Tuesday, March 17, 2026

Karnataka Tv

ಪ್ರಿಯಾಂಕಾ ಗಾಂಧಿ ಪೊಲೀಸರ ವಶಕ್ಕೆ…!

ಉತ್ತರ ಪ್ರದೇಶ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಲ್ಲಿನ ಸೋನಭದ್ರಾದಲ್ಲಿ ನಿನ್ನೆ ಜಮೀನು ವ್ಯಜ್ಯ ಕುರಿತಂತೆ ನಡೆದ ಮಾರಣಹೋಮದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿ ಮಾಡುವಾಗ ತಡೆದ ಪೊಲೀಸರು ಅವರನ್ನು ಬಂಧಿಸಿ ವಶಕ್ಕೆ ತೆಗೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ್ ನಲ್ಲಿ ಇಂದು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆಯಲ್ಲಿ ಪ್ರಿಯಾಂಕ ಗಾಂಧಿ...

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ..!

ಮಂಡ್ಯ: ಜಿಲ್ಲೆಯಾದ್ಯಂತ ನೀರಿಲ್ಲದೆ ಸೊರಗಿದ್ದ ರೈತರ ಬೆಳೆಯಲ್ಲಿ ನವಚೈತನ್ಯ ತಂದಿರುವ ಕಾವೇರಿ ಇದೀಗ ತಮಿಳುನಾಡಿನತ್ತ ಮುಖ ಮಾಡಿದ್ದಾಳೆ. ಹೌದು, ಕಾವೇರಿ ನದಿ ನೀರು ನಿರ್ವಹಣಾ ಮಂಡಳಿಯ ಸೂಚನೆಯಂತೆ ಇದೀಗ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಲಾಗಿದೆ. ಮಂಡ್ಯ ಜಿಲ್ಲೆಯಾದ್ಯಂತ ಬೆಳೆಗಳು ನೀರಿಲ್ಲದೆ ಒಣಗುತ್ತಿದ್ದ ಹಿನ್ನೆಲೆಯಲ್ಲಿ ನಿರಂತರ ಹೋರಾಟ ನಡೆಸಿದ ರೈತರು ಕೊನೆಗೂ ಅಣೆಕಟ್ಟಿನಿಂದ ನೀರು ಬಿಡುಗಡೆ...

ಇಂದೂ ಪಾಲನೆಯಗಲಿಲ್ಲ ರಾಜ್ಯಪಾಲರ ಸೂಚನೆ…!

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತಾಗಿ ಮೈತ್ರಿ ಮತ್ತು ಬಿಜೆಪಿ ಸದಸ್ಯರ ಜಂಗೀ ಕುಸ್ತಿ ಇನ್ನೂ ಮುಂದುವರಿದಿದೆ. ಈ ಮೂಲಕ ಇಂದು ಮಧ್ಯಾಹ್ನದ ವೇಳೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣಗೊಳಿಸಿ ಅಂತ ರಾಜ್ಯಪಾಲರು ನೀಡಿದ್ದ ಸೂಚನೆ ಪಾಲನೆಯಾಗಲಿಲ್ಲ. ಇಂದಾದರೂ ಸಿಎಂ ವಿಶ್ವಾಸಮತಯಾಚನೆ ಮಾಡುತ್ತಾರೆ ಅಂತ ತುದಿಗಾಲಲ್ಲಿ ಕಾದು ಕುಳಿತಿದ್ದ ಬಿಜೆಪಿಗೆ ಮತ್ತೆ ಹಿನ್ನೆಯಾಗಿದೆ. ಇಂದು ಮಧ್ಯಾಹ್ನ...

‘ಗೋ ಬ್ಯಾಕ್ ಗವರ್ನರ್’- ಸದನದಲ್ಲಿ ರಾಜ್ಯಪಾಲರ ವಿರುದ್ಧ ಘೋಷಣೆ…!

ಬೆಂಗಳೂರು: ವಿಶ್ವಾಸ ಮತ ಯಾಚನೆ ಕುರಿತಾಗಿ ಆತುರ ಮಾಡುತ್ತಿರುವ ಬಿಜೆಪಿಯವರ ಬೆನ್ನಿಗೆ ರಾಜ್ಯಪಾಲರು ನಿಂತಿದ್ದಾರೆ ಅಂತ ಆರೋಪಿಸಿ ಸದನದಲ್ಲಿ ಕಾಂಗ್ರೆಸ್-ಜೆಡಿಎಸ್ ಸದಸ್ಯರು 'ಗೋ ಬ್ಯಾಕ್ ಗವರ್ನರ್' ಅಂತ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ರು. ವಿಧಾನಸಭೆಯಲ್ಲಿ ಇಂದು ವಿಶ್ವಾಸಮತ ಕುರಿತು ಚರ್ಚೆ ನಿನ್ನೆಗಿಂತಲೂ ಜೋರಾಗಿ ನಡೆದಿದೆ. ಇಂದು ಮಧ್ಯಾಹ್ನ1.30ರೊಳಗೆ ವಿಶ್ವಾಸಮತ ಯಾಚನೆ ಪೂರ್ಣಗೊಳಿಸಬೇಕೆಂಬ ರಾಜ್ಯಪಾಲರ ಸೂಚನೆ...

ಶಾಸಕರನ್ನು 30 ಕೋಟಿ ಕೊಟ್ಟು ಬಿಜೆಪಿ ಖರೀದಿಸಿದೆ- ಕಾಂಗ್ರೆಸ್ ಆರೋಪ

ಬೆಂಗಳೂರು: ಬಿಜೆಪಿಯವರು ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ದುಡ್ಡಿನ ಆಮಿಷವೊಡ್ಡಿ ತಮ್ಮತ್ತ ಸೆಳೆಯುತ್ತಿದ್ದಾರೆ. 30 ಕೋಟಿ ಕೊಟ್ಟು ಬಿಜೆಪಿ ಶಾಸಕರನ್ನು ಖರೀದಿ ಮಾಡಿದಿ ಅಂತ ಕಾಂಗ್ರೆಸ್ ನ ಕೃಷ್ಣಭೈರೇಗೌಡ ಆರೋಪಿಸಿದ್ದಾರೆ. ಮೈತ್ರಿ ಶಾಸಕರನ್ನು ಬಿಜೆಪಿ ದುಡ್ಡುಕೊಟ್ಟು ಖರೀದಿ ಮಾಡಿದೆ. ನೈತಿಕತೆ ಕುರಿತು ಮಾತನಾಡುವ ಬಿಜೆಪಿ ಸದನದಲ್ಲಿ ಈ ಆರೋಪಕ್ಕೆ ಚಕಾರವೆತ್ತದೆ ಸುಮ್ಮನೆ ಕುಳಿತಿರೋದನ್ನು ನೋಡಿದರೇ ಖರೀದಿ ಮಾಡಿರೋದು...

ಈಗ ಖುಷಿ ಪಡುತ್ತಿದ್ದೀರಿ- ಮುಂದೆ ಕಾದಿದೆ ನಿಮಗೆ- ಬಿಜೆಪಿಗೆ ಸಿಎಂ ಚಾಟಿ..!

ಬೆಂಗಳೂರು: ವಿಧಾನಸಭೆಯಲ್ಲಿನ ಇಂದಿನ ಕಲಾಪ ನಿನ್ನೆಗಿಂತಲೂ ತೀವ್ರ ಕುತೂಹಲಕಾರಿಯಾಗಿದೆ. ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಉರುಳಿಸೋ ಸಲುವಾಗಿ ಬಿಜೆಪಯವರು ಷಡ್ಯಂತ್ರ ನಡೆಸುತ್ತಿದ್ದು ಶಾಸಕರನ್ನು ಸೆಳೆಯೋ ಪ್ರಯತ್ನ ಮಾಡ್ತಿದ್ದಾರೆ. ತಾತ್ಕಾಲಿಕವಾಗಿ ಖುಷಿ ಪಡುತ್ತಿದ್ದೀರಿ, ಆದ್ರೆ ನಿಮಗೆ ಮುಂದೆ ಕಾದಿದೆ ಅಂತ ಸಿಎಂ ಪ್ರತಿಪಕ್ಷಕ್ಕೆ ಮಾತಿನ ಚಾಟಿ ಬೀಸಿದ್ರು. ವಿಶ್ವಾಸಮತ ಯಾಚನೆ ಕುರಿತಾಗಿ ನಡೆಯುತ್ತಿರುವ ವಿಧಾನಸಭಾ ಕಲಾಪದಲ್ಲಿ ಇಂದೂ...

ನಿಮ್ಮನ್ನ ಯಾವ ಕೋರ್ಟ್ ಕೂಡ ರಕ್ಷಿಸೋಕೆ ಸಾಧ್ಯವಿಲ್ಲ- ಅತೃಪ್ತರಿಗೆ ಡಿಕೆಶಿ ಸಂದೇಶ

ಬೆಂಗಳೂರು: ವಿಶ್ವಾಸಮತ ಯಾಚನೆ ಕುರಿತು ಬಿಜೆಪಿ ಪಟ್ಟು ಹಿಡಿದು ಕುಳಿತಿದ್ರೆ, ಮತ್ತೊಂದೆಡೆ ದೋಸ್ತಿಗಳು ಸಂಖ್ಯಾಬಲದಲ್ಲಿ ಮೇಲುಗೈ ಸಾಧಿಸಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ನಿನ್ನೆಯ ವಿಶ್ವಾಸಮತ ಯಾಚನೆಯನ್ನು ಉಪಾಯವಾಗಿ ಮುಂದೂಡಿಕೆ ಮಾಡಿಸುವಲ್ಲಿ ಯಶಸ್ವಿಯಾಗಿರೋ ದೋಸ್ತಿ ಮತ್ತೆ ಅತೃಪ್ತರನ್ನು ಸಮಾಧಾನ ಪಡಿಸೋ ಕೆಲಸ ನಡೆಸುತ್ತಿದೆ. ವಿಧಾನಸಭಾ ಕಲಾಪ ಆರಂಭಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ...

ಸಚಿನ್ ಮುಡಿಗೇರಿದ ICC Hall of Fame ಗರಿ..!

ಟೀಮ್ ಇಂಡಿಯಾ ಮಾಜಿ ಆಟಗಾರ, ಕ್ರಿಕೆಟ್ ಜಗತ್ತಿನ ದೇವರು ಸಚಿನ್ ತೆಂಡುಲ್ಕರ್, ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಆಲನ್ ಡೋನಾಲ್ಡ್ ಮತ್ತು ಆಸ್ಟ್ರೇಲಿಯಾ ಮಾಜಿ ಮಹಿಳಾ ಕ್ರಿಕೆಟರ್ ಕ್ಯಾಥರಿನ್ ರಿಟ್ಜ್ ಪ್ಯಾಟ್ರಿಕ್ ಗೆ ಐಸಿಸಿ ಆಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಮೂಲಕ ಸಚಿನ್ ಐಸಿಸಿ ಗೌರವಕ್ಕೆ ಪಾತ್ರರಾದ ಭಾರತದ...

ರಾಜ್ಯಪಾಲರ ಬಾಣ.. ಕಂಗಾಲಾದ ಕುಮಾರಣ್ಣ..!

ಕರ್ನಾಟಕ ಟಿವಿ : ವಿಶ್ವಾಸ ಮತ ಸಾಬೀತು ಮಾಡ್ತೀನಿ ಅಂತ ಹೇಳಿ ಇಂದು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ನಾನಾ ತಂತ್ರ ರೂಪಿಸಿ ಮತಕ್ಕೆ ಹಾಕದ ಹೈಡ್ರಾಮಾ ಮಾಡ್ತಿದ್ರು. ಸೋಮವಾರದ ವರೆಗೆ ಕಾಲ ದೂಡಿ ಸರ್ಕಾರವನ್ನ ಸೇಫ್ ಮಾಡಿಕೊಳ್ಳಬೇಕು ಅಂತ ಮೊದಲೇ ತಂತ್ರ ರೂಪಿಸಿದಂತೆ ಜೆಡಿಎಸ್-ಕಾಂಗ್ರೆಸ್ ನಾಯಕರು ಸದನದಲ್ಲಿ ಗೇಮ್ ಶುರು ಮಾಡಿದ್ರು.. ಇಂದು ವಿಶ್ವಾಸಮತ ಸಾಬೀತು ಮಾಡದೆ ಕುಮಾರಸ್ವಾಮಿ ರಾಜೀನಾಮೆ ಕೊಡ್ತಾರೆ...

ಬೀಸೋ ದೊಣ್ಣೆಯಿಂದ ಪಾರಾದ ದೋಸ್ತಿ- ಅಹೋರಾತ್ರಿ ಧರಣಿಗೆ ಬಿಜೆಪಿ ನಿರ್ಧಾರ..!

ಬೆಂಗಳೂರು: ಇಂದು ನಿಗದಿಯಾಗಿದ್ದ ಸದನದ ಕಲಾಪದಲ್ಲಿ ಕೊನೆಗೂ ವಿಶ್ವಾಸಮತ ಯಾಚನೆಯಾಗದೇ ಮುಂದೂಡಿಕೆಯಾಗಿದೆ. ಇಂದು ಬೆಳಗ್ಗಿನಿಂದ ಕಾಂಗ್ರೆಸ್-ಜೆಡಿಎಸ್ ಮತ್ತು ಬಿಜೆಪಿ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದ ವಿಧಾನಸಭಾ ಕಲಾಪ ಮೈತ್ರಿ ಸರ್ಕಾರದ ಅಳಿವು-ಉಳಿವು ನಿರ್ಧರಿಸಲಾಗಲಿಲ್ಲ. ವಿಶ್ವಾಸಮತ ಯಾಚನೆ ಮಾಡಿದ್ರೆ ಮೈತ್ರಿ ಸರ್ಕಾರಕ್ಕೆ ಕಂಟಕ ಕಟ್ಟಿಟ್ಟ ಬುತ್ತಿ ಅಂತ ಅರಿತಿದ್ದ ದೋಸ್ತಿಗಳೂ ಕೊನೆಗೂ ಇಂದಿನ ಸದನವನ್ನು ಮುಂದೂಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು...

About Me

31547 POSTS
0 COMMENTS
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img