Saturday, August 8, 2026

Karnataka Tv

ನಿತ್ಯವೂ ಅನ್ನದಾಸೋಹವೇ ದಂಪತಿಯ ಕಾಯಕ..!

ಮಂಡ್ಯ : ಲಾಕ್ ಡೌನ್ ನಿಂದ ಕಂಗೆಟ್ಟವರಿಗೆ ಹೃದಯವಂತ ಜನ ಸಾಧ್ಯವಾದಷ್ಟು ಸಹಾಯ ಮಾಡ್ತಿದ್ದಾರೆ..  ದೇವರೂ ಎಲ್ಲಾ ಐಶ್ವರ್ಯ ಕೊಟ್ಟಿದ್ರೂ ಬಹುತೇಕ ಸಿರಿವಂತ ಜನ ದಾನಧರ್ಮ ಮಾಡೋಕೆ ಹಿಂದೆ ಮುಂದೆ ನೋಡ್ತಾರೆ. ಆದ್ರೆ, ಈ ದಂಪತಿಗಳು ನೂರಾರು ಕೋಟಿ ಆಸ್ತಿ ಮಾಡಿದವರಲ್ಲ.. ಆದ್ರೆ, ಸಾವಿರಾರು ಹಸಿದ ಜನರ ಆಶೀರ್ವಾದ ಇವರಿಗಿ ಸಿಕ್ಕಿದೆ. ದುಡಿಮೆಯಿಲ್ಲದೆ ಊಟಕ್ಕಾಗಿ...

ಒಂದೆಡೆ ಕೊರೊನಾ, ಮತ್ತೊಂದೆಡೆ ಆನೆಗಳ ಹಾವಳಿ..!

ಮಂಡ್ಯ : ಒಂದೆಡೆ ರೈತ ಸಮುದಾಯಕ್ಕೆ ಕೊರೊನಾ ಕಾಟದಿಂದ ಲಾಕ್ ಡೌನ್ ಸಮಸ್ಯೆಯಾಗಿದ್ರೆ, ಮತ್ತೊಂದೆಡೆ ಮಳವಳ್ಳಿ ರೈತರಿಗೆ ಕಾಡಾನೆಗಳು ಕಾಟ ಕೊಡ್ತಿವೆ..  ಮಂಚನಪುರ ಸಮೀಪದ ಕೂನನಕೊಪ್ಪಲು ಗ್ರಾಮದ ಗೌರಮ್ಮ, ಹಾಗೂ ನಾಗರಾಜು  ಎಂಬ ರೈತರಿಗೆ ಸೇರಿದ 2ಎಕ್ಕರೆ ಕಟಾವಿಗೆ ಬಂದಿದ್ದ ಬಾಳೆ, ಒಂದೂವರೆ ಎಕ್ಕರೆ ಮುಸುಕಿನ ಜೋಳದ ಬೆಳೆಗಳನ್ನು ಸುಮಾರು 7-8 ಆನೆಗಳ ಹಿಂಡು ನಾಶ ಪಡಿಸಿವೆ. ರಾತ್ರಿ ಕಾವಲು ಕಾಯಲು...

ಪೊಲೀಸರು ಹಾಗೂ ಅಧಿಕಾರಿಗಳಿಗೆ ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ

ಮಂಡ್ಯ : ಕೃಷ್ಣರಾಜಪೇಟೆ ಟೌನ್ ಕ್ಲಬ್ ವತಿಯಿಂದ ಪಟ್ಟಣದ ಪುರಸಭೆ, ಪೋಲಿಸ್ ಠಾಣೆ, ತಾಲ್ಲೂಕು ಕಛೇರಿಗೆ ಸ್ಯಾನಿಟೈಸರ್, ಹ್ಯಾಂಡ್ ಗ್ಲೌಸ್ ಮತ್ತು ಮಾಸ್ಕ್ ಗಳ ವಿತರಣೆ ಮಾಡಿದ್ರು . ಕೆ.ಆರ್.ಪೇಟೆ ಪಟ್ಟಣ ಪೋಲಿಸ್ ಠಾಣೆಯಲ್ಲಿ ನಾಗಮಂಗಲ ಡಿವೈಎಸ್ ಪಿ ಕೆ.ಬಿ.ವಿಶ್ವನಾಥ್, ಸಬ್ ಇನ್ಸ್ ಪೆಕ್ಟರ್ ಬ್ಯಾಟರಾಯಗೌಡ ಅವರಿಗೆ ಸ್ಯಾನಿಟೈಸರ್ ವಿತರಿಸಿದರೆ, ಪುರಸಭೆಯ ಕಾರ್ಯಾಲಯದಲ್ಲಿ ಮುಖ್ಯಾಧಿಕಾರಿ ಸತೀಶಕುಮಾರ್ ಅವರಿಗೆ ಸ್ಯಾನಿಟೈಸರ್, ಮಾಸ್ಕ್...

ಫೇಸ್ ಬುಕ್ ಪ್ರೀತಿ ನಂತರ ಮದುವೆ ಇದೀಗ ಆತ್ಮಹತ್ಯೆ

ಮಂಡ್ಯ : ಮನೆಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ದಂಪತಿಯ ಜಗಳ ಸಾವಿನಲ್ಲಿ ಅಂತ್ಯವಾಗಿದೆ.. ಅಂಜು (19) ಆದಿತ್ಯ (21) ಇಬ್ಬರು ಮನಯವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ರು. ಇಬ್ಬರಿಗೂ ಇದೀಗ 14 ತಿಂಗಳ ಮುದ್ದಾದ ಮಗುವಿದೆ.. ಮದುವೆಯ ಹೊಸದರಲ್ಲಿ ಚೆನ್ನಾಗಿದ್ದ ದಾಂಪತ್ಯ ನಂತರ ಪತ್ನಿ ಬಳಿ ಹಣ ತರುವಂತೆ ಆದಿತ್ಯ...

ಡಿಕೆಶಿ ನೇತೃತ್ವದಲ್ಲಿ ಕೊರೊನಾ ನಿರ್ವಹಣೆ ಸಂಬಂಧ ಚರ್ಚೆ

ಬೆಂಗಳೂರು : ಕೊರೊನಾ ಪರಿಸ್ಥಿತಿ ನಿರ್ವಹಣೆ ಕುರಿತು ಕಾಂಗ್ರೆಸ್ ನಾಯಕರು ಸಭೆ ನಡೆಸಿದ್ರು.  ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಕಾರ್ಯಪಡೆ ಮುಖ್ಯಸ್ಥ ರಮೇಶ್ ಕುಮಾರ್ ಹಾಗೂ ಸದಸ್ಯರು ಭಾಗವಹಿಸಿದ್ದರು. ಈ ವೇಳೆ ರಾಜ್ಯ ಸರ್ಕಾರದ ಕೊರೊನಾ ಸೋಂಕು...

ರೈತರ ನೆರೆವಿಗೆ ನಿಂತ ಸಂಸದ ಡಿ.ಕೆ.ಬ್ರದರ್

ಮಂಡ್ಯ : ಬೆಳೆ ನಷ್ಟದ ಆತಂಕದಲ್ಲಿದ್ದ ರೈತರಿಂದ ಬೆಳೆ ಖರೀದಿಗೆ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ರೈತರಿಂದ ತಮ್ಮದೆ ಟ್ರಸ್ಟ್ ಮೂಲಕ ಬೆಳೆ ಖರೀದಿಸುತ್ತಿದ್ದಾರೆ.  ರೈತರಿಂದ ಖರೀದಿಸಿದ ಬೆಳೆಯನ್ನು ತಮ್ಮ ಕ್ಷೇತ್ರದಾದ್ಯಂತ ಬಡವರಿಗೆ  ಡಿ.ಕೆ ಸುರೇಶ್ ಉಚಿತವಾಗಿ ವಿತರಣೆ ಮಾಡ್ತಿದ್ದಾರೆ.  ಪಾಂಡವಪುರ, ನಾಗಮಂಗಲ, ಕೆ.ಆರ್.ಪೇಟೆ ಸೇರಿ ಹಲವು ಭಾಗದಲ್ಲಿ ವಿವಿಧ ಬೆಳೆ...

ರೋಗಿಗಳೋಂದಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಿ ‘

ಮಂಡ್ಯ : ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಇಂದು ಪಾಂಡವಪುರ  ಉಪವಿಭಾಗೀಯ ಆಸ್ಪತ್ರೆಗೆ  ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಆಸ್ಪತ್ರೆಯ ಸೌಲಭ್ಯ ಕುರಿತಂತೆ ಸಮಾಲೋಚನೆ ನಡೆಸಿದ ಶಾಸಕ‌‌ ಈ ವೇಳೆ ಆಸ್ಪತ್ರೆಯ ಐಸಲೋಶನ್ ವಾರ್ಡ್ ಗೆ  ಭೇಟಿ ನೀಡಿದ್ರು.. ಈ ಸಂದರ್ಭದಲ್ಲಿ ಕೊರೊನಾ ತಪಾಸಣೆ ನಡೆಸುವಾಗ ರೋಗಿಗಳ ನಡುವೆ ಸಾಮಾಜಿಕ‌ ಅಂತರ ಕಾಯ್ದುಕೊಳ್ಳಬೇಕು. ಒಂದು...

ಶಿಕಾರಿಪುರ ಜನರಿಗೆ ಕಳಪೆ ಗುಣಮಟ್ಟದ ಅಕ್ಕಿ

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ಎರಡು ತಿಂಗಳ ಪಡಿತರವನ್ನ ಸರ್ಕಾರ ಉಚಿತವಾಗಿ ಹಾಗೂ ಮುಂಚಿತವಾಗಿ ನೀಡ್ತಿದೆ. ಆದ್ರೆ ಕೊಟ್ಟಿರುವ ಅಕ್ಕಿ ಕಳಪೆ ಗುಣಮಟ್ಟದಿಂದ ಕೂಡಿದ್ದು ನಾವು ಈ ಅಕ್ಕಿಯನ್ನ ತಿಂದರೆ ಕೊರೊನಾಗಿಂತ ಹೆಚ್ಚು ಅಪಾಯ ಆಗುತ್ತೆ ಅಂತ ಗ್ರಾಮಸ್ಥರು ಆರೋಪಿಸಿದ್ದಾರೆ ಮಂಡ್ಯ ಜಿಲ್ಲೆ ಪಾಂತವಪುರ ತಾಲೂಕಿನ ಶಿಕಾರಿಪುರ ಗ್ರಾಮದಲ್ಲಿ ಸರ್ಕಾರ ನೀಡಿರುವ ಕಳಪೆ ಗುಣಮಟ್ಟದ...

ಮಂಡ್ಯದಲ್ಲಿ ಕೊಪ್ಪಳ ಕಾರ್ಮಿಕರ ಪರದಾಟ ಗ್ರಾಮಸ್ಥರಿಂದ ನೆರವು

ಮಂಡ್ಯ : ಕಟ್ಟಡ ಕೆಲಸ ಕಾರ್ಮಿಕರು ಕೊಪ್ಪಳ ಜಿಲ್ಲೆಯಿಂದ ಮಂಡ್ಯ ಜಿಲ್ಲೆಯ ವಿದ್ಯಾಪೀಠಕ್ಕೆ  ಬಂದಿದ್ರು. ಲಾಕ್ ಡೌನ್ ಅನೌನ್ಸ್ ಆಗ್ತಿದ್ದ ಹಾಗೆಯೇ ಗುತ್ತಿಗೆದಾರ ಬೆಂಗಳೂರಿಗೆ ಕಾಲ್ಕಿತ್ತ, ಆದ್ರೆ, ಕಟ್ಟಡ ಕಾರ್ಮಿಕರಿಗೆ ಕೂಲಿ ಹಣ ಸಿಗದ ಕಾರಣ ಊರಿಗೂ ಹೋಗಲಾರದೆ ಇತ್ತ ಊಟಕ್ಕೂ ಇಲ್ಲದೆ ಪರದಾಡ್ತಿದ್ರು. ಈ ವಿಷಯ ತಿಳಿತಿದಂತೆಯೇ ವಿದ್ಯಾಪೀಠ ಪಕ್ಕದ ಕೆರೆಮೇಗಳದೊಡ್ಡಿ ಗ್ರಾಮಸ್ಥರು...

129 ನೇ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ..

ಮಂಡ್ಯ : ಮದ್ದೂರಿನ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ ಮಾಡಲಾಯಿತು. ತಾಲ್ಲೂಕು ಆಡಳಿತ , ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ , ಪುರಸಭೆ , ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ಆಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಲಾಯಿತು.  ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು...

About Me

32834 POSTS
0 COMMENTS
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img