Wednesday, August 12, 2026

Karnataka Tv

ಗ್ರೀನ್ ಟೀ ಬಳಸೋದ್ರಿಂದ ಏನೇನಾಗತ್ತೆ ಗೊತ್ತಾ..?

ಅಂದ ಚಂದದ ಮೈಕಟ್ಟು ಹೊಂದಿದ, ಆರೋಗ್ಯಕರ ತ್ವಚೆಯನ್ನ ಹೊಂದಿದ ನಟಿಮಣಿಯರ ಸೌಂದರ್ಯದ ಗುಟ್ಟೇನು ಗೊತ್ತಾ..?.. ಯತೇಚ್ಛವಾದ ನೀರಿನ ಸೇವನೆ ಮತ್ತು ಗ್ರೀನ್ ಟೀ ಬಳಕೆ. ಹೌದು, ಫಿಟ್ ಆ್ಯಂಡ್ ಫೈನ್ ಆಗಿದ್ದು, ಮೊಡವೆ ಕಾಣಿಸದ ತ್ವಚೆಯನ್ನೂ ಮೆಂಟೇನ್ ಮಾಡುವುದು, ಪ್ರತಿ ಕ್ಷಣ ಫ್ರೆಶ್ ಮೂಡ್‌ನಲ್ಲಿದ್ದು ಶೂಟಿಂಗ್‌ಗೆ ಸಾಥ್ ಕೊಡೋದು ಸುಲಭದ ಮಾತಲ್ಲ. ಇದೆಲ್ಲ ಸಾಧ್ಯವಾಗುವುದು...

ಹೆಸರಿನಲ್ಲೇ ಇದೆ ಸೋಲು & ಗೆಲುವು

ವಿಘ್ನನಾಯಕ, ವಿನಾಯಕ, ಗಣಪತಿಗೆ ಎಲ್ಲಾಕಡೆಯೂ ಅಗ್ರಪೂಜೆ. ಯಾವುದೇ ಕಾರ್ಯಕ್ರಮಕ್ಕೂ ಮುನ್ನ ವಿಘ್ನನಾಶಕನಿಗೆ ಪೂಜೆ ಮಾಡಿ ಕಾರ್ಯಕ್ರಮ ಯಶಸ್ಸು ಆಗಲಿ ಎಂದು ಪ್ರಾರ್ಥನೆ ಮಾಡುವುದು ಸಾಮಾನ್ಯ, ಮಕ್ಕಳ ವಿದ್ಯಾಭ್ಯಾಸದ ಆರಂಭದಲ್ಲೂ ಗಣಪನಿಗೆ ಪೂಜೆ ಮಾಡಿಯೇ ಆರಂಭಿಸಬೇಕು. ವಿದ್ಯಾಭ್ಯಾಸದಲ್ಲಿ ಸರಸ್ವತಿಯಷ್ಟೇ ಗಣಪತಿಯೂ ಮುಖ್ಯ. https://www.youtube.com/watch?v=8M4od28gC34 ಗಣಪನ ಶ್ಲೋಕ ಹೇಳುವುದರಿಂದ ಮಕ್ಕಳಲ್ಲಿ ಜ್ಞಾಪಕ ಶಕ್ತಿ ಉತ್ತಮಗೊಳ್ಳುತ್ತದೆ. ಇದು ವಿದ್ಯಾಭ್ಯಾಸಕ್ಕೆ ಸಹಾಯಕವಾಗುತ್ತದೆ,...

ಈ ಬಾರಿಯ ಸೂರ್ಯಗ್ರಹಣ ಈ ನಾಲ್ಕು ರಾಶಿಯವರಿಗೆ ತುಂಬಾ ಲಾಭಕಾರಿ..!

ಜೂನ್ 21ರಂದು ಈ ವರ್ಷದ ಮೊದಲ ಸೂರ್ಯ ಗ್ರಹಣ ಸಂಭವಿಸಲಿದ್ದು, ಕೆಲ ರಾಶಿಗಳಿಗೆ ಮಿಶ್ರಫಲ ಬಂದರೆ, ಕೆಲ ರಾಶಿಗಳಿಗೆ ಯಾವ ನಷ್ಟವೂ ಸಂಭವಿಸುವುದಿಲ್ಲ. ಆದ್ರೆ ನಾಲ್ಕು ರಾಶಿಯವರಿಗೆ ಅದೃಷ್ಟದ ಸೂರ್ಯಗ್ರಹಣವಾಗಿ ಪರಿಣಮಿಸಲಿದೆ. ಮೇಷ, ಧನಸ್ಸು, ವೃಶ್ಚಿಕ, ಕಟಕ ರಾಶಿಗಳು ಈ ಸೂರ್ಯಗ್ರಹಣದಲ್ಲಿ ಮಿಶ್ರ ಫಲ ಪಡೆದುಕೊಳ್ಳಲಿದೆ. ಇನ್ನು ವೃಷಭ ರಾಶಿ, ಸಿಂಹ ರಾಶಿ,...

ಅಂತಿಮವಾಗಿ ಮಾನವೀಯತೆ ಸತ್ತಿದೆ ಎಂದು ವಿಜಯಲಕ್ಷ್ಮಿ ದರ್ಶನ್ ಹೇಳಿದ್ದೇಕೆ..?

ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಸಂಸದೆ ಸುಮಲತಾ ಮತ್ತು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ವಿಜಯಲಕ್ಷ್ಮಿ ದರ್ಶನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿಜಯಲಕ್ಷ್ಮಿ ದರ್ಶನ್, ಅಂತಿಮವಾಗಿ ಮಾನವೀಯತೆ ಸತ್ತಿದೆ. ಅವಳು ಗರ್ಭಿಣಿಯಾಗಿದ್ದಳು, ಮನುಷ್ಯರನ್ನ ನಂಬಿದ್ದಳು ಆದರೆ ನಾವು ಅವಳ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲರಾದೇವು. ದ್ರೋಹದ ವ್ಯಾಖ್ಯಾನ ಎಂದರೆ...

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಭರ್ಜರಿ ಅದೃಷ್ಟ ತಂದುಕೊಡಲಿದ್ದಾನೆ ಶನಿದೇವ..!

ಜೂನ್ ತಿಂಗಳು ಒಂದು ರಾಶಿಯವರಿಗೆ ಒಳ್ಳೆಯ ಲಾಭ ತಂದುಕೊಡಲಿದ್ದು, ಅರ್ಧಕ್ಕೆ ನಿಂತಿರುವ ಕೆಲಸ ಮುಂದುವರೆಸಲು ಅನೂಕೂಲವಾಗಿದೆ. ಅಲ್ಲದೇ ಈ ರಾಶಿಯವರಿಗೆ ಧನಲಾಭ ಕೂಡ ಆಗಲಿದೆ. ಯಾವುದು ಆ ರಾಶಿ ಎಂಬ ಪ್ರಶ್ನೆಗೆ ಉತ್ತರ ಮಕರ ರಾಶಿ. ಮಕರ ರಾಶಿಯವರಿಗೆ ಈ ತಿಂಗಳು ಶನಿಯಿಂದ ಅದೃಷ್ಟ ಬರಲಿದೆ. ಕಬ್ಬಿಣ ವ್ಯಾಪಾರಿಗಳು ಈ ತಿಂಗಳಲ್ಲಿ ಹೆಚ್ಚಿನ ಲಾಭ ಪಡಿಯಬಹುದು....

ಶಾಲೆ ಆರಂಭಿಸದಿರಲು ಪೋಷಕರ ಒತ್ತಾಯ: ಸಚಿವ ಸುರೇಶ್ ಕುಮಾರ್ ಈ ಬಗ್ಗೆ ಹೇಳಿದ್ದೇನು..?

ಶಾಲೆ ಆರಂಭಿಸುವ ಬಗ್ಗೆ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್ ಲೈವ್‌ನಲ್ಲಿ ಬಂದು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿಗಳ ಮತ್ತು ಪೋಷಕರ ಆತಂಕಕ್ಕೆ ತೆರೆ ಎಳೆದಿದ್ದಾರೆ. ಪೋಷಕರ ವ್ಯಾಪಕ ಒತ್ತಾಯಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ತರಾತುರಿಯಲ್ಲಿ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ ಒಂದರಿಂದ ಯಾವುದೇ ಶಾಲೆ ಆರಂಭಿಸುವುದಿಲ್ಲ ಎಂದು ಸ್ಪಷ್ಟನೆ...

ಸೌಂದರ್ಯಕ್ಕಾಗಿ ಬ್ಯೂಟಿ ಪಾರ್ಲರ್‌ಗೆ ಹೋಗೋ ಬದಲು ಈ ಚಮತ್ಕಾರಿ ವಸ್ತು ಬಳಸಿ.

ಮಹಿಳಾಮಣಿಯರು ತಮ್ಮ ಮುಖ ಚೆಂದಗಾಣಿಸಲು ಹಲವು ಪ್ರಯೋಗಗಳನ್ನು ಮಾಡುತ್ತಾರೆ. ಕೆಮಿಕಲ್ ಯುಕ್ತ ಪ್ರಾಡಕ್ಟ್‌ಗಳನ್ನ ಬಳಸುವುದರಿಂದ ಹಿಡಿದು ಬ್ಯೂಟಿ ಪಾರ್ಲರ್‌ಗೆ ಹಣ ಸುರಿಯುವವರೆಗೂ ಸೌಂದರ್ಯ ಪಡೆಯಲು ಪ್ರಯತ್ನಿಸುತ್ತಾರೆ. ಆದ್ರೆ ಈ ಎಲ್ಲವೂ ಕೆಲ ದಿನಗಳ ತನಕ ಒಳ್ಳೆಯ ಫಲಿತಾಂಶ ನೀಡಿದ್ರೂ, ಮುಂದೆ ತ್ವಚೆಯ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ನಾವಿವತ್ತು ಐಸ್‌ಕ್ಯೂಬ್ ಬಳಸಿ...

ಹುಟ್ಟುಹಬ್ಬದ ದಿನವೇ ನಿರ್ದೇಶಕ ಪ್ರಶಾಂತ್ ನೀಲ್‌ ಬಗ್ಗೆ ಸಿಕ್ಕಿದೆ ಬ್ರೇಕಿಂಗ್ ನ್ಯೂಸ್..!

ಕೆಜಿಎಫ್ ಚಿತ್ರದ ಮೂಲಕ ಇಡೀ ದೇಶವೇ ಕನ್ನಡ ಸಿನಿ ಇಂಡಸ್ಟ್ರಿಯತ್ತ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್ ನೀಲ್ ಬಗ್ಗೆ ಇದೀಗ ಬ್ರೇಕಿಂಗ್ ನ್ಯೂಸ್ ಒಂದು ಹೊರಬಿದ್ದಿದೆ. ಈ ಮೊದಲು ಪ್ರಶಾಂತ್ ನೀಲ್ ಒಂದು ತೆಲುಗು ಸಿನಿಮಾ ನಿರ್ದೇಶನ ಮಾಡುತ್ತಾರೆ ಎನ್ನಲಾಗುತ್ತಿತ್ತು. ಆದ್ರೀಗ ಪ್ರಶಾಂತ್ ಮತ್ತೊಂದು ತೆಲುಗು ಚಿತ್ರ ನಿರ್ದೇಶನ ಮಾಡುತ್ತಾರೆ ಎಂಬ...

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ ಪುತ್ರನ ಜೊತೆ ಡಿಕೆಶಿ ಪುತ್ರಿ ವಿವಾಹ..?!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಜೊತೆ ಮಾಜಿ ಸಿಎಂ ಎಸ್‌.ಎಂ.ಕೃಷ್ಣರ ಮೊಮ್ಮಗ ಅಮರ್ತ್ಯ ಹೆಗ್ಡೆ ಮದುವೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ದೊರಕಿದೆ. ಕೆಫೆ ಕಾಫಿ ಡೇ ಮಾಲೀಕರಾಗಿದ್ದ ದಿ.ಸಿದ್ಧಾರ್ಥ ಪುತ್ರ ಅಮರ್ತ್ಯ ಹೆಗ್ಡೆ, ಡಿಕೆಶಿ ಪುತ್ರಿ ಐಶ್ವರ್ಯಳನ್ನ ಮದುವೆಯಾಗುವ ಬಗ್ಗೆ ಎರಡೂ ಕುಟುಂಬದ ನಡುವೆ ಮಾತುಕತೆ ನಡೆದಿದೆ ಎಂದು...

ಕೇರಳದಲ್ಲಿ ಗರ್ಭಿಣಿ ಆನೆ ಸಾವು ಪ್ರಕರಣ: ಕೊಹ್ಲಿ ಸೇರಿ ಹಲವು ಗಣ್ಯರಿಂದ ಆಕ್ರೋಶ..!

ನಿನ್ನೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆಯ ಸಾವಿನ ಬಗ್ಗೆ ಕ್ರಿಕೇಟಿಗ ವಿರಾಟ್ ಕೊಹ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಿನ್ನೆ ಕೇರಳದ ಪಲಕ್ಕಡ ಜಿಲ್ಲೆಯ ಕಾಡೊಂದರಲ್ಲಿ ಆಹಾರ ಹುಡುಕಿ ಹೊರಟಿದ್ದ ಆನೆ ಅಲ್ಲೇ ಸಿಕ್ಕಿದ್ದ ಅನಾನಸ್ ತಿಂದಿತ್ತು. ಆದ್ರೆ ಆ ಅನಾನಸ್ ಹಣ್ಣಿನಲ್ಲಿ ಸ್ಪೋಟಕವನ್ನಿರಿಸಿದ್ದ ಕ್ರೂರಿಗಳು ರಕ್ಕಸ ಕೃತ್ಯ ಮೆರೆದಿದ್ದು, ಇದನ್ನು ತಿಂದ ಆನೆ ನಿಂತಲ್ಲೇ...

About Me

32854 POSTS
0 COMMENTS
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img