Wednesday, January 21, 2026

Karnataka Tv

ಧಾರವಾಡ ಪೇಡಾದ ಸಿಹಿಯಷ್ಟು ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ: ಡಿಕೆಶಿ

ಹುಬ್ಬಳ್ಳಿ: ಧಾರವಾಡ ಪೇಡಾ ಎಷ್ಟು ಸಿಹಿ ಇದೆಯೋ ಅಷ್ಟರ ಮಟ್ಟಿಗೆ ಈ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ನಾನು ಕೊಟ್ಟ ಮಾತಿಗೆ ತಪ್ಪುವನಲ್ಲ ಎಂದು ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕುಂದಗೋಳ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಬಹಿರಂಗ ಪ್ರಚಾರಕ್ಕೆ ಕಡೇ ದಿನವಾದ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಸಚಿವರು ಬಿಜೆಪಿ ನಾಯಕರ...

“ಮೋದಿ ಪ್ರಧಾನಿಯಾಗ್ತಾರೆ – ರಾಜ್ಯದಲ್ಲಿ ಈ ಸರ್ಕಾರ ಇರಲ್ಲ”

ಹುಬ್ಬಳ್ಳಿ : ಲೋಕಸಭೆಯಲ್ಲಿ ದೇಶದಲ್ಲಿ ಕಳೆದ ಬಾರಿಗಿಂತ ಈ ಬಾರಿಗೆ ಹೆಚ್ಚಿಗೆ ಸ್ಥಾನ ಬರುತ್ತದೆ. ಸೂರ್ಯ ಚಂದ್ರಿರುವಷ್ಟೇ ಸತ್ಯ ಮೋದಿ ಪ್ರಧಾನಿ ಆಗ್ತಾರೆ ಅಂತ ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿರೇಂದ್ರ ಪಾಟೀಲ ಅವರನ್ನು ಸಿಎಂ ಸ್ಥಾನದಿಂದ ಕಿತ್ತು ಹಾಕಿ ಕಾಂಗ್ರೆಸ್ ವಿಶ್ವಾಸ ದ್ರೋಹ ಮಾಡಿದೆ ಹೀಗಾಗಿ ವೀರಶೈವರು ಕಾಂಗ್ರೆಸ್ ಪಕ್ಷಕ್ಕೆ ಮತಹಾಕಲ್ಲ...

ರಾಜ್ಯದ ಜನತೆಗೆ ‘ಶಾಕ್’- ಜೂನ್ 1ರಿಂದ ವಿದ್ಯುತ್ ಬೆಲೆ ಏರಿಕೆ

ಬೆಂಗಳೂರು: ರಾಜ್ಯದ ಜನರಿಗೆ ಮತ್ತೆ ವಿದ್ಯುತ್ ಬೆಲೆ ಏರಿಕೆಯ ಬಿಸಿ ತಟ್ಟಲಿದೆ. ಜೂನ್ 1ನೇ ತಾರೀಖಿನಿಂದಲೇ ಪ್ರತಿ ಯೂನಿಟ್ ವಿದ್ಯುತ್ ಗೆ 45ಪೈಸೆಯಿಂದ-50 ಪೈಸೆ ಹೆಚ್ಚಳವಾಗೋ ಸಾಧ್ಯತೆಯಿದೆ. ರಾಜ್ಯದಲ್ಲಿನ ಎಲ್ಲಾ ಎಸ್ಕಾಂ ಮತ್ತು ಇತರೆ ವಿದ್ಯುತ್ ಕಂಪನಿಗಳು ಕೆಇಆರ್ ಸಿ ಗೆ (ಕರ್ನಾಟಕ ಎಲೆಕ್ಟ್ರಾನಿಕ್ ರೆಗ್ಯುಲೇಟರಿ ಕಮಿಷನ್) ಬೆಲೆ ಏರಿಕೆ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರತಿ ವರ್ಷ ಏಪ್ರಿಲ್ 1ರಂದು ವಿದ್ಯುತ್...

ಶಾರ್ಟ್ ಮೂವಿ ಆದ್ರೂ ಸಖತ್ ಸಂದೇಶ ಸಾರೋ ‘B +’

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಸಿನಿಮಾ ಮಾಡ್ಬೇಕು ಅಂತ ಬರೋವ್ರ ಸಂಖ್ಯೆಗೇನೂ ಕಡಿಮೆ ಇಲ್ಲ. ಪ್ರತಿಯೊಬ್ಬರಲ್ಲೂ ಉತ್ಸಾಹ, ಜೊತೆಗೆ ಆಕಾಶದಷ್ಟು ಕನಸು. ಆದ್ರೆ ಅವರಲ್ಲಿ ಗುರುತಿಸಿಕೊಳ್ಳುವವರ ಸಂಖ್ಯೆ ಕೂಡ ತುಂಬಾನೇ ಕಡಿಮೆ. ಅಂತಹುದರಲ್ಲಿ ಹೊಸಬರ ತಂಡವೊಂದು ಕಿರುಚಿತ್ರದ ಮೂಲಕ ಸೋಷಿಯಲ್ ಮೀಡಿಯಾ ದಲ್ಲಿ ಹೊಸ ಟ್ರೆಂಡ್ ಅನ್ನೇ ಹುಟ್ಟು ಹಾಕಿದೆ. ಹೌದು ನೋಡಿ YouTube...

‘ನನ್ ಮದ್ವೆ ಅನ್ನೋರಿಗೆ ಹುಚ್ ಹಿಡಿದೈತಿ’- ಕರ್ನಾಟಕ ಟಿವಿಗೆ ಹನುಮಂತ ಸ್ಪಷ್ಟನೆ

ಬೆಂಗಳೂರು: ಸರಿಗಮಪ ಕಾರ್ಯಕ್ರಮದ ಕಳೆದ ಸೀಸನ್ ನ ವಿನ್ನರ್ ಹನುಮಂತ ಯಾರಿಗ್ ತಾನೆ ಗೊತ್ತಿಲ್ಲ ಹೇಳಿ. ಈತನ ಹಾಡು ಕೇಳಿ ಮನಸೋತವರಿಲ್ಲ. ಈತನ ನೈಜತೆಗೆ ಮಾರುಹೋಗದವರೇ ಇಲ್ಲ. ಆದ್ರೆ ಕೆಲ ದಿನಗಳಿಂದ ಸರಿಗಮಪ ಹನುಮಂತ ಮದ್ವೆ ಆಗ್ತಾನೆ ಅನ್ನೋ ಸುದ್ದಿ ಸಖತ್ ಸದ್ದು ಮಾಡಿತ್ತು. ಅಭಿಮಾನಿಗಳು ಮಾತ್ರ, ಅರೇ… ಹನುಮಂತನಿಗೇನಾಯ್ತು. ಇಷ್ಟು ಸಣ್ಣ ವಯಸ್ಸಿಗೇ...

ನಿಖಿಲ್ ಗೆಲುವಿಗಾಗಿ ಅಯ್ಯಪ್ಪನ ಮೊರೆ ಹೋದ ಅಭಿಮಾನಿಗಳು..!

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಇನ್ನು ಕೆಲ ದಿನಗಳು ಬಾಕಿ ಇರೋ ಬೆನ್ನಲ್ಲೆ ಇದೀಗ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ಅಭಿಮಾನಿಗಳು ಅಯ್ಯಪ್ಪನ ಮೊರೆ ಹೋಗಿದ್ದಾರೆ. ನಿಖಿಲ್ ಗೆಲುವಿಗಾಗಿ ಪ್ರಾರ್ಥಿಸಿ ಮಂಡ್ಯದ ಜೆಡಿಎಸ್ ಕಾರ್ಯಕರ್ತರು ಅಯ್ಯಪ್ಪನ ಮಾಲೆ ಧರಿಸಿದ್ದಾರೆ. ಇಲ್ಲಿನ ಇಂಡವಾಳು ಗ್ರಾಮದ 35 ಮಂದಿ ಮಾಲೆ ಧರಿಸಿರುವವರಾಗಿದ್ದು, ಇಂದು ಇರುಮುಡಿ ಕಟ್ಟಿಕೊಂಡು...

ಮಾಜಿ-ಹಾಲಿ ಸಿಎಂಗಳ ಏಟು ಎದಿರೇಟು- ಟ್ವೀಟ್ ನಿಂದಲೇ ಕುಮಾರಸ್ವಾಮಿ ಉತ್ತರ

ಬೆಂಗಳೂರು: ಖರ್ಗೆ ಕುರಿತಾದ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಸಿದ್ದರಾಮಯ್ಯ ತಮ್ಮದೇ ಶೈಲಿಯಲ್ಲಿ ಟ್ವೀಟ್ ಮಾಡಿದ್ದು ಒಂದೆಡೆಯಾದ್ರೆ, ಇದೀಗ ಸಿಎಂ ಕುಮಾರಸ್ವಾಮಿ ಕೂಡ ಸಿದ್ದುಗೆ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದಾರೆ. ಇಂದು ಬೆಳಗ್ಗೆಯೇ ಸಿದ್ದರಾಮಯ್ಯ, ಜೆಡಿಎಸ್ ನಲ್ಲೂ ಸಿಎಂ ಆಗೋ ಯೋಗ್ಯತೆ ಹೊಂದಿರೋ ಬಹಳ ಜನ ಇದ್ದಾರೆ. ಅದರಲ್ಲಿ ರೇವಣ್ಣ ಕೂಡ ಒಬ್ಬರು ಅಂತ ಟ್ವೀಟ್ ಮಾಡಿ ಕುಮಾರಸ್ವಾಮಿ...

ಖರ್ಗೆ ಕುರಿತ ಕುಮಾರಸ್ವಾಮಿ ಹೇಳಿಕೆ- ಟ್ವೀಟ್ ಮೂಲಕವೇ ಸಿದ್ದು ಗುದ್ದು

ಬೆಂಗಳೂರು: ಖರ್ಗೆಯವರಿಗೆ ಸಿಎಂ ಆಗೋ ಯೋಗ್ಯತೆ ಇದೆ ಅಂತ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ ಇದೀಗ ಸಿದ್ದರಾಮಯ್ಯ ಬೇರೆ ರೀತಿಯೇ ಟ್ವೀಟ್ ಮಾಡಿದ್ದಾರೆ. ಸಿಎಂ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಟ್ವೀಟ್ ಮಾಡಿರೋ ಮಾಜಿ ಸಿಎಂ ಸಿದ್ದು, ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದು ಸರಿಯಾಗಿದೆ. ಮಲ್ಲಿಕಾರ್ಜುನ‌ ಖರ್ಗೆಯವರಿಗೆ ಸಿಎಂ ಸ್ಥಾನ ಮಾತ್ರವಲ್ಲ, ಅದಕ್ಕಿಂತಲೂ ಉನ್ನತ ಸ್ಥಾನದ ಅರ್ಹತೆಯಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಸಿಎಂ‌...

ಬಸವಣ್ಣ ನೀಡಿದ ವಾಗ್ದಾನ-ನಿಖಿಲ್ ಗೆಲುವು ಖಚಿತ ಅಂತಿದ್ದಾರೆ ಜನ

ಮಂಡ್ಯ:  ಮಂಡ್ಯ ಲೋಕಸಭಾ ಚುನವಣಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿವಿಧ ರೀತಿಯ ಸಮೀಕ್ಷಾ ವರದಿ ಹೊರಬಿದ್ದಿವೆ. ಈ ಮಧ್ಯೆ ಚುನಾವಣೆ ಸಮಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ತಮ್ಮ ಗೆಲುವು ಕುರಿತು ಬಸವನ ಪಾದ ಬೇಡಿದ್ದರು. ಈ ವೇಳೆ ಬಸವ ನಿಖಿಲ್ ಕೈ ಮೇಲೆ ಪಾದ ಇಟ್ಟು ಆಶೀರ್ವದಿಸಿದ ವಿಡಿಯೋ ಈಗ ವೈರಲ್ ಆಗಿದೆ. ಮಂಡ್ಯ...

ಕ್ಯಾಂಟರ್ ಪಲ್ಟಿಯಾಗಿ ಕೋಳಿಗಳ ಮಾರಣ ಹೋಮ-ಸತ್ತಕೋಳಿಯನ್ನೂ ಬಿಡದೇ ಬಾಚಿಕೊಂಡ ಜನರು..!

ದಾವಣಗೆರೆ: ಕ್ಯಾಂಟರ್ ಪಲ್ಟಿಯಾಗಿ ಸುಮಾರು 800 ಕೋಳಿಗಳು ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸತ್ತ ಕೋಳಿಯನ್ನೂ ಬಿಡದೆ ಜನರು ಅದನ್ನು ಬಾಚಿಕೊಂಡುಹೋಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ತಾಲೂಕಿನ ದ್ಯಾಮೇನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕೋಳಿ ತುಂಬಿದ್ದ ಕ್ಯಾಂಟರ್ ಏಕಾಏಕಿ ಪಲ್ಟಿ ಹೊಡೆದಿದೆ. ಹೀಗಾಗಿ 800 ಕೋಳಿಗಳು ಸಾವನ್ನಪ್ಪಿವೆ. ವಿಷಯ ತಿಳಿದ ಸ್ಥಳೀಯರು, ಕ್ಯಾಂಟರ್ ನಲ್ಲಿದ್ದವರ ನೆರವಿಗೆ...

About Me

31145 POSTS
0 COMMENTS
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img