Saturday, August 8, 2026

Karnataka Tv

ಅಗ್ನಿಶಾಮಕ ಸಿಬ್ಬಂದಿಗೆ ಉಚಿತ ಹಾಲು..!

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರಾಜ್ಯ ಸರ್ಕಾರ ಉಚಿತ ಹಾಲು ವಿತರಣೆ ಮಾಡ್ತಿದೆ. ಆಸ್ಪತ್ರೆ ಸಿಬ್ಬಂದಿ ಚಕಿತ್ಸೆ ನೀಡುವ ಕೆಲಸ ಮಾಡ್ತಿದ್ರೆ, ಪೊಲೀಸರು ಲಾಕ್ ಡೌನ್ ಪಾಲನೆ ಮಾಡಿಸುವ ಕೆಲಸ ಮಾಡ್ತಿದ್ದಾರೆ.   ಅಗ್ನಿಶಾಮಕ ಸಿಬ್ಬಂದಿ ಕೊರೊನಾ ಸೋಂಕು ನಿವಾರಕ ಸಿಂಪಡಣೆ ಮಾಡುವಲ್ಲಿ ನಿರತರಾಗಿದ್ದಾರೆ. ಈ ಹಿನ್ನೆಲೆ  ಇವರಿಗೆ ಸರ್ಕಾರದಿಂದ ಸಿಗುವ ಉಚಿತ ಹಾಲನ್ನ ತಲುಪಿಸುವ ಕೆಲಸಕ್ಕೆ ಕೆಎಂಎಫ್ ನಿರ್ದೇಶಕಿ...

1 ಲಕ್ಷ ಕುಟುಂಬಕ್ಕೆ ತಲಾ 25 ಕೆಜಿ ಅಕ್ಕಿ & ದಿನಸಿ ಸಾಮಗ್ರಿ ವಿತರಿಸಿದ ಮುನಿರತ್ನ

ಬೆಂಗಳೂರು : ಏಪ್ರಿಲ್ 14ಕ್ಕೆ ಮುಗಿಯಲಿದ್ದ ಲಾಕ್ ಡೌನ್ ಇದೀಗ ಏಪ್ರಿಲ್ 30ರ ವರೆಗೂ ಮುಂದುವರೆದಿದೆ.. ಜನಸಾಮಾನ್ಯರನ್ನ ಆ ದೇವರು ಸಹ ಕಾಪಾಡದಂತಹ ಸನ್ನಿವೇಶ ನಿರ್ಮಾಣವಾಗಿದೆ.. ಕೆಲವೆಡೆ ರಾಜಕಾರಣಿಗಳು ಕೈಲಾದಷ್ಟು ಸಹಾಯ ಮಾಡ್ತಿದ್ದಾರೆ.. ಬೆಂಗಳೂರಿನ ಅತಿ ದೊಡ್ಡ ವಿಧಾನಸಭಾ ಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ 6 ಲಕ್ಷ ದಷ್ಟು ಜನಸಂಖ್ಯೆ ಇದೆ.. ನಾಲ್ಕೂವರೆ ಲಕ್ಷ ಮತದಾರರೇ...

ಕೊರೊನಾಗೆ ಕನ್ನಡಿಗನಿಂದ ಔಷಧಿ, ಮೋದಿಗೆ ಪತ್ರ ಬರೆದು ಮನವಿ

ಕರ್ನಾಟಕ ಟಿವಿ : ಕೊರನಾ ವೈರಸ್ ವಿಶ್ವದಾದ್ಯಂತ ಸಂಕಷ್ಟ ತಂದಿಟ್ಟಿದೆ. ಇನ್ನೂ ಕೊರಿನಾಗೆ ಸೂಕ್ತ ಔಷಧಿ ಸಿಕ್ಕಿಲ್ಲ. ಆದ್ರೆ ಭಾರತದಲ್ಲಿ ಹೆಚ್ಚು ಉತ್ಪಾದನೆ ಮಾಡು ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಿ ಅಮೆರಿಆ ಸೇರಿದಂತೆ ಹಲವು ದೇಶಗಳು ಕೊರೊನಾ ಗುಣಪಡಿಸುತ್ತಿವೆ. ಅಲ್ಲದೇ ಕೊರೋನಾವೈರಸ್ ಸಾಂಕ್ರಾಮಿಕ ರೋಗದ ವಿರುದ್ಧ ರಕ್ಷಣೆಯನ್ನು ಪಡೆದುಕೊಳ್ಳಲು ಭಾರತೀಯ ಪಾರಂಪರಿಕ ವೈದ್ಯಕೀಯ ಪದ್ಧತಿಗಳ ಮೂಲಕವೂ ಪ್ರಯತ್ನಗಳನ್ನು...

ಸದ್ಗುರುವಿಗೆ ಬಾಲಕ ಅಭಿಗ್ಯ ಸವಾಲು ಹಾಕಿದ್ಯಾಕೆ..?

ಕರ್ನಾಟಕ ಟಿವಿ : ಬಾಲಕ ಅಭಿಗ್ಯ ಕೊರೊನಾ ಬಗ್ಗೆ ಭವಿಷ್ಯ ನಡಿದ ಮೇಲೆ ಭಾರೀ ಸುದ್ದಿಯಾಗಿದ್ದಾನೆ. ಇದೀಗ ಸದ್ಗುರು ಜಗ್ಗಿ ವಾಸುದೇಶ್ ಗೆ ಏಕವಚನದಲ್ಲಿ ಮಾತನಾಡಿ ಸವಾಲುಹಾಕಿದ ವಿಷಯ ಭಾರೀ ಸದ್ದು ಮಾಡ್ತಿದೆ.. ಜ್ಯೋತಿಷ್ಯವನ್ನ ನಂಬಲು ಆಗಲ್ಲ ನಾವವು ನಮ್ಮ ಶ್ರಮವನ್ನ ನಂಬಬೇಕು. ಗ್ರಹಗತಿಗಳು ನಮ್ಮ ಭವಿಷ್ಯ ಬದಲಾಯಿಸಲ್ಲ.ನಮ್ಮ ಪ್ರಯತ್ನ ಗ್ರಹಗತಿಗಣ್ನ ಬದಲಾಯಿಸುತ್ತೆ ಅಂತೆ...

ಬ್ಯಾಂಕ್ ಅಧಿಕಾರಿಗಳಿಗೆ ಮಾಜಿ ಸಚಿವ ಪುಟ್ಟರಾಜು ಎಚ್ಚರಿಕೆ..

ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು.  ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...

ಮಂಡ್ಯ ಹಾಸನ ಜಿಲ್ಲೆಗಳ ಗಡಿ ರಸ್ತೆಗಳು ಬಂದ್..

ಕರ್ನಾಟಕ ಟಿವಿ : ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆ ಮಂಡ್ಯ ಜಿಲ್ಲೆಯಿಂದ ಹಾಸನ ಜಿಲ್ಲೆಗೆ ಸಂಪರ್ಕಿಸುವ ಹೋಬಳಿಯ ಎಲ್ಲಾ ಮುಖ್ಯ ರಸ್ತೆಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.   ಮಂಡ್ಯ ಜಿಲ್ಲೆಯ ನಾಗಮಂಗಲದಿಂದ ಸಂಪರ್ಕಿಸುವ ಬೆಟ್ಟದಹಳ್ಳಿ ಹಾಗೂ ಸಂತೆಬಾಚಹಳ್ಳಿ ರಸ್ತೆ, ಮೇಲುಕೋಟೆ ರಸ್ತೆ, ಕೆ.ಆರ್.ಪೇಟೆ ರಸ್ತೆ, ಕಿಕ್ಕೇರಿ ರಸ್ತೆ ಹಾಗೂ ಆನೆಗೊಳದಿಂದ ಕಾಂತರಾಜಪುರ, ಚಿಕ್ಕಬೀಳ್ತಿ, ಮಾದಪುರ, ದೊಡ್ಡತರಹಳ್ಳಿ, ಚಿಕ್ಕತರಹಳ್ಳಿ ಗಡಿ ಮಾರ್ಗವಾಗಿ ಬರುವ...

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5ಸಾವಿರ ನೀಡಿದ ರೈತ.

ಮಂಡ್ಯ : ಲಾಕ್ ಡೌನ್ ಹಿನ್ನೆಲೆ ರೈತರು ಬೇಳೆ ಸಾಗಾಣೆ ಮಾಡಲಾಗಿದೆ ನಷ್ಟ ಅನುಭವಿಸುತ್ತಿದ್ದಾರೆ.. ರೈತರಿಗೆ ನೆರವಾಗಲು ಸರ್ಕಾಋ ಸಹ ಮುಂದಾಗ್ತಿದೆ.. ಈ ಮಧ್ಯೆ ರೈತನೇ ಸಿಎಂ ಪರಿಹಾರ ನಿಧಿಗೆ 5 ಸಾವಿರ ಹಣ ನೀಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ.. ಇಂದು ಮಂಡ್ಯದಲ್ಲಿ ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅಖಂಡ ರೈತ...

ಈ ಟೈಂನಲ್ಲಿ ಮುನಿರತ್ನ ನೋಡಿ ಉಳಿದ ರಾಜಕಾರಣಿಗಳು ಕಲಿಬೇಕು..!

ಬೆಂಗಳೂರು : ಎಲೆಕ್ಷನ್ ಟೈಂನಲ್ಲಿ ಮನೆ ಬಾಗಿಲಿಗೆ ಹಣ ಹಂಚೋದು, ಸೀರೆ ಹಂಚೋದಲ್ಲ..  ಲಾಕ್ ಡೌನ್ ನಿಂದ ಸಮಸ್ಯೆಗೆ ಸಿಲುಕಿರುವ ಜನಗಳಿಗೆ ನೆರವಾಗಿ.. ಈಗ ಬಂದು ಹಣ ಹಂಚಿ ಅಂತ ರಾಜಕಾರಣಿಗಳಿಗೆ ಟ್ರೋಲ್ ಪೇಜ್ ಗಳು ಹಾಗೂ ಮಾಧ್ಯಮಗಳು ಆಹ್ವಾನ ಕೊಟ್ಟಿದ್ರು.. ಇದಾದ ಮೇಲೆ ಒಂದಷ್ಟು ಜನ ಪ್ರತಿನಿಧಿಗಳು ಬೆಳಗ್ಗೆ ಬ್ರೇಕ್ ಫಾಸ್ಟ್ ಪ್ಯಾಕೇಗಳನ್ನ ವಿತರಣೆ ಮಾಡಿ ಫೇಸ್ ಬುಕ್...

ಅಲೆಮಾರಿಗಳಿಗೆ ಆಶ್ರಯ – ತಹಶೀಲ್ದಾರ್ ಕಾರ್ಯಕ್ಕೆ ಮೆಚ್ಚುಗೆ

ಕರ್ನಾಟಕ ಟಿವಿ ಮಂಡ್ಯ : ತಾಲೂಕಿನ ಹೊಸ ಬೂದನೂರು ಗ್ರಾಮದಲ್ಲಿ 13 ದಿನದ ಸಣ್ಣ ಮಗು ಹಾಗು ಸುಮಾರು 10ಕ್ಕೂ ಹೆಚ್ಚು ಮಕ್ಕಳೊಂದಿಗೆ ಮರದ ಕೆಳಗೆ ವಾಸವಾಗಿದ್ದ ,  ಕೂದಲು ವ್ಯಾಪಾರಿಗಳ 9 ಕುಟುಂಬಗಳಲ್ಲಿ 25ಕ್ಕೂ ಹೆಚ್ಚು ಜನರಿದ್ದರು. ಜೀವನಕ್ಕೆ ಕೂದಲು ವ್ಯಾಪಾರವನ್ನೇ ನೆಚ್ಚಿಕೊಂಡಿದ್ದ ಇವರು ಲಾಕ್ ಡೌನ್ ನಿಂದ ವಸತಿ ಹಾಗೂ ಆಹಾರ ಕೊರತೆಯಿಂದ ಕಂಗಾಲಾಗಿದ್ದರು. ಈ...

ರೈತರಿಗೆ ನೆರವಾಗುವಂತೆ ಕರೆ ಕೊಟ್ಟ ಡಿ ಬಾಸ್..!

ಕರ್ನಾಟಕ ಟಿವಿ : ಕೊರೊನಾ ಹಿನ್ನೆಲೆ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಲಾಕ್ ಡೌನ್ ಹಿನ್ನೆಲೆ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.. ನಗರ ಪ್ರದೇಶದಲ್ಲಿ ಒಂದೆಡೆ ಅಗತ್ಯ ವಸ್ತು ಸಿಗದೆ ಸಮಸ್ಯೆಯಾದ್ರೆ, ಮತ್ತೊಂದೆಡೆ ಹಲವು ಕೂಲಿ ಕಾರ್ಮಿಕರು ಕೂಲಿ ಇಲ್ಲದೇ ಪರಿತಪ್ಪಿಸುವಂತಾಗಿದೆ.. ಇತ್ತ ಗ್ರಾಮೀಣ ಪ್ರದೇಶದಲ್ಲಿ ರೈತ ಬೆಳೆದ ಬೆಳೆಯನ್ನ ಮಾರುಕಟ್ಟೆಗೆ ತರಲಾಗದೆ ಸಂಕಷ್ಟಕ್ಕೆ...

About Me

32834 POSTS
0 COMMENTS
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img