಈ ವೇಳೆ ಬಟ್ಟೆ ತೊಳೆಯಕೂಡದು....

ಅಸ್ತು ದೇವತೆಗಳು ಸಂಚರಿಸುವ ವೇಳೆ ಅಪ್ಪಿತಪ್ಪಿ ಇಂಥ ಮಾತನ್ನಾಡಬೇಡಿ..!

ಕೆಲವೊಮ್ಮೆ ನಾವು ಅಪ್ಪಿ ತಪ್ಪಿ ಆಡುವ ಮಾತು ನಿಜವಾಗಿ ಬಿಡುತ್ತೆ. ಒಮ್ಮೊಮ್ಮೆ ಅದು ಒಳ್ಳೆ ಮಾತೂ ಆಗಿರಬಹುದು. ಕೆಟ್ಟ ಮಾತು ಆಗಿರಬಹುದು. ಹಾಗಾಗಿ ನಾವೇನಾದರೂ ಮಾತನಾಡುವಾಗ ಯೋಚಿಸಿ ಮಾತನಾಡಬೇಕು, ಅಶ್ವಿನಿ ದೇವತೆಗಳು ಅಸ್ತು ಎಂದರೆ ಕಷ್ಟ ಎಂದು ಹಿರಿಯರು ಹೇಳಿದ್ದನ್ನ ಕೇಳಿದ್ದೀವಿ. ಆ ಬಗ್ಗೆ ಮತ್ತಷ್ಟು ತಿಳಿಯೋಣ. ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಇವರು ಅದೃಷ್ಟದ...

ಕೇರಳದಲ್ಲಿ 180 ಜನರಿದ್ದ ಏರ್ ಇಂಡಿಯಾ ವಿಮಾನ ದುರಂತ ಹಲವರ ಸಾವು.!

ಕರ್ನಾಟಕ ಟಿವಿ :ಕೇರಳದ ಕೊಯಿಕೋಡ್ ನ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ದುರಂತಕ್ಕೀಡಾಗಿದೆ.. ವಂದೇ ಭಾರತ್ ಮಿಷನ್ ನಡಿ ದುಬೈ ನಿಂದ ಕೋಯಿಕೊಡ್  ವಿಮಾನ ನಿಲ್ದಾಣದ ರನ್ ವೇ ನಲ್ಲಿ ಸ್ಕಿಡ್ ಆದ ಕಾರಣ ವಿಮಾನ ದ ಮುಂಭಾಗ ಭಾರೀ ಡ್ಯಾಮೇಜ್ ಆಗಿದ್ದು ಪೈಲೆಟ್ ಸಾವನ್ನಪ್ಪಿದ್ದಾರೆ.. ತಕ್ಷಣವೇ ಅಗ್ನಿಶಾಮಕ ವಾಹನ ಆಗಮಿಸಿದ ಪರಿಣಾಮ...

About Me

32798 POSTS
0 COMMENTS
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img