Sunday, August 9, 2026

Karnataka Tv

ದೆಹಲಿಯಲ್ಲಿ ಆಟೋ ಚಾಲಕರು, ಕಾರ್ಮಿಕರಿಗೆ ಬಿಗ್ ಗಿಫ್ಟ್, ಕರ್ನಾಟಕದಲ್ಲಿ ಜಾರಿಗೆ ಎಎಪಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು :  ಸರಕಾರ ಕೊರೋನ ಸಾಂಕ್ರಮಿಕ ರೋಗದ ನಿಯಂತ್ರಣಕ್ಕಾಗಿ ವಿಸ್ತರಣೆಗೊಂಡ ಲಾಕ್ ಡೌನ್ ಆರ್ಥಿಕ ಸಂಕಷ್ಟವನ್ನು ಹೊಂದಿದ್ದ ಜನತೆಯ ಮೇಲೆ ತೀವ್ರ ಪರಿಣಾಮವನ್ನು ಬೀರಿದೆ. ಆಟೋ ಮತ್ತು ಕ್ಯಾಬ್ ಚಾಲಕರು ತಮ್ಮ ಉದ್ಯೋಗವಿಲ್ಲದೆ ಮನೆಯಲ್ಲಿ ಇದ್ದಾರೆ. ಹೋಟೇಲ್ ಉದ್ಯಮ ಸಂಪೂರ್ಣವಾಗಿ ನಿಯಂತ್ರಣದಲ್ಲಿ ಇರುವುದರಿಂದ ಅನೇಕ ಹೋಟೇಲ್ ಗಳು ಮುಚ್ಚಿ ಹೋಗಿವೆ. ಕಟ್ಟಡ ನಿರ್ಮಾಣದ ಕೆಲಸಗಳು ಸಂಪೂರ್ಣವಾಗಿ...

7 ಲಕ್ಷ ಸೋಂಕಿತರು, 37 ಸಾವಿರ ಸಾವು. ಏನಾಗ್ತಿದೆ ಅಮೆರಿಕಾದಲ್ಲಿ..?

ಕರ್ನಾಟಕ ಟಿವಿ : ಜಗತ್ತಿನ ದೊಡ್ಡಣ್ಣ ಎಂದು ಕರೆಸಿಕೊಳ್ಳುವ ಅಮೆರಿಕಾ ಕೊರೊನಾ ದಾಳಿಗೆ ಕಂಗಾಲಾಗಿ ಹೋಗಿದೆ. 33 ಕೋಟಿ ಜನಸಂಖ್ಯೆ ಅಮೆರಿಕಾದಲ್ಲಿ 37 ಲಕ್ಷದ 80 ಸಾವಿರ ಜನರನ್ನ ಕೊರೊನಾ ಪರೀಕ್ಷೆ ಒಳಪಡಿಸಲಾಗಿದ್ದು ಈ ಕ್ಷಣಕ್ಕೆ ಸರಿಯಾಗಿ 7 ಲಕ್ಷದ 10 ಸಾವಿರ ಸೋಂಕಿತರಿದ್ದು 37 ಸಾವಿರದ 175 ಜನ ಸಾವನ್ನಪ್ಪಿದ್ದಾರೆ.. ಅಮೆರಿಕಾದ ಫಿನಾನ್ಸಿಯಲ್...

ಚೀನಾದ 2 ಸುಳ್ಳುಗಳು ಜಗತ್ತನ್ನ ಸ್ಮಶಾನ ಮಾಡಿ ಬಿಡ್ತು.!

ಕರ್ನಾಟಕ ಟಿವಿ : ಕೊರೊನಾ ಅಲಿಯಾಸ್ ಕೊವಿಡ್ 19, ಇಡೀ ಜಗತ್ತನ್ನ ಸ್ಮಶಾನ ಮಾಡ್ತಿದೆ. ಕೊರೊನಾ ಗುಣವಾಗುವಂತಹದ್ದೆ, ಆದ್ರೆ, ಕೊರೊನಾ ಬಂದವರು ಆತಂಕದಲ್ಲಿ ನಾವು ಯಾವಾಗ ಸಾಯ್ತಿವೋ ಅಂತ ಭಯದಲ್ಲೇ ಉಸಿರು ನಿಲ್ಲಿಸ್ತಿದ್ದಾರೆ.. ಮತ್ತೆ ಕೆಲವು ಕೊರೊನಾ ಸೋಂಕಿತರು ಇದ್ಯಾವ ಸೀಮೆ ಕಾಯಿಲೆ ಅಂತ ಧೈರ್ಯವಾಗಿ ಚಿಕಿತ್ಸೆಗೆ ಸ್ಪಂದಿಸಿ ಸಾವು ಗೆದ್ದು ಮನೆಗೆ ವಾಪಸ್ಸಾಗ್ತಿದ್ದಾರೆ.....

ಅಭಿಮಾನಿಗಳಿಗೆ ನೆನಪಿರಲಿ ಪ್ರೇಮ್ ಮನವಿ

ಕರ್ನಾಟಕ ಟಿವಿ : ನಟ ನೆನಪಿರಲಿ ಪ್ರೇಮ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.. ವಿಷಯ ಏನಪ್ಪಾ ಅಂದ್ರೆ ನಟ ಪ್ರೇಮ್ ಬರ್ತ್ ಡೇ ದಿನ ಅಭಿಮಾನಿಗಳು ಲಾಕ್ ಡೌನ್ ಉಲ್ಲಂಘಿಸಿ  ಮನೆ ಬಳಿ ಬಂದರೆ ಎಲ್ಲರಿಗೂ ತೊಂದರೆಯಾಗುತ್ತೆ ಅಂತ ಈ ರೀತಿ ಮನವಿ ಮಾಡಿದ್ದಾರೆ.. “ನನ್ನ ಹುಟ್ಟಿದ ಹಬ್ಬ ಅಂತ ದಯವಿಟ್ಟು ಯಾರು ಮನೆ ಹತ್ತಿರ ಬರುವ ಪ್ರಯತ್ನ...

ಕೋವಿಡ್ ಪರೀಕ್ಷೆಗೆ 2250 ರೂ ನಿಗದಿ – ಸರ್ಕಾರದ ನಡೆಗೆ ಸಿಪಿಎಂ ಖಂಡನೆ

ಕರ್ನಾಟಕ ಟಿವಿ : ಒಂದೇ ದಿನದಲ್ಲಿ ರಾಜ್ಯಾದ್ಯಂತ 44 ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳ, ಬೆಂಗಳೂರಿನಲ್ಲಿ 10 ಸೋಂಕಿತರ ಹೆಚ್ಚಳವು ಅಪಾಯದ ಮುನ್ಸೂಚನೆಯಾಗಿದೆ. ಆದ ಕಾರಣ ವ್ಯಾಪಕವಾಗಿ ತೀವ್ರ ಉಚಿತ ಕಡ್ಡಾಯ ಪರೀಕ್ಷೆಗೆ ಸಕಾ೯ರ ಮತ್ತು ಬಿಬಿಎಂಪಿ ಮುಂದಾಗ ಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್...

ವಿಜಯೇಂದ್ರ ಯಡಿಯೂರಪ್ಪ ಕೆಲಸಕ್ಕೆ ಜನರ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ಲಾಕ್ ಡೌನ್ ನಿಂದ ಇಡೀ ಪ್ರಪಂಚವೇ ಲಾಕ್ ಆಗಿ ಹೋಗಿದೆ.. ಮನೆಯಿಂದ ಹೊರಬರೋದೆ ಕಷ್ಟವಾಗಿದೆ. ಆದ್ರೆ, ದೂರದೂರಿಂದ ತರಬೇಕಾದದ ವಸ್ತುಗಳು ಸಿಗದೆ ಜನ ಕಂಗಾಲಾಗಿದ್ದಾರೆ.. ಮಂಡ್ಯ ಜಿಲ್ಲೆ ತೂಬಿನಕೆರೆ ಗ್ರಾಮದ ಬಾಲಕಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಬೆಂಗಳೂರಿನಿಂದ ಮಾತ್ರೆ ತರಲು ಆಗದಂತಹ ಸ್ಥಿತಿ ನಿರ್ಮಾಣವಾಗಿತ್ತು. ಇದರ ಜೊತೆ ಮಾತ್ರೆ ಕೊಳ್ಳಲು ಅಗತ್ಯ ಹಣವಿಲ್ಲದ ಸಂಕಷ್ಟಕ್ಕೆ...

10 ರೂಪಾಯಿ ನೋಟುಗಳು ಕಂಡು ಜನ ಗಾಬರಿ

ಕರ್ನಾಟಕ ಟಿವಿ ಮಂಡ್ಯ :  ಕೊರೋನಾ ಭೀತಿಯಿಂದ ಭಯಕ್ಕೆ  ಒಳಗಾಗಿರುವ ಸಂದರ್ಭದಲ್ಲಿ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಹಳೇ ಬೂದನೂರು ಮೀನುಮರಿ ಉತ್ಪಾದನಾ ಕೇಂದ್ರದ ಬಳಿ ಹತ್ತು ರೂಪಾಯಿ‌ ಮುಖ ಬೆಲೆಯ ಹತ್ತಾರು ನೋಟುಗಳನ್ನು‌ ಅಪರಿಚಿತರು ವಾಹನದಿಂದ ಎಸೆದು ಹೋಗಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.. ಪ್ರವೀಣ್ ಕುಮಾರ್ ಜಿಟಿ, ಕರ್ನಾಟಕ ಟಿವಿ, ಮಂಡ್ಯ https://www.youtube.com/watch?v=hLrbzvb3Wx8

ಪಿಎಂ ಕೇರ್ಸ್ ಫಂಡ್ ಗೆ ಧರ್ಮಸ್ಥಳ ಧರ್ಮಾಧಿಕಾರಿಯವರಿಂದ ದೇಣಿಗೆ

ಕರ್ನಾಟಕ ಟಿವಿ : ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರು ಪಿಎಂ ಕೇರ್ಸ್ ಫಂಡ್ ಗೆ 5 ಕೋಟಿ ದೇಣಿಗೆಯನ್ನ ನೀಡಿದ್ದಾರೆ.  ಕೋವಿಡ್ ವಿರುದ್ಧ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸಿನ ನೆರವು ಕೇಳಿದ್ರು ಈ ಹಿನ್ನೆಲೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು 5 ಕೋಟಿಯನ್ನ ನೀಡಿದ್ದಾರೆ.. ಕರ್ನಾಟಕ ಟಿವಿ, ದಕ್ಷಿಣ ಕನ್ನಡ ಜಿಲ್ಲೆ https://www.youtube.com/watch?v=W6348HAikMc

ಲಾಕ್ ಡೌನ್ ಸಮಸ್ಯೆ ತಪ್ಪಿಸಲು ಮಂಡ್ಯದಲ್ಲಿ ಮಾಸ್ಟರ್ ಪ್ಲಾನ್

ಕರ್ನಾಟಕ ಟಿವಿ ಮಂಡ್ಯ : ಕೊರೋನಾ ವೈರಸ್  ಹರಡುವಿಕೆಯನ್ನು ನಿಯಂತ್ರಿಸಲು ಮಂಡ್ಯ ಯುವಕನ ವಿನೂತನ ಪ್ರಯತ್ನ ಮಾಡಿದ್ದಾನೆ.  ಮಂಡ್ಯ ಜಿಲ್ಲೆಯಲ್ಲಿ ಮಂಡ್ಯ ಜಿಲ್ಲಾಡಳಿತ ಸಹಕಾರದೊಂದಿಗೆ ಕಾವೇರಿ ಹೋಂ ನೀಡ್ಸ್ ರವರಿಂದ  ಮನೆ ಬಾಗಿಲಿಗೆ ದಿನಬಳಕೆ ವಸ್ತುಗಳ ಸೇವೆ ಪ್ರಾರಮಭವಾಗಿದೆ. ಇದಲ್ಲದೆ  ರೈತರ ಬೆಳೆಗಳನ್ನು ಮಾರಾಟ ಮಾಡಲು ಸೂಕ್ತ ಮಾರುಕಟ್ಟೆ ಕಲ್ಪಿಸಲು ಸಹಾಯವಾಣಿ ಸಹ ಶುರು ಮಾಡಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಕೊರೋನಾ...

ಚಿಕ್ಕಬಳ್ಳಾಪುರ ನಗರ ಸಂಪೂರ್ಣ ಸೀಲ್ಡೌನ್: ಡಿಸಿ ಆರ್.ಲತಾ

ಕರ್ನಾಟಕ ಟಿವಿ : ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಇಂದು ಹೊಸದಾಗಿ ಮೂರು ಕೊರೊನಾ ಕೇಸ್ ದೃಢವಾದ ಹಿನ್ನಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ನಂತರ ಮಾತನಾಡಿದ ಡಿಸಿ ಆರ್.ಲತಾ, 17 ನೇ ವಾರ್ಡಿನಲ್ಲಿ ಕೊರೊನಾ ಗೆ ಮೃತನಾದ ವೃದ್ಧನ ಕೊನೆಯ ಮಗ...

About Me

32837 POSTS
0 COMMENTS
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img