Sunday, August 9, 2026

Karnataka Tv

ಕೊರೊನಾಗೆ ಸಾವು ಎಂದು ಸುಳ್ಳು ಸುದ್ದಿ – ಯುವಕನ ಬಂಧನ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ತಾಲ್ಲೂಕಿನ ಶೀಳನೆರೆ ಹೋಬಳಿಯ ಹಕ್ಕಿಮಂಚನಹಳ್ಳಿ  ಗ್ರಾಮದ ಸುನಿಲ್(20) ಕರೋನಾದಿಂದ ಸತ್ತಿದ್ದಾನೆ ಎಂದು ಸುಳ್ಳು ಸುದ್ದಿಯನ್ನು ಟಿವಿ 9 ವಾಹಿನಿಯಲ್ಲಿ ಪ್ರಸಾರವಾಗಿರುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಅಂಬಿಗರಹಳ್ಳಿಯ ಯುವಕ  ಮುತ್ತುರಾಜ್ (19)ನನ್ನು ಪಟ್ಟಣ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡರು...

ಜೂಮ್ ಆಪ್ ಸೇಫ್ ಅಲ್ಲ, ಬಳಸೋಕು ಮುನ್ನ ಎಚ್ಚರ ಎಚ್ಚರ..!

ಕರ್ನಾಟಕ ಟಿವಿ : ಕಳೆದ ಒಂದೆರಡು ತಿಂಗಳಿನಿಂದ ಜೂಮ್ ಆಪ್ ಭಾರತದಲ್ಲಿ ಮಿಲಿಯನ್ ಗಟ್ಟಲೇ ಡೌನ್ ಲೋಡ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಬಹುತೇಕ ಕಂಪನಿಗಳು ಟ್ರೈನಿಂಗ್ ಸೆಂಟರ್ ಗಳು ಜೂಮ್ ಮೂಲಕವೇ ವಿಡಿಯೋ ಕಾನ್ಫರೆನ್ಸ್ ಮಾಡ್ತಿದ್ದಾರೆ.. ತರಗತಿಗಳನ್ನ ನಡೆಸ್ತಿದ್ದಾರೆ.. ಆದ್ರೆ ಜೂಮ್ ಆಪ್ ಸೇಫ್ ಅಲ್ಲ ಅಂತ ಕೇಂದ್ರ...

ತೋಟದ ಮನೆಯಲ್ಲಿ ನೆರವೇರಿದ ನಿಖಿಲ್-ರೇವತಿ ಕಲ್ಯಾಣ

ರಾಮನಗರ : ಲಾಕ್ ಡೌನ್ ನಡುವೆ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮದುವೆ ರೇವತಿ ಜೊಜಯತೆ ನೆರವೇರಿತು.. ಬಿಡದಿ ಸಮೀಪದ ತೋಟದಲ್ಲಿ ಮನೆಯಲ್ಲಿ ನಿರ್ಮಿಸಲಾಗಿದ್ದ ಮಂಟಪದಲ್ಲಿ ನಿಖಿಲ್-ರೇವತಿ ದಾಂಪತ್ಯ ಜೀವನಕ್ಕೆ ಕಾಲಿಟ್ರು.. ನಿಖಿಲ್ ಮದುವೆಯಾದ ಯುವತಿ ವಿಜಯನಗರ ಶಾಸಕ ಲೇಔಟ್ ಕೃಷ್ಣಪ್ಪ ಸಹೋದರನ ಪುತ್ರಿ. ಕುಮಾರಸ್ವಾಮಿ...

ಪೊಲೀಸರ ಮೇಲೆ ಹೂ ಮಳೆಸುರಿಸಿದ ಜನ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವಿರುದ್ದದ ರಕ್ಷಣಾ ಕಾರ್ಯದಲ್ಲಿ ಪೊಲೀಸರು ಹಗಲು ರಾತ್ರಿ ಕಾರ್ಯನಿರ್ವಣೆ ಮಾಡ್ತಿದ್ದಾರೆ..  ಕೆಲಜನರ ಪುಂಡಾಟವನ್ನ ತಾಳ್ಮೆಯಿಂದ ಸಹಿಸಿಕೊಂಡು ಕರ್ತವ್ಯ ನಿರ್ವಹಣೆ ಮಾಡ್ತಿದ್ದಾರೆ.. ಪೊಲೀಸರ ಕಾರ್ಯಕ್ಕೆ ಮೆಚ್ಚಿದ ಜನ ಹೂ ಮಳೆಯನ್ನೇ ಸುರಿಸಿದ್ದಾರೆ.. ಹೌದು ಮಂಡ್ಯ ನಗರದ ಪೇಟೆ ಬೀದಿಯಲ್ಲಿ ಪೊಲೀಸರ ಪರೇಡ್ ವೆಳೆ  ಪುಷ್ಪ ವೃಷ್ಟಿಗೈದು ಅದ್ದೂರಿ ಸ್ಚಾಗತ...

ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ವೈರಸ್ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ. ವೈದ್ಯರು, ಪೊಲೀಸರು, ಅಧಿಕಾರಿಗಳು ಇದೆಲ್ಲದರ ನಡುವೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.. ಈ ನಡುವೆ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆ ಹಗಲು ರಾತ್ರಿ ದುಡಿಯುತ್ತಿರುವವರಲ್ಲಿ ಪತ್ರಕರ್ತರು ಇದ್ದಾರೆ. ಈ ಹಿನ್ನೆಲೆ ಇಂದು ಅನನ್ಯ ಫೌಂಡೇಷನ್ ವತಿಯಿಂದ  ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.. ಮಂಡ್ಯ ಪತ್ರಕರ್ತರ ಭವನನದಲ್ಲಿ...

ಕೃಷಿ ಪಂಪ್ಸೆಟ್ಗಳಿಗೆ ವಿದ್ಯುತ್ ಪೂರೈಕೆ ಯಾವಾಗ ಸರಿಯಾಗುತ್ತೆ..?

ಕರ್ನಾಟಕ ಟಿವಿ ಚಿತ್ರದುರ್ಗ :  ಕೃಷಿ ಪಂಪ್ ಸೆಟ್ ಗಳಿಗೆ ಏಳು ತಾಸು ವಿದ್ಯುತ್ ಕೊಡಬೇಕು ಎಂಬುದು ಸರ್ಕಾರದ ಸೂಚನೆಯಿದೆ. ಆದ್ರೆ, ಚಿತ್ರದುರ್ಗ ಜಿಲ್ಲೆಯಲ್ಲಿ ಕೇವಲ ಮೂರು ತಾಸು ವಿದ್ಯುತ್ ಕೊಡುತ್ತಿದ್ದಾರೆ ಎಂಬ ಬಗ್ಗೆ ದೂರು ಕೇಳಿ ಬಂದಿದೆ. ಓವರ್ ಲೋಡ್ ಕಾರಣದಿಂದ ತೊಂದರೆಯಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದಷ್ಟು ಬೇಗ ಸಮಸ್ಯೆ ಸರಿಪಡಿಸಿಕೊಳ್ಳು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿರುವುದಾಗಿ...

ರೈತನಿಂದ ಉಚಿತ ಟಮೋಟಾ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ ಲಾಕ್ ಡೌನ್ ಹಿನ್ನೆಲೆ ಅನ್ನದಾತರು ಅತಂತ್ರರಾಗಿದ್ದಾರೆ.. ತಾವು ಬೆಳೆದ ಬೆಳೆಯನ್ನ ಮಾರಾಲಾಗದೆ ಒದ್ದಾಡುವ ರೈತರ ನಡುವೆ ಮದ್ದೂರು ತಾಲೂಕಿನ ಬಸವೇಗೌಡನದೊಡ್ಡಿ ಗ್ರಾಮದ ರೈತ ಮಹದೇವು ತಾನು ಬೆಳೆದ ಟಮೋಟಾ ಬೆಳೆಯನ್ನ ಜಿಲ್ಲಾಡಳಿತದ ಮೂಲಕ ಉಚಿತವಾಗಿ ಹಂಚಿದ್ದಾನೆ.. ಬೇಸರದಲ್ಲಿ ಬೆಳೆ ನಾಶ ಮಾಡಿ ಆತ್ಮಹತ್ಯೆಗೆ ಶರಣಾಗುವ...

ಸಂಸದೆ ಸುಮಲತಾರಿಂದ ಅಹಾರ ಕಿಟ್ ವಿತರಣೆ

ಕರ್ನಾಟಕ ಟಿವಿ ಮಂಡ್ಯ : ಸಂಸತ್ ಅಧಿವೇಶನದಲ್ಲಿ ಭಾಗಿಯಾಗಿ ವಾಪಸ್ ಬೆಂಗಳೂರಿಗೆ ಬಂದು ಹೋಂ ಕ್ವಾರಂಟೈನ್ ನಲ್ಲಿ ಇದ್ದ ಸುಮಲತಾ ಅಂಬರೀಷ್ ಇಂದು ಮಂಡ್ಯ ಜಿಲ್ಲೆಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಸರಣೆ ನಭೆ ನಡೆಸಿದ್ರು.. ಮಳವಳ್ಳಿ ಪಟ್ಟಣದ ಮೈಸೂರು ರಸ್ತೆಯ ಒಕ್ಕಲಿಗರ ಸಂಘದ ಎದುರಿನ. ನಿವೇಶನದಲ್ಲಿ  ಗುಡಿಸಲು ಹಾಕಿಕೊಂಡಿರುವ. ಸ್ಲಂ   ಕುಟುಂಬದವರಿಗೆ  ಅಗತ್ಯ...

ಕೊರೊನಾ ಸೋಂಕು ನಿವಾರಣ ಸಿಂಪಡಣೆ ಟನಲ್

ಕರ್ನಾಟಕ ಟಿವಿ ಮಂಡ್ಯ: ಕೋರೋನ ವೈರಸ್ ದಿನದಿಂದ ದಿನಕ್ಕೆ ಹರಡುತ್ತಿರುವ ದೃಷ್ಟಿಯಿಂದ ನಾಗಮಂಗಲ ಪಟ್ಟಣದ ಕ್ರೀಡಾಂಗಣದಲ್ಲಿರುವ ಮಾರುಕಟ್ಟೆ ದ್ವಾರದಲ್ಲಿ ಸೋಂಕು ನಿವಾರಕ ಸಿಂಪಡಣಾ ಟನಲ್ ಸ್ಥಾಪಿಸಿ  ಜನತೆಯ ಅನುಕೂಲಕ್ಕೆ ಮಾಜಿ ಸಂಸದ ಹಾಗೂ ಮಾಜಿ ಸಚಿವರಾದ ಎನ್. ಚಲುವರಾಯಸ್ವಾಮಿ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಚಲುವರಾಯಸ್ವಾಮಿ ಮಹಾಮಾರಿ ಕೋರೋನ ವೈರಸ್ ಅನ್ನು ತೊಲಗಿಸಲು ಕರ್ನಾಟಕದಲ್ಲಿ ಮೊದಲ ಬಾರಿಗೆ ಯಾದಗಿರಿ ಯಲ್ಲಿ...

ಆಸ್ತಿ ತೆರಿಗೆ ಪಾವತಿ ಮೇ31ರ ವರೆಗೆ ವಿಸ್ತರಣೆ

ಕರ್ನಾಟಕ ಟಿವಿ ಮಂಡ್ಯ : ಕೃಷ್ಣರಾಜಪೇಟೆ ಪಟ್ಟಣದ ವ್ಯಾಪ್ತಿಯ ನಿವಾಸಿಗಳ ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಮೇ.31ರ ವರೆಗೆ ವಿಸ್ತರಣೆ ಮಾಡಲಾಗಿದ್ದು ಮೇ.31ರೊಳಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5ರ ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಸತೀಶ್ ಕುಮಾರ್ ತಿಳಿಸಿದ್ದಾರೆ .. ಕೃಷ್ಣರಾಜಪೇಟೆ ಪಟ್ಟಣದ ಪುರಸಭೆಯ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ ಮಾಹಿತಿ ನೀಡಿದ ಮುಖ್ಯಾಧಿಕಾರಿ ಸತೀಶ್ ಕುಮಾರ್,  ಆಸ್ತಿ ತೆರಿಗೆ ಪಾವತಿಯ ಅವಧಿಯನ್ನು ಸರ್ಕಾರದ ನಿರ್ದೇಶನದಂತೆ...

About Me

32837 POSTS
0 COMMENTS
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img