Sunday, August 9, 2026

Karnataka Tv

ಸರ್ಕಾರ ವಿರುದ್ಧ ಪ್ರತಿಭಟನೆ ಎಚ್ಚರಿಕೆ ನೀಡಿದ ಹೆಚ್ಡಿ ರೇವಣ್ಣ

ಕರ್ನಾಟಕ ಟಿವಿ ಹಾಸನ : ರಾಜ್ಯ ಸರ್ಕಾರ ರೈತರ ಸಮಸ್ಯೆ ಆಲಿಸಲು ನಿರ್ಲಕ್ಷ್ಯ ತೋರುತ್ತಿದೆ.. ಇದೇ ರೀತಿ ರೈತರ ಸಮಸ್ಯೆ ಆಲಿಸದಿದ್ದರೆ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಪತಿಭಟನೆ ಮಾಡುವುದಾಗಿ ಮಾಜಿ ಸಚಿವ ರೇವಣ್ಣ ಎಚ್ಚರಿಕೆ ನೀಡಿದ್ದಾರೆ.. ಹಾಸನದಲ್ಲಿ ಮಾತನಾಡಿದ ಮಾಜಿ  ಸಚಿವ ರೇವಣ್ಣ  ಸಿಎಂ ಪರಿಹಾಋ ನಿಧಿಗೆ ಬಂದಿರುವ ಹಣದ ಬಗ್ಗೆ ಶ್ವೇತಪತ್ರ ಹೊರಡಿಸಬೇಕು, ಅಲ್ಲದೇ ಇನ್ನು ನಾಲ್ಕೈದು ದಿನ...

ಪ್ರಧಾನಿ ಏನೇ ಕ್ರಮಕೈಗೊಂಡರು ಕೊರೊನಾ ಕಂಟ್ರೋಲ್ ಆಗ್ತಿಲ್ಲ..!

ಕರ್ನಾಟಕ ಟಿವಿ ಹಾಸನ : ಪ್ರಧಾನಿ ತಮ್ಮದೇ ಆಲೋಚನೆ ಇಟ್ಟುಕೊಂಡು ಲಾಕ್ ಡೌನ್ ಮಾಡಿದ್ರು, ಆದ್ರೆ, ಮೋದಿ ಏನೇ ಕ್ರಮಕೈಗೊಂಡ್ರು ಪರಿಸ್ಥಿತಿ ನಿಯಂತ್ರಣಕ್ಕೆ ಬರ್ತಿಲ್ಲ ಅಂತ ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.. ರಾಜ್ಯದಲ್ಲಿ ಕೊರೊನಾ ಪಾಸಿಟಿವ್ 500 ದಾಟಿದೆ  ಇದು ಕಮ್ಮಿ ಆಗುತ್ತೆ ಅಂದ್ರೆ ಇದು ವ್ಯಾಪಕ ಆಗ್ತಿದೆ.  ಅಮೆರಿಕಾದಂತಹ ದೇಶವೇ ತತ್ತರಿಸಿದೆ. ನಮ್ಮ ರಾಜ್ಯದಲ್ಲಿ ಎಲೆಕೋಸು ಕೊಳ್ಳೊರಿಲ್ಲದೆ...

ದಿನ ಭವಿಷ್ಯ | ಏಪ್ರಿಲ್ 21 – 2020 | ಕರ್ನಾಟಕ ಟಿ ವಿ

ಜ್ಯೋತಿಷ್ಯರು ಮಂಜುನಾಥ್ ಭಟ್ ಮೇಷ ರಾಶಿ ದುರ್ಬಲ ಮನಸ್ಥಿತಿಯನ್ನು ತೆಗೆದುಹಾಕಿ. ಕೆಲಸದಲ್ಲಿ ಪರಿಪಕ್ವತೆಯನ್ನು ಸಾಧಿಸಲು ಪ್ರಯತ್ನಿಸಿ. ಸಾಲದ ವ್ಯಾಪಾರ ನಿಮಗೆ ಬಾದೆ ಕೊಡಬಹುದು. ಕುಟುಂಬಿಕ ಚಿಂತೆ ಹೆಚ್ಚಾಗಲಿದೆ. ಸಂಗಾತಿಯ ನಿರ್ಧಾರಗಳನ್ನು ಅವಲಂಬಿಸುವುದು ಸೂಕ್ತ. ವೃಷಭ ರಾಶಿ ಬಲಿಷ್ಟ ಆರ್ಥಿಕ ವ್ಯವಸ್ಥೆಯನ್ನು ಹೊಂದಲು ಶ್ರಮಿಸುವುದು ಒಳಿತು. ಉದ್ಯೋಗದಲ್ಲಿ ಕೆಲವು ಅಡತಡೆಗಳು ಹೆಚ್ಚಾಗಬಹುದು. ಕಟ್ಟಡ ಕಾಮಗಾರಿಗಳು ಮಂದಗತಿಯಲ್ಲಿ ಸಾಗಲಿದೆ. ಹಳೆಯ ಹೂಡಿಕೆಗಳಿಂದ ಲಾಭಂಶ...

ದಿನ ಭವಿಷ್ಯ | ಏಪ್ರಿಲ್ 20 – 2020 | ಕರ್ನಾಟಕ ಟಿ ವಿ

ಜ್ಯೋತಿಷ್ಯರು ಮಂಜುನಾಥ್ ಭಟ್ ಮೇಷ ರಾಶಿ ಈ ದಿನ ನಿಮ್ಮ ಸಂಸಾರಿಕ ಜೀವನದಲ್ಲಿ ವಿಶೇಷ ಸಂಗತಿಗಳು ನಡೆಯಬಹುದು. ಹಿರಿಯರು ಹೊಂದಿಕೊಳ್ಳುವಲ್ಲಿ ಸಮಸ್ಯೆಗಳು ಕಾಡಲಿದೆ. ಆರೋಗ್ಯದ ಬಗ್ಗೆ ಗಮನಹರಿಸಿ. ಸಾಮಾಜಿಕ ಕ್ಷೇತ್ರದಲ್ಲಿ ಗೌರವಾದರಗಳು ದೊರೆಯುವುದು. ವಿದ್ಯಾಭ್ಯಾಸದಲ್ಲಿ ತೃಪ್ತಿದಾಯಕ ಕಂಡುಬರಲಿವೆ ಆರ್ಥಿಕ ಸುಧಾರಣೆ, ಉದ್ಯಮ ಪ್ರಗತಿ, ಸ್ಥಿರಾಸ್ತಿ ಖರೀದಿ, ಸಹಕಾರಿಯಾಗಲಿದೆ. ಮನೆ ವಾಹನ, ಉಪಯುಕ್ತ ಸಲಕರಣೆಗಳ, ಖರೀದಿ ಅನಾಯಸವಾಗಿ ನಡೆಯಲಿದೆ. ಸಂಸ್ಥೆಯೊಂದರ ಆಡಳಿತ ಚುಕ್ಕಾಣಿ...

ದಿನ ಭವಿಷ್ಯ | ಏಪ್ರಿಲ್ 19 – 2020 | ಭಾನುವಾರ

ಜ್ಯೋತಿಷಿ ಮಂಜುನಾಥ್ ಭಟ್ ಮೇಷ ರಾಶಿ ನಿವೇಶನ ಖರೀದಿ ಸುವ ಚಿಂತನೆ ಯಶಸ್ಸು. ಪತ್ನಿಯ ಸಹಾಯದಿಂದ ಹಣಕಾಸಿನ ಸಮಸ್ಯೆ ನಿವಾರಣೆಯಾಗಲಿದೆ. ಮಂಟಪದಿಂದ ಬಂಧು ಮತ್ತೆ ತಿರುಗಿ ಬರಲಿದ್ದಾರೆ. ನೀವು ಉದ್ಯಮಿಯಾಗಿದ್ದರೆ, ನಿಮ್ಮ ಮಾರ್ಕೆಟಿಂಗ್ ತಂತ್ರಗಳು ಉತ್ತಮ ಯಶಸ್ಸನ್ನು ಪಡೆಯುತ್ತವೆ. ಪ್ರೀತಿ ಪ್ರೇಮ ವಿರಸ . ಮಕ್ಕಳ ಮದುವೆ ವಿಳಂಬ. ಮಾತುಕತೆ ನಡೆಸುವಾಗ ನಿಮ್ಮ ಮಾರ್ಗವನ್ನು ಹೊಂದಲು ನಿಮಗೆ ಸಾಧ್ಯವಾಗುತ್ತದೆ. ವಿದೇಶಿ ದೇಶಗಳಲ್ಲಿನ ಕಂಪನಿಗಳೊಂದಿಗೆ...

ಲಾಕ್ ಡೌನ್ ಸಡಿಲಿಕೆ ಶಾಕಿಂಗ್ ನ್ಯೂಸ್, ಡಿಕೆಶಿ ಅಸಮಾಧಾನ

ಕರ್ನಾಟಕ ಟಿವಿ ಬೆಂಗಳೂರು : ಸಿಎಂ ಯಡಿಯೂರಪ್ಪ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಘೋಷಣೆ ಮಾಡಿರೋದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.. ಇದು ಶಾಕಿಂಗ್ ನ್ಯೂಸ್, ಇದನ್ನ ನಾವು ನಿರೀಕ್ಷೆ ಮಾಡಿರಲಿಲ್ಲ, ಇದು ಪ್ರಧಾನ ಮಂತ್ರಿ ನಿರ್ಧಾರಕ್ಕೆ ವಿರುದ್ಧವಾದ ನಿರ್ಧಾರ ಅಂತ ಡಿಕೆ ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನರ ಆರೋಗ್ಯ ಹಾಗೂ ಆರ್ಥಿಕ ಶಕ್ತಿ ಇಂಪಾರ್ಟೆಂಟ್....

ನಗರದಲ್ಲಿ ತುಂಬಾ ಕೊರೊನಾ ಸೋಂಕು ಸಿಂಪಡಣೆ

ಕರ್ನಾಟಕ ಟಿವಿ ಮಂಡ್ಯ : ಮಂಡ್ಯ ನಗರದ ವಾರ್ಡ್ ಗಳಿಗೆ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡಲಾಗ್ತಿದೆ.. ಮಂಡ್ಯ ಕಾಂಗ್ರೆಸ್ ನಾಯಕರು ಇಡೀ ನಗರವನ್ನ ಸೋಂಕು ಮುಕ್ತವನ್ನಾಗಿ ಮಾಡುವ  ಉದ್ದೇಶದಿಂದ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಕಾರ್ಯಕ್ಕೆ ಚಾಲನೆ ನೀಡಿದ್ರು.. ರಸ್ತೆಗಳಿಗೆ ಕೊರೋನಾ ಸೋಂಕು ನಿವಾರಕ ಸಿಂಪಡಣೆಗೆ ಚಾಲನೆ ನೀಡಿದ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ಸಿ.ಡಿ ಗಂಗಾಧರ್...

ಮಂಡ್ಯದಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ 25 ವರ್ಷದ ಓರ್ವ ವ್ಯಕ್ತಿ ಕೊರೋನಾ ಪಾಸಿಟಿವ್ ಧೃಡವಾಗಿದೆ..  ಈ ವ್ಯಕ್ತಿ ಫೆಬ್ರವರಿ 4 ರಂದು ೭ಜನರ ಜೊತೆ ಇವರು ದೆಹಲಿಯ ತಬ್ಲಿಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು ಎಂದಿ ಜಿಲ್ಲಾಧಿಕಾರಿ ಡಾ ವೆಂಕಟೇಶ್ ಮಾಹಿತಿ ನೀಡಿದ್ದಾರೆ.. ಫೆ. ೧೪ರಂದು ಸಂಪರ್ಕ ಕ್ರಾಂತಿ ರೈಲ್ ಮೂಲಕ ಯಶವಂತಪುರಕ್ಕೆ ಬಂದಿದ್ದಾರೆ. ನಂತರ ಯಶವಂತಪುರ ರೈಲ್ವೆ ನಿಲ್ದಾಣದಿಂದ ಸ್ಯಾಟಲೈಟ್...

ರಂಜಾನ್ ಆಚರಣೆ ರದ್ದು ಪಡಿಸಲಾಗಿದೆ – ಜಿಲ್ಲಾಧಿಕಾರಿ ಮನವಿ

ಕರ್ನಾಟಕ ಟಿವಿ ಮಂಡ್ಯ : ಮಳವಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸಿ, ಮನೆಯಲ್ಲೇ ಇದ್ದು ಗುಂಪು ಗುಂಪಾಗಿ ಸೇರದೆ ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲನೆ ಮಾಡಬೇಕು ಕೊವಿಡ್ ೧೯ರ ನಿಯಂತ್ರಣಕ್ಕೆ ಎಲ್ಲಾರು ಸಹಕಾರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.. ಇದೆ ತಿಂಗಳ ೨೫ರಂದು ಪ್ರಾರಂಭ ವಾಗುವ ರಂಜಾನ್ ಅನ್ನು ರದ್ದು ಪಡಿಸಲಾಗಿದೆ. ಮುಸ್ಲಿಂ ಭಾಂದವರಲ್ಲಿ ಚರ್ಚಿಸಿ ಮನವಿ ಮಾಡಲಾಗಿದೆ......

ಈ ವರ್ಗದವರಿಗೆ ತಲಾ 10 ಸಾವಿರ – ಕೈಮುಗಿದು ಡಿಕೆಶಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು : ಕುಂಬಾರರು, ನೇಕಾರರು, ಚಮ್ಮಾರರು, ಬಡಗಿಗಳು, ವಿಶ್ವಕರ್ಮರು, ಬುಡಕಟ್ಟು ಜನಾಂಗದವರು, ಹಮಾಲಿಗಳು, ಗಾಣಿಗರು, ಮೀನುಗಾರರು, ಕಸ ಗುಡಿಸುವವರು, ಆಟೋ ರಿಕ್ಷಾ, ಕ್ಯಾಬ್, ಲಾರಿ ಚಾಲಕರು, ಕ್ಲೀನರ್ ಗಳು ಸೇರಿದಂತೆ ವೃತ್ತಿ ಆಧಾರಿತ ಕಾರ್ಮಿಕರಿಗೆ ಮಾಸಿಕ ತಲಾ 10 ಸಾವಿರ ರೂಪಾಯಿ ಸಹಾಯಧನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

About Me

32837 POSTS
0 COMMENTS
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img