Tuesday, March 17, 2026

Karnataka Tv

‘ನಾನು ಯಾವ ತಪ್ಪೂ ಮಾಡಿಲ್ಲ- ನಾನು ಯಾರಿಗೂ ಹೆದರೋದಿಲ್ಲ’- ಸಂಸದ ಪ್ರಜ್ವಲ್

ನವದೆಹಲಿ: ಲೋಕಸಭಾ ಚುನಾವಣೆಯ ವೇಳೆ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆಂಬ ಮಾಜಿ ಸಚಿವ ಎ.ಮಂಜು ಆರೋಪಕ್ಕೆ ಸಂಸದ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಸಂಸದ ಪ್ರಜ್ವಲ್ ರೇವಣ್ಣ, ನಾನು ಯಾವುದೇ ತಪ್ಪು ಮಾಡಿಲ್ಲ, ನಾನು ಯಾರಿಗೂ ಹೆದರಲ್ಲ. ನನ್ನ ಮೇಲಿನ ಆರೋಪ ಕುರಿತಾಗಿ ಎ.ಮಂಜು ನ್ಯಾಯಾಲಯಕ್ಕೆ ದೂರು ನೀಡಲಿ. ಅವರು...

ಎಬಿಡಿ ಎಲ್ಲಿದ್ದಾರೆ..? ವಿಶ್ವಕಪ್ ನತ್ತ ಯಾಕೆ ಬಂದಿಲ್ಲ ಗೊತ್ತಾ..?

ಮತ್ತೆ ಬ್ಯಾಟ್ ಹಿಡಿದ ಯುವರಾಜ್ ಸಿಂಗ್..! ಇದೇಗೆ ಅಂತೀರಾ..? ಇಲ್ಲಿ ಕ್ಲಿಕ್ ಮಾಡಿ ಗೊತ್ತಾಗುತ್ತೆ ಕ್ರೀಡೆ : ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಲೆಕ್ಕವಿಲ್ಲದಷ್ಟು ಕ್ರಿಕೆಟಿಗರು ಭಾಗವಹಿಸಿದ್ದಾರೆ. ಮೇಲ್ನೋಟಕ್ಕೆ ನೋಡುವುದಾದರೆ, ನಮ್ಮ ಕಣ್ಣಿಗೆ ಬೀಳೊದು ವರ್ಲ್ಡ್ ಕಪ್ ನಲ್ಲಿ ಭಾಗವಹಿಸಿರುವ ಹತ್ತು ತಂಡಗಳ ಆಟಗಾರರು ಮತ್ತು ತಂಡದ ಸಿಬ್ಬಂದಿಗಳು ಮಾತ್ರ. ಆದ್ರೆ ಹಾಲಿ- ಮಾಜಿ...

ಎಬಿಡಿ ಎಲ್ಲಿದ್ದಾರೆ..? ವಿಶ್ವಕಪ್ ನತ್ತ ಯಾಕೆ ಬಂದಿಲ್ಲ ಗೊತ್ತಾ..?

ಮತ್ತೆ ಬ್ಯಾಟ್ ಹಿಡಿದ ಯುವರಾಜ್ ಸಿಂಗ್..! ಇದೇಗೆ ಅಂತೀರಾ..? ಇಲ್ಲಿ ಕ್ಲಿಕ್ ಮಾಡಿ ಗೊತ್ತಾಗುತ್ತೆ ಕ್ರೀಡೆ : ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ವಿಶ್ವಕಪ್ ಟೂರ್ನಿಯಲ್ಲಿ ಲೆಕ್ಕವಿಲ್ಲದಷ್ಟು ಕ್ರಿಕೆಟಿಗರು ಭಾಗವಹಿಸಿದ್ದಾರೆ. ಮೇಲ್ನೋಟಕ್ಕೆ ನೋಡುವುದಾದರೆ, ನಮ್ಮ ಕಣ್ಣಿಗೆ ಬೀಳೊದು ವರ್ಲ್ಡ್ ಕಪ್ ನಲ್ಲಿ ಭಾಗವಹಿಸಿರುವ ಹತ್ತು ತಂಡಗಳ ಆಟಗಾರರು ಮತ್ತು ತಂಡದ ಸಿಬ್ಬಂದಿಗಳು ಮಾತ್ರ. ಆದ್ರೆ ಹಾಲಿ- ಮಾಜಿ...

ಸೇನಾ ಶ್ವಾನಗಳ ವ್ಯಂಗ್ಯ- ನೆಟ್ಟಿಗರಿಂದ ರಾಹುಲ್ ಗೆ ಛೀಮಾರಿ..!

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸೋಲು ಕಂಡ ಬಳಿಕ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರನ್ನು ಟೀಕಿಸೋದನ್ನ ಸ್ಪಲ್ಪ ಮಟ್ಟಿಗೆ ಕಡಿಮೆ ಮಾಡಿಕೊಂಡಿದ್ದಾರೆ. ಆದ್ರೆ ಇದೀಗ ಸೇನಾ ಶ್ವಾನಗಳ ಯೋಗಾಭ್ಯಾಸದ ಕುರಿತು ಟೀಕೆ ಮಾಡೋ ಮೂಲಕ ತಾವೇ ಟೀಕೆಗೆ ಗುರಿಯಾಗಿದ್ದಾರೆ. ಸದಾ ಒಂದಿಲ್ಲೊಂದು ಸಣ್ಣ ಪುಟ್ಟ ವಿಚಾರಗಳಿಗೆ ಭರ್ಜರಿ ಟೀಕೆಗೆ ಗುರಿಯಾಗೋ ರಾಹುಲ್ ಗಾಂಧಿ ಇದೀಗ ಮತ್ತೆ ತಮ್ಮ...

ಸಿಎಂ ಜನತಾದರ್ಶನಕ್ಕೆ ತಟ್ಟಿದ ಪ್ರತಿಭಟನೆಯ ಬಿಸಿ..!

ಯಾದಗಿರಿ: ಚಂಡರಕಿ ಗ್ರಾಮದಲ್ಲಿ ಸಿಎಂ ಕುಮಾರಸ್ವಾಮಿ ಜನತಾದರ್ಶನ ವೇಳೆ ಜನರು ನ್ಯಾಯ ಬೇಕು ಅಂತ ಜೋರಾಗಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಚಂಡರಕಿ ಗ್ರಾಮಕ್ಕೆ ಗ್ರಾಮವಾಸ್ತವ್ಯಕ್ಕೆ ತೆರಳಿರೋ ಸಿಎಂ ಎಚ್.ಡಿ ಕುಮಾರಸ್ವಾಮಿ ಅಲ್ಲೇ ಇಂದು ಜನತಾದರ್ಶನ ಕಾರ್ಯಕ್ರಮ ಕೈಗೊಂಡಿದ್ದಾರೆ. ಸಿಎಂರನ್ನು ಭೇಟಿ ಮಾಡಿ ತಮ್ಮ ಮನವಿ ಸಲ್ಲಿಸೋದಕ್ಕೆ ಸಾವಿರಾರು ಮಂದಿ ಸೇರಿದ್ದು, ನಾ...

ಸುರಸುಂದರಿಯರ ಯೋಗ ಭಂಗಿ..!

5ನೇ ವಿಶ್ವಯೋಗ ದಿನಾಚರಣೆ ಸಂಭ್ರಮ ಇಂದು ದೇಶದೆಲ್ಲೆಡೆ ಕಳೆಗಟ್ಟಿದೆ. ಭಾರತೀಯ ಪರಂಪರೆ ಮತ್ತು ಆರೋಗ್ಯಕರ ಸಂಪ್ರದಾಯದ ಭಾಗವೆಂದೇ ಕರೆಸಿಕೊಳ್ಳುತ್ತಿರೋ ಯೋಗ ಇದೀಗ ನಟ ನಟಿಯರ ಪಾಲಿನ ಫೇವರಿಟ್ ಆಗಿದೆ. ಇನ್ನು ಬಾಲಿವುಡ್ ಬ್ಯೂಟೀಸ್ ಕೂಡ ಯೋಗಕ್ಕೆ ಮನಸೋತಿದ್ದು, ಪ್ರತಿನಿತ್ಯ ಯೋಗಾಭ್ಯಾಸ ಮಾಡೋ ಮೂಲಕ ತಮ್ಮ ಆರೋಗ್ಯ ಮತ್ತು ಸೌಂದರ್ಯವನ್ನೂ ಕಾಪಾಡಿಕೊಳ್ತಿದ್ದಾರೆ. ಇಂದು ಎಲ್ಲೆಡೆ...

‘ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ’- ಜೆಡಿಎಸ್ ವರಿಷ್ಠ ದೇವೇಗೌಡ

ಬೆಂಗಳೂರು: ಮೈತ್ರಿ ಸರ್ಕಾರಕ್ಕೆ ನಮ್ಮ ಕಡೆಯಿಂದ 4 ವರ್ಷ ಯಾವುದೇ ಚ್ಯುತಿಯಾಗೋದಿಲ್ಲ. ಸರ್ಕಾರ ಉಳಿಸಿಕೊಳ್ಳೋ ಜವಾಬ್ದಾರಿ ಕೇವಲ ಜೆಡಿಎಸ್ ನದ್ದಲ್ಲ, ಕಾಂಗ್ರೆಸ್ ನಡೆ ಮೇಲೆ ಸರ್ಕಾರದ ಭವಿಷ್ಯ ಅಡಗಿದೆ ಅಂತ ಜೆಡಿಎಸ್ ವರಿಷ್ಠ ದೇವೇಗೌಡ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆಯಾಗುವ ರೀತಿ ನಾನು ಹೇಳಿಕೆ ಕೊಡೋದಿಲ್ಲ. ಹಾಗೇ ಕಾಂಗ್ರೆಸ್ ನವರೂ ಸರ್ಕಾರಕ್ಕೆ...

‘ನಿಮ್ಮ ತೀಟೆ ತೀರಿಸ್ಕೊಳ್ಳೋಕೆ ಮತ್ತೆ ಚುನಾವಣೆ ಮಾಡ್ಬೇಕಾ?- ಯೋಗ್ಯತೆ ಇಲ್ದಿದ್ರೆ ಹೋಗಿ,- ಬಿಎಸ್ವೈ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಬಹುದೆನ್ನೋ ಜೆಡಿಎಸ್ ವರಿಷ್ಠ ದೇವೇಗೌಡರ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ನಿಮ್ಮ ತೀಟೆ ತೀರಿಸಿಕೊಳ್ಳೋದಕ್ಕೆ ಮತ್ತೆ ರಾಜ್ಯದಲ್ಲಿ ಚುನಾವಣೆ ಮಾಡ್ಬೇಕಾ ಅಂತ ಪ್ರಶ್ನಿಸೋ ಮೂಲಕ ಮೈತ್ರಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಮೈತ್ರಿ ಸರ್ಕಾರ ಎಷ್ಟು ದಿನ ಇರುತ್ತೋ ಗೊತ್ತಿಲ್ಲ ಅಂತ ಹೇಳೋ ಮೂಲಕ ಸರ್ಕಾರ ಅಸ್ಥಿರವಾಗಿದೆ ಅಂತ ಪರೋಕ್ಷವಾಗಿ...

ಶಾಕಿಂಗ್ ನ್ಯೂಸ್ : “ಕಾವೇರಿ, ಕೃಷ್ಣಾ ನದಿ ಭಾಗದವರನ್ನ ವರುಣನೇ ಕಾಪಾಡಬೇಕು”

ಹುಬ್ಬಳ್ಳಿ : ‘ಕಳೆದ ವರ್ಷ ಈ ಸಮಯಕ್ಕೆ ಕಾವೇರಿ ಜಲಾಶಯದಲ್ಲಿ 48 ಟಿಎಂಸಿ ನೀರು ಸಂಗ್ರಹವಾಗಿತ್ತು. ಈ ಬಾರಿ ಒಂದು ಟಿಎಂಸಿ ನೀರು ಕೂಡ ಒಳಹರಿವು ಬಂದಿಲ್ಲ. ನಿನ್ನೆ ರಾತ್ರಿ ಬಂದ ಮಾಹಿತಿ ಪ್ರಕಾರ ಈ ಭಾಗದಲ್ಲಿ ಮಳೆ ಆರಂಭವಾಗಿದೆ. ಸದ್ಯ ನಮ್ಮನ್ನು ದೇವರೇ ಕಾಪಾಡಬೇಕು. ವರುಣ ದೇವರು ಕರುಣೆ ತೋರಿಸದಿದ್ದರೆ ಈ ಸಮಸ್ಯೆಗೆ...

ಮಕ್ಕಳ ಯೋಗದಲ್ಲಿ ಮೂಡಿದ ವಿಶ್ವಕಪ್..!

ಕ್ರೀಡೆ : ವಿಶ್ವಕ್ಕೆ ವಿಶ್ವವೇ ಇಂದು ಅಂತರಾಷ್ಟ್ರೀಯ ಯೋಗ ದಿನವನ್ನ ಆಚರಿಸುತ್ತಿದೆ. ಹಲವಾರು ಸಂಘ ಸಂಸ್ಥೆಗಳು ಸೇರಿದಂತೆ, ನೂರಾರು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಯೋಗ ದಿನಾಚರಣೆಯಲ್ಲಿ ಭಾಗಿಯಾಗಿಯಾಗಿದ್ದಾರೆ. ಈ ನಡುವೆ ಚೆನ್ನೈನ ಶಾಲೆಯೊಂದರ ಮಕ್ಕಳು, ಯೋಗ ಮಾಡುತ್ತಾಲೇ ಟೀಮ್ ಇಂಡಿಯಾಕ್ಕೆ ಶುಭ ಕೋರಿದ್ದಾರೆ. ಹೌದು ಚೆನ್ನೈ ನ ಶಾಲಾ ಮಕ್ಕಳು ವಿಶ್ವಕಪ್ ಪ್ರತಿಕೃತಿಯ ರೀತಿಯಲ್ಲಿ...

About Me

31534 POSTS
0 COMMENTS
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img