Tuesday, August 11, 2026

Karnataka Tv

ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ

ಕರ್ನಾಟಕ ಟಿವಿ : ಬೆಂಗಳೂರಿನಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಕ್ಕರೆ ಕಾರ್ಖಾನೆಗಳ ಉಳಿವಿಗೆ ಸಭೆ ನಡೀತು.. ವಿಧಾನಸೌಧದಲ್ಲಿ ನಡೆದ ಸಭೆಗೆ ತೆರಳುವ ಮುನ್ನ ಮಂಡ್ಯದಲ್ಲಿ  ಡಾ. ರವೀಂದ್ರ ಹಾಗೂ ರೈತಮುಖಂಡರು ಒಂದೆಡೆ ಸೇರಿ ಚರ್ಚೆ ಮಾಡಿದ್ರು.. ಈ ವೇಳೆ ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ ಘೋಷಣೆ ಕೂಗಿ ಬೆಂಗಳೂರಿನ ಕಡೆ ಹೆಜ್ಜೆ...

`ವಿಷಾ’ಖಪಟ್ಟಣಂ ದುರಂತ ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ

ಕರ್ನಾಟಕ ಟಿವಿ : ವಿಶಾಖಪಟ್ಟಣಂ ವಿಷಾನಿಲ ದುರಂತದಲ್ಲಿ ಮೃತಪಟ್ಟ ಕುಟುಂಬಕ್ಕೆ 1 ಕೋಟಿ ಪರಿಹಾಋವನ್ನ ಸಿಎಂ ಜಗನ್ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಭೀರವಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ತಲಾ 10 ಲಕ್ಷ ಪರಿಹಾರ ನೀಡಲಿದ್ದಾರೆ. ಇನ್ನು 2-3 ದಿನ ಆಸ್ಪತ್ರೆಯಲ್ಲಿದ್ದು ಚಿಕಿತ್ಸೆ ಪಡೆದವರು ತಲಾ 1 ಲಕ್ಷ ಪರಿಹಾಋ ನೀಡುವುದಾಗಿ ಘೋಷಣೆ ಮಾಡಿದ್ದಾರೆ.. ...

ಯಡಿಯೂರಪ್ಪ, ನಿತೀಶ್ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ

ಕರ್ನಾಟಕ ಟಿವಿ : ವಲಸಿಗರನ್ನ ಅವರ ಊರಿಗೆ ತಲುಪಿಸಲು ರೆಡಿ ಇದ್ದ ರೈಲುಗಳನ್ನ ಸಿಎಂ ಯಡಿಯೂರಪ್ಪ ರಿಯಲ್ ಎಸ್ಟೇಟ್ ಮಾಲೀಕರ ಮಾತು ಕೇಳಿ ಕ್ಯ್ಆನ್ಸಲ್ ಮಾಡಿದ್ರು. ಕಟ್ಟಡ ಕಾರ್ಮಿಕರು ಊರಿಗೆ ಹೋದರೆ ಕಾಮಗಾರಿ ಅರ್ಧಕ್ಕೆ ನಿಲ್ಲುತ್ತೆ ಅಂತ ರಿಯಲ್ ಎಸ್ಟೇಟ್ ಮಾಲೀಕರು ಮನವಿ ಮಾಡಿದ್ರು..  ರೈಲುಗಳಲ್ಲಿ ಊರು ಸೇರಲು ಕಾತುರರಾಗಿದ್ದ ಕಾರ್ಮಿಕರು ಇದೀಗ ಕಂಗಾಲಾಗಿದ್ದು...

ಕೊರೊನಾ ಸಾವಿನ ಪ್ರಮಾಣ ಮಮತಾ ನಾಡಲ್ಲೇ ಜಾಸ್ತಿ..!

ಕರ್ನಾಟಕ ಟಿವಿ : ಇಡೀ ದೆಶದಲ್ಲಿ ಕೊರೊನಾ ಸೋಂಕು ತಗುಲಿದವರೆಲ್ಲಾ ಸಾಯಲ್ಲ,.. ಸೋಂಕುತಗುಲಿದ 3.5% ಮಾತ್ರ ಸಾಯ್ತಾರೆ. ತಮಿಳುನಾಡಿನಲ್ಲಿ ಸಾವಿನ ಪ್ರಮಾಣ 1% ಇದೆ. ಆದ್ರೆ, ಪಶ್ಚಿಮ ಬಂಗಾಳದಲ್ಲಿ 10% ಸಾವಿನ ಪ್ರಮಾಣ ಇರೋದು ಆತಂಕಕ್ಕೆ ಕಾರಣವಾಗಿದೆ.. ಪ. ಬಂಗಾಳದಲ್ಲಿ ಇದುವರೆಗೂ 1456 ಸೋಂಕುತಗುಲಿದ್ದು 144 ಮಂದಿ ಸಾವನ್ನಪ್ಪಿದ್ದಾರೆ.. ಮಮತಾ ಬ್ಯಾನರ್ಜಿ ಮೊದಮೊದಲು ಕೊರೊನಾ...

ವಿಶಾಖಪಟ್ಟಣಂ ನಲ್ಲಿ ಸೋರಕೆಯಾದ ಸ್ಟೆರೀನ್ ಅನಿಲದ ಇತಿಹಾಸ..!

ಕರ್ನಾಟಕ ಟಿವಿ : ವಿಶಾಖಪಟ್ಟಣಂ ಇದೀಗ ವಿಷದ ಪಟ್ಟಣವಾಗಿ ಬದಲಾಗಿದೆ. 10 ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5000 ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಅಷ್ಟಕ್ಕೂ ಈ ಸ್ಟೆರೀನ್ ಅನಿಲದ ಬಳಕ್ಕೆ ಮಾಡೋದ್ಯಾಕೆ..? ಇದರ  “ವಿಷ’’ಶೇಷತೆ ಏನು ಅಂತ ನೋಡೋದಾದ್ರೆ, ಈ ಸ್ಟೆರೀನ್ ಅನ್ನ ರಬ್ಬರು ಹಾಗೂ ಪ್ಲಾಸ್ಟಿಕ್ ತಯಾರಿಕೆ ಸಂದರ್ಭದಲ್ಲಿ ಬಳಸಲಾಗುತ್ತೆ.....

ವಿಷಾನಿಲ ಸೋರಿಕೆ ಸ್ಮಶಾನವಾಯ್ತು ವಿಶಾಖಪಟ್ಟಣಂ

ಕರ್ನಾಟಕ ಟಿವಿ : ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ವಿಷಾನಿಲ ಸೋರಿಕೆಯಾಗಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದು 5 ಸಾವಿರ ಜನ ಅನಾರೋಗ್ಯಕ್ಕೆ ಗುರಿಯಾಗಿದ್ದಾರೆ.. ಎಲ್ ಜಿ ಪಾಲಿಮರ್ಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಟೆರೈನ್ ಸೋರಿಕೆಯಾದ ಯಾಗಿ ಫ್ಯಾಕ್ಟರಿ ಸುತ್ತಲಿನ ಜರನ್ನ ಇದೀಗ ಸ್ಥಳಾಂತರ ಮಾಡಲಾಗಿದೆ.. ವಿಷಾನಿಲ ದೇಹ ಸೇರ್ತಿದ್ದ ಹಾಗೆಯೇ ನಿಂತಲ್ಲಿ, ಕೂತಲ್ಲಿಯೇ ಕ್ಷಣಾರ್ಧದಲ್ಲಿ ಜನ ಸಾವನ್ನಪ್ಪಿದ್ದಾರೆ.....

ಕೋಮುಭಾವನೆಯಿಂದ ಟ್ವೀಟ್, ಕೆಲಸ ಕಳೆದುಕೊಂಡ ಭಾರತೀಯ.!

ಕರ್ನಾಟಕ ಟಿವಿ : ಕೋಮುಭಾವನೆಗೆ ಧಕ್ಕೆ ಬರುವಂತೆ ಟ್ವೀಟ್ ಮಾಡಿದ ಭಾರತೀಯ ಮೂಲದ ವ್ಯಕ್ತಿಯನ್ನ ಕೆನಡಾದಲ್ಲಿ ಕೆಲಸದಿಂದ ತೆಗೆದುಹಾಕಲಾಗಿದೆ.. ಹಾಗೆಯೇ ಸ್ಥಳೀಯ ಶಾಲೆಯ ಸ್ಕೂಲ್ ಕೌನ್ಸಿಲ್ ಸದಸ್ಯ ಸ್ಥಾನದಿಂದಲೂ ವಜಾ ಮಾಡಲಾಗಿದೆ..  ರವಿ ಹೂಡ ಎನ್ನುವ ವ್ಯಕ್ತಿಯೇ ಟ್ವೀಟ್ ಮಾಡಿ ಇದೀಗ ಸಂಕಷ್ಟಕ್ಕೆ ಸಿಲುಕಿರೋದು.. ಅರಬ್ ರಾಷ್ಟ್ರಗಳಲ್ಲಿ ಇದೇ ರೀತಿ ಟ್ವೀಟ್ ಹಾಗೂ ಫೇಸ್...

ಪ್ಲಾಸ್ಮ ಥೆರಪಿ ಕೊರೊನಾಗೆ ಪರಿಣಾಮಕಾರಿಯಲ್ಲ..!

ಕರ್ನಾಟಕ ಟಿವಿ : ಪ್ಲಾಸ್ಮ ಥೆರಪಿ ಕೊರೊನಾ ವಿರುದ್ಧ ಪರಿಣಾಮಕಾರಿಯಲ್ಲಅಂತ ತಜ್ಞರು ಹೇಳಿದ್ದಾರೆ. ಕೊರೊನಾ ಗುಣಮುಖರಾದವರ ರಕ್ತದಲ್ಲಿನ ಆಂಟಿ ಬಾಡಿಸ್ ಪಡೆದು ಅದನ್ನ ಸೋಂಕಿತರಿಗೆ ಸೇರಿಸಿ ಕೊರೊನಾ ವಿರುದ್ಧ ಹೋರಾಡುವಂತೆ ಮಾಡಲಾಗ್ತಿತ್ತು.. ಇದು ಕೊರೊನಾ ತಡೆಗಟ್ಟಲು ಪರಿಣಾಮಕಾರಯಲ್ಲಅಂತ ತಜ್ಞರು ದೃಢಪಡಿಸಿದ್ದಾರೆ.. ಕಳೆದ ವಾರವಷ್ಟೆ ಭಾರತ ಸರ್ಕಾರ ಪ್ಲಾಸ್ಮಾ ಚಿಕಿತ್ಸೆಯನ್ನ ಕೇವಲ ಸಂಶೋಧನೆಗಷ್ಟೆ ಬಳಸುವಂತೆ ತಿಳಿಸಿತ್ತು.....

ಕ್ವಾರಂಟೈನ್ ರೂಲ್ಸ್ ಬ್ರೇಕ್ ಮಾಡಿದ್ದಕ್ಕೆ ರಾಜೀನಾಮೆ

ಕರ್ನಾಟಕ ಟಿವಿ : ಬ್ರಿಟನ್ ಸರ್ಕಾರದ ಕೊರೊನಾ ಸಲಹಾ ಸಮಿತಿಯ ಸದಸ್ಯರಾಗಿದ್ದ ವಿಜ್ಞಾನಿ ಸೆಲ್ಫ್ ಕ್ವಾರಂಟೈನ್ ಸಂದರ್ಭದಲ್ಲಿ ಸೋಷಿಯಲ್ ಡಿಸ್ಟೆನ್ಸ್ ಕಾಪಾಡದೆ ಮಹಿಳೆಯನ್ನ ಭೇಟಿಯಾದ  ವಿಷಯವನ್ನ ಮಾಧ್ಯಮಗಳು ಪ್ರಸಾರ ಮಾಡಿದ ಬೆನ್ನಲ್ಲೆ ಬ್ರಿಟನ್ ಸರ್ಕಾರದ ಸಲಹ ಸಮಿತಿ ಸದಸ್ಯ ಸ್ಥಾನಕ್ಕೆ ವಿಜ್ಞಾನಿ ನೇಯಿಲ್ ಫರ್ಗುಸನ್ ರಾಜೀನಾಮೆ ನೀಡಿದ್ದಾರೆ.. https://www.youtube.com/watch?v=2cX6OAa6-o8

ಅಮೆರಿಕಾಗೆ ಸಿಕ್ಕಿದೆಯಾ ಕೊರೊನಾ ಲಸಿಕೆ..?

ಕರ್ನಾಟಕ ಟಿವಿ : ಪ್ರಪಂಚದಲ್ಲಿ ಇದುವರೆಗೂ  37,41,765 ಸೋಂಕಿಗೆ ಗುರಿಯಾಗಿದ್ದು 2,58,837 ಸಾವನ್ನಪ್ಪಿದ್ದಾರೆ.. ಈ ನಡುವೆ 12,48,077 ಸೋಂಕಿತರು ಗುಣಮುಖರಾಗಿದ್ದಾರೆ.. ಅಮೆರಿಕಾ ವಿಚಾರಕ್ಕೆ ಬರೋದಾದ್ರೆ 12,37,761 ಸೋಂಕಿತರಿದ್ದು ಇದುವರೆಗೂ 72,275 ಸೊಂಕಿತರು ಸಾವನ್ನಪ್ಪಿದ್ದಾರೆ.. 2 ಲಕ್ಷ ಗುಣಮುಖರಾಗಿದ್ದಾರೆ..  ಇನ್ನೂ 9 ಲಕ್ಷ 70 ಸಾವಿರ ಸೋಂಕಿತರು ಚಿಕಿತ್ಸೆ ಪಡೀತಿದ್ದಾರೆ.. ಈ ನಡುವೆ ಅಮರಿಕಾದಲ್ಲಿ ಲಾಕ್...

About Me

32846 POSTS
0 COMMENTS
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img