Tuesday, August 11, 2026

Karnataka Tv

ತೆಲಂಗಾಣ ಸರ್ಕಾರ ನೋಡಿ ಎಲ್ಲರೂ ಕಲಿಯ ಬೇಕು..!

ಕರ್ನಾಟಕ ಟಿವಿ : ಬಹುತೇಕ ರಾಜ್ಯಗಳು ವಲಸಿಗರನ್ನ ತಮ್ಮರಾಜ್ಯಗಳಿಗೆ ವಾಪಸ್ ಕಳುಹಿಸುತ್ತಿವೆ. ಪ ಬಂಗಾಳ, ಒಡಿಶಾ  ರಾಜ್ಯಗಳು ತಮ್ಮವರನ್ನೇ ಮನೆಗೆ ಸೇರಿಸಿಕೊಳ್ತಿಲ್ಲ.. ಇಂಥಹ ಸಂದರ್ಭದಲ್ಲಿ ತೆಲಂಗಾಣ ಸರ್ಕಾರ ಶ್ರಮಿಕ್ ಸ್ಪೆಷಲ್ ರೈಲಿಗೆ ಹಣ ನೀಡಿ ಬಿಹಾರದಿಂದ 225 ಕಾರ್ಮಿಕರನ್ನ ಕರೆಸಿಕೊಂಡಿದೆ. ರೈಸ್ ಮಿಲ್ ಗಳಲ್ಲಿ ಕೆಲಸ ಮಾಡಲು ಕಾರ್ಮಿಕರ ಕೊರತೆಯಾಗಿತ್ತು. ಬಿಹಾರದಿಂದ 225 ಕಾರ್ಮಿಕರಿಗೆ...

ವಲಸಿಗರನ್ನ ತಾಯ್ನಾಡಿನವರೇ ಬೇಡ ಅನ್ನೋದು ಸರೀನಾ..?

ಕರ್ನಾಟಕ ಟಿವಿ : ಮಮತಾ ಆಯ್ತು ಒಡಿಶಾ ಮುಖ್ಯಮಂತ್ರ ನವೀನ್ ಪಟ್ನಾಯಕ್ ರಿಂದಲೂ ತಮ್ಮ ರಾಜ್ಯದ ಜನರಿಗೆ ನೋ ಎಂಟ್ರಿ ಬೋರ್ಡ್ ಹಾಕಿದ್ದಾರೆ.  ಇನ್ನೆನೊ ಸಾವಿರರು ವಲಸಿಗ ಕಾರ್ಮಿಕರು ತಮ್ಮೂರಿಗೆ ಟ್ರೈನ್ ಹತ್ತಲು ರೆಡಿಯಾಗಿದ್ರು.. ಟ್ರೂನ್ ಸರಿಯಾಧ ಟೈಂಗೆ ಹೊರಟಿದ್ರೆ ಕೆಲವೇ ಗಂಟೆಗಳಲ್ಲಿ ಒಡಿಶಾ ಸೇರಿಕೊಳ್ತಿದ್ರು. ಆದ್ರೆ, ಸೂರತ್ ನಿಂದ ಒಡಿಶಾಗೆ ಆಗಮಿಸಲಿದ್ದ 3...

ಈ 5 ರಾಜ್ಯಗಳಲ್ಲಿ ಕೊರೊನಾಗೆ ಹೆಚ್ಚು ಜನ ಸಾವನ್ನಪ್ಪಿದ್ದಾರೆ

ಕರ್ನಾಟಕ ಟಿವಿ :  ಇನ್ನು ದೇಶಾದ್ಯಂತ ಕೊರೊನಾಗೆ 1900 ಜನ ಬಲಿಯಾಗಿದ್ದಾರೆ.. ಇದರಲ್ಲಿ ಅತಿಹೆಚ್ಚು ಸಾವು ಸಂಭವಿಸಿ ಇರುವ 5 ರಾಜ್ಯಗಳ ಪಟ್ಟಿ ನೋಡೋದಾದ್ರೆ ಸೋಂಕಿತರಲ್ಲೂ ನಂಬರ್ ಒನ್ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ  731 ಸೋಂಕಿತರು ಸಾವಿಗೀಡಾಗಿದ್ದಾರೆ.  ಇನ್ನು ಎರಡನೇ ಅತಿಹೆಚ್ಚು ಸೋಂಕಿತರಿರುವ ಗುಜರಾತ್ ನಲ್ಲಿ 449 ಸೋಂಕಿತರು ಸಾವನ್ನಪ್ಪಿದ್ದಾರೆ.  ಸೋಂಕಿತರ ಸಂಖ್ಯೆಯಲ್ಲಿ 6ನೇ ಸ್ಥಾನದಲ್ಲಿದ್ರೂ...

ತಮಿಳುನಾಡಿನಲ್ಲಿ ಹೆಚ್ಚಾಯ್ತು ತಳಮಳ

ಕರ್ನಾಟಕ ಟಿವಿ : ತಮಿಳುನಾಡಿನಲ್ಲಿ ಎಲ್ಲವೂ ಸರಿಹೋಯ್ತು ಅನ್ನುವ ಸಂರ್ಭದಲ್ಲಿ ಚೈನ್ನೈನ ಕೊಯಂಬೇಡು ಮಾರುಕಟ್ಟೆ ತಮಿಳುನಾಡನ್ನ ಬೆಚ್ಚಿಬೀಳಿಸಿದೆ. ಇಂದು ಒಂದೇ ದಿನ ಮಾರುಕಟ್ಟೆ ಸಂಪರ್ಕದಲ್ಲಿದ್ದ 600 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೇ ಈ ಮಾರ್ಕೆಟ್ ನಿಂದಾಗಿ 1589 ಮಂದಿಗೆ ಸೋಂಕು ತಗುಲಿದೆ. ಇನ್ನು ಒಟ್ಟಾರೆ ರಾಜ್ಯದಲ್ಲಿ  ಸೋಂಕಿತರ ಸಂಖ್ಯೆ 6009 ಆಗಿದ್ದು 40 ಮಂದಿ...

ಮಹಾರಾಷ್ಟ್ರಕ್ಕೆ ಕೊರೊನಾ ಮಹಾ ಆಘಾತ..!

ಕರ್ನಾಟಕ ಟಿವಿ : ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದೆ ಸೊಂಕಿತರ ಸಂಖ್ಯೆ 19 ,063 ದಾಟಿದ್ದು 731 ಸೊಂಕಿತರು ಸಾವನ್ನಪ್ಪಿದ್ದಾರೆ.. ಇದುವರೆಗೂ 3470 ಸೋಂಕಿತರು ಗುಣಮುಖರಾಗಿದ್ರು ಪ್ರತಿದಿನ 500 ಕ್ಕೂ ಹೆಚ್ಚು ಸೋಂಕಿತರು ಪತ್ತೆಯಾಗ್ತಿರೋದು ಆತಂಕಕ್ಕೆ ಕಾರಣವಾಗಿದೆ. ಈ ನಡುವೆ ಮಹಾರಾಷ್ಟ್ರ ಸರ್ಕಾರ ಶಸ್ತ್ರಾಭ್ಯಾಸ ಶುರು ಮಾಡಿದೆ. ಅಂದ್ರೆ ರಾಜ್ಯದಲ್ಲಿ ವೈದ್ಯಕೀಯ  ಸಿಬ್ಬಂದಿ ಕೊರತೆ...

ಶಾಕಿಂಗ್ ನ್ಯೂಸ್ : ಮೇ 17ರ ವೇಳೆಗೆ ಭಾರತ ಯಾವ ಹಂತ ತಲುಪುತ್ತೆ..?

ಕರ್ನಾಟಕ ಟಿವಿ : ಲಾಕ್ ಡೌನ್ 3ನೇ ಹಂತ ಶುರುವಾದಾಗಿನಿಂದ ದೇಶಧಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗ್ತಿದೆ. ಕಳೆದೊಂದು ವಾರದಿಂದ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗ್ತಿದೆ. ಇಂದು ಒಂದೇ ದಿನ 3320 ಜನರಲ್ಲಿ ಸೋಂಕು ಪತ್ತೆಯಾಗಿದ್ದು 95 ಸೊಂಕಿತರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಈ ಕ್ಷಣದ ವರೆಗೆ 59,801 ಜನರಲ್ಲಿ ಸೋಂಕು ಪತ್ತೆಯಾಗಿದ್ದು 1986 ಸೊಂಕಿತರು ಸಾವನ್ನಪ್ಪಿದ್ದಾರೆ.....

ಮಮತಾ ಹಠ, ವಲಸಿಗರಿಗೆ ಸಂಕಷ್ಟ. ಶಾ ಸ್ಪಷ್ಟ ಸಂದೇಶ

ಕರ್ನಾಟಕ ಟಿವಿ : ವಲಸಿಗ ಕಾರ್ಮಿಕರು ಒಂದೆಡೆ ನಮ್ಮೂರಿಗೆ ಕಳುಹಿಸಿ ಅಂತ ಸದ್ಯಕ್ಕೆ ತಾವಿರುವ ರಾಜ್ಯಗಳಲ್ಲಿ ಅಂಗಲಾಚುತ್ತಿದ್ದಾರೆ. ದುಡಿಮೆ ಇಲ್ಲದ ಕಾರಣ ಎಲ್ಲರೂ ಊರಿನ ಕಡೆ ಮುಖ ಮಾಡಿದ್ದಾರೆ. ಆದ್ರೆ, ತಮ್ಮ ಸ್ವಂತ ನೆಲವೇ ತಮ್ಮನ್ನ ಬೇಡಅಂದ್ರೆ ಹೇಗೆ ಆಗಬೇಡ ಹೇಲಿ. ಇಂಥಹ ಸನ್ನಿವೇಶ ನಿರ್ಮಾಣವಾಗಿರೋದು ಪಶ್ಚಿಮ ಬಂಗಾಳ ಜನರಿಗೆ. ಹೌದು, 8 ಶ್ರಮಿಕ್...

ಮಾಲೀಕರಿಗಾಗಿ ಕಾರ್ಮಿಕರ ಹಕ್ಕನ್ನ ಕಸಿಯೋದು ಸರೀನಾ..?

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ದೆಶದಲ್ಲಿ 50% ಗಿಂತ ಹೆಚ್ಚು ಕಂಪನಿಗಳು ಸಂಬಳ ಕೊಟ್ಟಿಲ್ಲ.. ಸರ್ಕಾರ ಬಿಗಿಯಾಗಿ ಉದ್ಯಮಿಗಳಿಗೆ ಹೇಳುವ ಧೈರ್ಯವನ್ನೂ ಮಾಡ್ತಿಲ್ಲ..ಆದ್ರೆ ಇದೀಗ ಉತ್ತರಪ್ರದೇಶ ಸರ್ಕಾರ ಕಾರ್ಮಿಕರ ಹಕ್ಕುಗಳನ್ನ 3 ವರ್ಷ ಮೊಟಕುಗೊಳಿಸಿದೆ.. ಕೈಗಾರಿಕೆಗಳನ್ನ ಆಕರ್ಷಿಸುವ ದೃಷ್ಟಿಯಲ್ಲಿ ಕಠಿಣವಾಗಿದ್ದ ಕಾರ್ಮಿಕ ಪರವಾದ ಕಾನೂನುಗಳನ್ನ  ಮೂರು ವರ್ಷಗಳ ಕಾಲ ಉತ್ತರಪ್ರದೇಶ ಸಿಎಂ...

ವಿದ್ಯಾರ್ಥಿಗಳಿಗೆ ಸಮ-ಬೆಸ ಸಂಖ್ಯೆಯಲ್ಲಿ ತರಗತಿಗಳು..!

ಕರ್ನಾಟಕ ಟಿವಿ : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್.. ಅದೆನಪ್ಪಅಂದ್ರೆ ಶಾಲೆಗಳ ಆರಂಭ ಮಾಡುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.. ಅಯ್ಯೋ ಇದು ಬ್ಯಾಡ್ ನ್ಯೂಸ್ ಅಂತೀರಾ..? ಇಲ್ಲ ಇದು ಗುಡ್ ನ್ಯೂಸ್. ಯಾವ ರೀತಿ ಅಂದ್ರೆ, 50% ವಿದ್ಯಾರ್ಥಿಗಳು ಮಾತ್ರ ಶಾಲೆಗೆ ಹಾಜರಾಗಬೇಕು.. ಅಂದ್ರೆ ಸಮ ಸಂಖ್ಯೆ, ಬೆಸ ಸಂಖ್ಯೆ ಮಾದರಿ.ಅಟೆಂಡೆನ್ಸ್ ನಂಬರ್...

ಎಕ್ಸಾಂ ಬರೆಯದಿದ್ದರೂ ಪದವಿ ವಿದ್ಯಾರ್ಥಿಗಳು ಪಾಸ್..!

ಕರ್ನಾಟಕ ಟಿವಿ : ಇನ್ನು ಲಾಕ್ ಡೌನ್ ಹಿನ್ನೆಲೆ ದೇಶಾದ್ಯಂತ ಶೈಕ್ಷಣಿಕ ಪರಿಸ್ಥಿತಿ ಅಲ್ಲೋಲ ಕಲ್ಲೋಲವಾಗಿದೆ.. ಬಹುತೇಕ 10ನೇ ತರಗತಿ ಹೊರತುಪಡಿಸಿ ಪ್ರಾಥಮಿಕ ಹಾಗೂ ಹೈಸ್ಕೂಲ್ ವಿದ್ಯಾರ್ಥಿಗಳನ್ನ ಎಕ್ಸಾಂ ಬರೆಯದೆ ಮುಂದಿನ ತರಗತಿಗಳಿಗೆ ಪಾಸ್ ಮಾಡಲಾಗಿದೆ. ಇದೀಗ ಮಹಾರಾಷ್ಟ್ರ ಸರ್ಕಾರ ಫೈನಲ್ ಇಯರ್ ಪದವಿ ವಿದ್ಯಾರ್ಥಿಗಳನ್ನ ಹೊರತುಪಡಿಸಿ ಮೊದಲ ಹಾಗೂಎರಡನೇ ವರ್ಷದ ಪದವಿ ವಿದ್ಯಾರ್ಥಿಗಳನ್ನ...

About Me

32846 POSTS
0 COMMENTS
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img