ಕರ್ನಾಟಕ ಟಿವಿ : ಸರ್ಕಾರ, ಜನಪ್ರತಿನಿಧಿಗಳು ಪ್ರಜೆಗಳ ಮಾತು ಕೇಳದಿದ್ದಾಗ ಎಲ್ರೂ ಕೋರ್ಟ್ ಮೊರೆ ಹೋಗ್ತಾರೆ.. ಯಾಕಂದ್ರೆ ನಮ್ಮ ವಾದ ಸರಿಯಾಗಿದ್ದಾಗ ಏನಾದ್ರೂ ನ್ಯಾಯ ಸಿಗುತ್ತೇನೋ ಅಂತ ಆದ್ರೆ, ಮದ್ಯಮಾರಾಟ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಇದೀ ಕೋರ್ಟ್ ನಿಲುವಿನಿಂದ ನಿರಾಸೆ ಅನುಭವಿಸಿದ್ದಾರೆ.. ವಿಷ್ಯ ಏನಪ್ಪಅಂದ್ರೆ, ಮದ್ಯಮಾರಾಟದಿಂದ ಫಿಸಿಕಲ್ ಡಿಸ್ಟೆನ್ಸ್ ಇಲ್ಲದಂತಾಗಿದೆ.. ಕೊರೊನಾ...
ಕರ್ನಾಟಕ ಟಿವಿ : ಇನ್ನು ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ವಿಶ್ವದಲ್ಲಿ ಭಾರತ ಕಳೆದು ತಿಂಗಳು 30ನೇ ಸ್ಥಾನದಲ್ಲಿತ್ತು.. ಇದೀಗ 14ನೇ ಸ್ಥಾನಕ್ಕೆ ಬಂದು ನಿಂತಿದೆ. ದೇಶದಲ್ಲಿ ಸೊಂಕಿತರ ಸಂಖ್ಯೆ 59,765, ಸಾವಿನ ಸಂಖ್ಯೆ 1986, ಇನ್ನು 17897 ಮಂದಿ ಗುಣಮುಖರಾಗಿದ್ದು 39,878 ಸೋಂಕಿತರಿಗೆ ಚಿಕಿತ್ಸೆ ನೀಡಲಾಗ್ತಿದೆ. ಪ್ರತಿ ದಿನ...
ಕರ್ನಾಟಕ ಟಿವಿ ಸಂಪಾದಕೀಯ : ಸಾಕು ಈ ಬೇರೆ ಊರಿನ ಸಹವಾಸ.. ಹುಲ್ಲು ತಿಂದರೂ ಪರವಾಗಿಲ್ಲ ನಮ್ಮೂರೇ ನಮಗೆ ಮೇಲೂ ಅಂತ ಅವರು ಹೊರಟಿದ್ರು.. ಮೈನ್ ರೋಡಲ್ಲಿ ಹೋದ್ರೆ ಪೊಲೀಸರ ಕಾಟ ಅಂತ ಮಹಾರಾಷ್ಟ್ರದ ಜಲ್ನಾದ ಸ್ಟೀಲ್ ಫ್ಯಾಕ್ಟರಿಯಿಂದ ಸುಮಾರು 65 ಕಿಲೋಮೀಟರ್ ರೇಲ್ವೆ ಟ್ರಾಕ್ ಮೇಲೆ ನಡೆದುಕೊಂಡೇ ಸಾಗಿದ್ರು.. ಕತ್ತಲಾಗಿತ್ತು.. ರೈಲ್ವೆ ಟ್ರಾಕ್...
ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಜೀವನಕ್ಕೆ ಕಷ್ಟವಾಗಿದೆ ಅಂತ ರಾಜ್ಯ ಸರ್ಕಾರ ರೈತರು, ಕಾರ್ಮಿಕರು ಹಾಗೂ ಚಾಲಕರಿಗೆ ಸಹಾಯಧನ ನೀಡ್ತಿದೆ.. ಆಟೋ ಹಾಗೂ ಕ್ಯಾಬ್ ಚಾಲಕರು ಸರ್ಕಾರದಿಂದ ಸಿಗುವ 5000 ಪರಿಹಾರ ಹೇಗೆ ಪಡೆದುಕೊಳ್ಳುವುದು ಎಂಬ ಪ್ರಶ್ನೆಗೆ ಸಾರಿಗೆ ಆಯುಕ್ತರು ಇದೀಗ ಮಾಹಿತಿ ನೀಡಿದ್ದಾರೆ.. ಆನ್ ಲೈನ್ ನಲ್ಲಿ ಸೇವಾ ಸಿಂಧು...
ಕರ್ನಾಟಕ ಟಿವಿ : ನಾಳೆಯಿಂದ ಬಾರ್ ಹಾಗೂ ಕ್ಲಬ್ ಗಳಲ್ಲೂ ಮದ್ಯ ಮಾರಾಟಕ್ಕೆ ಸರ್ಕಾರ ಅವಕಾಶ ನೀಡಿದೆ. ಸೋಮವಾರದಿಂದ ಎಂಎಸ್ ಐಎಲ್ ಸೇರಿದಂತೆ ಎಂಆರ್ ಪಿ ಔಟ್ ಲೆಟ್ ಗಳಲ್ಲಿ ಮಾತ್ರ ಮದ್ಯ ಮಾರಾಟ ಮಾಡಲಾಗ್ತಿತ್ತು.. ಇದೀಗ ಎಲ್ಲಾ ರೀತಿಯ ಮದ್ಯ ಮಾರಾಟಕ್ಕೆ ಪರ್ಮೀಷನ್ ಸಿಕ್ಕಿದಂತಾಗಿದೆ. ಆದ್ರೆ, ಎಂಆರ್ ಪಿ ಬೆಲೆಗೆ ಮಾರಾಟ ಮಾಡದೆ...
ಕರ್ನಾಟಕ ಟಿವಿ : ಲಾಕ್ ಡೌನ್ ನಿಂದ ರೈತರು ಸಮಸ್ಯೆಗೆ ಸಿಲುಕಿದ್ದಾರೆ, ರೈತರ ಬೇಡಿಕೆ ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡೋದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.. ಹೊಸದಾಗಿ ರೈತರಿಗೆ ಬಡ್ಡಿ ರಹಿತ ಸಾಲ ನೀಡಬೇಕು. ಈಗ ಇರುವ ಸಾಲದ ಮೇಲಿನ ಬಡ್ಡಿ ಮನ್ನ ಮಾಡಬೇಕು.. ಇಲ್ಲದಿದ್ರೆ ಉಗ್ರ ಹೋರಾಟ ಮಾಡ್ತೇವೆ ಅಂತ ಸಿದ್ದರಾಮಯ್ಯ ಮುಖ್ಯಮಂತ್ರ ಯಡಿಯೂರಪ್ಪೆ...
ಕರ್ನಾಟಕ ಟಿವಿ : ಕೊರೊನಾ ಸಂಬಂಧ ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೀತು. ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಕೆ ಕುಮಾರಸ್ವಾಮಿ ಸೇರಿದಂತೆ ಕಾಮಗ್ರೆಸ್, ಜೆಡಿಎಸ್ ನಾಯಕರು ಹಾಗೂ ಸಚಿವರು ಸಹ ಉಪಸ್ಥಿತರಿದ್ದರು.. ಈ...
ಕರ್ನಾಟಕ ಟಿವಿ : ರಾಜ್ಯದಲ್ಲಿ ಕಳೆದೊಂದು ವಾರದಲ್ಲಿ ಕೊರೊನಾ ಸೋಂಕಿತರ ಪತ್ತೆಯಾಗುತ್ತಿರುವ ಪ್ರಮಾಣ ಕಡಿಮೆಯಾಗ್ತಿರೋದನ್ನ ಕಂಡು ಜನ ನಿಟ್ಟುಸಿರು ಬಿಟ್ಟಿದ್ರು. ಆದ್ರೆ ಇಂದು ಒಂದೇ ದಿನ 48 ಜನರಲ್ಲಿ ಸೋಂಕು ಪತ್ತೆಯಾಗಿರೋದು ಭಾರೀ ಪ್ರಮಾಣದಲ್ಲಿ ಪತ್ತೆಯಾಗಗಿರೋದು ಆತಂಕಕ್ಕೆ ಕಾರಣವಾಗಿದೆ.. ದಾವಣಗೆರೆಯಲ್ಲಿ 14 ಸೋಂಕಿತರು ಪತ್ತೆಯಾಗಿದ್ರೆ, ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ 12 ಜನರಲ್ಲಿ ಸೋಂಕು ಕಂಡು...
ಕರ್ನಾಟಕ ಟಿವಿ
: ಇಂದು ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಜನಪ್ರತಿನಿಧಿಗಳು ಹಾಗೂ ರೈತರೊಂದಿಗೆ ವಿಧಾನಸೌಧದಲ್ಲಿ
ರಾಜ್ಯ ಸರ್ಕಾರ ಸಭೆ ನಡೆಸಿತು. ಸಭೆಯಲ್ಲಿ ಕಾರ್ಮಿಕ ಹಾಗೂ ಸಕ್ಕರೆ ಸಚಿವ ಶಿವರಾಂ ಹೆಬ್ಬಾರ್, ಮಂಡ್ಯ
ಉಸ್ತುವಾರಿ ಸಚಿವ ನಾರಾಯಣಗೌಡ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ರು. ಈ ವೇಳೆ ಮಾತನಾಡಿದ ಸಂಸದೆ
ಸುಮಲತಾ ಅಂಬರೀಶ್ ಮೈಷುಗರ್ ಕಾರ್ಖಾನೆ ಪುನರಾರಂಭ ಸಂಬಂಧ ಸಲಹೆಗಳನ್ನ ನೀಡಿದ್ರು.
ಸರ್ಕಾರವೋ,
ಸರ್ಕಾರೇತರರೋ, ಯಾರಾದರೂ...
ಕರ್ನಾಟಕ ಟಿವಿ : ಮಂಡ್ಯ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಓದಿದ್ದು ಎಂಬಿಬಿಎಸ್ ಹೀಗಾಗಿ ಮಂಡ್ಯದಲ್ಲಿ ಕೊರೊನಾ ನಿಗ್ರಹಿಸುವ ದೃಷ್ಟಿಯಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡ್ತಿದ್ದಾರೆ. ಜೊತೆಗೆ ರೈತನ ಮಗ ಕೂಡ ಹೌದು, ಹೀಗಾಗಿ ರೈತರ ಕಷ್ಟಗಳನ್ನೂ ಸಹ ಅರ್ಥ ಮಾಡಿಕೊಂಡಿರುವ ಕಾರಣ ಅನ್ನದಾತರಿಗೂ ನೆರವಾಗ್ತಿದ್ದಾರೆ. ಇಂದು ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಮದ್ದೂರಿನ ಹೊರವಲಯದಲ್ಲಿ ತೆಗೆದಿರುವ...