Wednesday, August 12, 2026

Karnataka Tv

ಕಿಡ್ನಿ ನೋವಿನಿಂದ ಗಾಯಕ ಸಾವು, ಮರುದಿನ ಅಮ್ಮನ ಬಗ್ಗೆ ಹೊರಬಿತ್ತು ಶಾಕಿಂಗ್ ನ್ಯೂಸ್..!

ಕರ್ನಾಟಕ ಟಿವಿ: ಖ್ಯಾತ ಮ್ಯೂಸಿಕ್ ಕಂಪೋಸರ್ ಕಿಡ್ನಿ ಇನ್‌ಫೆಕ್ಷನ್‌ನಿಂದ ಬಳಲಿ ಸಾವನ್ನಪ್ಪಿದ್ದು, ಈ ಘಟನೆ ನಡೆದ ಮರುದಿನವೇ ಈ ಮ್ಯೂಸಿಕ್ ಕಂಪೋಸರ್ ತಾಯಿಯ ಬಗ್ಗೆ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ಮೊನ್ನೆ ತಾನೇ ಕಿಡ್ನಿ ಇನ್‌ಫೆಕ್ಷನ್‌ನಿಂದ ಬಳಲುತ್ತಿದ್ದ ಬಾಲಿವುಡ್‌ನ ಮ್ಯೂಸಿಕ್ ಕಂಪೋಸರ್ ವಾಜಿದ್ ಖಾನ್(42) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರನ್ನು ಮುಂಬೈನ ಸುರಾನಾ...

ರಾಮಾಚಾರಿಗೆ ಸಿಕ್ಕಳು ಮಾರ್ಗರೇಟ್

ಕರ್ನಾಟಕ ಟಿವಿ : ಸ್ಯಾಂಡಲ್ವುಡ್ ನ ಭರವಸೆಯ ನಟ, ಕಾಲಿವುಡ್ ನಲ್ಲೂ ಸೌಂಡ್ ಮಾಡಿದ ಕನ್ನಡಿಗ ತೇಜ್ ಅವರ ರಾಮಾಚಾರಿ 2.0ಗೆ ಮಾರ್ಗರೇಟ್ ಸಿಕ್ಕಿದ್ದಾಳೆ.. ಹೌದು. ಬಾಲನಟನಾಗಿ ಶಂಕರ್ ನಾಗ್ ಅವರ ಜೊತೆ ನಟಿ, ರಿವೈಂಡ್ ಮೂಲಕ ನಟನಾಗಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟಿರುವ ತೇಜ್ ಇದೀಗ ರಾಮಾಚಾರಿ 2.0 ಸಿನಿಮಾ ಮಾಡ್ತಿದ್ದಾರೆ.. ತೇಜ್...

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ :  ಲಾಕ್ ಡೌನ್ ನಿಯಮಗಳನ್ನ ಉಲ್ಲಂಘನೆ ಮಾಡಿದ ಸಚಿವ ಇದೀಗ ಬ್ರಿಟನ್ ನಲ್ಲಿ ರಾಜೀನಾಮೆ ನೀಡಿದ್ದಾರೆ.. ಆರ್ಥಿಕತೆ ದೃಷ್ಟಿಯಿಂದ ಬ್ರಿಟನ್ ಲಾಕ್ ಡೌನ್ ಸಡಿಲಿಕೆ ಮಾಡಿದೆ ಆದ್ರೆ ಅನವಶ್ಯಕ ಓಡಾಟಕ್ಕೆ ಕಡಿವಾಣ ಹಾಕಿದೆ. ಇಂಥಹ ಸಂದರ್ಭದಲ್ಲಿ ಸಚಿವ ಡೌಗ್ಲಾಸ್ ರೋಸ್ 425 ಕಿಲೋಮೀಟರ್ ಟ್ರಾವಲ್ ಮಾಡಿದ್ರು. ಇದು ಭಾರೀ ವಿವಾದಕ್ಕೆ ಕಾರಣವಾಗಿದ್ದು...

ಕರ್ಫ್ಯೂ ಸಡಿಲಿಕೆ ಮಾಡಲು ನಿರ್ಧಾರ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಸೌದಿ ಅರೆಬಿಯಾ ಜೂನ್ 21 ಕ್ಕೆ ಕರ್ಫ್ಯೂ ಸಡಿಲಿಕೆ ಮಾಡೋದಾಗಿ ತಿಳಿಸಿದೆ.. ಮೆಕ್ಕಾ ಹೊರತು ಪಡಿಸಿ ಉಳಿದೆಡೆ ಕರ್ಫ್ಯೂ ಸಡಿಲಿಕೆಗೆ ಸೌದಿ ಅರೆಬಿಯಾ  ಘೋಷಣೆ ಮಾಡಿದೆ. ಜೂನ್ 1ರಿಂದ ಸ್ತಳಿಯ ಓಡಾಟ ಹಾಗೂ ವ್ಯಾಪಾರಕ್ಕೆ ಅವಕಾಶ ನೀಡಲಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ರಾಜ ಸಲ್ಮಾನ್ ಕರೆ ನೀಡಿದ್ದಾರೆ.. ಆದ್ರೆ, ಬ್ಯೂಟಿ...

ಮಕ್ಕಳಿಗೆ ಮಾಸ್ಕ್ ಹಾಕಿದ್ರೆ ಏನುಗುತ್ತೆ..?

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕೊರೊನಾ ವಿರುದ್ಧ ಹೋರಾಡಲು ಮಾಸ್ಕ್ ಕಡ್ಡಾಯ ಅಂತ ಬಹುತೇಕ ರಾಷ್ಟ್ರಗಳು ಹೇಳ್ತಿವೆ. ಆದ್ರೆ, ಮಕ್ಕಳಿಗೆ ಮಾಸ್ಕ್ ಹಾಕುವುದರಿಂದ ಉಸಿರಾಟದ ಸಮಸ್ಯೆ ಎದುರಾಗುತ್ತೆ. ಹಾಗಾಗಿ 2 ವರ್ಷದ ವರೆಗಿನ ಮಕ್ಕಳಿಗೆ ಮಾಸ್ಕ್ ಹಾಕದಂತೆ ಜಪಾನ್ ಆರೋಗ್ಯ ಇಲಾಖೆ ಆದೇಶ ನೀಡಿದೆ. ಜಪಾನ್ ಇದೀಗ ಸ್ಟೇಟ್ ಎಮರ್ಜೆನ್ಸಿ ರದ್ದು ಮಾಡಿದ್ದು ಮೊದಲಿನಂತೆ ರೀ...

ಕೊರೊನಾಗೆ ಮಲೇರಿಯಾ ಔಷಧಿ ಬಳಕೆ ನಿಷೇಧ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕೊರೊನಾಗೆ ಮಲೇರಿಯಾ ಔಷಧಿಯನ್ನ ಅಮೆರಿಕಾ ಬಳಸುತ್ತಿದೆ. ಸ್ವತಃ ಅಮೆರಿಕಾ ಅಧ್ಯಕ್ಷ ಟ್ರಂಪ್ ಪ್ರತಿದಿನ ಹೈಡ್ರಾಕ್ಸಿಕ್ಲೋರೋಕ್ವೀನ್ ತೆಗೆದುಕೊಳ್ತಿದ್ದಾರೆ.. ಬ್ರೆಜಿಲ್ ಸಹ ಕೊರೊನಾ ನಿಯಂತ್ರಿಸಲು ಮಲೇರಿಯಾ ಔಷಧಿ ಹಿಂದೆ ಬಿದ್ದಿಗೆ.. ಈ ನಡುವೆ ಇದು ಸೈಡ್ ಎಫೆಕ್ಟ್ ಆಗುತ್ತೆ ಅನ್ನೋ ಎಚ್ಚರಿಕೆ ಸಹ ಇದೆ. ಆದರೂ ಮಲೇರಿಯಾ ಔಷಧಿ ಬಳಕೆ ಮುಂದುವರೆದಿದೆ. ಇದೀಗ...

ಲಾಕ್ ಡೌನ್ ಎಫೆಕ್ಟ್ : ಉಬರ್ ನಿಂದ 600 ಉದ್ಯೋಗಿಗಳು ವಜಾ..!

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಉದ್ಯೋಗನಷ್ಟ ಮೂಂದುವರೆದಿದೆ. ಉಬರ್ ಕಂಪನಿ 600 ಜನರನ್ನ ಕೆಲಲದಿಂದ ವಜಾ ಮಾಡಿದೆ. ಈ ಮೂಲಕ ಉಬರ್ ಲಾಕ್ ಡೌನ್ ಘೋಷಣೆ ನಂತರ 3700 ನೌಕರರನ್ನ ವಜಾ ಮಾಡಿದಂತಾಗಿದೆ. ಓಲಾ ಸಹ ಮೇ 20ರಂದು 1400 ನೌಕರರನ್ನ ವಜಾ ಮಾಡಿತ್ತು.. ಇತ್ತ ಟಿವಿಎಸ್ ಸಂಸ್ಥೆ 6 ತಿಂಗಳ...

ಕೊರೊನಾಗೆ 5 ರೂಪಾಯಿ ಮಾತ್ರೆ..!

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಇನ್ನಿ ಕೊವೀಡ್ ಗೆ 5 ರೂಪಾಯಿ ಕ್ಯಾಪ್ಸುಲ್ ಅನ್ನು ಪ್ರಾಯೋಗಿಕವಾಗಿ ಬಳಸಬಹುದು ಅಂತ ಐಸಿಎಂಆರ್ ( ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೆಳಿದೆ. ಅಷ್ಟಕ್ಕೂ ಈ 5 ರೂಪಿಆಯಿ ಮಾತ್ರೆ ಯಾವುದು ಅಂದ್ರೆ ಆರ್ಥರೈಟಿಸ್ ಗೆ ಬಳಸುವ ಔಷಧಿಯಾಗಿದ್ದು. ಸಂಧಿವಾತಕ್ಕೆ ಬಳಸುವ ಔಷಧಿಯೂ ಸಹ ಕೊರೊನಾ ವಿರುದ್ಧ ಹೋರಾಡುತ್ತೆ...

ಅಕೌಂಟ್ ಗಳಿಗೆ 7500 ಹಾಕುವಂತೆ ಒತ್ತಾಯ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕಾಂಗ್ರೆಸ್ ನಾಯಕ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.. ಮೋದಿ ಹೆಜ್ಜೆಯನ್ನ ಹಿಂದಿಕ್ಕಿದ್ದಾರೆ. ಮುಂದೆ ನಿಂತು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ  ಮಾಡಬೇಕು ಅಂತ ೊತ್ತಾಯಿಸಿದ್ರು.. ಲಾಕ್ ಡೌನ್ ಫೇಲ್ ಆಗಿದೆ.. ಮೊದಲ ಬಾರಿ ಘೋಷಣೆ ಮಾಡಿದ ಲಾಕ್ ಡೌನ್ ಯಶಸ್ಸಿಯಾಗಿಲ್ಲ.. ಕಾರ್ಮಿಕರಿಗೆ...

ಗಡಿಯಲ್ಲಿ ಬಿಗಡಾಯಿಸುತ್ತಿದೆ ಪರಿಸ್ಥಿತಿ 10 ಸಾವಿರ ಸೈನಿಕರ ನಿಯೋಜನೆ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಲಡಾಕ್  ಎಲ್ ಎಸಿ ಯಲ್ಲಿ ಲೈನ್ ಆಫ್ ಆಕ್ಚುವಲ್ ಕಂಟ್ರೋಲ್ ನಲ್ಲಿ ಪೀಪಲ್ಸ್ ಆಫ್ ಲಿಬರೇಷನ್ ಆರ್ಮಿ ಅಂದ್ರೆ ಚೀನಾ 10 ಸಾವಿರ ಸೈನಿಕರ ನಿಯೋಜನೆ ಮಾಡಿದೆ.. ಭಾರತ ಹಾಗೂ ಚೀನಾ  ಗಡಿಯಲ್ಲಿನ ಪರಿಸ್ಥಿತಿ ಈಗ ಸೇನೆ ನಡುವಿನ ಮಾತುಕತೆಯಿಂದ ಅಸಾಧ್ಯಅನ್ನೋದು ಗೊತ್ತಾಗಿದ್ದು ಈಗ ರಾಜತಾಂತ್ರಿಕ ಮಾತುಕತೆಯೊಂದೆ ಪರಿಹಾರ ಅನ್ನುವ...

About Me

32854 POSTS
0 COMMENTS
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img