Wednesday, August 12, 2026

Karnataka Tv

ಮಹಾಷ್ಟ್ರದಲ್ಲಿ ಸಿಎಂ ಉದ್ಧವ್ ಠಾಕ್ರೆ ಆಸ್ತಿ ಎಷ್ಟು ಕೋಟಿ..?

ಕರ್ನಾಟಕ ಟಿವಿ : ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಇದೇ ಮೊದಲ ಬಾರಿಗೆ ಚುನಾವಣೆ ಸ್ಪರ್ಧೆ ಮಾಡ್ತಿದ್ದಾರೆ.. ಮೇ 21ಕ್ಕೆ ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಿರುವ ಉದ್ಧವ್ ಇದವರೆಗೂ ಯಾವ ಚುನಾವಣೆಗೂ ಸ್ಪರ್ಧೆ ಮಾಡಿರಲಿಲ್ಲ.ಅನಿರೀಕ್ಷಿತ ಮೈತ್ರಿಯಿಂದಾಘಿ ಕಾಂಗ್ರೆಸ್-ಎನ್ ಸಿಪಿ ಜೊಒಯೆ ಕೈಜೋಡಿಸಿದ ಉದ್ಧವ್ ಮಹಾರಾಷ್ಟ್ರ ಮುಖ್ಯಮಂತ್ರಿಯಾದ್ರು. ಮೇ 28ರ ಒಳಗೆ ಅಂದ್ರೆ ಸಿಎಂ ಆಗಿ 6...

ತಣ್ಣಗಿದ್ದ ತಮಿಳುನಾಡಿನಲ್ಲಿ ಕೊರೊನಾ ಸುನಾಮಿ.!

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಕಳೆದ 10 ದಿನಗಳ ಹಿಂದೆ ಎರಡ್ಮೂರು ಜಿಲ್ಲೆ ರೆಡ್ ಝೋನ್ ಇತ್ತು. 3 ಸಾವಿರ ಸೋಂಕಿರಲ್ಲಿ 50% ಗಿಂತ ಹೆಚ್ಚು ಸೋಂಕಿತರು ಗುಣಮುಖರಾಗಿದ್ರು. ಸೋಂಕಿತರಿಗೆ ಹೋಲಿಸಿದ್ರೆ ಸಾವಿನ ಪ್ರಮಾಣ ದೇಶದಲ್ಲಿಯೇ ಕಡಿಮೆ ಇತ್ತು.. ಕಳೆದ 10 ದಿನಗಳ ಹಿಂದೆ ಚೆನ್ನೈನ  ಕೊಯಂಬೇಡು ಮಾರ್ಕೆಟ್ ನಲ್ಲಿ ಸ್ಪೋಟವಾದ ಕೊರೊನಾ ಸುನಾಮಿ 3 ಸಾವಿರದಲ್ಲಿದ್ದ ಸೋಂಕಿತರ ಸಂಖ್ಯೆಯನ್ನ...

ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ.. ಎಎಪಿ ಆಕ್ರೋಶ.!

ಕರ್ನಾಟಕ ಟಿವಿ : ಕೋವಿಡ್ 19  ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ  6195 ಕೋಟಿ ರೂ.ಗಳನ್ನು  ನಿನ್ನೆ ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...

ರೈಲು ಆಯ್ತು, ವಿಮಾನ, ರಸ್ತೆ ಸಂಚಾರಕ್ಕೂ ಅನುಮತಿ ಕೊಡಿ

ಕರ್ನಾಟಕ ಟಿವಿ : ಕೇಂದ್ರ ಸರ್ಕಾರ ರೈಲು ಸಂಚಾರಕ್ಕೆ ಅನುಮತಿ ನೀಡಿದ ಬೆನ್ನಲ್ಲೇ ರಸ್ತೆ ಹಾಗೂ ವಿಮಾನ ಸಂಚಾರಕ್ಕೂ ಅನುಮತಿ ನೀಡುವಂತೆ ಕಾಂಗ್ರೆಸ್ ನಾಯಕರ ಮಾಜಿ ಹಣಕಾಸು ಸಚಿವ ಪಿ ಚಿದಂಬರಂ ಒತ್ತಾಯ ಮಾಡಿದ್ದಾರೆ.. ರೈಲು, ವಿಮಾನ ಹಾಗೂ ರಸ್ತೆ ಸಂಚಾರಕ್ಕೆ ಅನುಮತಿ ನೀಡುವುದರಿಂದ ಕೈಗಾರಿಕೆ ಹಾಗೂ ಬಿಸಿನೆಸ್ ಗೆ ಅನುಕೂಲವಾಗಲಿದೆ ಅಂತ ಚಿದಂಬರಂ...

ಲಾಕ್ ಡೌನ್ ಮುಗಿದಮೇಲೆ ಎಲ್ಲಾ ಕೈಗಾರಿಕೆಗಳಿಗೂ ಇದು ಕಡ್ಡಾಯ.!

ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತ ಹಿನ್ನೆಲೆ ಕೇಂದ್ರ ಗೃಹ ಇಲಾಖೆ ಹೊಸ ಮಾರ್ಗ ಸೂಚಿಯನ್ನ ಬಿಡುಗಡೆ ಮಾಡಿದೆ. ಲಾಕ್ ನಂತರ ಕಾರ್ಖಾನೆಗಳನ್ನ ಓಪನ್ ಮಾಡುವಾಗ ಒಂಮದುವಾರಗಳ ಕಾಲ ಟೆಸ್ಟ್ ರನ್ ರೀತಿಯೇ ಶುರು ಮಾಡಬೇಕು ಅಂತ ಗೃಹ ಇಲಾಖೆ ಸೂಚಿಸಿದೆ. ಸರಿಸುಮಾರು ಎರಡು ತಿಂಗಳುಗಳ ಕಾಲ ಕಾರ್ಖಾನೆಗಳು ಸ್ಥಗಿತವಾಗಿದ್ದ ಕಾರಣ ರಾಸಾಯನಿಕ,...

ಏರ್ ಇಂಡಿಯಾ ಪೈಲೆಟ್ ಗಳಿಗೆ ಕೊರೊನಾ ಬಂದಿದ್ದು ಹೇಗೆ..?

ಕರ್ನಾಟಕ ಟಿವಿ : ವೈದ್ಯರು, ಯೋಧರು, ಪೊಲೀಸರಿಗೆ ಅಂಟಿದ್ದ ಕೊರೊನಾ  ಇದೀಗ ಏರ್ ಇಂಡಿಯಾದ ಐವರು ಪೈಲೆಟ್ ಗಳಿಗೂ ತಗುಲಿದೆ. ಹೌದು ಏರ್ ಇಂಡಿಯಾದ ಐವರು ಪೈಲೆಟ್ ಗಳಿಗೆ ಕೊರೊನಾ ಸೋಂಕು  ಧೃಢಪಟ್ಟಿದೆ.  ಏರ್ ಇಂಡಿಯಾ ಕಾರ್ಗೋ ವಿಮಾನಗಳ ಪೈಲೆಟ್ ಗಳಿಗೆ ಸೋಂಕು ತಗುಲಿದೆ.. ನಾಗರೀಕ ವಿಮಾನಯಾವ ಸಂಚಾರ ನಿಲ್ಲಿಸಿದ್ರು ಕಾರ್ಗೋ ವಿಮಾನಗಳು ಔಷಧಿ...

ಲಾಕ್ ಡೌನ್ 4.0 ಮೇ 18ರಿಂದ ಮುಂದುವರೆಯುತ್ತಾ..?

ಕರ್ನಾಟಕ ಟಿವಿ : ಇಂದು ಪ್ರಧಾನಿ ಮೋದಿ ಸಿಎಂಗಳ ಜೊತೆ ಸಭೆ ನಡೆಸಲಿದ್ದಾರೆ. ಬಹುತೇಕ ಮೂರನೇ ಹಂತದಲ್ಲಿ ಕಂಟೈನ್ಮೆಂಟ್ ಜೋನ್ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಫ್ರೀ ಮಾಡಲಾಗಿತ್ತು.  ಇದೀಗ ದೇಶದಲ್ಲಿ ಸೋಂಕಿತರ ಸಂಖ್ಯೆ ತೀವ್ರವಾಗಿ ಹೆಚ್ಚಳವಾಗ್ತಿರುವ ಸಂದರ್ಭದಲ್ಲಿ ಸಂಪೂರ್ಣವಾಗಿ ಲಾಕ್ ಡೌನ್ ಹಿಂಡಪಡೆದುಕೊಂಡರೆ ಭಾರೀ ಆಪತ್ತು ಎದುರಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಹೊಸ ಮಾರ್ಗಸೂಚಿಯನ್ನ ಕೇಂದ್ರ ಸರ್ಕಾರ...

ಗುಡ್ ನ್ಯೂಸ್ : ರೈಲು ಸಂಚಾರಕ್ಕೆ ಗ್ರೀನ್ ಸಿಗ್ನಲ್..!

ಕರ್ನಾಟಕ ಟಿವಿ : ಕಳೆದು ಎರಡು ತಿಂಗಳಿನಿಂದ ಕೊರೊನಾ ಹಿನ್ನೆಲೆ ಸ್ಥಗಿತವಾಗಿದ್ದ ರೈಲು ಸಂಚಾರ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಮೇ 12 ರಿಂದ ದೇಶಾದ್ಯಂತ ಮೊದಲ ಹಂತದಲ್ಲಿ 15 ರೈಲುಗಳು ಸಂಚಾರ ಮಾಡಲಿದೆ ಅಂತ ರೇಲ್ವೆ ಇಲಾಖೆ ಪ್ರಕಟಣೆ ಹೊರಡಿಸಿದೆ. ಇದು ಮೊದಲು ವಲಸೆ ಕಾರ್ಮಿಕರಿಗಾಗಿ 15 ಶ್ರಮಿಕ್ ಸ್ಪೆಷಲ್...

ಕರ್ನಾಟಕದಲ್ಲಿ ಕೊರೊನಾ ಬಿರುಗಾಳಿ

ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ  ಶಕ್ತಿಕಳೆದುಕೊಳ್ತು ಅಂದು ಕೊಳ್ಳವಷ್ಟರಲ್ಲಿ ಮತ್ತೆ ಬಿರುಗಾಳಿ ರೀತಿ ಅಬ್ಬರಿಸುತ್ತಿದೆ. ಕಳೆದ 72 ಗಂಟೆಗಳಲ್ಲಿ 100 ಕ್ಕೂ ಅಧಿಕ ಜನರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಒಂದೇ ದಿನ 54 ಜನರಲ್ಲಿ ಸೋಂಕು ಪತ್ತೆಯಾಗಿದೆ..  ಬೆಳಗಾವಿಯಲ್ಲಿ ಇಂದು ಒಂದೇ ದಿನ 10 ಪ್ರಕರಣ ಪತ್ತೆಯಾಗಿದ್ದು ಗ್ರೀನ್ ಝೋನ್ ಶಿವಮೊಗ್ಗದಲ್ಲಿ ಒಂದು...

ಕೊರೊನಾಗೆ ಪತರುಗುಟ್ಟುತ್ತಿದೆ ಪಾಕಿಸ್ತಾನ

ಕರ್ನಾಟಕ ಟಿವಿ : ಪಾಕಿಸ್ತಾನದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 25 ಸಾವಿರ ದಾಟ್ಟುತ್ತಿರುವಾಗಲೇ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲಾಗಿದೆ. ವೈದ್ಯಕೀಯ ತಜ್ಞರು ಎಷ್ಟೆ ಎಚ್ಚರಿಕೆ ಕೊಟ್ಟರು ಲಾಕ್ ಡೌನ್ ಮುಂದುವರೆಸಲು ಇಮ್ರಾನ್ ಖಾನ್ ಸುತಾರಂ ಒಪ್ಪುತ್ತಿಲ್ಲ ಜೊತೆಗೆ ರಂಜಾನ್ ಆಚರಣೆ ಹಾಗೂ ಆರ್ಥಿಕ ಸಮಸ್ಯೆ ಬಿಗಾಡಿಸುತ್ತಿರುವ ಹಿನ್ನೆಲೆ ಲಾಕ್ ಡೌನ್ ವಾಪಸ್ ತೆಗೆದುಕೊಳ್ಳಲು ಇಮ್ರಾನ್...

About Me

32854 POSTS
0 COMMENTS
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img