Saturday, February 14, 2026

Karnataka Tv

ಚೌಕಿದಾರ್ ಚೋರ್ ಹೇಳಿಕೆ- ಬೇಷರತ್ ಕ್ಷಮೆ ಕೋರಿದ ರಾಹುಲ್ ಗಾಂಧಿ

ನವದೆಹಲಿ: 'ಚೌಕಿದಾರ್​ ಚೋರ್​ ಹೈ ಅಂತ ಸುಪ್ರೀಂ ಕೋರ್ಟ್​ ಒಪ್ಪಿಕೊಂಡಿದೆ' ಅಂತ ಹೇಳಿಕೆ ನೀಡಿ ನೋಟಿಸ್​ ಪಡೆದಿದ್ದ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಉನ್ನತ ನ್ಯಾಯಾಲಯಕ್ಕೆ ಕ್ಷಮೆ ಕೋರಿದ್ದಾರೆ. ಮೂರು ಪುಟಗಳ ಅಫಿಡವಿಟ್​ ಸಲ್ಲಿಸಿರೋ ರಾಹುಲ್ ಬೇಷರತ್​ ಕ್ಷಮೆ ಯಾಚಿಸಿದ್ದಾರೆ. ಸುಪ್ರೀಂ ಕೋರ್ಟ್​ನ ಆದೇಶವನ್ನು ತಪ್ಪಾಗಿ ವಿವರಿಸಿದ್ದಕ್ಕೆ ಕ್ಷಮೆ ಕೋರುತ್ತೇನೆ. ಇದು ನಾನು ಉದ್ದೇಶಪೂರ್ವಕವಾಗಿ...

‘ಚಿನ್ನ’ದ ಮೀನಿಗೆ ಶುಭಕೋರಿದ ಸಿಎಂ

ಬೆಂಗಳೂರು: ಇತ್ತೀಚೆಗೆ ಬ್ರೆಜಿಲ್ ನಲ್ಲಿ ನಡೆದ ವಿಶ್ವ ಮಟ್ಟದ ಈಜು ಚಾಂಪಿಯನ್ಶಿಪ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ ರಾಜ್ಯದ ಈಜುಪಟು ನಿರಂಜನ್ ಮುಕುಂದನ್ ಗೆ ಸಿಎಂ ಕುಮಾರಸ್ವಾಮಿ ಶುಭ ಕೋರಿದ್ದಾರೆ. ಸಾವೋಪೋಲೋದಲ್ಲಿ ನಡೆದ ವಿಶ್ವ ಈಜು ಸರಣಿಯ 200 ಮೀಟರ್ ಬಟರ್ ಫ್ಲೈ ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ...

ನೀವು ಮತ್ತೆ ಸಿಎಂ ಆಗ್ಬೇಕು- ಸಿದ್ದು ‘ಪರ’ ಬ್ಯಾಟಿಂಗ್

ಬಳ್ಳಾರಿ: ಮೈತ್ರಿ ಸರ್ಕಾರಕ್ಕೆ ಅಧಿಕಾರ ಹಸ್ತಾಂತರಿಸಿ ಒಂದು ವರ್ಷವಾದ್ರೂ ಸಿದ್ದರಾಮಯ್ಯ ಮೇಲಿನ ಕ್ರೇಜ್ ಮಾತ್ರ ಅವರ ಅಭಿಮಾನಿಗಳಲ್ಲಿ ಕಡಿಮೆಯಾಗಿಲ್ಲ. ಇದಕ್ಕೆ ಕಾಂಗ್ರೆಸ್ ನ ಮುಖಂಡರೂ ಹೊರತಾಗಿಲ್ಲ. ಇಂದು ಬಳ್ಳಾರಿಯ ಶ್ರೀ ಕ್ಷೇತ್ರ ಮೈಲಾರದ ಏಳುಕೋಟಿ ಭಕ್ತ ಕುಟೀರ ಉದ್ಘಾಟನೆ ಕಾರ್ಯಕ್ರಮದಲ್ಲಿ ಮತ್ತೆ ಸಿದ್ದರಾಮಯ್ಯ ಸಿಎಂ ಆಗ್ಬೇಕು ಅನ್ನೋ ಕೂಗು ಕೇಳಿಬಂತು. ಕಾರ್ಯಕ್ರಮದಲ್ಲಿ ಮಾತನಾಡ್ತಿದ್ದ ಸಚಿವ ಪಿ.ಟಿ.ಪರಮೇಶ್ವರ್ ನಾಯಕ್, ಸಿದ್ದರಾಮಯ್ಯ ಮತ್ತೆ...

ಮೋದಿ ಹೇಳಿಕೆಗೆ ಬಿಜೆಪಿ ಹಿರಿಯ ಮುಖಂಡರಿಂದಲೇ ವಿರೋಧ.. !

ಮೈಸೂರು: ರಾಜೀವ್ ಗಾಂಧಿ ಭ್ರಷ್ಟಾಚಾರಿ ಅನ್ನೋ ಹೇಳಿಕೆ ವಿಚಾರವಾಗಿ ದೆಹಲಿ ಹೈಕೋರ್ಟ್ ಪ್ರಧಾನಿ ಮೋದಿಯನ್ನು ಆರೋಪ ಮುಕ್ತ ಮಾಡಿದ್ದಾಯ್ತು. ಆದ್ರೆ ಇದೀಗ ಸ್ವಪಕ್ಷದ ಹಿರಿಯ ಮುಖಂಡರೊಬ್ಬರಿಂದ ಮೋದಿ ಹೇಳಿಕೆಗೆ ವಿರೋಧ ವ್ಯಕ್ತವಾಗಿದೆ. ಹೌದು ಇತ್ತೀಚೆಗೆ ಲಕ್ನೌ ನಲ್ಲಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಕಾಂಗ್ರೆಸ್ ನ ರಾಹುಲ್ ಗಾಂಧಿಯನ್ನು ಟೀಕಿಸೋ ಭರಾಟೆಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭ್ರಷ್ಟರಾಗಿಯೇ...

ಬೆಳಗಾವಿಗೆ ತೆರಳಿದ ರಮೇಶ್ ಜಾರಕಿಹೊಳಿ- ಸಾಹುಕಾರ್ ಮುಂದಿನ ಪ್ಲಾನ್ ಏನು?

ಬೆಂಗಳೂರು: ರಾಜ್ಯ ಸಂಪುಟದಿಂದ ವಜಾಗೊಂಡು ತೀವ್ರ ಅಸಮಾಧಾನಗೊಂಡಿದ್ದ ಶಾಸಕ ರಮೇಶ್ ಜಾರಕಿಹೊಳಿ ಇದೀಗ ತಮ್ಮ ನಿಲುವು ಬದಲಿಸಿದಂತಿದೆ. ಹೌದು, ಕಳೆದ 4 ದಿನಗಳಿಂದಲೂ ಬೆಂಗಳೂರಿನಲ್ಲಿ ಆಪ್ತರೊಂದಿಗೆ ತಂಗಿದ್ದ ರಮೇಶ್ ಜಾರಕಿಹೊಳಿ ಇಂದು ಬೆಳಗ್ಗೆ ಗೋಕಾಕ್ ಗೆ ತೆರಳಿದ್ದಾರೆ. ತಾವೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಆಪ್ತ ಶಾಸಕರಿಂದಲೂ ರಾಜೀನಾಮೆ ಕೊಡಿಸ್ತೇನೆ ಅಂತ ಪಟಾಲಂ ಕಟ್ಟಲು...

ನಿನ್ನೆ ಸೇಲ್ ಆದ ಚಿನ್ನ ಎಷ್ಟು ಗೊತ್ತಾ?- ಚಿನ್ನದ ವ್ಯಾಪಾರಿಗಳು ಫುಲ್ ಖುಷ್

ಬೆಂಗಳೂರು: ಅಕ್ಷಯ ತೃತೀಯ ಅಂಗವಾಗಿ ಮಂಗಳವಾರ ರಾಜ್ಯಾದ್ಯಂತ ಒಟ್ಟು 1,480 ಕೆ.ಜಿ.ಗೂ ಹೆಚ್ಚು ಚಿನ್ನ, 1,500 ಕೆ.ಜಿ.ಗೂ ಹೆಚ್ಚು ಬೆಳ್ಳಿ ಮಾರಾಟವಾಗಿದೆ. ಈ ಮೂಲಕ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಸುಮಾರು 3,900 ಕೋಟಿಗಿಂತ ಹೆಚ್ಚು ವಹಿವಾಟು ನಡೆದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಅತಿ ಹೆಚ್ಚು ವಹಿವಾಟು ನಡೆದಿದೆ. ಕಳೆದ ಬಾರಿಗಿಂತ ಶೇ.30ರಷ್ಟುಹೆಚ್ಚು ವಹಿವಾಟು...

‘ನಿಖಿಲ್ ಗೆದ್ದೇ ಗೆಲ್ತಾರೆ- ಅನುಕಂಪದಿಂದ ಮಂಡ್ಯ ಅಭಿವೃದ್ಧಿಯಾಗಲ್ಲ’

ಮಂಡ್ಯ: ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಗೆದ್ದೇ ಗೆಲ್ತಾರೆ, ಅವರಿಗೆ ಜನರ ಆಶೀರ್ವಾದ ಇದೆ ಅಂತ  ಮಳವಳ್ಳಿಯಲ್ಲಿ ಜೆಡಿಎಸ್ ಶಾಸಕ ಡಾ.ಅನ್ನದಾನಿ ಹೇಳಿದ್ದಾರೆ. ಇನ್ನು ಸುಮಲತಾ ಪತಿ ಅಂಬರೀಶ್ ಮೃತಪಟ್ಟಿದ್ದಾರೆ, ಅವರ ಮೇಲೆ ಅನುಕಂಪ ಇದೆ ಎಂದ ಶಾಸಕ, ನಮಗೆ ಅನುಕಂಪಕ್ಕಿಂತ ಅಭಿವೃದ್ಧಿ ಮುಖ್ಯ. ಪಕ್ಷೇತರ ಅಭ್ಯರ್ಥಿ ಗೆದ್ದರೆ ಅಭಿವೃದ್ಧಿ ಸಾಧ್ಯವಾಗೋದಿಲ್ಲ. ಅನುಕಂಪದಿಂದ ಹೆಚ್ಚುವರಿ ಅನುದಾನ...

ಟ್ರಂಪ್ ರನ್ನು ಓವರ್ ಟೇಕ್ ಮಾಡಿದ ಪ್ರಧಾನಿ ಮೋದಿ

ಸಾಮಾಜಿಕ ಜಾಲತಾಣದಲ್ಲಿ ವಿಶ್ವಾದ್ಯಂತ ಅತಿಹೆಚ್ಚು ಫಾಲೋವರ್ಸ್ ಹೊಂದುವ ಮೂಲಕ ಪ್ರಧಾನಿ ಮೋದಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನೇ ಹಿಂದಿಕ್ಕಿದ್ದಾರೆ. ಡಿಜಿಟಲ್‌ ಮಾರ್ಕೆಟಿಂಗ್‌ ಕಂಪನಿ ಎಸ್‌ಇಎಮ್‌ ರಶ್‌ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಫೇಸ್ ಬುಕ್ ನಲ್ಲಿ 4.3 ಕೋಟಿ, ಟ್ವಿಟ್ಟರ್ ನಲ್ಲಿ 4.7ಕೋಟಿ ಹಾಗೂ ಇನ್ ಸ್ಚಾಗ್ರಾಂ ನಲ್ಲಿ 2 ಕೋಟಿ ಫಾಲೋವರ್ಸ್ ಪ್ರಧಾನಿ ನರೇಂದ್ರ...

ಒಡಿಶಾಗೆ ₹1 ಕೋಟಿ ನೆರವು ನೀಡಿದ ನಟ ಅಕ್ಷಯ್ ಕುಮಾರ್

ಭುವನೇಶ್ವರ: ಯಮಸ್ವರೂಪಿ ಫೋನಿ ಚಂದಮಾರುತಕ್ಕೆ ಸಿಲುಕಿ ನಲುಕಿಹೋಗಿರೋ ಒಡಿಶಾ ರಾಜ್ಯಕ್ಕೆ ಬಾಲಿವುಡ್ ನಟ ಅಕ್ಷಯ್ ಕುಮಾರ್ ₹1 ಕೋಟಿ ಆರ್ಥಿಕ ನೆರವು ನೀಡಿದ್ದಾರೆ. ಮುಖ್ಯಮಂತ್ರಿ ನವೀನ್​ ಪಟ್ನಾಯಕ್​ರ ಪರಿಹಾರ ನಿಧಿಗೆ ಹಣವನ್ನು ವರ್ಗಾಯಿಸಿದ್ದಾರೆ. ನಟ ಅಕ್ಷಯ್​ ಕುಮಾರ್​ ಈ ರೀತಿ ನೆರವಾಗ್ತಿರೋದು ಇದೇ ಮೊದಲೇನಲ್ಲ. ಈ ಹಿಂದೆ ಪ್ರವಾಹಕ್ಕೆ ತುತ್ತಾಗಿದ್ದ ಕೇರಳ ಹಾಗೂ...

ಕಾರು ಡಿಕ್ಕಿ- ನ್ಯಾಷನಲ್ ಲೆವಲ್ ಹಾಕಿಪಟು ದುರ್ಮರಣ

ಧಾರವಾಡ: ರಸ್ತೆ ದಾಟುತ್ತಿದ್ದ ವೇಳೆ ಕಾರ್ ಡಿಕ್ಕಿ ಹೊಡೆದು ರಾಷ್ಟ್ರಮಟ್ಟದ ಹಾಕಿ ಪ್ಲೇಯರ್ ಸುಜಾತಾ ಕೆರಳ್ಳಿ (೧೭) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತಾಲೂಕಿನ ಮಾದನಬಾವಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ ಬಳಿ ಈ ಅಪಘಾತ ನಡೆದಿದ್ದು ಸುಜಾತಾ ತಮ್ಮತಂದೆಯೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ  ಎಮ್ ಎಚ್ 44 ಎ ಎಲ್  6977 ನಂಬರ್ ನ ಕಾರ್ ಡಿಕ್ಕಿ ಹೊಡೆದಿದೆ. ಪರಿಣಾಮ...

About Me

31385 POSTS
0 COMMENTS
- Advertisement -spot_img

Latest News

ನಾನು ಡಿಸಿಎಂ ಆಗಿ ಅಲ್ಲ, ಭಕ್ತನಾಗಿ, ಶಿಷ್ಯನಾಗಿ, ಅಜ್ಜನ ಅನುಯಾಯಿಯಾಗಿ ಸೇವೆ ಮಾಡುತ್ತಿದ್ದೇನೆ: ಡಿಕೆಶಿ

Political News: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ನೊಣವಿನಕೆರೆಯಲ್ಲಿರುವ ಸೋಮೇಶ್ವರ ಶ್ರೀ ಕಾಡುಸಿದ್ದೇಶ್ವರ ಸಂಸ್ಥಾನಮಠಕ್ಕೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದರು. ಈ ವೇಳೆ ವೀರ ಗಂಗಾಧರ...
- Advertisement -spot_img