ಕರ್ನಾಟಕ ಟಿವಿ
: ಲಾಕ್ ಡೌನ್ ಹಿನ್ನೆಲೆ ಸಿನಿಮಾ ಇಂಡಸ್ಟ್ರಿ ಕಂಪ್ಲೀಟ್ ಕಂಗಾಲಾಗಿತ್ತು.
ಸಾವಿರಾರು ಕೋಟಿ ಬಂಡವಾಳ ಉದ್ಯಮ ಸಿನಿಮಾ ರೆಡಿ ಮಾಡಿದ್ರು ರಿಲೀಸ್ ಮಾಡಲಾಗದೆ ನಷ್ಟಕ್ಕೆ ಸಿಲುಕುವ
ಭೀತಿಯಲ್ಲಿತ್ತು ಇದೀಗ ಅಮೆಜಾನ್ ಪ್ರೈಂ ಭಾರತೀಯ ಸಿನಿಮಾ ಇಂಡಸ್ಟ್ರಿಗೆ ಆಶಾಕಿರಣವಾಗಿದೆ.
6 ಸಿನಿಮಾಗಳು
ನೇರವಾಗಿ ಅಮೆಜಾನ್ ಪ್ರೈಂನಲ್ಲಿ ರಿಲೀಸ್
ಇನ್ನು ನಟಿ ವಿದ್ಯಾಬಾಲನ್ ರ “ಶಕುಂತಲಾ ದೇವಿ” ಹಾಗೂ ತಮಿಳಿನಲ್ಲಿ
ಪೊನ್ ಮಗಳ್...
ಕರ್ನಾಟಕ ಟಿವಿ : ಇನ್ನು ಬ್ರೇಜಿಲ್ ನಲ್ಲಿ ಒಂದು ಹಂತಕ್ಕೆ ಸಾವು ಹಾಗೂ ಸೋಂಕಿತರು ಸಮಖ್ಯೆ ಇಳಿಮುಖವಾಗಿತ್ತು.. ಹಲವು ರಾಜ್ಯಗಳ ಗೌವರ್ನರ್ಸ್ ಒತ್ತಾಯದ ಮೇರೆಗೆ ಲಾಕ್ ಡೌನ್ ಸಡಿಲಿಕೆ ಮಾಡಿದ ಪರಿಣಾಮ ಇದೀಗ ಬ್ರೇಜಿಲ್ ಮತ್ತೆ ಅಪಾಯಕ್ಕೆ ಸಿಲಿಕಿದೆ, ಕಳೆಚ 24 ಗಂಟೆಯಲ್ಲಿ 881 ಸೋಂಕಿತರು ಸಾವನ್ನಪ್ಪಿದ್ದಾರೆ. 1,78,214 ಸೋಂಕಿತರಿದ್ದು 12,461 ಸೋಂಕಿತರು...
ಕರ್ನಾಟಕ ಟಿವಿ : ಅಮೆರಿಕಾದಲ್ಲಿ ಸೋಂಕಿತರ ಸಂಕ್ಯೆ 14,08,636 ದಾಟಿದೆ, ಸಾವಿನ ಸಂಖ್ಯೆ 83,425 , ಇದುವರೆಗೂ 2,96,746 ಮಂದಿ ಗುಣಮುಖರಾಗಿದ್ದಾರೆ. 10 ಲಕ್ಷ 28 ಸಾವಿರ ಸೋಂಕಿತರು ಚಿಕಿತ್ಸೆ ಪಡೀತಿದ್ದಾರೆ.. ಇದೀಗ ಆರ್ಥಿಕತೆಯ ದೃಷ್ಟಿಯಿಂದ ಟ್ರಂಪ್ ಲಾಕ್ ಡೌನ್ ಸಡಿಲಿಕೆ ಮಾಡಿ ಕೈಗಾರಿಕೆ ಹಾಗೂ ಕಚೇರಿಗಳು ನಡೆಯಲು ಅವಕಾಶ ಮಾಡಿಕೊಡ್ತಿದ್ದಾರೆ. ಆದ್ರೆ, ಇದೇ...
ಕರ್ನಾಟಕ ಟಿವಿ : ಇನ್ನು ಮೇ 16ರಿಂದ ಎರಡನೇ ಹಂತದ ವಂದೇ ಭಾರತ್ ಏರ್ ಲಿಫ್ಟ್ ಕಾರ್ಯ ಶುರುವಾಗಲಿದೆ. ಈ ಬಾರಿ ಈ ಬಾರಿ 31 ದೇಶಗಳಿಂದ 149 ವಿಮಾನಗಳು ಕಾರ್ಯಾಚರಣೆ ಮಾಡಲಿದ್ದು ಭಾರತೀಯರನ್ನ ತಾಯ್ನಾಡಿಗೆ ಕರೆತರಲಿದ್ದಾರೆ. ಈ ಬಾರಿಯೂ ಅಮೆರಿಕಾ, ಆಸ್ಟ್ರೇಲಿಯಾ, ಫ್ರಾನ್ಸ್ ಸೇರಿದಂತೆ 31 ದೇಶಗಳಿಂದ ಭಾರತೀಯರನ್ನ ಕರೆತರಲಾಗುವುದು. ಇನ್ನು ಮೊದಲ...
ಕರ್ನಾಟಕ ಟಿವಿ : ಇನ್ನು ತೆಲಂಗಾಣ ಸರ್ಕಾರ ರೈತರು ಯಾವ ಬೆಳೆಯನ್ನ ಬೆಳೆಯಬೇಕು ಅನ್ನೋದನ್ನ ಇನ್ಮುಂದೆ ನಿರ್ಧಾರ ಮಾಡಲಿದೆ. ರೈತರು ಬೆಳೆದ ಬೆಲೆಗಳಿಗೆ ಸೂಕ್ತ ಬೆಲೆ ದೊರಕಿಸಿಕೊಡುವ ದೃಷ್ಟಿಯಲ್ಲಿ ಹಾಗೂ ರೈತರ ಶ್ರಮಕ್ಕೆ ತಕ್ಕಪ್ರತಿಫಲ ದೊರಕಿಸಿಕೊಡುವ ದೃಷ್ಠಿಯಲ್ಲಿ ಹೊಸ ಕಾರ್ಯತಂತ್ರಕ್ಕೆ ತೆಲಂಗಾಣ ಸಿಎಂ ಚಂದ್ರ ಶೇಖರರಾವ್ ಮುಂದಾಗಿದ್ದಾರೆ. ಯಾರು ಸರ್ಕಾರದ ನಿರ್ಧಾರ ಪಾಲನೆ ಮಾಡಲ್ಲಅವರಿಗೆ...
ಕರ್ನಾಟಕ ಟಿವಿ : ಅಮೆರಿಕಾ –ಚೀನಾ ನಡುವೆ ಯುದ್ಧವಾಗುತ್ತಾ ಅನ್ನುವ ಪ್ರಶ್ನೆ ಮೂಡುತ್ತಿರುವ ಬೆನ್ನಲ್ಲೇ ಭಾರತ-ಚೀನಾ ಗಡಿಯಲ್ಲಿ ಗಡಿಬಿಡಿ ಶೂರುವಾಗಿದೆ. ಚೀನಾ ಸೈನಿಕರು ಕಾಲ್ಕೆರದು ಜಗಳಕ್ಕೆ ಬರ್ತಿದ್ದಾರೆ.. ಮೊನ್ನೆ ಸಿಕ್ಕಿಂ ನ ಗಡಿಯ ಘರ್ಷಣೆಯಲ್ಲಿ ಯೋಧರು ಗಾಯಗೊಂಡಿದ್ರು. ನಿನ್ನೆ ಚೀನಾ ಹೆಲಿಕಾಫ್ಟರ್ ಭಾರತದ ಗಡಿಯಲ್ಲಿ ಹಾರಾಟ ನಡೆಸಿ ಮತ್ತೆ ಪುಂಡಾಟ ನಡೆಸಿದೆ. ಭಾರತೀಯ...
ಕರ್ನಾಟಕ ಟಿವಿ : ಇನ್ನು ರಾಜ್ಯ ಸರ್ಕಾರದ ಕೊರೊನಾ ಪರಿಹಾರ ನಿಧಿಗೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ 4 ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಒಂದು ದಿನದ ವೇತನವನ್ನ ಸಿಎಂ ಪರಿಹಾರ ನಿಧಿಗೆ ಕೊಟ್ಟಿದ್ದಾರೆ.. ಎಲ್ಲಾ ಸಿಬ್ಬಂದಿಯ ೊಂದು ದಿನ ವೇತನದ ಮೊತ್ತ 9.85 ಕೋಟಿ ಚೆಕ್ ಅನ್ನು ಸಾರಿಗೆ ಸಚಿವ ಹಾಗೂ ಡಿಸಿಎಂ...
ಕರ್ನಾಟಕ ಟಿವಿ : ದೇಶದಲ್ಲಿ ಅತಿಹೆಚ್ಚು ಸೋಂಕಿತರಿರುವ 5 ರಾಜ್ಯಗಳು ಯಾವುವು ಅಂತ ನೊಡೋದಾದ್ರೆ ಮಹಾರಾಷ್ಟ್ರ ಮೊದಲನೆ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 24,427 ಜನರಿಗೆ ಸೋಂಕು ತಗುಲಿದ್ದು 921 ಸಾವನ್ನಪ್ಪಿದ್ದಾರೆ. ಎರಡನೇ ಸ್ಥಾನದಲ್ಲಿ ಗುಜರಾತ್ ಇದ್ದು ಇಲ್ಲಿ 8904 ಸೋಂಕಿತರಿದ್ದು 537 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ತಮಿಳುನಾಡಿನಲ್ಲಿ 8,718 ಸೊಂಕಿತರಿದ್ದು 61ಮಂದಿ ಸಾವನ್ನಪ್ಪಿದ್ದಾರೆ. ಇನ್ನು ನಾಲ್ಕನೆ...
ಕರ್ನಾಟಕ ಟಿವಿ : ಕೊರೊನಾ ತವರೂರು ಚೀನಾ.. ಇಲ್ಲಿ 82,926 ಜನರಿಗೆ ಸೋಂಕು ತಗುಲಿತ್ತು, 4633 ಸೋಂಕಿತರು ಸಾವಿಗೀಡಾಗಿದ್ರು. 78,189 ಸೋಂಕಿತರು ಗುಣಮುಖರಾಗಿದ್ರು.. ಇನ್ನೆರಡು ದಿನಗಳಲ್ಲಿ ಭಾರತದಲ್ಲಿ ಸೋಂಕಿತರ ಸಂಖ್ಯೆ ಚೀನಾವನ್ನ ಮೀರಿಸಲಿದೆ. ಯಾಕಂದ್ರೆ ಭಾರತದಲ್ಲಿ ಸೋಂಕಿತರ ಸಂಖ್ಯೆ 75 ಸಾವಿರ ಗಡಿಗೆ ಬಂದು ನಿಂತಿದೆ. ಇನ್ನೆರಡು ದಿನಗಳಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಚೀನಾ ವನ್ನ...
ಕರ್ನಾಟಕ ಟಿವಿ : ಇನ್ನು ಕರ್ನಾಟಕ ಟಿವಿ ವೀಕ್ಷಕರಿಗೆ ಪ್ರಧಾನಿ ಮೋದಿ ಘೋಷಣೆ ಮಾಡಿದ ಪ್ಯಾಕೇಜ್ ಬಗ್ಗೆ ಅಭಿಪ್ರಾಯ ಸಂಗ್ರಹಕ್ಕೆ ಮಾಡಲಾಗಿದೆ.. ಕರ್ನಾಟಕ ಟಿವಿ ಯುಟ್ಯೂಬ್ ಕಮ್ಯೂನಿಟಿಯಲ್ಲಿ ಕೇಳಲಾದ ಪ್ರಶ್ನೆಗೆ ಮೋದಿ ಉತ್ತಮ ಹೆಜ್ಜೆ ಇಟ್ಟಿದ್ದಾರೆ ಅಂತ 84% ಜನ ಹೇಳಿದ್ರೆ 20 ಲಕ್ಷ ಕೋಟಿ ಸಾಕಾಗಲ್ಲಅಂತ 5% ಜನ ಅಭಿಪ್ರಾಯ ವ್ಯಕ್ತಪಡಿಸಿದ್ರು. ಇನ್ನು...