Tuesday, August 11, 2026

Karnataka Tv

ಮೊಹಬೂಬ ಮುಫ್ತಿಗೆ ಮತ್ತೆ 3 ತಿಂಗಳು ಗೃಹ ಬಂಧನ

ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರ ಗೃಹ ಬಂಧನಅವಧಿಯನ್ನ ಮತ್ತೆ 3 ತಿಂಗಳಿಗೆ ವಿಸ್ತರಣೆ ಮಾಡಲಾಗಿದೆ.. ಕಣಿವೆ ರಾಜ್ಯದ ವಿಶೇಷ  ಸ್ಥಾನಮಾಣ ತೆಗೆಯುವ ಸಂದರ್ಭದಿಂದ ರಾಜ್ಯದ ಹಿರಿಯ ನಾಯಕರನ್ನ ಗೃಹಬಂಧನದಲ್ಲಿ ಇರಿಸಲಾಗಿದೆ.. ಇದೀಗ ಮತ್ತೆ ಮೊಹಬೂಬ ಮುಫ್ತಿ ಗೃಹ ಬಂಧನ ಅವಧಿಯನ್ನ 3 ತಿಂಗಳು ವಿಸ್ತರಿಸಲಾಗಿದೆ. https://www.youtube.com/watch?v=2cX6OAa6-o8

ಕಣಿವೆ ರಾಜ್ಯದಲ್ಲಿ ಸೇನೆಯಿಂದ ಭರ್ಜರಿ ಬೇಟೆ.!

ಕರ್ನಾಟಕ ಟಿವಿ : ಜಮ್ಮು ಕಾಶ್ಮೀರದಲ್ಲಿ ಹಿಜ್ಬುಲ್ ಉಗ್ರ ಸಂಘಟನೆಯ ಕಮಾಂಡ್ ರಿಯಾಜ್ ನಾಯ್ಕೊನನ್ನ ಸೇನೆ ಹೊಡೆದುರುಳಿಸಿದೆ.. ಪುಲ್ವಾಮಾ ದ ಆವಂತಿಪುರ ಪ್ರದೇಶದಲ್ಲಿ ಉಗ್ರರು ಹಾಗೂ ಸೇನೆ ನಡುವಿನ ಗುಂಡಿನ ಕಾಳಗ ನಡೀತಿದ್ದು.. ಈ ಸಂದರ್ಭದಲ್ಲಿ ಸೇನೆ ರಿಯಾಜ್ ನನ್ನ ಹೊಡೆದು ಉರುಳಿಸಿದೆ. ಹುಜ್ಬುಲ್ ಕಮಾಂಡರ್  ರಿಯಾಜ್ ನಾಯ್ಕೋ ಇದೇ ಪ್ರದೇಶಕ್ಕೆ ಸೇರಿದವನಾಗಿದ್ದು ಇನ್ನು...

ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ವಾ..? ಸರ್ಕಾರ ಹೇಳೋದೇನು.?

ಕರ್ನಾಟಕ ಟಿವಿ : ಆರೋಗ್ಯ ಸೇತು ಆ್ಯಪ್ ಸೇಫ್ ಅಲ್ಲಅಂತ ರಾಹುಲ್ ಆರೋಪ ಮಾಡಿದ್ರು.. ಆದ್ರೆ, ಕೇಂದ್ರ ಸರ್ಕಾರ ಆರೋಗ್ಯಸೇತು ಆ್ಯಪ್ ಸೇಫಿದೆ.  ರಾಹುಲ್ ಗಾಂಧಿ ಸುಳ್ಳು ಹೇಳೋದನ್ನ ನಿಲ್ಲಿಸಲಿ ಅಂತ ಹೇಳಿತ್ತು.. ಇದೀಗ ಫ್ರಾನ್ಸ್ ಹ್ಯಾಕರ್ ಆರೋಗ್ಯ ಸೇತು ಆ್ಯಪ್ ನಲ್ಲಿ ಸಮಸ್ಯೆ ಇದೆ ಅಂತ ಟ್ವೀಟ್ ಮಾಡಿದ್ರು.. ಪ್ರೈವಸಿಗೆ ದಕ್ಕೆಯಾಗುತ್ತೆ ಅಂತ...

ಲಾಕ್ ಡೌನ್ 3.0 ಮುಂದೇನು..? ಹೇಗೆ..?

ಕರ್ನಾಟಕ ಟಿವಿ : ಲಾಕ್ ಡೌನ್ 3.0 ಮುಂದೇನು..? ಹೇಗೆ..? ಎಂದು ಎಐಸಿಸಿಅಧ್ಯಕ್ಷೆ ಸೋನಿಯಾಗಾಂಧಿ ಪ್ರಶ್ನೆ ಮಾಡಿದ್ದಾರೆ.. ಕಾಂಗ್ರೆಸ್ ಆಡಳಿತದಲ್ಲಿರು ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡಿದ  ಸೋನಿಯಾ ಗಾಂಧಿ ಮೇ 17 ನಂತರ ಏನಾಗುತ್ತೆ ಅಂತ ಪ್ರಧಾನಿ ಮೋದಿಯನ್ನ ಪ್ರಶ್ನೆ ಮಾಡಿದ್ದಾರೆ. ಅಲ್ಲದೇ ವಲಸಿಗ ಕಾರ್ಮಿಕರಿಗೆ ನೆರವು ನೀಡುವಂತೆ ಕಾಂಗ್ರೆಸ್ ಆಡಳಿತವಿರುವ ರಾಜ್ಯ...

ಕೊರೊನಾಗೆ ಭಾರತದಲ್ಲೂ ಸಿಗಲಿದೆ ಲಸಿಕೆ..!

ಕರ್ನಾಟಕ ಟಿವಿ : ಕೊರೊನಾಗೆ ಭಾರತದಲ್ಲೂ ಲಸಿಕೆ ಕಂಡು ಹಿಡಿಯುವ ಕೆಲಸ ಭರದಿಂದ ಸಾಗಿದೆ. 30 ಕಂಪನಿಗಳು ಈಗಾಗಲೇ ಸಂಶೋಧನೆ ಮಾಡುತ್ತಿದ್ದು ಕೆಲವು ಲಸಿಕೆಗಳ ಪ್ರಾಯೋಗಿಕ ಪರೀಕ್ಷೆ ಮಾಡಲಾಗ್ತಿದೆ.. ಈ ಸಂಬಂಧ ಪಟ್ಟಂತೆ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ತಂಡದ ಸಭೆ ನಡೀತು. ಈ ಸಂದರ್ಭದಲ್ಲಿ ಲಸಿಕೆ ಸಂಬಂಧ ಚರ್ಚೆ...

ವಿದೇಶದಿಂದ ಈ ರೀತಿ ಕರೆತಂದ್ರೆ ಆಪತ್ತು.!

ಕರ್ನಾಟಕ ಟಿವಿ : ವಿದೇಶದಿಂದ  ಈ ವಾರ ಭಾರತೀಯರನ್ನ ಸರ್ಕಾರ ಕರೆತರಲಿದೆ.. ಸಾವಿರಾರು ಜನರನ್ನ ಪರೀಕ್ಷೆ ಮಾಡಿಸದೆ ಕರೆತರೋದು ದೊಡ್ಡ ಆಪತ್ತು ಮೈಮೇಲೆ ಎಳೆದುಕೊಂಡಂತೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.. ಮೊದಲ ಹಂತದಲ್ಲಿ ಕೇರಳದ 3150 ಮಂದಿ ಮರಳಲಿದ್ದು ಅವರನ್ನ ರಾಜ್ಯ ಸರ್ಕಾರ ಕ್ವಾರಂಟೈನ್ ಮಾಡಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ವಿದೇಶಗಳಿಂದ...

ಮುಂದುವರೆದ ವಲಸೆ ಕಾರ್ಮಿಕರ ಸ್ಥಳಾಂತರ

ಕರ್ನಾಟಕ ಟಿವಿ : ಇನ್ನು ದೇಶಾದ್ಯಂತ ವಲಸೆ ಕಾರ್ಮಿಕರನ್ನ ಅವರವರ ಊರಿಗೆ ಕಳುಹಿಸುವ ಕೆಲಸವನ್ನ ರೇಲ್ವೆ ಇಲಾಖೆ  ಮಾಡ್ತಿದೆ.. ಇದುವರೆಗೂ 100 ಕ್ಕೂ ಹೆಚ್ಚು ರೈಲುಗಳು ಸಂಚಾರ ಮಾಡಿದ್ದು ಲಕ್ಷಕ್ಕೂ ಅಧಿಕ ವಲಸಿಗರನ್ನ ಊರಿಗೆ ತಲುಪಿಸಲಾಗಿದೆ. ಟಿಕೆಟ್ ದರದಲ್ಲಿ 85% ಕೆಂದ್ರ ಸರ್ಕಾರ ಹಾಗೂ 15 % ರಾಜ್ಯ ಸರ್ಕಾರ ಭರಿಸಬೇಕಿದೆ.. ಒಂದು ರೈಲು...

15% ನಿಂದ 75% ವರೆಗೆ ಮದ್ಯದ ಮೇಲೆ ತೆರಿಗೆ

ಕರ್ನಾಟಕ ಟಿವಿ :  ತಮಿಳುನಾಡಿನಲ್ಲಿ ಲಿಕ್ಕರ್ ಮೇಲೆ 15% ಹೆಚ್ಚುವರಿ ಸೆಸ್ ವಿಧಿಸಿ ಸರ್ಕಾರ ಆದೇಶ ಹೊರಡಿಸಿದೆ.. ಹೆಚ್ಚುವರಿ ಸೆಸ್ ವಿಧಿಸಿರೋದನ್ನ ವಿರೋಧಿಸಿ ತಮಿಳುನಾಡಿನಾದ್ಯಂತ ಡಿಎಂಕೆ ಪ್ರತಿಭಟನೆಗೆ ಕರೆ ನೀಡಿದೆ..   ಆಂಧ್ರಪ್ರದೇಶದಲ್ಲಿ 75% ತೆರಿಗೆ ವಿಧಿಸಿದ ಜಗನ್ ಇತ್ತ ಆಂದ್ರಪ್ರದೇಶದಲ್ಲಿ ಮದ್ಯದ ಮೇಲೆ 25% ತೆರಿಗೆ ವಿಧಿಸಿದ್ದ ಜಗನ್ ಸರ್ಕಾರ ಇದೀಗ ಮತ್ತೆ 50% ತೆರಿಗೆ ಹಾಕುವ ಮೂಲಕ...

ಬಿಎಸ್ ಎಫ್ ಮುಖ್ಯ ಕಚೇರಿ ಸೀಲ್ ಡೌನ್.!

ಕರ್ನಾಟಕ ಟಿವಿ :  ಇನ್ನು 200 ಸಿಆರ್ ಪಿಎಫ್ ಯೋಧರಿಗೆ ಕೊರೊನಾ ಸೋಂಕು ಹಿನ್ನೆಲೆ ಸಿಆರ್ ಪಿಎಫ್ ಮುಖ್ಯಕಚೇರಿ ಸೀಲ್ ಡೌನ್ ಮಾಡಲಾಗಿತ್ತು.. ಇದೀಗ 85 ಬಿಎಸ್ ಎಫ್ ಯೋಧರಿಗೆ ಕೊರೊನಾ ಸೋಂಕು ಧೃಢ ಪಟ್ಟಿರುವ ಹಿನ್ನೆಲೆ ದೆಹಲಿಯ ಬಿಎಸ್ ಎಫ್ ಕಚೇರಿಯ ಎರಡು ಫ್ಲೋರ್ ಗಳನ್ನ ಸೀಲ್ ಡೌನ್ ಮಾಡಲಾಗಿದೆ.. https://www.youtube.com/watch?v=2cX6OAa6-o8

ಮೇ 29ರ ವರೆಗೆ ಲಾಕ್ ವಿಸ್ತರಣೆ ಮಾಡಿ ಆದೇಶ..!

ಕರ್ನಾಟಕ ಟಿವಿ : ಇನ್ನು ದೇಶಾದ್ಯಂತ ಲಾಕ್ ಡೌನ್ ಮೇ 17ರ ವರೆಗೆ ವಿಸ್ತರಣೆಯಾಗಿದೆ.. ರೆಡ್ ಝೋನ್ ನಲ್ಲಿ ಮಾತ್ರ ಲಾಕ್ ಡೌನ್ ಬಿಗಿಯಾಗಿದೆ ಉಳಿದೆಡೆ ಎಂದಿನಂತೆ ಜನ ಕೆಲಸ ಕಾರ್ಯ ಮಾಡ್ತಿದ್ದಾರೆ.. ಆದ್ರೆ ತೆಲಂಗಾಣ ಮೇ 29ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲು ನಿರ್ಧರಿಸಿದೆ.. ಈ ಕುರಿತು ಸಿಎಂ ಚಂದ್ರಶೇಖರ್ ರಾವ್...

About Me

32846 POSTS
0 COMMENTS
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img